Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ವಿಜಯೇಂದ್ರ

Bengaluru City

ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ವಿಜಯೇಂದ್ರ

Public TV
Last updated: August 13, 2024 3:19 pm
Public TV
Share
2 Min Read
Vijayendra
SHARE

ಬೆಂಗಳೂರು: ಚನ್ನಪಟ್ಟಣ (Channapatna) ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ ವಿಜಯೇಂದ್ರ (BY Vijayendra) ತಿಳಿಸಿದರು.

ಬೆಂಗಳೂರಿನಲ್ಲಿ (Bengaluru) ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಗೀಶ್ವರ್ (CP Yogeshwar) ಅವರು ಚನ್ನಪಟ್ಟಣದಲ್ಲಿ ತಾವೂ ಸ್ಪರ್ಧಾಕಾಂಕ್ಷಿ ಎಂದು ಹೇಳಿದ್ದು ತಪ್ಪೆನ್ನುವುದಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಅವರಿಗೆ ಅವರದ್ದೇ ಆದ ಹಿಡಿತ, ಬೆಂಬಲ ಇದೆ. ಆದರೆ ಬಿಜೆಪಿ-ಜೆಡಿಎಸ್ ಪಕ್ಷಗಳು ಒಟ್ಟಾಗಿ ಹೋಗುವ ಸಂದರ್ಭ ಇದು. ಅಲ್ಲಿ ಕುಮಾರಸ್ವಾಮಿ ಅವರು ಆಯ್ಕೆ ಆಗಿದ್ದರು. ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ವಿವರಿಸಿದರು. ಇದನ್ನೂ ಓದಿ: 100 ವರ್ಷ ಸಮೀಪಿಸುತ್ತಿರುವ ಕೆಆರ್‌ಎಸ್ ಡ್ಯಾಂ ಸುಭದ್ರವಾಗಿದೆ: ಚಲುವರಾಯಸ್ವಾಮಿ

ಬಿಜೆಪಿ- ಜೆಡಿಎಸ್ (BJP-JDS) ಪಕ್ಷಗಳು ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಿದ್ದೇವೆ. ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಸಮಿತಿ ರಚಿಸಿ ಅಭಿಪ್ರಾಯ ಪಡೆದಿದ್ದೇವೆ. ಅಶ್ವಥ್ ನಾರಾಯಣ್ ಅವರ ಸಮಿತಿಯ ವರದಿ ಬಗ್ಗೆ ಮಾಹಿತಿ ಇಲ್ಲ. ನಾನು ಕೂಡ ಅಶ್ವಥ್ ನಾರಾಯಣ್ ಜೊತೆ ಚರ್ಚೆ ಮಾಡುವೆ. ವರಿಷ್ಠರ ಗಮನಕ್ಕೆ ತರುತ್ತೇನೆ ಎಂದರು. ಇದನ್ನೂ ಓದಿ: ಈಗ ನೀರು ಹರಿಸಿದ್ರೂ ಅಕ್ಟೋಬರ್‌ ವೇಳೆಗೆ ಡ್ಯಾಂ ತುಂಬುವ ಸಾಧ್ಯತೆಯಿದೆ – ಸಿದ್ದರಾಮಯ್ಯ ವಿಶ್ವಾಸ

ಬೆಳಗಾವಿಯಲ್ಲಿ ಭಿನ್ನರ ಗೌಪ್ಯ ಸಭೆ ಬಗ್ಗೆ ಮಾತನಾಡಿ, ರಾಜ್ಯಾಧ್ಯಕ್ಷನಾಗಿ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಆದ್ಯ ಕರ್ತವ್ಯ. ಇದನ್ನು ಸತತವಾಗಿ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕೆ ಶಕ್ತಿ ಸಿಗುವುದಾದರೆ ಕೆಲವರು ಮಾಡಬಯಸಿದ ಪಾದಯಾತ್ರೆಗೆ ವರಿಷ್ಠರು ಸಮ್ಮತಿ ಕೊಡುತ್ತಾರೆ. ನಮ್ಮದು ಈ ವಿಚಾರಕ್ಕೆ ಯಾವುದೇ ರೀತಿಯ ತಕರಾರಿಲ್ಲ. ಕೇಂದ್ರದ ವರಿಷ್ಠರ ಭೇಟಿಯೂ ಪಕ್ಷದ ಸಂಘಟನೆಗೆ ಲಾಭ ತರಬೇಕು ಎಂಬ ಸದುದ್ದೇಶವನ್ನು ಹೊಂದಿರಲಿ ಎಂದು ಆಶಿಸಿದರು. ಇದನ್ನೂ ಓದಿ: Bengaluru | ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ; ನಡುರಸ್ತೆಯಲ್ಲೇ ವಾಹನ ಸವಾರರ ಚೀರಾಟ

ಜಲ ಸಂಪನ್ಮೂಲ ಸಚಿವರು ಸಂಪನ್ಮೂಲದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡ ಹಾಗಿದೆ. ಜಲ, ಜನ, ರೈತರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಅವರು ಟೀಕಿಸಿದರು. ಪ್ರಾಣ ಕಳೆದುಕೊಂಡ ಪಿಎಸ್‌ಐ ಪರಶುರಾಮ್ ಅವರ ಕುಟುಂಬಕ್ಕೆ ಪರಿಹಾರ ಕೊಟ್ಟಿಲ್ಲ. ರಾಜ್ಯ ಸರ್ಕಾರದ ಆದ್ಯತೆ ಏನೆಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಡ್ಯಾಂ ವಿಚಾರದಲ್ಲಿ ರಾಜಕೀಯ ಬೆರಸಬಾರದು – ಸಚಿವ ಪ್ರಿಯಾಂಕ್ ಖರ್ಗೆ

ಅಣೆಕಟ್ಟೆಗಳು ಭರ್ತಿಯಾದ ಬಗ್ಗೆ ರೈತರು ಸಂತಸದಿಂದಿದ್ದರು. ತುಂಗಭದ್ರಾ ಡ್ಯಾಂಗೆ ಮುಖ್ಯ ಎಂಜಿನಿಯರ್ ನೇಮಿಸಿಲ್ಲ. ತುಂಗಭದ್ರಾ ಜಲಾಶಯದ ಗೇಟ್ ಮುರಿದ ಘಟನೆಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಈ ದುರ್ಘಟನೆಯಿಂದ ಪ್ರತಿದಿನ 98 ಸಾವಿರ ಕ್ಯುಸೆಕ್ ನೀರು ಹೊರಕ್ಕೆ ಹರಿಯುತ್ತಿದೆ. ಅಪಾರ ಪ್ರಮಾಣದ ನೀರು ಹೊರಕ್ಕೆ ಬಿಡಬೇಕಿದೆ. ಇದರಿಂದ ರೈತರು ಅತ್ಯಂತ ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಲಾಶಯ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದೆ ರಾಜ್ಯ ಸರ್ಕಾರ: ಜೋಶಿ ಆರೋಪ

ರೈತರಿಗೆ ಪರಿಹಾರ ಕೊಡುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದೇನೆ. ಪ್ರತಿ ಹೆಕ್ಟೇರ್‌ಗೆ ಕನಿಷ್ಠ 50 ಸಾವಿರ ಕೊಡುವಂತೆ ಕೋರಿದರು. ಭತ್ತ ಬೆಳೆಯುವ ಪ್ರದೇಶ ಇದಾಗಿದೆ. ಇಲ್ಲಿ ಒಂದು ಬೆಳೆ ತೆಗೆಯಲೂ ಕಷ್ಟ ಆಗಲಿದೆ ಎಂದು ಬೇಸರಿಸಿದರು. ಇದನ್ನೂ ಓದಿ: ಬಾಬಾ ರಾಮ್‍ದೇವ್, ಆಚಾರ್ಯ ಬಾಲಕೃಷ್ಣಗೆ ಬಿಗ್ ರಿಲೀಫ್ – ನ್ಯಾಯಾಂಗ ನಿಂದನೆ ಆರೋಪ ಕೈಬಿಟ್ಟ ಸುಪ್ರೀಂ

TAGGED:bengalurubjpBY VijayendraChannapatnacongressjdsಕಾಂಗ್ರೆಸ್ಚನ್ನಪಟ್ಟಣಬಿಜೆಪಿಬಿವೈ ವಿಜಯೇಂದ್ರಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
7 minutes ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
43 minutes ago
Iranian Envoy
Latest

ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Public TV
By Public TV
1 hour ago
fairoz pathan
Dharwad

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Public TV
By Public TV
1 hour ago
Tristan Stubbs David Miller
Cricket

ಕೊನೆಯ 3 ಎಸೆತದಲ್ಲಿ ಹೋಯ್ತು 16 ರನ್‌ – ತವರಲ್ಲಿ ಆರ್‌ಸಿಬಿಯನ್ನು ಕೆಡವಿದ ಡೆಲ್ಲಿ

Public TV
By Public TV
2 hours ago
Lakshmi Hebbalkar
Bengaluru City

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?