Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐವರು ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಿದ ದೆಹಲಿ ಪೊಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಐವರು ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಿದ ದೆಹಲಿ ಪೊಲೀಸ್

Crime

ಐವರು ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಿದ ದೆಹಲಿ ಪೊಲೀಸ್

Public TV
Last updated: March 11, 2025 8:47 pm
Public TV
Share
2 Min Read
Agniveer Among 3 Arrested In Punjabs Mohali In Vehicle Snatching Case
SHARE

ನವದೆಹಲಿ: ರಾಜಧಾನಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಐವರು ಬಾಂಗ್ಲಾದೇಶದ ನುಸುಳುಕೋರರನ್ನು ದೆಹಲಿ (Delhi) ಪೊಲೀಸರು ಬಂಧಿಸಿದ್ದಾರೆ.

ಸದರ್ ಬಜಾರ್ ಪ್ರದೇಶದಲ್ಲಿದ್ದ ಇಬ್ಬರು ಬಾಂಗ್ಲಾದೇಶಿಗಳು ಹಾಗೂ ಹೊರ ಜಿಲ್ಲೆಯಲ್ಲಿದ್ದ ಮೂವರನ್ನು ಬಂಧಿಸಲಾಗಿದೆ. ಐವರು ಬಾಂಗ್ಲಾದೇಶಿಗಳು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದರು. ಅವರ ದಾಖಲೆಗಳನ್ನು ಸಹ ಪರಿಶೀಲನೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಮದು ಸುಂಕ ಕಡಿತದ ಬಗ್ಗೆ ಯಾವುದೇ ಭರವಸೆ ನೀಡಿಲ್ಲ – ಭಾರತದ ಸ್ಪಷ್ಟನೆ

ಮಾ.8ರಂದು, ದೆಹಲಿ ಪೊಲೀಸರು ವಸಂತ್ ಕುಂಜ್ ಪ್ರದೇಶದ ಜೈ ಹಿಂದಿ ಕ್ಯಾಂಪ್‌ನಲ್ಲಿ ಅಕ್ರಮ ವಲಸಿಗರ ವಿರುದ್ಧ ಪರಿಶೀಲನಾ ಅಭಿಯಾನ ನಡೆಸಿದರು. ಪರಿಶೀಲನಾ ಪ್ರಕ್ರಿಯೆಯ ಸಮಯದಲ್ಲಿ, ಪರಿಶೀಲನೆಗಾಗಿ ಜನರಿಂದ ಅವರ ಗುರುತಿನ ಚೀಟಿಗಳನ್ನು ಕೇಳಲಾಗುತ್ತದೆ. ಅವರ ಎಲ್ಲಾ ವಿವರಗಳನ್ನು ಪರಿಶೀಲಿಸಲಾಗುತ್ತದೆ. ಯಾರಾದರೂ ಅನುಮಾನಾಸ್ಪದವಾಗಿ ಕಂಡುಬಂದರೆ, ಅವರ ಗುರುತಿನ ಚೀಟಿಗಳನ್ನು ಪರಿಶೀಲನೆಗಾಗಿ ಸಂಬಂಧಪಟ್ಟ ಜಿಲ್ಲೆಗಳಿಗೆ ಕಳುಹಿಸಲಾಗುತ್ತದೆ ಎಂದು ಸಬ್‌ಇನ್ಸ್‌ಪೆಕ್ಟರ್‌ ರವಿ ಮಲಿಕ್ ತಿಳಿಸಿದ್ದಾರೆ. ಇದನ್ನೂ ಓದಿ: ಡೆವಿಲ್ ಚಿತ್ರೀಕರಣ ಶುರುವಾಗೋ ಹೊತ್ತಲ್ಲೇ ಆಪ್ತರನ್ನ ಇನ್‌ಸ್ಟಾದಿಂದ ಅನ್‌ಫಾಲೋ ಮಾಡಿದ ʻದಾಸʼ

ಮಾ. 6ರಂದು, ಸಂಗಮ್ ವಿಹಾರ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗುರುತಿಸಲು ದೆಹಲಿ ಪೊಲೀಸರು ಪರಿಶೀಲನಾ ಅಭಿಯಾನವನ್ನು ಸಹ ನಡೆಸಿದ್ದರು. ಈ ವರ್ಷದ ಜನವರಿಯಲ್ಲಿ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ದೆಹಲಿಯಲ್ಲಿ ವಾಸಿಸುತ್ತಿರುವ ಬಾಂಗ್ಲಾದೇಶಿ ವಲಸಿಗರನ್ನು ಗುರುತಿಸಲು ವಿಶೇಷ ಕಾರ್ಯಾಚರಣೆಯನ್ನು ಪ್ರಾರಂಭಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದರು. ಇದನ್ನೂ ಓದಿ: ನಗರಸಭೆ ವ್ಯಾಪ್ತಿಯಲ್ಲಿ ಪ್ರಸ್ತಾವನೆ ಬಂದ್ರೆ ಮಧ್ಯರಾತ್ರಿವರೆಗೂ ವ್ಯಾಪಾರಕ್ಕೆ ಅವಕಾಶ- ಭೈರತಿ ಸುರೇಶ್

ದೆಹಲಿ ಪೊಲೀಸರು ಉನ್ನತ ಅಧಿಕಾರಿಗಳ ಸಭೆಯಲ್ಲಿ, ದೇಶದಲ್ಲಿ ಅಕ್ರಮವಾಗಿ ನೆಲೆಸಿರುವವರ ವಿರುದ್ಧದ ಕಾರ್ಯಾಚರಣೆಯ ಸಲುವಾಗಿ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಕಾರ್ಯವನ್ನು ತೀವ್ರಗೊಳಿಸಲು ನಿರ್ಧರಿಸಲಾಯಿತು. ಇದನ್ನೂ ಓದಿ: ಗುಡ್ ಫ್ರೈಡೆ ದಿನ ನಿಗಿದಿಯಾಗಿರೋ ಸಿಇಟಿ ಪರೀಕ್ಷೆ ಮುಂದೂಡಿ: ಐವಾನ್ ಡಿಸೋಜಾ

ಉದ್ಯೋಗಿಗಳು/ಗೃಹ ಸಹಾಯಕರು ಮತ್ತು ಕಟ್ಟಡ ಕಾರ್ಮಿಕರನ್ನು ಪರಿಶೀಲಿಸುವ ಕುರಿತು ಸಾರ್ವಜನಿಕ ಜಾಗೃತಿ ಮೂಡಿಸಲು ಮುದ್ರಣ ಮತ್ತು ಸೋಷಿಯಲ್ ಮೀಡಿಯಾಗಳ ಮೂಲಕ ಸಂಪರ್ಕ ಕಾರ್ಯಕ್ರಮವನ್ನು ಪ್ರಾರಂಭಿಸಲು ಇನ್ಸ್‌ಪೆಕ್ಟರ್‌ ಜನರಲ್ ಅವರು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದ್ದರು. ಇದನ್ನೂ ಓದಿ: Bengaluru | ಬೇಸಿಗೆಯ ತಾಪಕ್ಕೆ ತಂಪೆರಿದ ವರುಣ – ಬೆಂಗಳೂರಿನ ಹಲವೆಡೆ ಮಳೆಯ ಸಿಂಚನ

ಫೆಬ್ರವರಿಯಲ್ಲಿ, ದೆಹಲಿ ಪೊಲೀಸರು ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಶಂಕಿತ 16 ಜನರನ್ನು ಬಂಧಿಸಿದ್ದರು. ವೀಸಾ ಇಲ್ಲದೆ ಈ ಜನರು ಭಾರತದಲ್ಲಿ ಅವಧಿ ಮೀರಿ ನೆಲೆಸಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ ಮುಂದೆ ಹಾಜರುಪಡಿಸಲಾಗಿದ್ದು, ಗಡೀಪಾರು ಮಾಡವಂತೆ ಆದೇಶ ನೀಡಿದ್ದಾರೆ.

TAGGED:Bangladeshi infiltratorsDelhi PoliceIllegal immigrantsnewdelhiಅಕ್ರಮ ವಲಸಿಗರುದೆಹಲಿ ಪೊಲೀಸ್ನವದೆಹಲಿಬಾಂಗ್ಲಾದೇಶಿ ನುಸುಳುಕೋರರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

MS Dhoni
Cricket

CSK ಫ್ಯಾನ್ಸ್‌ಗೆ ಶಾಕ್‌ – ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್

Public TV
By Public TV
4 minutes ago
NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
1 hour ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
1 hour ago
Udupi Fishing 2
Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
By Public TV
1 hour ago
Petrol Bunk 4
Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
By Public TV
2 hours ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?