Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿರಾಜ್ ವಿಮಾನವನ್ನೇ ಬಳಸಿದ್ದು ಯಾಕೆ? ಅಂಥ ವಿಶೇಷತೆ ಅದರಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಿರಾಜ್ ವಿಮಾನವನ್ನೇ ಬಳಸಿದ್ದು ಯಾಕೆ? ಅಂಥ ವಿಶೇಷತೆ ಅದರಲ್ಲಿ ಏನಿದೆ?

Bengaluru City

ಮಿರಾಜ್ ವಿಮಾನವನ್ನೇ ಬಳಸಿದ್ದು ಯಾಕೆ? ಅಂಥ ವಿಶೇಷತೆ ಅದರಲ್ಲಿ ಏನಿದೆ?

Public TV
Last updated: February 26, 2019 2:33 pm
Public TV
Share
3 Min Read
miraj 1
SHARE

ಬೆಂಗಳೂರು: ಇಂದು ಭಾರತೀಯ ವಾಯು ಪಡೆ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕ್ ಆಕ್ರಮಿತ ಕಾಶ್ಮೀರ ಒಳಗಡೆ ನುಗ್ಗಿ ಉಗ್ರ ತರಬೇತಿ ಕ್ಯಾಂಪ್‍ಗಳ ಮೇಲೆ ದಾಳಿ ಮಾಡಿ ಪುಲ್ವಾಮ ಉಗ್ರರು ದಾಳಿಗೆ ಪ್ರತ್ಯುತ್ತರ ನೀಡಿದೆ. ಈ ದಾಳಿಯಲ್ಲಿ ಕೇಂದ್ರ ಬಿಂದುವಾಗಿದ್ದು ಮಿರಾಜ್ ಯುದ್ಧವಿಮಾನ. ಈ ವಿಮಾನದ ಮೂಲಕ ಬಾಂಬ್ ದಾಳಿ ನಡೆಸಿ ಜೈಷ್ ಸಂಘಟನೆಯ ಮೂರು ಪ್ರಮುಖ ಕೇಂದ್ರಗಳನ್ನು ಧ್ವಂಸ ಮಾಡಿದೆ.

ಮಿರಾಜ್-2000 ಯಾಕೆ ಬಳಸಲಾಯ್ತು?
ಮಿರಾಜ್-2000 ಜೆಟ್ ಹಾರಾಡುವಾಗ ಅದರಿಂದ ಹೊರಬರುವ ಇಂಧನದ ಹೊಗೆ ಕಡಿಮೆ ಇರುತ್ತದೆ. ಆದರಿಂದ ನೆಲದ ಮೇಲಿರುವ ಸೈನ್ಯಕ್ಕೆ ಇದನ್ನ ಪತ್ತೆ ಮಾಡಲು ಕಷ್ಟವಾಗುತ್ತೆ. ಅದರ ಡೆಲ್ಟಾ ಪ್ಲಾನ್ ಅತೀ ಕಡಿಮೆ ಹೊಗೆಯನ್ನು ಹೊರಹಾಕುತ್ತದೆ. ಈ ವಿಶೇಷತೆ ಇರುವುದರಿಂದಲೇ ಮಿರಾಜ್-2000 ಜೆಟ್ ಅನ್ನು ಭಾರತೀಯ ಸೇನೆ ಉಗ್ರರನ್ನು ಮಟ್ಟ ಹಾಕಲು ಬಳಸಿಕೊಂಡಿದೆ. ಈ ವಿಮಾನ ಪ್ರತಿ ಗಂಟೆಗೆ 900 ಕಿ.ಮೀ ವೇಗದಲ್ಲಿ ಹಾರಾಟ ನಡೆಸುವ ಸಾಮಥ್ರ್ಯವನ್ನು ಹೊಂದಿದೆ. ಮಿರಾಜ್ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯುವ ಸಾಮಥ್ರ್ಯವಿದೆ. ಈ ಕಾರಣಕ್ಕಾಗಿಯೇ ಮಿರಾಜ್-2000 ಭಾರತೀಯ ವಾಯ ಸೇನೆಯಲ್ಲಿರುವ ಅತ್ಯತ್ತಮ ಬಲಿಷ್ಠವಾದ ಯುದ್ಧವಿಮಾನವಾಗಿದೆ.

miraj 2000 1

ಮಿರಾಜ್-2000 ಎಂದರೇನು?
ಫ್ರಾನ್ಸಿನ ಡಸಾಲ್ಟ್ ಕಂಪನಿ ನಿರ್ಮಿಸಿದ ಮಿರಾಜ್ 2000 ಬಹು-ಕಾರ್ಯ ನಿರ್ವಹಿಸುವ ಯುದ್ಧ ಫೈಟರ್ ಜೆಟ್. ಇದು 1984ರಿಂದ ಫ್ರೆಂಚ್ ವಾಯುಪಡೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತವಾಗಿ ಈ ವಿಶೇಷ ಜೆಟ್ ಭಾರತ, ಈಜಿಪ್ಟ್, ಗ್ರೀಸ್, ಪೆರು, ಕತಾರ್, ತೈವಾನ್ ಹಾಗೂ ಯುನೈಟೆಡ್ ಅರಬ್ ಎಮಿರೆಟ್ಸ್ ಭದ್ರತಾ ಪಡೆಯ ಭಾಗವಾಗಿದೆ.

ಇತಿಹಾಸವೇನು?
ಏಕ ವ್ಯಕ್ತಿ ಅಥವಾ ಇಬ್ಬರು ಪೈಲಟ್‍ಗಳು ಕೂರುವ ಸಾಮಥ್ರ್ಯ ಹೊಂದಿರುವ ಮಿರಾಜ್ ವಿಮಾನವನ್ನು ಮೊದಲ ಬಾರಿಗೆ 1984ರಲ್ಲಿ ಸೇರ್ಪಡೆಯಾಯಿತು. ಬಳಿಕ ಈ ಯುದ್ಧ ವಿಮಾನದಲ್ಲಿ ಇನ್ನೆರಡು ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿ ಮಿರಾಜ್ 2000ಎನ್ ಹಾಗೂ ಮಿರಾಜ್ 2000ಡಿ ಯುದ್ಧ ವಿಮಾನವನ್ನು ತಯಾರಿಸಲಾಯಿತು. ಮಿರಾಜ್ 2000ಎನ್ ಅತ್ಯಂತ ವೇಗ ಹೊಂದಿರುವ ಹಾಗೂ ಎಲ್ಲಾ ಹವಾಮಾನದಲ್ಲೂ ಕಾರ್ಯ ನಿರ್ವಹಿಸುತ್ತದೆ. ಅಟೋಮ್ಯಟಿಕ್ ಆಗಿ ಲೇಸರ್ ಬಾಂಬ್ ಗಳನ್ನು ಟಾರ್ಗೆಟ್ ಸ್ಥಳಕ್ಕೆ ಹಾಕುವ ಸಾಮರ್ಥ್ಯ ಈ ವಿಮಾನಕ್ಕಿದೆ.

miraj 2000

ಕಮಾಂಡರ್ ಮುರಳಿ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ ಈ ವಿಮಾನದ ಜೊತೆಗಿನ ಅನುಭವವನ್ನು ಹಂಚಿಕೊಂಡಿದ್ದಾರೆ. ನಾನು ನನ್ನ ಪೂರ್ತಿ ವೃತ್ತಿ ಜೀವನವನ್ನು ಮಿರಾಜ್-2000ನಲ್ಲಿ ಕಳೆದಿದ್ದೇನೆ. 1984ರಿಂದ ನಾನು ನಿವೃತ್ತಿಯಾಗುವವರೆಗೂ ಮಿರಾಜ್-2000 ಜೆಟ್ ಚಲಾಯಿಸಿದ್ದೇನೆ. 1999ರ ಜೂನ್‍ನಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ನಾವು ಮಿರಾಜ್-ಜೆಟ್ ಬಳಸಿಕೊಂಡಿದ್ದೇವು. ಮಿರಾಜ್-2000 ಅತ್ಯಾಂತ ಬಲಿಷ್ಠವಾದ ಯುದ್ಧ ವಿಮಾನ. ಇಂದು ಬೆಳಗ್ಗೆ ಪಾಕ್ ಉಗ್ರರ ಕ್ಯಾಂಪ್ ಮೇಲೆ ಬಾಂಬ್ ದಾಳಿ ಮಾಡಿರುವುದು ಕೇವಲ ಲೇಸರ್ ಗೈಡೆಡ್ ಬಾಂಬ್ ಸ್ಟ್ರೈಕ್ಸ್ ಮಾತ್ರ ಮಾಡಿಲ್ಲ. ಮೊದಲು ಹೆರಾನ್(ಇಸ್ರೇಲ್ ನಿರ್ಮಿತ ಮಾನವ ರಹಿತ ಸರ್ವೇಕ್ಷಣಾ ವಾಹನ) ಬಿಟ್ಟು ಯಾವ ಸ್ಥಳವನ್ನು ಟಾರ್ಗೆಟ್‍ಗೆ ಮಾಡಬೇಕು ಅಂತ ಪ್ಲಾನ್ ಮಾಡಿಕೊಳ್ಳಲಾಗಿತ್ತು. ಪ್ಲಾನ್ ಪ್ರಕಾರ ಇಂದು ಬೆಳಗ್ಗೆ ದೂರದಿಂದಲೇ ಟಾರ್ಗೆಟ್‍ಗೆ ಗುರಿ ಮಾಡಿ ಲೇಸರ್ ಗೈಡೆಡ್ ಬಾಂಬ್ ಹಾಕಿದ್ದೇವೆ ಎಂದು ತಿಳಿಸಿದರು.

AIR ATTAC

ಸಾಮಾನ್ಯವಾಗಿ ಲೇಸರ್ ಬಾಂಬ್‍ಗಳು ಸುಮಾರು 500 ಕೆಜಿಕ್ಕಿಂತ ಹೆಚ್ಚು ತೂಕವನ್ನು ಹೊಂದಿರುತ್ತದೆ. ಇದು ಕೆಳಗೆ ಬಿದ್ದರೇ ಆ ಸ್ಥಳದಲ್ಲಿ ಬೂದಿ ಬಿಟ್ಟರೇ ಬೇರೇನೂ ಉಳಿಯುವುದಿಲ್ಲ. ಈ ದಾಳಿ ವೇಳೆ ಏರ್‍ಬಾರ್ನ್ ಅರ್ಲಿ ವಾರ್ನಿಂಗ್(ಎಇಡಬ್ಲ್ಯೂ) ಏರ್‌ಕ್ರಾಫ್ಟ್‌ ಬಳಕೆ ಮಾಡಿದ್ದೇವೆ. ಮುಜಫರಾಬಾದ್ ಬಳಿ ಗಿಲ್ಗಿಟ್ ಇದೆ. ಅಲ್ಲಿ ಪಾಕಿಸ್ತಾನ ಸೈನ್ಯದ ಕಚೇರಿಗಳು ಇವೆ. ನಾವು ನಡೆಸುತ್ತಿರುವ ದಾಳಿ ಪಾಕಿಸ್ತಾನಕ್ಕೆ ತಿಳಿಯದೇ ಇರಲು ಎಇಡಬ್ಲ್ಯೂ ಬಳಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:attackindian air forceMiraj-2000pakisthanPublic TVSurjical striketerroristಉಗ್ರರ ತರಬೇತಿ ಕೇಂದ್ರದಾಳಿನಿವೃತ್ತ ಕಮಾಂಡರ್ಪಬ್ಲಿಕ್ ಟಿವಿಪಾಕಿಸ್ತಾನಭಾರತೀಯ ಸೈನ್ಯಮಿರಾಜ್-2000ಸರ್ಜಿಕಲ್ ಸ್ಟ್ರೈಕ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
6 minutes ago
accident death
Bengaluru City

ಬೆಂಗಳೂರು| ಹುಟ್ಟುಹಬ್ಬದ ದಿನವೇ ಯುವಕ ಅಪಘಾತದಲ್ಲಿ ಸಾವು

Public TV
By Public TV
1 hour ago
hassan murder
Crime

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
2 hours ago
Kalaburagi Woman In Coma
Crime

ಹಲ್ಲಿನ ಸಮಸ್ಯೆಗೆ ಹೋದ ಮಹಿಳೆ ಕೋಮಾಗೆ; ಸಾವು-ಬದುಕಿನ ಮಧ್ಯೆ ಹೋರಾಟ

Public TV
By Public TV
2 hours ago
Ravi waters
Latest

ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ – ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ

Public TV
By Public TV
3 hours ago
BMW buried
Latest

ಮಗನ ಸಾವಿನ ನೋವಿನಲ್ಲಿ 6 ಕೋಟಿ ಮೌಲ್ಯದ BMW ಕಾರನ್ನ ಸಮಾಧಿ ಮಾಡಿದ ತಂದೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?