Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ವಿಶ್ವನಾಥ್

Cinema

‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ವಿಶ್ವನಾಥ್

Public TV
Last updated: June 16, 2023 4:37 pm
Public TV
Share
3 Min Read
sindhu lokanath 1
SHARE

ಸಾಕಷ್ಟು ಹೊಸ ಪ್ರಯೋಗಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿಯಾಗಿದೆ. ಅಂತಹ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ ‘ದೇವರ ಆಟ ಬಲ್ಲವರಾರು’ (Devara Aata Ballavaraaru) ಚಿತ್ರತಂಡ. ಈ ಹಿಂದೆ ಸಂಚಾರಿ ವಿಜಯ್ ಅವರ ‘ಫಿರಂಗಿ ಪುರ ಚಿತ್ರವನ್ನು ಕೈಗೆತ್ತಿಕೊಂಡಿದ್ದ ಜನಾರ್ದನ್ ಪಿ ಜಾನಿ (Janardhan P Jani) ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೂವತ್ತು ದಿನಗಳಲ್ಲಿ ಚಿತ್ರದ ಎಲ್ಲಾ ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡಿ ಗಿನ್ನಿಸ್ ರೆಕಾರ್ಡ್ ಮಾಡಲು ಹೊರಟಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

Devara Aata Ballavaraaru 3

ನಾನು ಈ ಹಿಂದೆ ಫಿರಂಗಿ ಪುರ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ತಮ್ಮನ್ನು ಭೇಟಿ ಮಾಡಿದ್ದೆ. ಈಗ ದೇವರ ಆಟ ಬಲ್ಲವರಾರು ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಇದು 1975 ರ ಕಾಲಘಟ್ಟದಲ್ಲಿ ನಡೆಯುವ ಕಥೆ.  ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಎಲ್ಲಾ ಕೆಲಸಗಳನ್ನು ಒಂದು ತಿಂಗಳೊಳಗೆ ಮುಗಿಸಿ, ಸರಿಯಾಗಿ ಒಂದು ತಿಂಗಳಿಗೆ ಚಿತ್ರವನ್ನು ತೆರೆಗೆ ತರಬೇಕು. ನಮ್ಮ ಚಿತ್ರ ಗಿನ್ನಿಸ್ ರೆಕಾರ್ಡ್ ಆಗಬೇಕು ಎಂಬುದು ನನ್ನ ಆಸೆ. ಈ ಕುರಿತು ನಾನು, ನನ್ನ ತಂಡ ಸುಮಾರು ಆರು ತಿಂಗಳಿನಿಂದ ಶ್ರಮ ಪಡುತ್ತಿದ್ದೇವೆ. ಇಡೀ ಚಿತ್ರದ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯಲಿದೆ. ಅಲ್ಲಿನ ವಿಶಾಲವಾದ ಜಾಗದಲ್ಲಿ ಸೆಟ್ ಗಳನ್ನು ನಿರ್ಮಿಸಿ ಅದೇ ಸ್ಥಳದಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ದಿನ ಸುಮಾರು 160 ಕ್ಕೂ ಹೆಚ್ಚು ಜನ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

Devara Aata Ballavaraaru 4

ಜೂನ್ 16 ರಿಂದ ಐದು ದಿನಗಳ ಕಾಲ ಚಿತ್ರೀಕರಣ ನಡೆಯುವ ಸ್ಥಳದಲ್ಲಿಯೇ ತಾಲೀಮು ನಡೆಸಲಿದ್ದೇವೆ.‌ ಆನಂತರ ಚಿತ್ರೀಕರಣ ಪ್ರಾರಂಭಿಸಲಿದ್ದೇವೆ. ಹದಿನಾರು ದಿನದೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಚಿತ್ರೀಕರಣವಾದ ನಂತರ ಎಲ್ಲಾ ಕಾರ್ಯಗಳನ್ನು ಪೂರೈಸಿ ಜುಲೈ 20ರಂದು ಚಿತ್ರವನ್ನು ತೆರೆಗೆ ತರುತ್ತಿದ್ದೇವೆ‌. ನಮ್ಮ ಕಾರ್ಯವೈಖರಿ ವೀಕ್ಷಿಸಲು ಆರು ಜನ ತೀರ್ಪುಗಾರರು‌ ಆ ಸ್ಥಳದಲ್ಲೇ ಇರುತ್ತಾರೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಅರ್ಜುನ್ ರಮೇಶ್, ಸಿಂಧೂ ಲೋಕನಾಥ್, ವರ್ಷ ವಿಶ್ವನಾಥ್, ಸಂಪತ್ ರಾಮ್, ಅರ್ಜುನ್, ಮೇದಿನಿ ಕೇಳಮನೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ನಿರ್ದೇಶಕ ಜನಾರ್ದನ್ ಪಿ ಜಾನಿ ತಿಳಿಸಿದರು.

Devara Aata Ballavaraaru 2

ನಾನು ಈ ಹಿಂದೆ ನಾಲ್ಕು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಆದರೆ ಈ ಚಿತ್ರದ ನಿರ್ದೇಶಕರ ಕಾರ್ಯವೈಖರಿ ಕಂಡು ಆಶ್ಚರ್ಯವಾಯಿತು‌. ಈ ಚಿತ್ರಕ್ಕಾಗಿ ಎರಡು ತಿಂಗಳಲ್ಲಿ ಹದಿನಾಲ್ಕು ಕೆಜಿ ತೂಕ ಇಳಿಸಿದ್ದೇನೆ. ನೋಡಿದವರು ಕಂಡು ಹಿಡಿಯದಷ್ಟು ಸಣ್ಣ ಆಗಿದ್ದೇನೆ. ನಿರ್ದೇಶಕರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಸೂರಿ ನನ್ನ ಪಾತ್ರದ ಹೆಸರು ಎಂದರು ನಾಯಕ ಶನಿ ಧಾರಾವಾಹಿ ಖ್ಯಾತಿಯ (Arjun Ramesh) ಅರ್ಜುನ್ ರಮೇಶ್. ಇದನ್ನೂ ಓದಿ:ಯಶ್ ಸಿನಿಮಾಗಾಗಿ ಬೆಂಗಳೂರಿನಲ್ಲಿ ಬೀಡು ಬಿಟ್ಟ ಡೈರೆಕ್ಟರ್- ಇಲ್ಲಿದೆ ಗುಡ್ ನ್ಯೂಸ್

Devara Aata Ballavaraaru 1

ಮೂರು ವರ್ಷಗಳ ನಂತರ ನಾನು ನಟಿಸುತ್ತಿರುವ ಚಿತ್ರವಿದು. ರಚನ ನನ್ನ ಪಾತ್ರದ ಹೆಸರು‌‌. ನಾನು ಈವರೆಗೂ ಮಾಡಿರದ ಪಾತ್ರ ಈ ಚಿತ್ರದಲ್ಲಿ ಮಾಡುತ್ತಿದ್ದೇನೆ ಎಂದರು ನಾಯಕಿ ಸಿಂಧೂ ಲೋಕನಾಥ್ (Sindhu Loknath). ಇಂತಹ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಖುಷಿ ನಮಗಿದೆ ಎಂದರು ನಿರ್ಮಾಪಕರಾದ ಹನುಮಂತರಾಜು, ಲತಾ ರಾಗ ಹಾಗೂ ಸಹ ನಿರ್ಮಾಪಕ ಅನಿಲ್ ಜೈನ್‌.

ಚಿತ್ರದಲ್ಲಿ ನಟಿಸುತ್ತಿರುವ ವರ್ಷ ವಿಶ್ವನಾಥ್,  ಅರ್ಜುನ್, ಸಂಪತ್ ರಾಮ್,  ಸಂಗೀತ ನಿರ್ದೇಶಕ ಶ್ಯಾನ್ ಎಲ್ ರಾಜ್, ಸಾಹಸ ನಿರ್ದೇಶಕ ಕುಂಗ್ಫು ಚಂದ್ರು ಹಾಗೂ ಕಾರ್ಯಕಾರಿ ನಿರ್ಮಾಪಕ ಶ್ರೀಪಾದ್ ಹೆಗಡೆ ಚಿತ್ರದ ಕುರಿತು ಮಾತನಾಡಿದರು. ದೇವರ ಆಟ ಬಲವರಾರು ಚಿತ್ರಕ್ಕೆ ಪ್ರತಿಯೊಬ್ಬ ಮನುಷ್ಯನ ಒಳಗೆ ಒಂದು ಕ್ರೂರ ಮೃಗ ಇದ್ದೆ ಇರುತ್ತದೆ ಎಂಬ ಅಡಿಬರಹವಿದೆ.

TAGGED:arjun rameshDevara Aata BallavaraaruJanardhan P Janisindhu loknathಅರ್ಜುನ್‌ ರಮೇಶ್‌ಜನಾರ್ದನ್ ಪಿ ಜಾನಿದೇವರ ಆಟ ಬಲ್ಲವರಾರುಸಿಂಧೂ ಲೋಕನಾಥ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
22 minutes ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
56 minutes ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
1 hour ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
2 hours ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
2 hours ago
West Bengal Election mamata banerjee late night high drama election commission says strong room not open
Latest

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?