Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆಗೈದು ಚಿಕಿತ್ಸೆ ಕೊಡಿಸಿದ

    ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆಗೈದು ಚಿಕಿತ್ಸೆ ಕೊಡಿಸಿದ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 8-3-2021

    ಲಾರಿಯಲ್ಲಿ ಸಾಗಿಸುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಪೊಲೀಸ್ ವಶ

    ಲಾರಿಯಲ್ಲಿ ಸಾಗಿಸುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಪೊಲೀಸ್ ವಶ

    ಟಯರ್ ಸ್ಫೋಟಗೊಂಡು ಪಲ್ಟಿಯಾದ ಬಸ್

    ಟಯರ್ ಸ್ಫೋಟಗೊಂಡು ಪಲ್ಟಿಯಾದ ಬಸ್

    ನಿರ್ಮಾಣ ಹಂತದ ಕಟ್ಟಡಕ್ಕೆ ಬಲವಂತವಾಗಿ ಬಾಲಕಿಯ ಕರೆದೊಯ್ದು ರೇಪ್ ಮಾಡಿದ ಚಿಕ್ಕಪ್ಪ!

    ಬಾಲಕಿ ಅತ್ಯಾಚಾರ ಪ್ರಕರಣ-ಇಬ್ಬರು ಆರೋಪಿಗಳ ಬಂಧನ

    ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ-738 ಡಿಸ್ಚಾರ್ಜ್

    622 ಪಾಸಿಟಿವ್, 3 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ – 428 ಮಂದಿಗೆ ಲಸಿಕೆ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಶಬರಿಮಲೆಯಲ್ಲಿ ಮಿಸ್- ಊರಿಗೆ ಹಿಂದಿರುಗಿದ 2 ಗಂಟೆಯಲ್ಲೇ ಪರ್ಸ್ ಪತ್ತೆ

Public Tv by Public Tv
1 year ago
Reading Time: 1min read
ಶಬರಿಮಲೆಯಲ್ಲಿ ಮಿಸ್- ಊರಿಗೆ ಹಿಂದಿರುಗಿದ 2 ಗಂಟೆಯಲ್ಲೇ ಪರ್ಸ್ ಪತ್ತೆ

– ಶಬರಿಮಲೆಯಲ್ಲಿ ಕಳೆದು ಹೋದ ಪರ್ಸ್ ಮಂಗ್ಳೂರಲ್ಲಿ ಪ್ರತ್ಯಕ್ಷ
– ಅಯ್ಯಪ್ಪನ ಮಹಿಮೆಗೆ ಶರಣಾದ ಭಕ್ತ

ಮಂಗಳೂರು: ಶಬರಿಮಲೆಯ ಅಯ್ಯಪ್ಪನ ಸನ್ನಿಧಾನದಲ್ಲಿ ಕಳೆದು ಹೋಗಿದ್ದ ಭಕ್ತರೊಬ್ಬರ ಪರ್ಸ್ ಮಂಗಳೂರಿನಲ್ಲಿ ಸಿಕ್ಕಿರುವ ಅಪರೂಪದ ಘಟನೆ ನಡೆದಿದೆ.

ಮಂಗಳೂರಿನ ಕುಂಜತ್ತಬೈಲ್ ನಿವಾಸಿ ದೇವರಾಜ್ ಅಮೀನ್, ವರ್ಷದ ಪ್ರತಿ ತಿಂಗಳೂ ಶಬರಿಮಲೆ ಯಾತ್ರೆ ಮಾಡುತ್ತಾರೆ. ಅದರಂತೆ ಕಳೆದ ಮಕರ ಸಂಕ್ರಾಂತಿಯಂದು ತನ್ನ ಶಿಷ್ಯ ವೃಂದದ ಜೊತೆಗೆ ಶಬರಿಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಮಾಡುವ ವೇಳೆ 7,500 ರೂಪಾಯಿ ಇದ್ದ ಪರ್ಸ್ ಕಳೆದು ಹೋಗಿತ್ತು.

ಭಾರೀ ಜನಸಂದಣಿಯ ನಡುವೆ ತನ್ನಲ್ಲಿದ್ದ ಪರ್ಸ್ ಎಲ್ಲಿ ಕಳೆದು ಹೋಗಿರಬಹುದೆಂದು ದುಃಖಿಸಿದರು. ಪ್ರಸಾದ ತೆಗೆದುಕೊಳ್ಳಲೂ ಹಣವಿಲ್ಲದೆ ರೋಧಿಸಿದರು. ಸನ್ನಿಧಾನದಲ್ಲಿ ಪರಮ ಪಾವನ ಮೂರ್ತಿಯ ಎದುರು ಕಣ್ಣೀರಿಟ್ಟರು. ಪವಿತ್ರ ಕ್ಷೇತ್ರದಲ್ಲೇ ಹಣ ಕಳೆದುಕೊಂಡಿರುದರಿಂದ ಇನ್ಮುಂದೆ ಈ ಶಬರಿಮಲೆಗೆ ಬರೋದಿಲ್ಲ ಎಂದು ದೇವರ ಎದುರೇ ಕೋಪ ತೋಡಿಕೊಂಡರು.

ಹೀಗೆ ಅತ್ಯಂತ ದುಃಖದಿಂದಲೇ ಶಬರಿಮಲೆ ಯಾತ್ರೆ ಮುಗಿಸಿ ಬಂದ ದೇವರಾಜ್ ಅಯ್ಯಪ್ಪನಲ್ಲಿ ಮತ್ತೆ ಮತ್ತೆ ಬೇಡಿಕೊಂಡರು. ಪವಾಡವೆಂಬಂತೆ ಊರಿಗೆ ಬಂದ ಎರಡೇ ಗಂಟೆಯಲ್ಲಿ ದೇವರಾಜರ ಮೊಬೈಲ್‍ಗೆ ಅಪರಿಚಿತ ನಂಬರ್ ನಿಂದ ಕರೆ ಬಂದಿದೆ. ಮಂಗಳೂರಿನ ಕೊಟ್ಟಾರದ ಅಬ್ಬಕ್ಕನಗರದಿಂದ ಶಬರಿಮಲೆಗೆ ಹೋಗಿದ್ದ ಜಯಪ್ರಕಾಶ್‍ಗೆ ದೇವರಾಜ್ ಪರ್ಸ್ ಸನ್ನಿಧಾನದಲ್ಲಿ ಸಿಕ್ಕಿದ್ದು, ಸುರಕ್ಷಿತವಾಗಿ ಅದನ್ನು ಊರಿಗೆ ಬಂದು ಒಪ್ಪಿಸಿದ್ದಾರೆ.

ಲಕ್ಷಾಂತರ ಜನರಿರುವ ಸ್ಥಳದಲ್ಲಿ ಕಳೆದು ಹೋದ ಪರ್ಸ್ ಮರಳಿ ಸಿಕ್ಕಿರುವುದರಿಂದ ದೇವರಾಜ್ ತಾನು ನಂಬುವ ಅಯ್ಯಪ್ಪನ ಮಹಿಮೆಗೆ ಶರಣಾದರು.

Tags: devoteeMangalurumoneyPublic TVPurseSabarimalaಪಬ್ಲಿಕ್ ಟಿವಿಪರ್ಸ್ಭಕ್ತಮಂಗಳೂರುಶಬರಿಮಲೆಹಣ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV