Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯುತ್ತಿದೆ: ಮಾಹಿತಿ ನೀಡಿದ್ರು ಡಿಜಿಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯುತ್ತಿದೆ: ಮಾಹಿತಿ ನೀಡಿದ್ರು ಡಿಜಿಪಿ

Districts

ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯುತ್ತಿದೆ: ಮಾಹಿತಿ ನೀಡಿದ್ರು ಡಿಜಿಪಿ

Public TV
Last updated: August 24, 2018 2:31 pm
Public TV
Share
2 Min Read
mdk neelamani
SHARE

ಮಡಿಕೇರಿ: ಕೊಡಗಿನಲ್ಲಿ ಆಗುತ್ತಿರುವ ರಕ್ಷಣಾ ಕಾರ್ಯಚರಣೆಯ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದ್ದಾರೆ.

ಸುದ್ದಿಗೋಷ್ಠಿಯ ಹೈಲೈಟ್ಸ್:
ಕೊಡಗಿನಲ್ಲಿ ಪ್ರವಾಹ ಶುರುವಾಗಿ ಇಂದಿಗೆ 10 ದಿನವಾಗಿದೆ. ಆಗಸ್ಟ್ 15ರ ರಾತ್ರಿಯಿಂದ ಪ್ರವಾಹ ಶುರುವಾಗಿದೆ ಎಂಬ ಸುದ್ದಿ ಬಂತ್ತು. 16ರ ಬೆಳಗ್ಗೆಯಿಂದ ಎಲ್ಲ ರಕ್ಷಣಾ ಕಾರ್ಯ ಆರಂಭಗೊಂಡು ನಂತರ ಮಧ್ಯಾಹ್ನ ಎಲ್ಲಾ ಹಿರಿಯ ಅಧಿಕಾರಿಗಳನ್ನು ಹಾಗೂ ರಕ್ಷಣಾ ಸಿಬ್ಬಂದಿಯನ್ನು ಕೊಡಗಿಗೆ ಕಳುಹಿಸಲಾಗಿದೆ. ಪ್ರವಾಹಕ್ಕೆ 10 ಜನ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಬಂದಿದ್ದು, ಈಗ ಅವರ ಮೃತದೇಹವನ್ನು ಹುಡುಕಿ ಅವರ ಅಂತ್ಯಸಂಸ್ಕಾರ ಕೂಡ ಆಗಿದೆ. ಅಲ್ಲದೇ ಮತ್ತೆ 10 ಜನರು ಕಾಣೆಯಾಗಿದ್ದಾರೆ ಎನ್ನುವ ದೂರು ದಾಖಲಾಗಿದೆ.

ಗುರುವಾರ ಸಂಜೆ ಕಾಲೂರಿನಿಂದ ದಂಪತಿ ಬಂದು 7 ವರ್ಷದ ಮಗು ಕಣ್ಣ ಮುಂದೆಯೇ ನೀರಿನಲ್ಲಿ ಜಾರಿ ಬಿತ್ತು ಎಂದು ದೂರು ನೀಡಿದರು. ಬೆಳಗ್ಗೆಯಿಂದ ಆ ಮಗುವನ್ನು ಹುಡುಕುವ ಕಾರ್ಯ ನಡೆಯುತ್ತಿದೆ. ಅಪರಿಚಿತ ಶವ ಹಾಗೂ ಕಾಣೆಯಾಗಿದವರನ್ನು ಹುಡುಕಲು ದಿನಕ್ಕೆ 5 ರಕ್ಷಣಾ ತಂಡ ಹೋಗುತ್ತಿದೆ. ಸದ್ಯ ಕಾಣೆಯಾದವರನ್ನು ಹುಡುಕುವತ್ತ ನಮ್ಮ ಗಮನವಿದೆ. ಮೂರು ದಿನಗಳಿಂದ ಡ್ರೋನ್ ಮೂಲಕ ಮೃತದೇಹವನ್ನು ಹುಡುಕುತ್ತಿದ್ದೇವೆ. ಆದರೆ ಹವಾಮಾನ ಸರಿಯಿಲ್ಲದ ಕಾರಣ ಡ್ರೋನ್ ಬಳಸಲು ಸಾಧ್ಯವಾಗುತ್ತಿಲ್ಲ.

mdk neelamani 2

ಸದ್ಯ ಎಲ್ಲ ರಕ್ಷಣಾ ಸಿಬ್ಬಂದಿ ರಸ್ತೆ ಮೂಲಕ ಕೂಡ ಹೋಗಿ ಜನರನ್ನು ಹುಡುಕುತ್ತಿದ್ದಾರೆ. ಅಲ್ಲದೇ ಯೋಧರ ತಂಡದಿಂದ ಶ್ವಾನವನ್ನು ಕರೆಸಿಕೊಂಡಿದ್ದೇವೆ. ಆ ಶ್ವಾನಕ್ಕೆ ಮೃತದೇಹ ಹುಡುಕುವ ಅಭ್ಯಾಸವಿಲ್ಲ. ಆದರೂ ನಾವು ಪ್ರಯತ್ನಿಸುತ್ತಿದ್ದೇವೆ. ನದಿಯಲ್ಲಿ ಬೋಟ್ ಮೂಲಕವೂ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸದ್ಯ ಈಗ 43 ಪರಿಹಾರ ಕೇಂದ್ರದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ನೆಲೆಸಿದ್ದಾರೆ. ಸದ್ಯ ಈಗ ಅವರಿಗೆ ಅಗತ್ಯ ವಸ್ತುಗಳು ಬಹಳಷ್ಟು ದೊರೆತಿದೆ. ಅವರು ಈಗ ತಮ್ಮವರನ್ನು ಹಾಗೂ ಆಸ್ತಿ, ಮನೆ ಕಳೆದುಕೊಂಡ ದುಃಖದಲ್ಲಿ ಇದ್ದಾರೆ. ಹಾಗಾಗಿ ಒಂದು ವೈದ್ಯರ ತಂಡ ಹಾಗೂ ಮನೋವಿಜ್ಞಾನಿಗಳ ತಂಡವನ್ನು ಕರೆಸಿ ಅವರ ಜೊತೆ ಮಾತನಾಡಿಸಿ ಅವರ ದುಃಖವನ್ನು ಕಡಿಮೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ.

MDK RAIN 1 2

ಈಗ ಬಹಳ ಕಡೆ ಗುಡ್ಡಗಳು ಅಲ್ಲಲ್ಲಿ ಕುಸಿಯುತ್ತಿದೆ. ಈಗ ಮತ್ತೆ ಮಳೆ ಶುರುವಾಗಿದರಿಂದ ನಾವು ಹುಷಾರಾಗಿ ಇರಬೇಕಿದೆ. ಯಾವುದೇ ಮನೆಗಳು ಸ್ವಲ್ಪ ಅಪಾಯದಲ್ಲಿ ಇರುವುದು ಕಂಡು ಬಂದರೆ, ಅಲ್ಲಿದ್ದವರನ್ನು ಮನೆಯಿಂದ ಖಾಲಿ ಮಾಡಿಸಲಾಗುತ್ತಿದೆ. ರಕ್ಷಣಾ ತಂಡ ಎಲ್ಲವನ್ನೂ ನೋಡಿಕೊಳ್ಳುತ್ತಿದೆ. ಈಗ ಮತ್ತೆ ಗುಡ್ಡ ಕುಸಿತ ಶುರುವಾದರೆ, ಅದಕ್ಕೆ ನಾವು ಎಲ್ಲ ತಯಾರಿಗಳನ್ನು ನಡೆಸಿಕೊಂಡಿದ್ದೇವೆ. ಸದ್ಯ ನಾವು ಯಾವುದೇ ರಕ್ಷಣಾ ತಂಡವನ್ನು ವಾಪಸ್ ಕಳುಹಿಸಿಲ್ಲ. ಎಲ್ಲ ತಂಡ ತಮ್ಮ ಕಾರ್ಯಾಚರಣೆ ನಡೆಸುತ್ತಿದೆ.

MDK RAIN 2

ಭೂ ಕುಸಿತಗೊಂಡ ಜೋಡುಪಾಲ ಭಾಗದಲ್ಲಿ ಮಂಗಳೂರಿನ ಎನ್‍ಡಿಆರ್‍ಎಫ್ ತಂಡ 200ಕ್ಕೂ ಹೆಚ್ಚು ಮಂದಿ ರಕ್ಷಿಸಿ ಸಂಪಾಜೆ ಪರಿಹಾರ ಕೇಂದ್ರದಲ್ಲಿ ಸುರಕ್ಷಿತವಾಗಿ ಇರಿಸಿದ್ದಾರೆ. ಪೊಲೀಸರಿಗೆ ಹಾಗೂ ರಕ್ಷಣಾ ಸಿಬ್ಬಂದಿಗೆ ವಾಹನ ಹಾಗೂ 17 ಸೀಟ್‍ನ ವ್ಯಾನ್ ಹಾಗೂ ಜೀಪ್‍ಗಳ ಅಗತ್ಯವಿತ್ತು. ಆ ವಾಹನಗಳನ್ನೆಲ್ಲಾ ನಾವು ಕಳುಹಿಸಿಕೊಟ್ಟಿದ್ದೇವೆ.

ರಾಜ್ಯ ವಿಪತ್ತು ನಿರ್ವಹಣ ತಂಡ(ಎಸ್‍ಡಿಆರ್‍ಎಫ್) ತಂಡ ಕೂಡ ಆಗಸ್ಟ್ 16ರಿಂದಲೇ ಕಾರ್ಯಾಚರಣೆ ನಡೆಸುತ್ತಿದೆ. ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪೊಲೀಸರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಮಾಧ್ಯಮ ಪ್ರತಿನಿಧಿಗಳು ಕೂಡ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:DGP NeelamanifloodKodagumadikeriPublic TVಕಾರ್ಯಚರಣೆಕೊಡಗುಡಿಜಿಪಿ ನೀಲಮಣಿ ರಾಜುಪಬ್ಲಿಕ್ ಟಿವಿಪೊಲೀಸ್ ಮಹಾನಿರ್ದೇಶಕಿಪ್ರವಾಹಮಡಿಕೇರಿ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

gold
Latest

ಮತ್ತೆ ಚಿನ್ನದ ದರ ಜಿಗಿತ – ಆಭರಣ ಪ್ರಿಯರಲ್ಲಿ ಕರಗಿದ ಮಂದಹಾಸ

Public TV
By Public TV
23 minutes ago
Shivaraj Tangadagi 2
Bengaluru City

ಹೃದಯದಲ್ಲಿ ಬ್ಲಾಕೇಜ್‌ – ಸಚಿವ ಶಿವರಾಜ್ ತಂಗಡಗಿಗೆ ಯಶಸ್ವಿ ಸ್ಟಂಟ್ ಅಳವಡಿಕೆ

Public TV
By Public TV
57 minutes ago
Goa BJP Councillor son arrest
Crime

25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿಜೆಪಿ ನಾಯಕನ ಪುತ್ರ ಅರೆಸ್ಟ್

Public TV
By Public TV
1 hour ago
Crude Oil 3
Latest

ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟು – ರಷ್ಯಾದಿಂದ ಮತ್ತೆ 6 ಕೋಟಿ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ಭಾರತ

Public TV
By Public TV
2 hours ago
Tumakuru Bus Rams On Student
Crime

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್ – ಕಾಲು ಮುರಿತ

Public TV
By Public TV
2 hours ago
Congress Office Newdelhi
Latest

ಮಾ.28ರೊಳಗೆ ಕಚೇರಿ ಖಾಲಿ ಮಾಡುವಂತೆ ಕಾಂಗ್ರೆಸ್‌ಗೆ ನೋಟಿಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?