Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

Bengaluru City

Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

Public TV
Last updated: July 20, 2025 11:29 pm
Public TV
Share
3 Min Read
SIT
SHARE

ಬೆಂಗಳೂರು: ಬೇಡದ ಕಾರಣಕ್ಕೆ ಧರ್ಮಸ್ಥಳ (Dharmasthala) ಮತ್ತೆ ಸುದ್ದಿಯಲ್ಲಿದೆ. ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಇದನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಹಿರಿಯ ಐಪಿಎಸ್ ಅಧಿಕಾರಿ (IPS Officer) ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. SIT ತಂಡ ರಚಿಸಿ ಅರ್ಧ ದಿನ ಕಳೆಯುವಷ್ಟರಲ್ಲೇ ಆರಂಭಿಕ ವಿಘ್ನ ಎದುರಾಗಿದೆ.

ಹೌದು. ವಿಶೇಷ ತನಿಖಾ ತಂಡದ ನಾಲ್ವರಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳು ಹಿಂದಕ್ಕೆ ಸರಿದಿದ್ದಾರೆ ಅನ್ನೋ ಮಾಹಿತಿ‌ ಉನ್ನತ ಮೂಲಗಳಿಂದ ತಿಳಿದುಬಂದಿದೆ. ತನಿಖೆಯಿಂದ ಹಿಂದೆ ಸರಿಯೋಕೆ ಇಬ್ಬರು ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಈ ಸಂಬಂಧ ಐಪಿಎಸ್‌ ಅಧಿಕಾರಿಗಳಾದ ಎಂ.ಎನ್ ಅನುಚೇತ್ ಮತ್ತು ಸೌಮ್ಯಲತಾ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ವೈಯಕ್ತಿಕ ಕಾರಣಗಳನ್ನ ನೀಡಿ ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸೋಮವಾರ (ಜು.21) ಪತ್ರ ಬರೆಯಲು ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

Dharmasthala 3

ಹೊರಬರುತ್ತಾ ನಿಗೂಢ ಸತ್ಯ?
ಕಳೆದ ಜೂನ್ 22ರಂದು ವಕೀರಾದ ಓಜಸ್ವಿ ಗೌಡ ಹಾಗೂ ಸಚಿನ್ ದೇಶಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ಹಂಚಿಕೊಂಡಿದ್ದರು. ವ್ಯಕ್ತಿಯೊಬ್ಬ ಶವ ಹೂತಿಟ್ಟ ಪ್ರಕರಣದ ಮಾಹಿತಿಯನ್ನ ಬಹಿರಂಗಗೊಳಿಸಿದ್ದರು..

ಅನಾಮಿಕ ವ್ಯಕ್ತಿಯೊಬ್ಬ ಯಾರದ್ದೊ ಒತ್ತಡಕ್ಕೆ ಹೆದರಿ ನೂರಾರು ಶವ ವಿಲೇವಾರಿ ಮಾಡಿದ್ದಾನೆ ಎನ್ನಲಾದ ಸುದ್ದಿಯು ತೀವ್ರ ಸಂಚಲನಕ್ಕೆ ಕಾರಣವಾಯ್ತು. ಅಲ್ಲದೇ ಆತ ಬೆಳ್ತಂಗಡಿ ಪೊಲೀಸರಿಗೆ (Belthangady Police) ಹೂತಿಟ್ಟಿದ್ದ ತಲೆ ಬುರುಡೆ ತಂದುಕೊಟ್ಟಿದ್ದಾನೆಂಬ ಸುದ್ದಿಯೂ ಹೊರಬಿತ್ತು. ಇದಾದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡರು. ಇದನ್ನು ಇಷ್ಟಕ್ಕೆ ಬಿಡದ ಅನಾಮಿಕ, ಜುಲೈ ಮೂರರಂದು ವಕೀಲರ ಸಹಾಯದೊಂದಿಗೆ ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡಿದ್ದ. ಅದರಲ್ಲಿ ಭಯಾನಕ ಅಂಶಗಳನ್ನು ಉಲ್ಲೇಖಿಸಿದ್ದ.

ಪಾಪಪ್ರಜ್ಞೆ ಕಾಡಿದ ದೂರುದಾರ ಹೇಳಿದ್ದೇನು?
1995ರಿಂದ 2014ರ ವರೆಗೆ ಧರ್ಮಸ್ಥಳದ ನೌಕರನಾಗಿದ್ದೆ. ನಾನು ಹಲವು ಶವಗಳನ್ನು ವಿಲೇವಾರಿ ಮಾಡಿದ್ದೇನೆ. ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು. ಇವೆಲ್ಲ ಅನಾಥ ಶವಗಳು ಅಂತ ನಾನು ಭಾವಿಸಿದ್ದೆ. ಆನಂತರ ನನಗೆ ಅನುಮಾನ ಬರಲು ಶುರುವಾಯ್ತು. ಕೆಲ ಮಹಿಳೆಯರ ಶವಗಳು ನಗ್ನ ಸ್ಥಿತಿಯಲ್ಲಿದ್ದವು. ಲೈಂಗಿಕ ಆಕ್ರಮಣ, ಹಿಂಸೆಯ ಕುರುಹುಗಳಿದ್ದವು. ನಾನು ಪೊಲೀಸರಿಗೆ ಹೇಳಲು ಮುಂದಾದಾಗ ನನ್ನ ಮೇಲೆ ಹಲ್ಲೆ ಮಾಡಿದರು. ಶವ ಹೂತಿಟ್ಟ ವಿಚಾರ ಬಯಲು ಮಾಡದಂತೆ ಬೆದರಿಸಿದರು. ನಿನ್ನನ್ನೂ ಹೂತು ಹಾಕುತ್ತೇನೆ ಅಂತ ಬೆದರಿಕೆ ಹಾಕಿದ್ದರು. ನಾನು ಜೀವಭಯದಿಂದ 11 ವರ್ಷಗಳ ಹಿಂದೆ ಧರ್ಮಸ್ಥಳ ತೊರೆದೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದೆ. ಕೊಲೆಪಾತಕರು, ಅತ್ಯಾಚಾರಿಗಳು ಯಾರೆಂದು ಗೊತ್ತಾಗಬೇಕು. ಹೂತು ಹಾಕಿರುವ ಸ್ಥಳವನ್ನು ತೋರಿಸಲು ನಾನು ಸಿದ್ಧ, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ. ಈ ರೀತಿ ಪೊಲೀಸರಿಗೆ ಶವ ವಿಲೇವಾರಿ ಮಾಡಿದ್ದ ಅನಾಮಿಕ ವ್ಯಕ್ತಿ ದೂರು ನೀಡಿದ್ದ. ಅಲ್ಲದೇ ಬೆಳ್ತಂಗಡಿ ನ್ಯಾಯಾಲಯದಲ್ಲೂ ಈ ಸಂಬಂಧ ಹೇಳಿಕೆ ದಾಖಲಿಸಿದ್ದ. ಮುಸುಕುಧಾರಿಯಾಗಿ ಬಂದು ನ್ಯಾಯಾಧೀಶರ ಮುಂದೆ ಪ್ರಕರಣದ ವಿವಿರ ನೀಡಿದ್ದ.

ನ್ಯಾಯಾಧೀಶರ ಮುಂದೆ ಬಿಎನ್‌ಎಸ್ ಸೆಕ್ಷನ್‌ 164 ಅಡಿ ಹೇಳಿಕೆ ದಾಖಲು ಮಾಡಿದ ನಂತ್ರ ಪ್ರಕರಣ ಇನ್ನಷ್ಟು ಕಾವೇರ ತೊಡಗಿತು. ಎಲ್ಲೆಡೆ ಶವ ಹೂತಿಟ್ಟ ವಿಚಾರವೇ ತೀವ್ರ ಚರ್ಚೆಗೆ ಗ್ರಾಸವಾಯ್ತು. ಕೆಲ ಹಿರಿಯ ವಕೀಲರು ಹಾಗೂ ನಿವೃತ್ತ ನ್ಯಾಯಾಧೀಶರು ಕೂಡ ಸಮಗ್ರ ತನಿಖೆಗೆ ಒತ್ತಾಯಿಸಿದ್ದರು. ಕೆಲವರು ಮುಖ್ಯಮಂತ್ರಿಗಳನ್ನ ಖುದ್ದು ಭೇಟಿ ಮಾಡಿ ಆಗ್ರಹಿಸಿದ್ದರು. ಅದರಂತೆ ಸರ್ಕಾರ ಎಸ್‌ಐಟಿ ರಚಿಸಿದೆ. ಹೂತಿಟ್ಟ ಹತ್ಯಾಕಾಂಡ ನಿಜವಾ..? `ಕಂಕಾಳ’ಗಳ ಕರಾಳ ಕಥೆಗಳಿಗೆ ನಿಜಕ್ಕೂ ಆಧಾರ ಉಂಟಾ..? ನೇತ್ರಾವತಿ ತೀರದ ಭಯಾನ`ಕತೆ’ಯ ವಾಸ್ತವತೆ ಏನು..? ಈ ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ಸ್ಪಷ್ಟ ಉತ್ತರ ಸಿಗಲಿದೆ.

TAGGED:crimedakshina kannadadharmasthalaDharmasthala Burials CaseDharmasthala SITG Parameshwarsit
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
8 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
11 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
23 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
55 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?