Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಕೇಸ್‌ | ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಪಾಟ್‌ನಲ್ಲಿ GPR ಮೂಲಕ ಶೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಧರ್ಮಸ್ಥಳ ಕೇಸ್‌ | ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಪಾಟ್‌ನಲ್ಲಿ GPR ಮೂಲಕ ಶೋಧ

Dakshina Kannada

ಧರ್ಮಸ್ಥಳ ಕೇಸ್‌ | ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಪಾಟ್‌ನಲ್ಲಿ GPR ಮೂಲಕ ಶೋಧ

Public TV
Last updated: August 12, 2025 8:19 pm
Public TV
Share
2 Min Read
Dharmasthala 6
SHARE

– ತನಿಖೆಗಿಳಿದ ಮಾನವ ಹಕ್ಕುಗಳ ಆಯೋಗ

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ (Dharmasthala Burials Case) ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯ ವಿಚಾರಣೆ ನಡೆಯುತ್ತಿದೆ. ಎಸ್‌ಐಟಿ ಈಗಾಗಲೇ ಅರ್ಧ ತಿಂಗಳು ಕೆಲಸ ಮಾಡಿದೆ. ಕಳೆದೆರಡು ವಾರಗಳಿಂದ ಎಸ್‌ಐಟಿ (SIT) ಕಾಲಿಗೆ ಚಕ್ರ ಕಟ್ಟಿಕೊಂಡು ಸಮಾಧಿ ಅಗೆದು ಶೋಧ ನಡೆಸಲಾಗುತ್ತಿದೆ.

ಅನಾಮಿಕ ಕೊಟ್ಟ ದೂರು ಸತ್ಯನಾ ಸುಳ್ಳಾ? ಎಂದು ವಿಚಾರಣೆ ಜೊತೆ ತನಿಖೆ ನಡೆಸುತ್ತಿದೆ. ಇಂದು ತೀವ್ರ ಕುತೂಹಲ ಕೆರಳಿದ್ದ ಪಾಯಿಂಟ್‌ ನಂ.13ರಲ್ಲಿ ಶೋಧ ನಡೆಸುತ್ತಿದೆ. ಮೊದಲಿಗೆ ಮೌಂಡೆಟ್‌ ಜಿಪಿಆರ್‌ ಡ್ರೋನ್‌ನಲ್ಲಿ (GPR Drone) ಶೋಧ ನಡೆಸಿದ ಬಳಿಕ ಏಕಕಾಲಕ್ಕೆ ಎರಡು ಹಿಟಾಚಿ ಬಳಸಿ ಗುಂಡಿ ಅಗೆಯಲಾಗುತ್ತಿದೆ. 20 ವರ್ಷಗಳಲ್ಲಿ ಹಿಂದೆ ಭೌಗೋಳಿಕವಾಗಿ ಬದಲಾವಣೆ ಆಗಿರುವ ಹಿನ್ನೆಲೆ, ಗುರುತು ಮಾಡಿರುವ ಪ್ರದೇಶವನ್ನ ಸಮತಟ್ಟುಗೊಳಿಸಲಾಗುತ್ತದೆ. ಬಳಿಕ ಮತ್ತೊಮ್ಮೆ ಡ್ರೋನ್‌ ಜಿಪಿಆರ್‌ ಮೂಲಕ ತಪಾಸಣೆ ನಡೆಸಿ ಶವಕ್ಕಾಗಿ ಶೋಧಿಸಲು ಎಸ್‌ಐಟಿ ಮುಂದಾಗಲಿದೆ. ಇದನ್ನೂ ಓದಿ: ವಿಧಾನಸಭೆಯಲ್ಲೂ ಧರ್ಮಸ್ಥಳ ಪ್ರಕರಣ ಸದ್ದು – ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರ ಪಟ್ಟು

Dharmasthala 3 1

ಎಸ್‌ಐಟಿ ಅಧಿಕಾರಿಗಳು ಬಹಳ ಮುತುವರ್ಜಿಯಿಂದ ಎಲ್ಲಾ ತನಿಖೆಗಳ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಪ್ರತ್ಯಕ್ಷ ಸಾಕ್ಷಿಗಳು ಮತ್ತು ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಪಂಚಾಯತ್, ಠಾಣೆ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಆ ಕಾಲಮಾನದಲ್ಲಿ ಕೆಲಸ ಮಾಡಿದ ಎಲ್ಲರ ಸಾಕ್ಷಿಗಳ ಸಂಗ್ರಹ ನಡೆಸಲಾಗುತ್ತಿದೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | SIT ಭೇಟಿಯಾದ ಪದ್ಮಲತಾ ಕುಟುಂಬ – 38 ವರ್ಷಗಳ ಹಳೆಯ ಕೇಸ್ ತನಿಖೆಗೆ ಒತ್ತಾಯ

Dharmasthala 2 3

ತನಿಖೆಗಿಳಿದ ಮಾನವ ಹಕ್ಕುಗಳ ಆಯೋಗ
ಇನ್ನೂ ಜಿಪಿಆರ್ ಮೂಲಕ ಶೋಧಕಾರ್ಯ ನಡೆಯುತ್ತಿರುವಾಗಲೇ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗ ಎಂಟ್ರಿ ಕೊಟ್ಟಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಬೀಡು ಬಿಟ್ಟ ನಾಲ್ವರು ಅಧಿಕಾರಿಗಳ ತಂಡದಲ್ಲಿ ಓರ್ವ ಐಪಿಎಸ್ ಅಧಿಕಾರಿಯಿದ್ದಾರೆ. ವಿವಿಧ ಆಯಾಮಗಳಲ್ಲಿ ದಾಖಲೆ ಮತ್ತು ಮಾಹಿತಿಗಳ ಸಂಗ್ರಹ ಮಾಡುತ್ತಿದ್ದಾರೆ. ಎಸ್‌ಐಟಿ, ಪೊಲೀಸ್ ಸ್ಟೇಷನ್, ದೇವಸ್ಥಾನ, ಗ್ರಾಮ ಪಂಚಾಯಿತಿಯಿಂದ ದಾಖಲೆಗಳನ್ನು ಕೇಳಿದ ಮಾನವ ಹಕ್ಕುಗಳ ಆಯೋಗ, ಸ್ವಚ್ಛತಾ ಕಾರ್ಮಿಕರಿಂದ ಹೇಳಿಕೆಗಳನ್ನ ಸಂಗ್ರಹ ಮಾಡುತ್ತಿದೆ. ಆಯೋಗ ಗೌಪ್ಯವಾಗಿ ಹಲವರ ಭೇಟಿ ಮಾಡಿ ವಿಚಾರಣೆಗೈದಿದೆ. ಮುಂದಿನ ನಾಲ್ಕೈದು ದಿನ ಧರ್ಮಸ್ಥಳದಲ್ಲಿ ಬೀಡು ಬಿಡಲಿರುವ ಮಾನವ ಹಕ್ಕುಗಳ ಆಯೋಗ ಹಲವಾರು ಆಯಾಮಗಳಲ್ಲಿ ತನಿಖೆ ನಡೆಸಿ ವರದಿ ಸಿದ್ಧಪಡಿಸಲಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ಇಂದು ಪಾಯಿಂಟ್ 17ರಲ್ಲಿ ಉತ್ಖನನ – ಸಿಗುತ್ತಾ ಬುರುಡೆ, ಮೂಳೆ ಕುರುಹು?

ಸ್ವಯಂಪ್ರೇರಿತ ಪ್ರಕರಣ ದಾಖಲು
ಧರ್ಮಸ್ಥಳದಲ್ಲಿ ಅನಾಮಿಕ ಶವ ಹೂತ ಕೇಸ್‌ಗೆ ಸಂಬಂಧಿಸಿದಂತೆ ಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತ ದಾಖಲಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನಾದ್ಯಂತ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಕಾರ್ಯಾಚರಣೆ ನಡೆಸುತ್ತಿದ್ದು, ಎಸ್‌ಐಟಿ ಪೊಲೀಸ್ ಠಾಣೆ, ಧರ್ಮಸ್ಥಳ ಠಾಣೆಗಳಿಗೂ ಭೇಟಿ ಕೊಟ್ಟಿದೆ. ಕಳೆದ ರಾತ್ರಿ 10 ಗಂಟೆವರೆಗೂ ತನಿಖೆಯ ಅಖಾಡದಲ್ಲಿದ್ದ ಎನ್‌ಎಚ್‌ಆರ್‌ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹ ಮಾಡಿದೆ. ಈಗಾಗಲೇ ಶೋಧ ನಡೆಸಿರುವ ಪಾಯಿಂಟ್‌ಗಳಿಗೆ ಭೇಟಿ ಕೊಟ್ಟಿರುವ ತಂಡ, ಒಂದು ವಾರಗಳ ಕಾಲ ತಾಲೂಕಿನಲ್ಲಿದ್ದುಕೊಂಡು ಹಲವು ಆಯಾಮಗಳಲ್ಲಿ ತನಿಖೆ ನಡೆಸಲು ಸಿದ್ಧತೆ ನಡೆಸಿದೆ.

ಒಟ್ಟಾರೆ, ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ನಿಗೂಢ ಪ್ರಕರಣಕ್ಕೆ ಧುಮುಕಿರುವ ಮಾನವ ಹಕ್ಕುಗಳ ಆಯೋಗ ಗೌಪ್ಯವಾಗಿ ಹಲವರ ವಿಚಾರಣೆ ನಡೆಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರನ್ನು ವಿಚಾರಣೆಗೊಳಪಡಿಸಿ ಶವಗಳ ಹೂತಿಟ್ಟ ಕೇಸ್‌ಗೆ ಅಂತ್ಯ ಹಾಡುತ್ತಾ ಕಾದುನೋಡಬೇಕಿದೆ. ಇದನ್ನೂ ಓದಿ: ಧರ್ಮಸ್ಥಳ ನಿಗೂಢ ಶವ ಕೇಸಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ

TAGGED:dakshina kannadaDharmasthala Burials CaseDharmasthala SITdroneGPRಧರ್ಮಸ್ಥಳ ಪ್ರಕರಣಮಂಗಳೂರುಮಾನವ ಹಕ್ಕುಗಳ ಆಯೋಗ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

virat kohli 1
Cricket

ಮೊದಲ ಪಂದ್ಯದಲ್ಲೇ ದಾಖಲೆ ಬರೆದ ವಿರಾಟ್‌ ಕೊಹ್ಲಿ!

Public TV
By Public TV
4 minutes ago
kalaburagi wife murder for dowry
Crime

ವರದಕ್ಷಿಣೆಗಾಗಿ ಪತ್ನಿಯ ಕೊಲೆ – ಪತಿ ಸೇರಿ ಮೂವರು ಅರೆಸ್ಟ್

Public TV
By Public TV
8 minutes ago
Pradeep Eshwar
Davanagere

ತೊಡೆ ತಟ್ಟಿದ್ದ ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು

Public TV
By Public TV
13 minutes ago
Nelamangala Death
Bengaluru City

ಈಜಲು ತೆರಳಿದ್ದ ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಮುಳುಗಿ ಸಾವು

Public TV
By Public TV
47 minutes ago
CRIME
Bengaluru City

ಬೆಂಗಳೂರಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ

Public TV
By Public TV
1 hour ago
arecanut truck overturn at thirthahalli
Districts

ರಸ್ತೆಯಲ್ಲಿ ಕಾಳಿಂಗ ಅಡ್ಡ ಬಂದಿದ್ದಕ್ಕೆ ಕಕ್ಕಾಬಿಕ್ಕಿಯಾದ ಚಾಲಕ – ಅಡಿಕೆ ಸಾಗಿಸುತ್ತಿದ್ದ ಲಾರಿ ಪಲ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?