Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳಕ್ಕೆ ಕಳಂಕ ಅಂಟಿದೆ ಅಂತ ಹೋಗ್ತಿದ್ದಾರೋ, ತಮ್ಮ ಕಳಂಕ ಕಳೆಯಲು ಹೋಗ್ತಿದ್ದಾರೋ ಗೊತ್ತಿಲ್ಲ: ʻಕೈʼ ಶಾಸಕರಿಗೆ ಪರಮೇಶ್ವರ್‌ ಟಾಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧರ್ಮಸ್ಥಳಕ್ಕೆ ಕಳಂಕ ಅಂಟಿದೆ ಅಂತ ಹೋಗ್ತಿದ್ದಾರೋ, ತಮ್ಮ ಕಳಂಕ ಕಳೆಯಲು ಹೋಗ್ತಿದ್ದಾರೋ ಗೊತ್ತಿಲ್ಲ: ʻಕೈʼ ಶಾಸಕರಿಗೆ ಪರಮೇಶ್ವರ್‌ ಟಾಂಗ್‌

Bengaluru City

ಧರ್ಮಸ್ಥಳಕ್ಕೆ ಕಳಂಕ ಅಂಟಿದೆ ಅಂತ ಹೋಗ್ತಿದ್ದಾರೋ, ತಮ್ಮ ಕಳಂಕ ಕಳೆಯಲು ಹೋಗ್ತಿದ್ದಾರೋ ಗೊತ್ತಿಲ್ಲ: ʻಕೈʼ ಶಾಸಕರಿಗೆ ಪರಮೇಶ್ವರ್‌ ಟಾಂಗ್‌

Public TV
Last updated: September 4, 2025 12:23 pm
Public TV
Share
3 Min Read
G Parameshwar
SHARE

– ಕಾಂಗ್ರೆಸ್‌ ಶಾಸಕರು ಕೂಡ ಪ್ರಕರಣದ ನಂತ್ರ ಧರ್ಮಸ್ಥಳಕ್ಕೆ ಹೋಗ್ತಿರೋದು ಏಕೆ?
– ವಿದೇಶಿ ಫಂಡಿಂಗ್‌ ಇದ್ರೆ ಕೇಂದ್ರ ಸರ್ಕಾರವೇ ನೋಡಬೇಕು ಎಂದ ಗೃಹಸಚಿವ

ಬೆಂಗಳೂರು: ಮಂಜುನಾಥ ಸ್ವಾಮಿ ಯಾರೋ ಒಬ್ಬರಿಗೆ ಸೇರಿಲ್ಲ, ಎಲ್ಲರನ್ನೂ ಕರೆಸಿಕೊಳ್ತಾನೆ. ಯಾರು ಬೇಕಾದರೂ ಹೋಗಿ ಮಂಜುನಾಥನ ದರ್ಶನ ಮಾಡಬಹುದು. ಅದಕ್ಕೆ ಯಾರ ಆಕ್ಷೇಪವೂ ಇಲ್ಲ. ಆದ್ರೆ ಧರ್ಮಸ್ಥಳ ಪ್ರಕರಣಗಳ (Dharmasthala Case) ನಂತರ ಹೋಗ್ತಿರೋದು ಏಕೆ? ಧರ್ಮಸ್ಥಳಕ್ಕೆ ಕಳಂಕ ಅಂಟಿದೆ ಅಂತ ಹೋಗ್ತಿದ್ದಾರೋ ಅಥವಾ ತಮ್ಮ ಕಳಂಕ ಕಳೆದುಕೊಳ್ಳಲು ಹೋಗ್ತಿದ್ದಾರೋ ಗೊತ್ತಿಲ್ಲ ಅಂತ ಗೃಹಸಚಿವ ಜಿ. ಪರಮೇಶ್ವರ್‌ (G Parameshwar), ಧರ್ಮಸ್ಥಳ ಯಾತ್ರೆ ಕೈಗೊಂಡ ಕಾಂಗ್ರೆಸ್‌ ಶಾಸಕರಿಗೆ ಕುಟುಕಿದರು.

ಕಾಂಗ್ರೆಸ್‌ ಶಾಸಕರಿಂದ (Congress MLAs) ಧರ್ಮಸ್ಥಳ ಚಲೋ ಆರಂಭವಾಗಿರುವ ಕುರಿತು ಮಾತನಾಡಿದ ಸಚಿವರು, ಮಂಜುನಾಥ ಯಾರೋ ಒಬ್ಬರಿಗೆ ಸೇರಿಲ್ಲ. ಮಂಜುನಾಥ ಎಲ್ಲರನ್ನೂ ಕರೆಸಿಕೊಳ್ತಾನೆ. ಯಾರು ಬೇಕಾದರೂ ಹೋಗಿ ಮಂಜುನಾಥನ ದರ್ಶನ ಮಾಡಿ ಬರಬಹುದು. ಮಂಜುನಾಥನ ದರ್ಶನಕ್ಕೆ ಹೋಗಿ ಬರೋದಿಕ್ಕೆ ಯಾರ ಆಕ್ಷೇಪವೂ ಇಲ್ಲ. ಆದ್ರೆ ಧರ್ಮಸ್ಥಳ ಪ್ರಕರಣಗಳ ನಂತರ ಹೋಗ್ತಿರೋದು ಏಕೆ ಅಂತ ಪ್ರಶ್ನಿಸಿದರು. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ದೊಡ್ಡ ತಿರುವು – ಸೌಜನ್ಯ ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಪಡೆದವರಿಗೆ SIT ಬುಲಾವ್‌

Dharmasthala Chinnayya

ಬಿಜೆಪಿ, ಜೆಡಿಎಸ್ (BJP – JDS) ನವ್ರೇ ಇರಲಿ, ಈಗ ಕಾಂಗ್ರೆಸ್‌ನವ್ರು ಯಾಕೆ ಈಗ ಹೋಗ್ತಿರೋದು. ಈ ಮೊದಲೇ ಯಾಕೆ ಹೋಗಲಿಲ್ಲ? ಸಹಜವಾಗಿ ಇದು ರಾಜಕೀಯ ಅನಿಸಿಕೊಳ್ಳುತ್ತೆ. ಅವರು ಹೋದ್ರು ಅಂತ ಇವ್ರೂ ಹೋಗ್ತಿದ್ದಾರೆ. ಧರ್ಮಸ್ಥಳಕ್ಕೆ ಕಳಂಕ ಅಂಟಿದೆ ಅಂತ ಹೋಗ್ತಿದ್ದಾರೋ ಅಥವಾ ತಮ್ಮ ಕಳಂಕ ಕಳೆದುಕೊಳ್ಳಲು ಹೋಗ್ತಿದ್ದಾರೋ ಗೊತ್ತಿಲ್ಲ. ಅವರು ದೇವರ ಮುಂದೆ ಏನು ಕೇಳಿಕೊಂಡಿರ್ತಾರೆ ಅಂತ ಯಾರಿಗೆ ಗೊತ್ತು? ಅಂತ ಟಾಂಗ್‌ ಕೊಟ್ಟರು. ಇದನ್ನೂ ಓದಿ: ತಲೆಬುರುಡೆ ರಹಸ್ಯ | ಶೀಘ್ರದಲ್ಲೇ ಎಲ್ಲದಕ್ಕೂ ಕ್ಲ್ಯಾರಿಟಿ ಕೊಡ್ತೀನಿ: ಯೂಟ್ಯೂಬರ್ ಸಮೀರ್ ಫಸ್ಟ್ ರಿಯಾಕ್ಷನ್

ಸೌಜನ್ಯ ಪ್ರಕರಣದ ಮರು ತನಿಖೆ ಅಂತ ಹೇಳಲ್ಲ:
ಟರ್ಮ್ಸ್ ಆಫ್ ರೆಫರೆನ್ಸ್‌ನಲ್ಲಿ ಉಲ್ಲೇಖವಾಗದಿದ್ದರೂ ಸೌಜನ್ಯ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಸ್‌ಐಟಿ ಅಧಿಕಾರಿಗಳು ಯಾವ ಆಧಾರದಲ್ಲಿ ಮಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಏನು ಮಾಹಿತಿ ಸಿಕ್ಕಿದೆಯೋ ನನಗೆ ಗೊತ್ತಿಲ್ಲ. ತನಿಖೆಯಲ್ಲಿ ಬೇಕಾದಷ್ಟು ವಿಚಾರ ಕಲೆ ಹಾಕಿರ್ತಾರೆ. ಎಸ್‌ಐಟಿಯವ್ರಿಗೆ ಮಾಹಿತಿ ಕೊಡೋರು ಏನೋ ಮಾಹಿತಿ ಕೊಟ್ಟಿರಬಹುದು, ಅದಕ್ಕಾಗಿ ಉದಯ್ ಜೈನ್‌ರನ್ನ ಕರೆಸಿರಬೇಕು. ಟರ್ಮ್ಸ್ ಆಫ್ ರೆಫರೆನ್ಸ್ ನಲ್ಲಿ ಇಲ್ಲದಿದ್ರೂ ಲಿಂಕ್ ಇರುತ್ತಲ್ವಾ? ಲಿಂಕ್ ಗಳ ಪರಿಶೀಲನೆ ಮಾಡಬೇಕಲ್ವಾ? ಇಲ್ಲದಿದ್ರೆ ತನಿಖೆ ಪೂರ್ಣ ಆಗೋದಿಲ್ಲ. ಕ್ರಾಸ್ ರೆಫರೆನ್ಸ್ ನಲ್ಲಿ ಯಾರು ಏನು ಮಾಹಿತಿ ಕೊಟ್ಟಿದ್ದಾರೋ, ಧರ್ಮಸ್ಥಳ ಪ್ರಕರಣಗಳ ಸಂಬಂಧ ಏನೋ ಲಿಂಕ್ ಸಿಕ್ಕಿರಬೇಕು. ಇದು ಸೌಜನ್ಯ ಪ್ರಕರಣದ ಮರು ತನಿಖೆ ಅಂತ ನಾನು ಹೇಳೋದಿಲ್ಲ. ಯಾವ ಲಿಂಕ್, ಯಾವ ಉದ್ದೇಶದಿಂದ ತನಿಖೆ ಮಾಡ್ತಿದ್ದಾರೆ ಅಂತ ಆಮೇಲೆ ಗೊತ್ತಾಗುತ್ತೆ. ಇದರ ಬಗ್ಗೆ ನಾವು ಈಗಲೇ ಏನೂ ಹೇಳೋದಿಕ್ಕೆ ಆಗೋದಿಲ್ಲ ಅಂತ ಸ್ಪಷ್ಟಪಡಿಸಿದ್ರು.

ಇದೇ ವೇಳೆ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ತನಿಖೆ ಎನ್‌ಐಎಗೆ ಕೊಡಿ ಎಂದು ಅಮಿತ್ ಶಾಗೆ ಹೆಚ್‌ಡಿಕೆ ಮನವಿ ವಿಚಾರ ಕುರಿತು ಮಾತನಾಡಿ, ಅವರು ಮನವಿ ಮಾಡಿರಬಹುದು, ಎಸ್‌ಐಟಿ ಸರಿಯಿಲ್ಲ ಅಂದಿದ್ರು. ತನಿಖೆಯೇ ಸರಿಯಲ್ಲ ಅಂತಿದ್ದವರು ಈಗ ಎನ್‌ಐಎ ತನಿಖೆ ಮಾಡಲಿ ಅಂತಿದ್ದಾರೆ, ಅದೂ ಕೂಡಾ ತನಿಖೆಯೇ ಅಲ್ವಾ? ವಿದೇಶದಿಂದ ಹಣ ಬಂದಿದೆ ಅಂತ ಆರೋಪ ಬಂದಾಗ ಅದನ್ನು ಕೇಂದ್ರ ಸರ್ಕಾರವೇ ನೋಡಬೇಕು, ರಾಜ್ಯ ಸರ್ಕಾರ ನೋಡೋಕ್ಕಾಗಲ್ಲ. ಎಸ್‌ಐಟಿ ತನಿಖೆ ಮಾಡ್ತಿರೋದು ಹೆಣಗಳನ್ನು ಹೂಳಿರುವ ಬಗ್ಗೆ. ಇದರಲ್ಲಿ ಏನಾದ್ರೂ ನ್ಯೂನತೆಗಳಿದ್ರೆ ಬೇರೆ ಆಕ್ಷನ್ ನೋಡಬಹುದು. ಎನ್‌ಐಎ ಮಧ್ಯಪ್ರವೇಶ ಮಾಡುವ ಮುನ್ನ ಜಸ್ಟಿಫಿಕೇಷನ್ ಮಾಡಬೇಕು. ಅದು ಆದರೆ ರಾಜ್ಯ ಸರ್ಕಾರಕ್ಕೆ ಆಪ್ಷನ್ ಇರೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶಿ ಫಂಡಿಂಗ್‌ – ತನಿಖೆಗೆ ಇಡಿ ಎಂಟ್ರಿ

TAGGED:bjpcongressDharmasthala CaseDharmasthala TempleG Parameshwarಕಾಂಗ್ರೆಸ್ಧರ್ಮಸ್ಥಳ ದೇವಸ್ಥಾನಧರ್ಮಸ್ಥಳ ಪ್ರಕರಣಪರಮೇಶ್ವರ್ಬಿಜೆಪಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

DK Shivakumar and Gaurav Gogoi
Karnataka

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ

Public TV
By Public TV
21 minutes ago
Pralhad Joshi
Latest

ಕಾಂಗ್ರೆಸ್‌ಗೆ ದೇಶದ ಹಿತಾಸಕ್ತಿ ಬೇಕಿಲ್ಲ, ಅವ್ಯವಸ್ಥೆ ಸೃಷ್ಟಿಸುವುದೇ ಅದರ ಗುರಿ: ಜೋಶಿ

Public TV
By Public TV
34 minutes ago
Vijay Thalapathy Tamil Nadu Karur Stampede
Latest

ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಸಮನ್ಸ್

Public TV
By Public TV
50 minutes ago
T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
1 hour ago
Chikkaballapura Death
Chikkaballapur

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

Public TV
By Public TV
2 hours ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?