Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

Bengaluru City

ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

Public TV
Last updated: August 20, 2025 12:48 pm
Public TV
Share
3 Min Read
Dharmasthala Msk Man Friend Raju Mandya
SHARE

– ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಮಂಡ್ಯ ಮೂಲದ ರಾಜು 
– ಆತ ಹಣಕ್ಕಾಗಿ ಈ ರೀತಿಯ ಆರೋಪ ಮಾಡಿರುವ ಸಾಧ್ಯತೆಯಿದೆ
– ಈಗ ಏನು ಹೇಳಿದ್ದೇನೋ ಅದನ್ನೇ ನಾನು ಎಸ್‌ಐಟಿಗೆ ತಿಳಿಸಿದ್ದೇನೆ

ಬೆಂಗಳೂರು: ಅನಾಮಿಕ ವ್ಯಕ್ತಿ ಹಣಕ್ಕೆ ಧರ್ಮಸ್ಥಳ ದೇವಸ್ಥಾನದ ಮೇಲೆ ಆರೋಪ ಮಾಡಿರುವ ಸಾಧ್ಯತೆಯಿದೆ ಎಂದು ಈ ಹಿಂದೆ ದೇವಸ್ಥಾನದಲ್ಲಿ ಕಸ ಗುಡಿಸುತ್ತಿದ್ದ ಮಂಡ್ಯ ಮೂಲದ ರಾಜು ಹೇಳಿದ್ದಾರೆ.

ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ನಾನು ನಾಲ್ಕು ವರ್ಷಗಳ ಕಾಲ ಧರ್ಮಸ್ಥಳದಲ್ಲಿ‌ 10 ವರ್ಷಗಳ ಹಿಂದೆ ಕೆಲಸ ಮಾಡಿದ್ದೇನೆ. ನಮಗೆ ಮಾಹಿತಿ ಕಚೇರಿಯಿಂದ ವಿಷಯ ತಿಳಿಸಲಾಗಿತ್ತು. ಆಗ ನಾವು ಹೆಣಗಳನ್ನು ಎತ್ತಿ ದಡಕ್ಕೆ ತರುತ್ತಿದ್ದೆವು. ನಂತರ ಅದನ್ನು ಅಂಬುಲೆನ್ಸ್‌ ಮೂಲಕ ಬೆಳ್ತಂಗಡಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಸಿದರು.

ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು. ಶವ ಹೂತಿದ್ದರೆ ಮೂಳೆಗಳು ಸಿಗಬೇಕಿತ್ತು. ಜೆಸಿಬಿ ತಂದರೂ ಮೂಳೆ ಸಿಕ್ಕಿಲ್ಲ. ಕೆಲಸ ಕೊಟ್ಟ ಧಣಿಗಳ ಮೇಲೆ ಈ ರೀತಿ ಆರೋಪ ಮಾಡುವುದು ಸರಿಯಲ್ಲ. ಇದು ಬಹಳ ತಪ್ಪು ಎಂದು ಹೇಳಿದರು. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್‌

 
ಪಬ್ಲಿಕ್‌ ಟಿವಿಗೆ ರಾಜು ತಿಳಿಸಿದ್ದೇನು?
ಮೊದಲು ಇಲ್ಲಿ ನನ್ನ ಅತ್ತೆ, ಮಾವ ಇಲ್ಲಿ ಸಚ್ಛತಾ ಕೆಲಸ ಮಾಡುತ್ತಿದ್ದರು. ನಂತರ ಅವರಿಗೆ ಹುಷಾರಿಲ್ಲದ ಕಾರಣ ನಾನು ಹೋಗಿದ್ದೆ. ಈ ಸಂದರ್ಭದಲ್ಲಿ ನಮ್ಮ ಕುಟುಂಬ ಮತ್ತು ಮಾಸ್ಕ್‌ ಮ್ಯಾನ್‌ ಕುಟುಂಬ ಹತ್ತಿರ ಹತ್ತಿರ ನೆಲೆಸಿದ್ದೆವು.

ನಾನು ದೇವಸ್ಥಾನ, ನೇತ್ರಾವತಿ ಸ್ನಾನಘಟ್ಟ, ಬಾಹುಬಲಿ ಬೆಟ್ಟದಲ್ಲಿ ಕೆಲಸ ಮಾಡಿದ್ದೇನೆ. ಮೂರು ತಿಂಗಳಿಗೊಮ್ಮೆ ಕೆಲಸದ ಜಾಗ ಬದಲಾವಣೆ ಆಗುತ್ತಿತ್ತು. ಧಣಿಗಳು ಯಾವತ್ತೂ ಆ ಕೆಲಸ ಮಾಡು ಈ ಕೆಲಸ ಮಾಡು ಎಂದು ಹೇಳುತ್ತಿರಲಿಲ್ಲ. ಎದುರು ಸಿಕ್ಕಿದಾಗ ನಾವು ನಮಸ್ಕಾರ ಮಾಡುತ್ತಿದ್ದೆವು.

ಮಾಹಿತಿ ಕಚೇರಿಯಿಂದ ಬರುತ್ತಿದ್ದ ಸೂಚನೆಯ ಮೇರೆಗೆ ಕೆಲಸ ಮಾಡುತ್ತಿದ್ದೆವು. ಮಕ್ಕಳು ನಾಪತ್ತೆಯಾಗಿದ್ದರೆ ಮೈಕ್‌ ಮೂಲಕ ಪ್ರಕಟಣೆ ಹೊರಡಿಸಲಾಗುತ್ತಿತ್ತು. ಮಾಹಿತಿ ಕಚೇರಿ ಮತ್ತು ನೇತ್ರಾವತಿ ಬಳಿ ಪ್ರಕಟಣೆಯಾಗುತ್ತಿತ್ತು. ಮಕ್ಕಳು ಸಿಕ್ಕಿದರೆ ಮಾಹಿತಿ ಕಚೇರಿಗೆ ಬಿಡುತ್ತಿದ್ದರು. ನಂತರ ಪೋಷಕರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಮಕ್ಕಳನ್ನು ಅವರಿಗೆ ಹಸ್ತಾಂತರ ಮಾಡಲಾಗುತ್ತಿತ್ತು.

ನಾನು ನಾಲ್ಕು ವರ್ಷದ ಕೆಲಸ ಅವಧಿಯಲ್ಲ ನೇತ್ರಾವತಿ ಬಳಿ ಎರಡು ಶವ ಸಿಕ್ಕಿತ್ತು. ಸಿಕ್ಕಿದ ಕೂಡಲೇ ಹೆಣವನ್ನು ಹೂಳುತ್ತಿರಲಿಲ್ಲ. ಶವ ಎತ್ತಿದ ನಂತರ ಅಂಬುಲೆನ್ಸ್‌ ಬರುತ್ತಿತ್ತು. ವೈದ್ಯರು, ಪೊಲೀಸರು ಬರುತ್ತಿದ್ದರು. ನಂತರ ಆ ದೇಹವನ್ನು ಬೆಳ್ತಂಗಡಿಗೆ ಕಳುಹಿಸಲಾಗುತ್ತಿತ್ತು. ನಾನು ಇದ್ದಾಗ ಪುರುಷ ಮತ್ತು ಮಹಿಳೆಯ ಶವ ಸಿಕ್ಕಿತ್ತು. ಅದನ್ನು ಬೆಳ್ತಂಗಡಿಗೆ ತೆಗೆದುಕೊಂಡು ಹೋಗಲಾಗಿತ್ತು. ಸಾವಿರಾರು ಶವ ಸಿಕ್ಕಿದೆ ಎನ್ನುವುದು ಸುಳ್ಳು.

 

ಯಾರು ನೇತ್ರಾವತಿ ಬಳಿ ಕೆಲಸ ಮಾಡುತ್ತಿದ್ದರೋ ಅವರು ಶವವನ್ನು ಎತ್ತುತ್ತಿದ್ದರು. ಶವ ಎತ್ತಿದ ದಿವಸ ನಮ್ಮ ಕೆಲಸಕ್ಕೆ ರಜೆ ಇರುತ್ತಿತ್ತು. ಒಟ್ಟು ನಾಲ್ಕು ಕುಟುಂಬಗಳು ಸ್ವಚ್ಛತಾ ಕೆಲಸ ಮಾಡುತ್ತಿದ್ದವು. ಮಾಹಿತಿ ಕಚೇರಿ ಬಿಟ್ಟರೆ ಬೇರೆ ಯಾರೂ ನಮಗೆ ಆ ಕೆಲಸ ಮಾಡು, ಈ ಕೆಲಸ ಮಾಡು ಎಂದು ಹೇಳುತ್ತಿರಲಿಲ್ಲ. ನಮಗೆ ಧಣಿಗಳು ಕೈಯಾರೆ ಸಂಬಳ ಕೊಡುತ್ತಿರಲಿಲ್ಲ.

ನಮ್ಮ ಜೊತೆ ಕೆಲಸ ಮಾಡುವಾಗ ಮಾಸ್ಕ್‌ಮ್ಯಾನ್‌ ಚೆನ್ನಾಗಿಯೇ ಇದ್ದ. ನಾವು ಬರುವ ಮೊದಲೇ ಅವರ ಕುಟುಂಬ ಅಲ್ಲಿ ನೆಲೆಸಿತ್ತು. ನಾನು ಕೆಲಸ ಬಿಟ್ಟು ಬಂದ ನಂತರವೂ ಆತ ಅಲ್ಲಿ ಕೆಲಸ ಮಾಡುತ್ತಿದ್ದ. ಆತ ಶವದಿಂದ ಚಿನ್ನ ಕದಿಯುತ್ತಿದ್ದ ವಿಚಾರ ನನಗೆ ಗೊತ್ತಿಲ್ಲ. ನಾನು ಬಿಟ್ಟ ಬಂದ ನಂತರ ಆತ ಯಾಕೆ ಕೆಲಸ ಬಿಟ್ಟ ಅನ್ನೋದು ಗೊತ್ತಿಲ್ಲ.

ಎಸ್‌ಐಟಿಯವರು ನನ್ನನ್ನು ವಿಚಾರಣೆ ನಡೆಸಿದ್ದರು. ನಾನು ಟಿವಿಗೆ ಈಗ ಏನು ಹೇಳುತ್ತಿದ್ದೇನೋ ಅದನ್ನೇ ಹೇಳಿದ್ದೇನೆ. ಮುಂದೆ ಕೋರ್ಟ್‌ನವರು ಏನಾದರೂ ಹೇಳಬೇಕಾದರೂ ಇದನ್ನೇ ಹೇಳುತ್ತೇನೆ. ನಮಗೆ ಉದ್ಯೋಗ, ಅನ್ನ ಕೊಟ್ಟ ಧಣಿಯ ವಿರುದ್ಧ ಈ ರೀತಿ ಸುಳ್ಳು ಹೇಳುವುದು ಸರಿಯಲ್ಲ.

TAGGED:dharmasthalapolicesitಅನಾಮಿಕಎಸ್‍ಐಟಿಧರ್ಮಸ್ಥಳಪೊಲೀಸ್
Share This Article
Facebook Whatsapp Whatsapp Telegram

Cinema news

Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories

You Might Also Like

Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
9 minutes ago
Nuclear Capable Rocket Kim Jong Un
Latest

ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷಿಸಿದ ಉತ್ತರ ಕೊರಿಯಾ

Public TV
By Public TV
18 minutes ago
siddaramaiah
Bengaluru City

ಕರ್ನಾಟಕಕ್ಕೆ ಮಲತಾಯಿ ಧೋರಣೆ ಯಾಕೆ?- ಅಗತ್ಯ ಸಿಲಿಂಡರ್ ಪೂರೈಕೆ ಮಾಡಲಿ: ಕೇಂದ್ರದ ಕಡೆ ಬೊಟ್ಟ ಮಾಡಿದ ಸಿಎಂ

Public TV
By Public TV
1 hour ago
security forces
Latest

ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ

Public TV
By Public TV
2 hours ago
lpg cylinders
Bengaluru City

ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

Public TV
By Public TV
3 hours ago
Iran strikes US airbase in Saudi Arabia
Latest

ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಇರಾನ್ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?