Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

Bengaluru City

ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

Public TV
Last updated: August 20, 2025 12:48 pm
Public TV
Share
3 Min Read
Dharmasthala Msk Man Friend Raju Mandya
SHARE

– ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಮಂಡ್ಯ ಮೂಲದ ರಾಜು 
– ಆತ ಹಣಕ್ಕಾಗಿ ಈ ರೀತಿಯ ಆರೋಪ ಮಾಡಿರುವ ಸಾಧ್ಯತೆಯಿದೆ
– ಈಗ ಏನು ಹೇಳಿದ್ದೇನೋ ಅದನ್ನೇ ನಾನು ಎಸ್‌ಐಟಿಗೆ ತಿಳಿಸಿದ್ದೇನೆ

ಬೆಂಗಳೂರು: ಅನಾಮಿಕ ವ್ಯಕ್ತಿ ಹಣಕ್ಕೆ ಧರ್ಮಸ್ಥಳ ದೇವಸ್ಥಾನದ ಮೇಲೆ ಆರೋಪ ಮಾಡಿರುವ ಸಾಧ್ಯತೆಯಿದೆ ಎಂದು ಈ ಹಿಂದೆ ದೇವಸ್ಥಾನದಲ್ಲಿ ಕಸ ಗುಡಿಸುತ್ತಿದ್ದ ಮಂಡ್ಯ ಮೂಲದ ರಾಜು ಹೇಳಿದ್ದಾರೆ.

ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ನಾನು ನಾಲ್ಕು ವರ್ಷಗಳ ಕಾಲ ಧರ್ಮಸ್ಥಳದಲ್ಲಿ‌ 10 ವರ್ಷಗಳ ಹಿಂದೆ ಕೆಲಸ ಮಾಡಿದ್ದೇನೆ. ನಮಗೆ ಮಾಹಿತಿ ಕಚೇರಿಯಿಂದ ವಿಷಯ ತಿಳಿಸಲಾಗಿತ್ತು. ಆಗ ನಾವು ಹೆಣಗಳನ್ನು ಎತ್ತಿ ದಡಕ್ಕೆ ತರುತ್ತಿದ್ದೆವು. ನಂತರ ಅದನ್ನು ಅಂಬುಲೆನ್ಸ್‌ ಮೂಲಕ ಬೆಳ್ತಂಗಡಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಸಿದರು.

ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು. ಶವ ಹೂತಿದ್ದರೆ ಮೂಳೆಗಳು ಸಿಗಬೇಕಿತ್ತು. ಜೆಸಿಬಿ ತಂದರೂ ಮೂಳೆ ಸಿಕ್ಕಿಲ್ಲ. ಕೆಲಸ ಕೊಟ್ಟ ಧಣಿಗಳ ಮೇಲೆ ಈ ರೀತಿ ಆರೋಪ ಮಾಡುವುದು ಸರಿಯಲ್ಲ. ಇದು ಬಹಳ ತಪ್ಪು ಎಂದು ಹೇಳಿದರು. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್‌

 


ಪಬ್ಲಿಕ್‌ ಟಿವಿಗೆ ರಾಜು ತಿಳಿಸಿದ್ದೇನು?
ಮೊದಲು ಇಲ್ಲಿ ನನ್ನ ಅತ್ತೆ, ಮಾವ ಇಲ್ಲಿ ಸಚ್ಛತಾ ಕೆಲಸ ಮಾಡುತ್ತಿದ್ದರು. ನಂತರ ಅವರಿಗೆ ಹುಷಾರಿಲ್ಲದ ಕಾರಣ ನಾನು ಹೋಗಿದ್ದೆ. ಈ ಸಂದರ್ಭದಲ್ಲಿ ನಮ್ಮ ಕುಟುಂಬ ಮತ್ತು ಮಾಸ್ಕ್‌ ಮ್ಯಾನ್‌ ಕುಟುಂಬ ಹತ್ತಿರ ಹತ್ತಿರ ನೆಲೆಸಿದ್ದೆವು.

ನಾನು ದೇವಸ್ಥಾನ, ನೇತ್ರಾವತಿ ಸ್ನಾನಘಟ್ಟ, ಬಾಹುಬಲಿ ಬೆಟ್ಟದಲ್ಲಿ ಕೆಲಸ ಮಾಡಿದ್ದೇನೆ. ಮೂರು ತಿಂಗಳಿಗೊಮ್ಮೆ ಕೆಲಸದ ಜಾಗ ಬದಲಾವಣೆ ಆಗುತ್ತಿತ್ತು. ಧಣಿಗಳು ಯಾವತ್ತೂ ಆ ಕೆಲಸ ಮಾಡು ಈ ಕೆಲಸ ಮಾಡು ಎಂದು ಹೇಳುತ್ತಿರಲಿಲ್ಲ. ಎದುರು ಸಿಕ್ಕಿದಾಗ ನಾವು ನಮಸ್ಕಾರ ಮಾಡುತ್ತಿದ್ದೆವು.

ಮಾಹಿತಿ ಕಚೇರಿಯಿಂದ ಬರುತ್ತಿದ್ದ ಸೂಚನೆಯ ಮೇರೆಗೆ ಕೆಲಸ ಮಾಡುತ್ತಿದ್ದೆವು. ಮಕ್ಕಳು ನಾಪತ್ತೆಯಾಗಿದ್ದರೆ ಮೈಕ್‌ ಮೂಲಕ ಪ್ರಕಟಣೆ ಹೊರಡಿಸಲಾಗುತ್ತಿತ್ತು. ಮಾಹಿತಿ ಕಚೇರಿ ಮತ್ತು ನೇತ್ರಾವತಿ ಬಳಿ ಪ್ರಕಟಣೆಯಾಗುತ್ತಿತ್ತು. ಮಕ್ಕಳು ಸಿಕ್ಕಿದರೆ ಮಾಹಿತಿ ಕಚೇರಿಗೆ ಬಿಡುತ್ತಿದ್ದರು. ನಂತರ ಪೋಷಕರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಮಕ್ಕಳನ್ನು ಅವರಿಗೆ ಹಸ್ತಾಂತರ ಮಾಡಲಾಗುತ್ತಿತ್ತು.

ನಾನು ನಾಲ್ಕು ವರ್ಷದ ಕೆಲಸ ಅವಧಿಯಲ್ಲ ನೇತ್ರಾವತಿ ಬಳಿ ಎರಡು ಶವ ಸಿಕ್ಕಿತ್ತು. ಸಿಕ್ಕಿದ ಕೂಡಲೇ ಹೆಣವನ್ನು ಹೂಳುತ್ತಿರಲಿಲ್ಲ. ಶವ ಎತ್ತಿದ ನಂತರ ಅಂಬುಲೆನ್ಸ್‌ ಬರುತ್ತಿತ್ತು. ವೈದ್ಯರು, ಪೊಲೀಸರು ಬರುತ್ತಿದ್ದರು. ನಂತರ ಆ ದೇಹವನ್ನು ಬೆಳ್ತಂಗಡಿಗೆ ಕಳುಹಿಸಲಾಗುತ್ತಿತ್ತು. ನಾನು ಇದ್ದಾಗ ಪುರುಷ ಮತ್ತು ಮಹಿಳೆಯ ಶವ ಸಿಕ್ಕಿತ್ತು. ಅದನ್ನು ಬೆಳ್ತಂಗಡಿಗೆ ತೆಗೆದುಕೊಂಡು ಹೋಗಲಾಗಿತ್ತು. ಸಾವಿರಾರು ಶವ ಸಿಕ್ಕಿದೆ ಎನ್ನುವುದು ಸುಳ್ಳು.

 

ಯಾರು ನೇತ್ರಾವತಿ ಬಳಿ ಕೆಲಸ ಮಾಡುತ್ತಿದ್ದರೋ ಅವರು ಶವವನ್ನು ಎತ್ತುತ್ತಿದ್ದರು. ಶವ ಎತ್ತಿದ ದಿವಸ ನಮ್ಮ ಕೆಲಸಕ್ಕೆ ರಜೆ ಇರುತ್ತಿತ್ತು. ಒಟ್ಟು ನಾಲ್ಕು ಕುಟುಂಬಗಳು ಸ್ವಚ್ಛತಾ ಕೆಲಸ ಮಾಡುತ್ತಿದ್ದವು. ಮಾಹಿತಿ ಕಚೇರಿ ಬಿಟ್ಟರೆ ಬೇರೆ ಯಾರೂ ನಮಗೆ ಆ ಕೆಲಸ ಮಾಡು, ಈ ಕೆಲಸ ಮಾಡು ಎಂದು ಹೇಳುತ್ತಿರಲಿಲ್ಲ. ನಮಗೆ ಧಣಿಗಳು ಕೈಯಾರೆ ಸಂಬಳ ಕೊಡುತ್ತಿರಲಿಲ್ಲ.

ನಮ್ಮ ಜೊತೆ ಕೆಲಸ ಮಾಡುವಾಗ ಮಾಸ್ಕ್‌ಮ್ಯಾನ್‌ ಚೆನ್ನಾಗಿಯೇ ಇದ್ದ. ನಾವು ಬರುವ ಮೊದಲೇ ಅವರ ಕುಟುಂಬ ಅಲ್ಲಿ ನೆಲೆಸಿತ್ತು. ನಾನು ಕೆಲಸ ಬಿಟ್ಟು ಬಂದ ನಂತರವೂ ಆತ ಅಲ್ಲಿ ಕೆಲಸ ಮಾಡುತ್ತಿದ್ದ. ಆತ ಶವದಿಂದ ಚಿನ್ನ ಕದಿಯುತ್ತಿದ್ದ ವಿಚಾರ ನನಗೆ ಗೊತ್ತಿಲ್ಲ. ನಾನು ಬಿಟ್ಟ ಬಂದ ನಂತರ ಆತ ಯಾಕೆ ಕೆಲಸ ಬಿಟ್ಟ ಅನ್ನೋದು ಗೊತ್ತಿಲ್ಲ.

ಎಸ್‌ಐಟಿಯವರು ನನ್ನನ್ನು ವಿಚಾರಣೆ ನಡೆಸಿದ್ದರು. ನಾನು ಟಿವಿಗೆ ಈಗ ಏನು ಹೇಳುತ್ತಿದ್ದೇನೋ ಅದನ್ನೇ ಹೇಳಿದ್ದೇನೆ. ಮುಂದೆ ಕೋರ್ಟ್‌ನವರು ಏನಾದರೂ ಹೇಳಬೇಕಾದರೂ ಇದನ್ನೇ ಹೇಳುತ್ತೇನೆ. ನಮಗೆ ಉದ್ಯೋಗ, ಅನ್ನ ಕೊಟ್ಟ ಧಣಿಯ ವಿರುದ್ಧ ಈ ರೀತಿ ಸುಳ್ಳು ಹೇಳುವುದು ಸರಿಯಲ್ಲ.

TAGGED:dharmasthalapolicesitಅನಾಮಿಕಎಸ್‍ಐಟಿಧರ್ಮಸ್ಥಳಪೊಲೀಸ್
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

mysuru accident
Latest

ಮೈಸೂರು| ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು; ಇಬ್ಬರಿಗೆ ಗಾಯ

Public TV
By Public TV
5 minutes ago
India EU FTA
Latest

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ

Public TV
By Public TV
33 minutes ago
Bike Taxi Auto Association Supreme Court
Bengaluru City

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

Public TV
By Public TV
34 minutes ago
daily horoscope dina bhavishya
Astrology

ದಿನ ಭವಿಷ್ಯ 27-01-2026

Public TV
By Public TV
1 hour ago
Raichur Mother Murder By Son copy
Crime

ಆಸ್ತಿಗಾಗಿ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪಾಪಿ ಮಗ

Public TV
By Public TV
1 hour ago
Richa Ghosh
Cricket

ಕೊನೆಯಲ್ಲಿ ರೊಚ್ಚಿಗೆದ್ದ ರಿಚಾ, ಹೋರಾಡಿ ಸೋತ ಆರ್‌ಸಿಬಿ – ಮುಂಬೈಗೆ 15 ರನ್‌ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?