Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಬುರುಡೆ ಚಿನ್ನಯ್ಯʼನ ಬಂಡವಾಳ ಬಯಲು – ಮುಸುಕುಧಾರಿಯ ಮುಖವಾಡ ಕಳಚಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ʻಬುರುಡೆ ಚಿನ್ನಯ್ಯʼನ ಬಂಡವಾಳ ಬಯಲು – ಮುಸುಕುಧಾರಿಯ ಮುಖವಾಡ ಕಳಚಿದ್ದು ಹೇಗೆ?

Dakshina Kannada

ʻಬುರುಡೆ ಚಿನ್ನಯ್ಯʼನ ಬಂಡವಾಳ ಬಯಲು – ಮುಸುಕುಧಾರಿಯ ಮುಖವಾಡ ಕಳಚಿದ್ದು ಹೇಗೆ?

Public TV
Last updated: August 23, 2025 3:54 pm
Public TV
Share
3 Min Read
Dharmasthala 9
SHARE

ಮಂಗಳೂರು: ರಾಜ್ಯವಷ್ಟೇ ಅಲ್ಲ ಇಡೀ ದೇಶದ ಕಣ್ಣು ಧರ್ಮಸ್ಥಳದತ್ತ (Dharmasthala) ನೆಟ್ಟಿತ್ತು. ವಿದೇಶಿ ಮಾಧ್ಯಮಗಳಲ್ಲೂ ಧರ್ಮಸ್ಥಳ ಕ್ಷೇತ್ರದ ಸುದ್ದಿ ಬಿತ್ತರವಾಗಿತ್ತು. ಧರ್ಮಸ್ಥಳದ ನೇತ್ರಾವತಿ ನದಿ ತೀರ, ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಕೈಯಲ್ಲಿ ಒಂದು ಬುರುಡೆ ಹಿಡ್ಕೊಂಡು ಪೊಲೀಸ್ ಠಾಣೆಗೆ ಬಂದ ಅಜಾನುಬಾಹು.. ಭೀಮ.. ಬುರುಡೆ ದಾಸ.. ಇದೀಗ ತಾನೇ ತೋಡಿದ ಗುಂಡಿಗೆ ಬಿದ್ದಿದ್ದಾನೆ.

Dharmasthala 2 6

ಈ ಬುರುಡೆಯ ಹೆಣ ಹೂತಿದ್ದು ನಾನೇ.. ಧರ್ಮಸ್ಥಳದ ಸುತ್ತ ಮುತ್ತ ಇನ್ನೂ ನೂರಾರು ಹೆಣಗಳನ್ನು ಹೂತಿದ್ದೇನೆ ಅಂತ ಪೊಲೀಸರ ಮುಂದೆ‌ ಸ್ಕ್ರೀನ್‌ ಪ್ಲೇ ಮಾಡಿದ್ದ. ನಾನು ಶವಗಳನ್ನು ಹೂತಿಟ್ಟ ಜಾಗ ನನಗೆ ಗೊತ್ತು. ತೋರಿಸ್ತೀನಿ ಅಂತ ಕಲರ್ ಕಲರ್ ಕತೆ ಕಟ್ಟಿದ್ದ. ಸುಳ್ಳನ್ನು ತಲೆ ಮೇಲೆ ಹೊಡ್ದಂತೆ ಇಲ್ಲೇ ಹೂತಿಟ್ಟಿದ್ದೀನಿ ಅಂತ ಸ್ಥಳಗಳನ್ನು ಗುರುತಿಸಿದ್ದ. ಈಗ ಬುರೆಡೆ ಚಿನ್ನಯ್ಯನ ಬಂಡವಾಳವನ್ನ ಎಸ್‌ಐಟಿ ಪೊಲೀಸರು ಹೊರಗೆಳೆದಿದ್ದಾರೆ. ತೀವ್ರ ವಿಚಾರಣೆ ಬಳಿಕ ಆತನನ್ನ ಬಂಧಿಸಿದ್ದಾರೆ. ಇನ್ನೂ ರಾಜ್ಯ ಸರ್ಕಾರದ (Government Of Karnataka) ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ರಚನೆ ಮಾಡಿದಾಗಿನಿಂದ ಈವರೆಗೆ ಏನೇನಾಯ್ತು ಅನ್ನೋದರ ಇಂಚಿಂಚೂ ಮಾಹಿತಿಯನ್ನ ತಿಳಿಯಬೇಕಿದ್ರೆ ಮುಂದೆ ಓದಿ…

ಟೈಮ್‌ ಲೈನ್‌ ಹೇಗಿದೆ?
ಜುಲೈ 11- ಬುರುಡೆ ಸಮೇತ ಪೊಲೀಸರ ಮುಂದೆ ಹಾಜರಾಗಿದ್ದ ಮುಸುಕುಧಾರಿ. ಇದಕ್ಕೂ ಮುನ್ನ ಜುಲೈ ಮೊದಲ ವಾರದಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಪತ್ರವೊಂದು ವೈರಲ್‌ ಆಗಿತ್ತು. ʻಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶವಗಳನ್ನು ಹೂತು ಹಾಕಿದ್ದ ವ್ಯಕ್ತಿ ಶರಣಾಗತಿಗೆ ಸಿದ್ಧನಾಗಿದ್ದಾನೆʼ ಎಂದು ಹೇಳುವ ಪತ್ರ ವೈರಲ್ ಆಗಿತ್ತು. ಆ ಬಳಿಕ ಪ್ರಕರಣದ ತೀವ್ರತೆ ಹೆಚ್ಚಾಯಿತು.
ಜುಲೈ 18- ಎಸ್‌ಐಟಿ ರಚನೆಗೆ ಮನವಿ ಮಾಡಿದ್ದ ದೂರುದಾರ
ಜುಲೈ 19- ಎಸ್‌ಐಟಿ ರಚನೆ ಮಾಡಿದ್ದ ಸರ್ಕಾರ
ಜುಲೈ 25- ಮಂಗಳೂರಿಗೆ ಆಗಮಿಸಿದ್ದ ಎಸ್‌ಐಟಿ ತಂಡ
ಜುಲೈ 26, 27ರಂದು ದೂರುದಾರನ ವಿಚಾರಣೆ
ಜುಲೈ 27- ಬೆಳ್ತಂಗಡಿಯಲ್ಲಿ ಎಸ್‌ಐಟಿ ಕಚೇರಿ ಓಪನ್
ಜುಲೈ 28- ದೂರುದಾರನ ಜೊತೆ ಸ್ಥಳ ಮಹಜರು ಪ್ರಕ್ರಿಯೆ ಆರಂಭ
ಜುಲೈ 28- ನೇತ್ರಾವತಿ ಸ್ನಾನಘಟ್ಟದಲ್ಲಿ 13 ಸ್ಥಳಗಳನ್ನು ಗುರುತಿಸಿದ ದೂರುದಾರ
ಜುಲೆ 29- ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ
ಜುಲೈ 30- ಪಾಯಿಂಟ್ ನಂ.2, 3, 4ರಲ್ಲಿ ಕಾರ್ಯಾಚರಣೆ
ಜುಲೈ 31- 6ನೇ ಪಾಯಿಂಟ್ ಉತ್ಖನನ ವೇಳೆ ಎಲುಬುಗಳು ಪತ್ತೆ
ಆಗಸ್ಟ್ 1- 5ನೇ ದಿನದ ಕಾರ್ಯಾಚರಣೆ 7,8ನೇ ಸ್ಥಳದಲ್ಲಿ ಉತ್ಖನನ
ಆಗಸ್ಟ್ 2- ದೂರುದಾರ ಗುರುತಿಸಿದ 9ನೇ ಸ್ಥಳದಲ್ಲಿ ಉತ್ಖನನ.
ಆಗಸ್ಟ್ 4- ಕಾಡಿನ ಪ್ರದೇಶಕ್ಕೆ ಕರೆದೊಯ್ದ ದೂರುದಾರ
ಆಗಸ್ಟ್ 5- 11ನೇ ಸ್ಥಳದಲ್ಲಿ ಅಗೆಯುವಿಕೆ ಸಿಗದ ಕುರುಹು
ಆಗಸ್ಟ್ 6- ಧರ್ಮಸ್ಥಳದ ಗ್ರಾಮ ಪಂಚಾಯ್ತಿಯಿಂದ ದಾಖಲೆ ಪಡೆದುಕೊಂಡ ಎಸ್‌ಐಟಿ
ಆಗಸ್ಟ್ 6- ಎಸ್‌ಐಟಿ ಮುಂದೆ ಬಂದ ಮೂರನೇ ದೂರುದಾರ
ಆಗಸ್ಟ್ 6- ಮಾಸ್ಕ್‌ ಮ್ಯಾನ್ ‌ಹೂತುಹಾಕುತ್ತಿದ್ದ ಸ್ಥಳಗಳನ್ನು ನೋಡಿದ್ದೇನೆ ಎಂದಿದ್ದ
ಆಗಸ್ಟ್ 8- ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದ ಎಸ್‌ಐಟಿ ತಂಡ
ಆಗಸ್ಟ್ 9- ಎರಡನೇ ದೂರುದಾರ ಜಯಂತ್ ಟಿ. ಮಾಹಿತಿ ಕಲೆ ಹಾಕಿದ ಎಸ್‌ಐಟಿ
ಆಗಸ್ಟ್ 9- ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಸಂಬಂಧ 6 ಮಂದಿ ಬಂಧನ
ಆಗಸ್ಟ್ 11- ಜಿ.ಪಿ.ಆರ್ ಯಂತ್ರ ಬಳಸಲು ಮುಂದಾದ ಎಸ್‌ಐಟಿ.
ಆಗಸ್ಟ್ 12- 13ನೇ ಸ್ಥಳದಲ್ಲಿ ಜಿಪಿಆರ್ ಮೂಲಕ ಪರಿಶೀಲನೆ, ಸಿಗದ ಕುರುಹು
ಆಗಸ್ಟ್ 14- ರಿಂದ ಮುಸುಕುಧಾರಿಯ ನಿರಂತರ ವಿಚಾರಣೆ
ಆಗಸ್ಟ್‌ 23- ತೀವ್ರ ವಿಚಾರಣೆ ಬಳಿಕ ಮುಸುಕುಧಾರಿಯ ಬಂಧನ, 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ಕೋರ್ಟ್‌, ʻಧೂತʼ ಸಮೀರ್‌ ಬಳ್ಳಾರಿ ಮನೆಗೆ ಪೊಲೀಸ್‌ ನೋಟಿಸ್‌.

TAGGED:dharmasthalaDharmasthala Mass BurialsMangalurusitಎಸ್‍ಐಟಿಧರ್ಮಸ್ಥಳಧರ್ಮಸ್ಥಳ ಕೇಸ್‌ಮಂಗಳೂರುಮಾಸ್ಕ್‌ ಮ್ಯಾನ್‌
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
21 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
31 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
1 hour ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
1 hour ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
1 hour ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?