Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಕೇಸ್‌ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಧರ್ಮಸ್ಥಳ ಕೇಸ್‌ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

Court

ಧರ್ಮಸ್ಥಳ ಕೇಸ್‌ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

Public TV
Last updated: August 8, 2025 4:05 pm
Public TV
Share
2 Min Read
SUPREME COURT
SHARE

– ಮತ್ತೊಮ್ಮೆ ವಿಚಾರಣೆ ನಡೆಸಿ 2 ವಾರಗಳಲ್ಲಿ ಅರ್ಜಿ ನಿರ್ಧರಿಸಲು ಸೂಚನೆ

ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ (Dharmasthala Mass Burials Case) ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ (Dharmasthala Temple) ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಮಾನಹಾನಿಕರ ವರದಿ ಪ್ರಸಾರಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರಿದ್ದ ದ್ವಿ ಪೀಠವು ವಿಚಾರಣೆ ನಡೆಸಿತು. ಆದಾಗ್ಯೂ ಈ ವಿಷಯದಲ್ಲಿ ಮಾಧ್ಯಮಗಳ ನಿರ್ಬಂಧದ ಅಗತ್ಯವಿದೆಯೇ ಎಂಬುದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಇದನ್ನೂ ಓದಿ: ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈಗ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ

COURT

ವಿಚಾರಣೆ ವೇಳೆ ದೇವಾಲಯದ ಆಡಳಿತ ಮಂಡಳಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ಮುಕುಲ್ ರೊಹಟಗಿ, ದಿನೇ ದಿನೇ ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳು ಮಾನಹಾನಿಕರ ವರದಿಗಳನ್ನ ಪ್ರಕಟಿಸುತ್ತಿವೆ ಎಂದರು. ಇದೇ ವೇಳೆ ಮಾನಹಾನಿಕರ ಎಂದು ಹೇಳಲಾದ ಇಂಟರ್ನೆಟ್ ಮೀಮ್ಸ್‌ಗಳ ಪೋಸ್ಟ್‌ಗಳ ಪ್ರತಿಯನ್ನು ಕೋರ್ಟ್‌ಗೆ ಸಲ್ಲಿಸಿದರು. ಇದನ್ನೂ ಓದಿ: ಟ್ರಾನ್ಸ್‌ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್ ಶಾಕ್ – 20 ಅಡಿ ಎತ್ತರದಿಂದ ಬಿದ್ದ ಲೈನ್ ಮ್ಯಾನ್

ಇದಕ್ಕೆ ಪ್ರತಿಕ್ರಿಯೆ ನೀಡಿದ ಕೋರ್ಟ್‌, ಇಂತಹ ಮಾನಹಾನಿಕರ ಪೋಸ್ಟ್‌ಗಳಿಗೆ ದೇವಾಲಯವು ಯಾವಾಗಲೂ ಪರಿಹಾರ ಪಡೆಯಬಹುದು ಎಂದು ಹೇಳಿತು. ಆದಾಗ್ಯೂ, ಮಾಧ್ಯಮಗಳ ವಿರುದ್ಧ ನಿಗ್ರಹ ಹೇರಬೇಕೇ ಅಂತ ಪ್ರಶ್ನಿಸಿತು. ವಿರಳ ಮತ್ತು ಅಪರೂಪದ ಪ್ರಕರಣಗಳಲ್ಲಿ ಮಾತ್ರ ಗ್ಯಾಗ್ ಆದೇಶಗಳನ್ನ ಹೊರಡಿಸಲಾಗುತ್ತೆ. ಇಂತಹ ಆದೇಶ ವಾಕ್ ಸ್ವಾತಂತ್ರ್ಯವನ್ನ ಹತ್ತಿಕ್ಕುತ್ತವೆ. ನಾವು ತಡೆಯಾಜ್ಞೆ ನೀಡಿದ್ರೆ ಅನಾಮಿಕ ವ್ಯಕ್ತಿಯ ಹೇಳಿಕೆಯನ್ನು ಸಹ ವರದಿ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಮನಮೋಹನ್ ಹೇಳಿದರು. ಈ ವಿಷಯವನ್ನು ರಾಜ್ಯದ ವಿಚಾರಣಾ ನ್ಯಾಯಾಲಯವೇ (Karnataka Trial Court) ಪರಿಗಣಿಸಬಹುದು ಎಂದು ಅಭಿಪ್ರಾಯಪಟ್ಟರು.

Dharmasthala Mass Burials SIT

ಮುಂದುವರಿದು, ಕರ್ನಾಟಕದ ವಿಚಾರಣಾ ನ್ಯಾಯಾಲಯದ ಮುಂದೆ ಅರ್ಜಿದಾರರು ಮತ್ತೆ ವಾದ ಮಂಡಿಸಲಿ. ನಾವು ಸ್ವತಂತ್ರ ದೇಶದಲ್ಲಿ ವಾಸಿಸುತ್ತಿದ್ದೇವೆ. ವಿಚಾರಣಾ ನ್ಯಾಯಾಲಯವು ಈ ವಿಷಯದ ಬಗ್ಗೆ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಅವರು ಹೇಳಿದರು. ನಂತರ ಮುಕುಲ್ ರೊಹಟಗಿ ಯಾಲಯವನ್ನ ಮಧ್ಯಂತರ ರಕ್ಷಣೆ ನೀಡುವಂತೆ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪೀಠ, ವಿಚಾರಣಾ ನ್ಯಾಯಾಲಯವು ಮುಂದಿನ ವಿಚಾರಣೆಯ ದಿನದಿಂದ ಎರಡು ವಾರಗಳಲ್ಲಿ ಅರ್ಜಿಯನ್ನ ನಿರ್ಧರಿಸುವಂತೆ ನಾವು ನಿರ್ದೇಶಿಸುತ್ತೇವೆ. ಹೈಕೋರ್ಟ್ ಮಾಡುವ ಯಾವುದೇ ಅವಲೋಕನಗಳು ಹೊಸದಾಗಿ ತಡೆಯಾಜ್ಞೆ ಅರ್ಜಿಯನ್ನು ಪರಿಗಣಿಸುವಾಗ ವಿಚಾರಣಾ ನ್ಯಾಯಾಲಯದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಪೀಠ ಅಂತಿಮವಾಗಿ ತಮ್ಮ ಆದೇಶದಲ್ಲಿ ತಿಳಿಸಿತು. ಇದನ್ನೂ ಓದಿ: ಹೇಗಿತ್ತು.. ಹೇಗಾಯ್ತು!?- ಉತ್ತರಾಖಂಡದಲ್ಲಿ ಭೀಕರ ಪ್ರವಾಹದ ಸ್ಯಾಟಲೈಟ್‌ ದೃಶ್ಯ ಹಂಚಿಕೊಂಡ ಇಸ್ರೋ

Dharmasthala case 1

ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಈ ಹಿಂದೆ ನೈರ್ಮಲ್ಯ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೀಡಿದ ದೂರಿನ ಮೇರೆಗೆ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಹೈಕೋರ್ಟ್‌ ತಡೆ ನೀಡಲು ನಿರಾಕರಿಸಿತ್ತು. ಬಳಿಕ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

TAGGED:Dharmasthala Mass Burials CaseDharmasthala TempleMedia GagSupreme Courtಧರ್ಮಸ್ಥಳ ಪ್ರಕರಣಮಾಧ್ಯಮ ನಿರ್ಬಂಧಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Rakshita Shetty Dhruvanth Secret Room Fight
`ರಕ್ಷಿತಾ ಆರ್ ಕೂಡ ನೀವಲ್ಲ’- ರಕ್ಷಿತಾ ಧ್ರುವಂತ್ ಸಿಕ್ಕಾಪಟ್ಟೆ ಕಿತ್ತಾಟ!
Cinema Latest Sandalwood Top Stories TV Shows
Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories
Sohail Khan
ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಸಲ್ಮಾನ್ ಖಾನ್ ಸಹೋದರ
Bollywood Cinema Latest
Kichcha Sudeep 2
ಮಸ್ತ್ ಮಲೈಕಾ ಜೊತೆ ಕಿಚ್ಚ ಸಖತ್ ಡಾನ್ಸ್‌
Cinema Latest Sandalwood

You Might Also Like

venkatesh prasad
Cricket

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐಗೆ ಮನವಿ: ವೆಂಕಟೇಶ್ ಪ್ರಸಾದ್

Public TV
By Public TV
5 minutes ago
Breast milk uranium
Health

ಎದೆಹಾಲಿನಲ್ಲಿ ಯುರೇನಿಯಂ – ‘ಅಮೃತ’ಕ್ಕೆ ಇದೆಂಥಾ ಕಂಟಕ; ತಾಯಂದಿರು, ಶಿಶುಗಳ ಮೇಲೆ ಎಫೆಕ್ಟ್‌ ಏನು?

Public TV
By Public TV
18 minutes ago
Chicken Meat Price Hike
Bengaluru City

ಮೊಟ್ಟೆ ಬೆನ್ನಲ್ಲೇ ಚಿಕನ್ ಬೆಲೆ ಏರಿಕೆ – 270 ರೂ. ತಲುಪಿದ ಕೋಳಿ ಮಾಂಸದ ದರ

Public TV
By Public TV
20 minutes ago
Lokayukta Raids Shivamogga
Bengaluru City

ಶಿವಮೊಗ್ಗ | ಮುಂಜಾನೆ ಮೈ ಕೊರೆಯುವ ಚಳಿಯಲ್ಲೇ ಇಂಜಿನಿಯರ್‌ಗೆ ಶಾಕ್‌ ಕೊಟ್ಟ ಲೋಕಾಯುಕ್ತ

Public TV
By Public TV
1 hour ago
heart attack
Bengaluru City

ನಡುರಸ್ತೆಯಲ್ಲೇ ಹೃದಯಾಘಾತ; ಜೀವ ಉಳಿಸಲು ಅಂಗಲಾಚಿದರೂ ನೆರವಿಗೆ ಬಾರದ ಜನ – ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
By Public TV
2 hours ago
droupadi murmu 1
Districts

ಸುತ್ತೂರು ಜಾತ್ರಾ ಮಹೋತ್ಸವ – ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?