Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಬಸ್ಸುಗಳ ಮಧ್ಯೆ ಸಿಲುಕಿ ಅಟೋ ಅಪ್ಪಚ್ಚಿ – ಹೊರಬರಲಾಗದೆ ಚಾಲಕನ ಗೋಳಾಟ

Public Tv by Public Tv
1 year ago
Reading Time: 1min read
ಬಸ್ಸುಗಳ ಮಧ್ಯೆ ಸಿಲುಕಿ ಅಟೋ ಅಪ್ಪಚ್ಚಿ – ಹೊರಬರಲಾಗದೆ ಚಾಲಕನ ಗೋಳಾಟ

ಧಾರವಾಡ: ಎರಡು ಬಸ್ ಮತ್ತು ಗೂಡ್ಸ್ ಆಟೋ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ಚಾಲಕ ವಾಹನದಲ್ಲೇ ಸಿಲುಕಿ ಗೋಳಾಡಿದ ಘಟನೆ ಧಾರವಾಡದಲ್ಲಿ ನಡೆದಿದೆ.

ನಗರದ ಪಾಲಿಕೆ ಕಚೇರಿ ಎದುರಿನ ರಸ್ತೆಯಲ್ಲಿ ಎರಡು ಬಸ್‍ಗಳ ಮಧ್ಯೆಯಿಂದ ಹೋಗಲು ಹೋಗಿ ಗೂಡ್ಸ್ ಆಟೋ ಮಧ್ಯದಲ್ಲಿ ಸಿಲುಕಿ ಅಪಚ್ಚಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಗೂಡ್ಸ್ ಚಾಲಕ ಲೋಹಿತ ಲಕ್ಕುಂಡಿಮಠ (26) ಕುಳಿತಲ್ಲೇ ಸಿಲುಕಿಕೊಂಡು ಹೊರಬರಲಾಗದೆ ಗೋಳಾಡಿದ್ದಾನೆ.

ಆಟೋ ಒಳಗೆ ಸಿಲುಕಿ ಹೊರಬರಲಾರದೇ ನೋವಿನಿಂದ ಗೋಳಾಡ್ತಾ ಇದ್ದಾಗ ಸ್ಥಳೀಯರೆಲ್ಲ ಸೇರಿ ಆತನನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ಆದರೆ ಕೊನೆಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕ ಲೋಹಿತನನ್ನು ಸುರಕ್ಷಿತವಾಗಿ ಹೊರತೆಗೆದು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ರಸ್ತೆಯಲ್ಲೇ ಘಟನೆ ನಡೆದಿದ್ದರಿಂದ ಹಾಗೂ ಇದನ್ನು ನೋಡಲು ಸಾಕಷ್ಟು ಜನ ಸೇರಿದ್ದರಿಂದ ಸುಮಾರು ಒಂದೂವರೆ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

Tags: busdharwaddriverFirebrigadeGoods AutoPublic TVಅಗ್ನಿ ಶಾಮಕದಳಗೂಡ್ಸ್ ಆಟೋಚಾಲಕಧಾರವಾಡಪಬ್ಲಿಕ್ ಟಿವಿಬಸ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV