Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಖ್ಯಾತ ಕವಿ ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ಟ ಇನ್ನಿಲ್ಲ

    ಖ್ಯಾತ ಕವಿ ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ಟ ಇನ್ನಿಲ್ಲ

    ಬೆಳಗಾವಿಯಲ್ಲಿ ವ್ಯಾಪಕ ಪ್ರತಿಭಟನೆ – ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ ಒತ್ತಾಯ

    ಬೆಳಗಾವಿಯಲ್ಲಿ ವ್ಯಾಪಕ ಪ್ರತಿಭಟನೆ – ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ ಒತ್ತಾಯ

    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ವೀಡಿಯೋ ಮಾಡಲು ಹೋಗಿ ಎಡವಟ್ಟು- ಭಾರೀ ಅನಾಹುತದಿಂದ ಪೊಲೀಸ್ ಪಾರು

    ವೀಡಿಯೋ ಮಾಡಲು ಹೋಗಿ ಎಡವಟ್ಟು- ಭಾರೀ ಅನಾಹುತದಿಂದ ಪೊಲೀಸ್ ಪಾರು

    ಮನೆಯ ಮೇಲ್ಛಾವಣಿ ಕುಸಿದು ವಯೋವೃದ್ಧೆ ಸಾವು

    ಮನೆಯ ಮೇಲ್ಛಾವಣಿ ಕುಸಿದು ವಯೋವೃದ್ಧೆ ಸಾವು

    ಮೂವರು ಸಿಡಿಪಿಓಗಳು ಜೈಲು ಪಾಲು

    ಮೂವರು ಸಿಡಿಪಿಓಗಳು ಜೈಲು ಪಾಲು

    ಒಂದೆ ವಾರಕ್ಕೆ ಮನೆಯಿಂದ ಹೋಗ್ಬೇಕಾ ಅಂದ ಧನುಶ್ರೀ..!

    ಒಂದೆ ವಾರಕ್ಕೆ ಮನೆಯಿಂದ ಹೋಗ್ಬೇಕಾ ಅಂದ ಧನುಶ್ರೀ..!

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಪತ್ನಿ ನಡತೆ ಅನುಮಾನಿಸಿದ ಪತಿಯ ಕಿವಿಯೇ ಕಟ್..!

    ಪತ್ನಿ ನಡತೆ ಅನುಮಾನಿಸಿದ ಪತಿಯ ಕಿವಿಯೇ ಕಟ್..!

    ಕೆಂಪು, ಹಳದಿ ಶಾಲು ಕಂಡರೆ ಖುಷಿ ಪಡೋದಾ?, ಭಯ ಪಡೋದಾ?: ಕಿಚ್ಚ ಸುದೀಪ್

    ಕೆಂಪು, ಹಳದಿ ಶಾಲು ಕಂಡರೆ ಖುಷಿ ಪಡೋದಾ?, ಭಯ ಪಡೋದಾ?: ಕಿಚ್ಚ ಸುದೀಪ್

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 6-3-2021

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಕಾಯಂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ

Public Tv by Public Tv
3 weeks ago
Reading Time: 1min read
ಕಾಯಂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ

ಧಾರವಾಡ: ತಾಲೂಕಿನ ಲಕಮಾಪುರ ಗ್ರಾಮಸ್ಥರಿಗೆ ಕಾಯಂ ರುದ್ರಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಲಕಮಾಪುರ ಗ್ರಾಮದ ಅಲ್ಪಸಂಖ್ಯಾತರು, ಕುರುಬರು, ಉಪ್ಪಾರರು, ವಿಶ್ವಕರ್ಮರು, ಹಡಪದ ಜನಾಂಗದವರು ಹಾಗೂ ಮರಾಠಾ ಸಮುದಾಯದ ಜನ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಧಾರವಾಡದ ಉಳವಿ ಚನ್ನಬಸವೇಶ್ವರ ದೇವಸ್ಥಾನದಿಂದ ವಾದ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ ಬಂದ ಗ್ರಾಮಸ್ಥರು, ಜಿಲ್ಲಾಧಿಕಾರಿ ಕಚೇರಿ ಎದುರು ಕುಳಿತು ಬೊಬ್ಬೆ ಹೊಡೆದು ಪ್ರತಿಭಟನೆ ನಡೆಸಿದರು.

ಲಕಮಾಪುರ ಗ್ರಾಮದ ಸರ್ವೆ ನಂಬರ್ 5 ರಲ್ಲಿ ಅನಾದಿ ಕಾಲದಿಂದಲೂ ಶವ ಸಂಸ್ಕಾರ ಮಾಡುತ್ತ ಬರಲಾಗಿದೆ.  ಈ ಜಾಗವನ್ನು ವಿಜಯಲಕ್ಷ್ಮೀ ತಾನಾಜಿ ಪಾಟೀಲ ಎನ್ನುವವರು ಪರಬಾರೆ ಮಾಡಲು ತಯಾರಿ ನಡೆಸಿದ್ದು, ಗಮನಕ್ಕೆ ಬಂದಿದೆ. ಹೀಗೆ ಪರಬಾರೆ ಮಾಡಿದರೆ, ನಮ್ಮ ಸಮುದಾಯದ ಜನರು ಮೃತಪಟ್ಟರೆ ಶವ ಸಂಸ್ಕಾರ ಮಾಡಲು ಅಡ್ಡಿಪಡಿಸಬಹುದು. ಹೀಗಾಗಿ ವಿಜಯಲಕ್ಷ್ಮೀ ಅವರಿಗೆ ಈ ಜಮೀನು ಪರಬಾರೆ ಮಾಡಲು ಅನುಮತಿ ನೀಡಬಾರದು. ಒಂದು ವೇಳೆ ಅವರಿಗೆ ಅನುಮತಿ ನೀಡಿದ್ದೇ ಆದಲ್ಲಿ ನಾವುಗಳು ರಸ್ತೆ ಬದಿ ಶವ ಸಂಸ್ಕಾರ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

15 ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು, ಲಕಮಾಪುರ ಗ್ರಾಮಕ್ಕೆ ಕಾಯಂ ರುದ್ರಭೂಮಿ ನೀಡಲು 1994 ರಿಂದ ಮನವಿ ನೀಡುತ್ತ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಸಂಬಂಧ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ ಡಿಸಿ ಕಚೇರಿ ಎದುರೇ ಅನಿರ್ಧಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

Tags: dharwaddistrict collectorResistanceroadRudrabhumiಜಿಲ್ಲಾಧಿಕಾರಿಧಾರವಾಡಪ್ರತಿಭಟನೆರಸ್ತೆರುದ್ರಭೂಮಿ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV