Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಕೊನೆಯಲ್ಲಿ ಕ್ರೀಸ್‌ ಬಿಟ್ಟುಕೊಡದ ಮಹಿ – ಡೇರಿಲ್‌ ಮಿಚೆಲ್‌ಗೆ ದೊಡ್ಡ ಅವಮಾನ ಎಂದು ಫ್ಯಾನ್ಸ್‌ ಗರಂ!

Public TV
Last updated: May 2, 2024 8:12 am
Public TV
Share
3 Min Read
MS Dhoni
SHARE

– ಅಂದು‌ ಮಹಿ ಯಡವಟ್ಟಿನಿಂದಲೇ ಇಂಗ್ಲೆಂಡ್‌ ವಿರುದ್ಧ ಸೋತಿದ್ದ ಭಾರತ

ಚೆನ್ನೈ: ತವರಿನಲ್ಲಿ ಪಂಜಾಬ್‌ ಕಿಂಗ್ಸ್ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ನಡುವಣ ಪಂದ್ಯದಲ್ಲಿ ಮಾಜಿ ನಾಯಕ ಮಹಿ (MS Dhoni) ನಡೆದುಕೊಂಡ ರೀತಿ ಅಭಿಮಾನಿಗಳಿಂದ ಭಾರೀ ಟೀಕೆಗೆ ಕಾರಣವಾಗಿದೆ.

ಚೆನ್ನೈ ಸೂಪರ್‌ಕಿಂಗ್ಸ್‌ ತಂಡದ ನಾಡಿ, ಕ್ರಿಕೆಟ್‌ ಅಭಿಮಾನಿಗಳ ಆರಾಧ್ಯ ದೈವ ಎನಿಸಿಕೊಂಡಿರುವ ಲೆಜೆಂಡ್‌ ಎಂ.ಎಸ್‌ ಧೋನಿ ಬ್ಯಾಟಿಂಗ್‌ ಸರದಿಯ ಕೊನೇ ಓವರ್‌ನಲ್ಲಿ ತೋರಿದ ವರ್ತನೆ ಅಭಿಮಾನಿಗಳ ಅಸಮಾಧಾನ ಸ್ಫೋಟಕ್ಕೆ ಕಾರಣವಾಗಿದೆ.

Shane Watson said, “I have never seen scenes like that in my entire life,” (On MS Dhoni avoiding a run)

pic.twitter.com/lhkHElR6x4

— Vipin Tiwari (@Vipintiwari952_) May 1, 2024

ಹೌದು. ಚೆನ್ನೈನ ಎಂ.ಎ ಚಿದಂಬರಂ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 162 ರನ್‌ಗಳನ್ನು ಕಲೆ ಹಾಕಿ ಪಂಜಾಬ್‌ ಕಿಂಗ್ಸ್‌ಗೆ 163 ರನ್‌ಗಳ ಗುರಿ ನೀಡಿತ್ತು.

ಮಿಚೆಲ್‌ಗೆ ಅವಮಾನ ಮಾಡಿದ್ರಾ ಮಹಿ?
ಚೆನ್ನೈ ಸೂಪರ್‌ ಕಿಂಗ್ಸ್ ಇನಿಂಗ್ಸ್‌ನ ಕೊನೇ ಓವರ್‌ನ ಮೊದಲ ಎಸೆತದಲ್ಲಿ ಎಂ.ಎಸ್‌ ಧೋನಿ, ಅರ್ಷದೀಪ್‌ ಸಿಂಗ್‌ಗೆ ಬೌಂಡರಿ ಬಾರಿಸಿದ್ದರು. ನಂತರ ಮುಂದಿನ 2 ಎಸೆತಗಳನ್ನು ಡಾಟ್‌ ಮಾಡಿದ್ದರು. 3ನೇ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿದ್ದ ಧೋನಿ, ಬೌಂಡರಿ ಅಥವಾ ಸಿಕ್ಸರ್‌ ಬಾರಿಸುವಲ್ಲಿ ವಿಫಲವಾಗಿದ್ದರು. ಆದ್ರೆ ಈ ವೇಳೆ ಸುಲಭವಾಗಿ ಒಂದು ರನ್‌ ಕದಿಯಬಹುದಿತ್ತು. ಆದರೆ, ಧೋನಿ ನಿರಾಕರಿಸಿದರು.

Chennai super kings csk 2024 team

ನಾನ್‌ಸ್ಟ್ರೈಕ್‌ ತುದಿಯಲ್ಲಿದ್ದ ಡೇರಿಲ್‌ ಮಿಚೆಲ್‌ (Daryl Mitchell) ರನ್‌ ಪಡೆಯಲು ಸ್ಟ್ರೈಕರ್‌ ತುದಿಗೆ ಓಡಿ ಬಂದರು. ಆದರೆ, ಧೋನಿ ನಿಂತಲ್ಲಿಯೇ ಡೇರಿಲ್‌ ಮಿಚೆಲ್‌ಗೆ ವಾಪಸ್‌ ಹೋಗುವಂತೆ ಹೇಳಿದರು. ಪುನಃ ಮಿಚೆಲ್‌ ನಾನ್‌ಸ್ಟ್ರೈಕ್‌ ತುದಿಗೆ ಓಡಿಬಂದರು ಈ ವೇಳೆ ಕೂದಲೆಳೆ ಅಂತರದಲ್ಲಿ ರನ್‌ಔಟ್‌ ಆಗುವುದನ್ನು ತಪ್ಪಿಸಿಕೊಂಡಿದ್ದರು. ನಂತರ 4ನೇ ಎಸತವನ್ನೂ ಡಾಟ್‌ ಮಾಡಿಕೊಂಡ ಧೋನಿ, 5ನೇ ಎಸೆತದಲ್ಲಿ ಸಿಕ್ಸರ್‌ ಬಾರಿಸಿದರು. ಕೊನೆಯ ಎಸೆತದಲ್ಲಿ 2ನೇ ರನ್‌ ಓಡುವ ವೇಳೆ ಧೋನಿ ತಾನೇ ರನ್‌ಔಟ್‌ ಆದರು.

MS Dhoni 3

ಅಂದು ಇದೇ ತಪ್ಪಿನಿಂದ ಭಾರತಕ್ಕೆ ಸೋಲಾಗಿತ್ತು:
2014ರ ಸೆಪ್ಟಂಬರ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಮಹಿ ಇದೇ ತಪ್ಪು ಮಾಡಿದ್ದರು. ಅಂದು 181ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 177 ರನ್‌ಗಳಿಸಿ, ಕೇವಲ 3 ರನ್‌ಗಳ ಅಂತರದಲ್ಲಿ ಸೋಲು ಕಂಡಿತ್ತು. ಕೊನೇ ಓವರ್‌ನಲ್ಲಿ ಭಾರತದ ಗೆಲುವಿಗೆ 16 ರನ್‌ ಬೇಕಿತ್ತು. ಮೊದಲ 2 ಎಸೆತಗಳಲ್ಲೇ 8 ರನ್‌ ಬಾರಿಸಿದ ಮಹಿ, 3ನೇ ಎಸೆತವನ್ನು ಡಾಟ್‌ ಮಾಡಿಕೊಂಡಿದ್ದರು. 4ನೇ ಎಸೆತದಲ್ಲಿ ಬೌಂಡರಿ ಸಿಡಿಸಿದ್ದರು. ಇನ್ನೆರಡು ಎಸೆತಗಳಲ್ಲಿ 5 ರನ್‌ ಬೇಕಿತ್ತು. 4ನೇ ಎಸೆತದಲ್ಲಿ ಮಹಿ ಹೊಡೆದರು, ಆದ್ರೆ ಸಿಂಗಲ್‌ ತೆಗೆದುಕೊಳ್ಳಲು ನಿರಾಕರಿಸಿದ್ದರು. ಅಲ್ಲದೇ ಇದು ನಾನ್‌ಸ್ಟ್ರೈಕ್‌ನಲ್ಲಿದ್ದ ಅಂಬಟಿ ರಾಯುಡು ಅವರನ್ನೂ ಟೀಕೆಗೆ ಗುರಿಯಾಗುವಂತೆ ಮಾಡಿತ್ತು. ಆದ್ರೆ ಕೊನೆ ಎಸೆತದಲ್ಲಿ ಬೌಂಡರಿ ಸಿಡಿಸುವಲ್ಲಿ ವಿಫಲರಾದ ಮಹಿ ಒಂದು ರನ್‌ ಮಾತ್ರವೇ ಗಳಿಸಿದ್ದರು. ಇದರಿಂದ ಭಾರತ ತಂಡ ವಿರೋಚಿತ ಸೋಲಿಗೆ ತುತ್ತಾಗಿತ್ತು. ಇದೀಗ ಧೋನಿ ಮತ್ತೆ ಅಂತಹದ್ದೇ ತಪ್ಪು ಮಾಡಿದ್ದಾರೆ.

MS Dhoni 2

ಧೋನಿ ವಿರುದ್ಧ ಫ್ಯಾನ್ಸ್ ಗರಂ:
ಡ್ಯಾರಿಲ್ ಮಿಚೆಲ್‌ ಬಗ್ಗೆ ನನಗೆ ನೋವಾಗಿದೆ, ಅವರು ಬ್ಯಾಟಿಂಗ್‌ ಗೊತ್ತಿಲ್ಲದ ಆಟಗಾರನೇನು ಅಲ್ಲ. ಅವರಿಗೆ ಸಿಂಗಲ್‌ ರನ್‌ ನಿರಾಕರಿಸಿರುವುದನ್ನು ಸ್ವೀಕರಿಸಲು ಸಾಧ್ಯವಿಲ್ಲ. ಮಿಚೆಲ್‌ ಅವರೇ 2 ರನ್‌ ಓಡಿದ್ದಾರೆ. ಧೋನಿ ಜಾಗದಲ್ಲಿ ಬೇರೆ ಯಾವುದೇ ಆಟಗಾರನಿದ್ದಿದ್ದರೇ ಅವರ ಜನ್ಮವನ್ನು ಜಾಲಾಡಲಾಗುತ್ತಿತ್ತು ಎಂದು ಅಭಿಮಾನಿಯೊಬ್ಬರು ಟ್ವೀಟ್‌ ಮಾಡಿ ಎಂಎಸ್‌ ಧೋನಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನೂ ಕೆಲವರು ಧೋನಿ ಅಂತಹ ಆಟಗಾರರಿಂದ ಇಂತಹ ವರ್ತನೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಇದು ಆಟಗಾರನೊಬ್ಬನಿಗೆ ಮಾಡಿದ ಅವಮಾನ ಎಂದು ಕಿಡಿ ಕಾರಿದ್ದಾರೆ.

TAGGED:Chennai Super KingsDaryl MitchellIPLms dhoniPunjab Kingsಐಪಿಎಲ್ಚೆನ್ನೈ ಸೂಪರ್ ಕಿಂಗ್ಸ್ಪಂಜಾಬ್ ಕಿಂಗ್ಸ್
Share This Article
Facebook Whatsapp Whatsapp Telegram

Cinema Updates

Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
23 minutes ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
5 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
5 hours ago
Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
7 hours ago

You Might Also Like

tree falls in Charmady Ghat tourists just missed
Chikkamagaluru

ಕಾರು ಪಾಸ್ ಆಗ್ತಿದ್ದಂತೆ ಮುರಿದುಬಿದ್ದ ಬೃಹತ್‌ ಮರ – ಪ್ರವಾಸಿಗರು ಜಸ್ಟ್ ಮಿಸ್

Public TV
By Public TV
11 minutes ago
RCB 2 1
Cricket

RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

Public TV
By Public TV
11 minutes ago
mangaluru congress leaders
Dakshina Kannada

ಮಂಗಳೂರು| ಒತ್ತಡಕ್ಕೆ ಮಣಿದು ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಹಮೀದ್‌ ರಾಜೀನಾಮೆ ಘೋಷಣೆ

Public TV
By Public TV
28 minutes ago
Mangaluru Murder 1
Dakshina Kannada

ಮುಸ್ಲಿಂ ಯುವಕರ ಜೀವಕ್ಕೆ ಬೆಲೆಯೇ ಇಲ್ಲ, ಪೂರ್ವನಿಯೋಜಿತವಾಗಿ ಕೊಲೆ: ರಿಯಾಜ್ ಕಡಂಬು ಆಕ್ರೋಶ

Public TV
By Public TV
55 minutes ago
Gurjapura Bridge
Districts

ಮುಂಗಾರು ಅಬ್ಬರ, ಜಲಾಶಯಗಳು ಬಹುತೇಕ ಭರ್ತಿ – ಗುರ್ಜಾಪುರ ಬ್ಯಾರೇಜ್‌ನ 194 ಗೇಟ್ ಓಪನ್

Public TV
By Public TV
2 hours ago
Heart attack in Chhattisgarh Bagalkote soldier dies
Bagalkot

ಛತ್ತೀಸ್‌ಗಢದಲ್ಲಿ ಹೃದಯಾಘಾತ – ಬಾಗಲಕೋಟೆಯ ಯೋಧ ನಿಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?