Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕೇಂದ್ರ ಅಕ್ಕಿ ಯಾಕೆ ಕೊಡ್ಬೇಕು – ಅವ್ರನ್ನ ಕೇಳಿ ಗ್ಯಾರಂಟಿ ಘೋಷಣೆ ಮಾಡಿದ್ರಾ?: ಕುಮಾರಸ್ವಾಮಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರ ಅಕ್ಕಿ ಯಾಕೆ ಕೊಡ್ಬೇಕು – ಅವ್ರನ್ನ ಕೇಳಿ ಗ್ಯಾರಂಟಿ ಘೋಷಣೆ ಮಾಡಿದ್ರಾ?: ಕುಮಾರಸ್ವಾಮಿ

Bengaluru City

ಕೇಂದ್ರ ಅಕ್ಕಿ ಯಾಕೆ ಕೊಡ್ಬೇಕು – ಅವ್ರನ್ನ ಕೇಳಿ ಗ್ಯಾರಂಟಿ ಘೋಷಣೆ ಮಾಡಿದ್ರಾ?: ಕುಮಾರಸ್ವಾಮಿ

Public TV
Last updated: June 21, 2023 3:06 pm
Public TV
Share
3 Min Read
hd kumaraswamy 7
SHARE

ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದವರು ಕೊಟ್ಟ ಮಾತಿನಂತೆ ಅಕ್ಕಿ (Rice) ಕೊಡದೇ ನಾಟಕ ಆಡ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಕ್ಕಿ ಗ್ಯಾರಂಟಿ ವಿಳಂಬ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳ ನಾಟಕವನ್ನು ಜನರು ನೋಡಲೇಬೇಕು. ಎರಡು ರಾಷ್ಟ್ರೀಯ ಪಕ್ಷಗಳಿಗೆ ಮತ ಕೊಟ್ಟಿದ್ದಾರೆ. ಇವರ ನಾಟಕ ನೋಡಲೇಬೇಕು. ಇದು ಈಗ ಅನಿವಾರ್ಯತೆ ಎಂದು ವ್ಯಂಗ್ಯವಾಡಿದರು.

Siddaramaiah 9

ರಾಜ್ಯದ ಜನ ಕೊಟ್ಟಿರೋ ತೀರ್ಮಾನದಿಂದ ನಾಡಿನ ಜನರಿಗೆ ಹೇಗೆ ಟೋಪಿ ಹಾಕ್ತಾರೆ ಅನ್ನೋದನ್ನು ಜನರು ನೋಡಲೇಬೇಕು. ಇದನ್ನು ಜನರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ನಿನ್ನೆ ಪ್ರತಿಭಟನೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷರು, ಸಚಿವರು ಅಕ್ಕಿಗಾಗಿ ಪ್ರತಿಭಟನೆ ಮಾಡಿ ಕೇಂದ್ರದ ಮೇಲೆ ದೂಷಣೆ ಮಾಡಿದ್ದಾರೆ. 10 ಕೆಜಿ ಅಕ್ಕಿ ಕೊಡ್ತೀವಿ ಅಂತ ಜನರ ಮುಂದೆ ಮಾತು ಕೊಟ್ಟಾಗ ಈ ಸಮಸ್ಯೆ ಬಗ್ಗೆ ಅರಿವು ಇರಲಿಲ್ಲವಾ ಈ ಸರ್ಕಾರಕ್ಕೆ ಎಂದು ಕಿಡಿಕಾರಿದರು.

ಎಫ್‌ಸಿಐಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಹೇಳ್ತಾರೆ. ರಾಜ್ಯದ ಸಿಎಂ ಹೀಗೆ ಉಡಾಫೆ ಮಾತಾಡೋದು ಎಷ್ಟು ಸರಿ? ಅಕ್ಕಿ ಬೇಕಿದ್ರೆ ಕೇಂದ್ರ ಸಚಿವರನ್ನು ಸಿಎಂ ಅಥವಾ ಸಚಿವರೋ ಭೇಟಿ ಆಗಬೇಕಿತ್ತು. ಯಾವನೋ ಎಫ್‌ಸಿಐ ಅಧಿಕಾರಿಗೆ ಪತ್ರ ಬರೆದು ಅಕ್ಕಿ ಕೊಡಿ ಅಂತ ಕೇಳಿದ್ರೆ ಅವನಿಗೇನು ಪವರ್ ಇದೆ? ಕೆಲವು ಗೈಡ್‌ಲೈನ್ಸ್ ಅವರು ಇಟ್ಟುಕೊಂಡಿದ್ದಾರೆ. ಈಗ ಕೇಂದ್ರ ಸರ್ಕಾರವೇ 5 ಕೆಜಿ ಅಕ್ಕಿ ಕೊಡ್ತಿದ್ದಾರೆ. ಇಲ್ಲಿ ಜನರಿಗೆ ಕೊಡ್ತಿರೋದೆ ಆ 5 ಕೆಜಿ. ಕಾಂಗ್ರೆಸ್ ನಾಯಕರು ಒಂದು ವಾರದಿಂದ ಪದೇ ಪದೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ. ರಾಜ್ಯವನ್ನು ದ್ವೇಷಿಸುತ್ತಿದ್ದಾರೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಕೇವಲ ಕೇಂದ್ರದ ಮೇಲೆ ದೂಷಣೆ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ ಯಾರು ಹೇಳ್ತಿಲ್ಲ ಅಂತ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಅಕ್ರಮ ಮುಚ್ಚಲು ಕಾಂಗ್ರೆಸ್‌ನಿಂದಲೇ ಸ್ತ್ರೀ ಶಕ್ತಿ ಸಂಘಗಳ ಪ್ರತಿಭಟನೆ: ಹೆಚ್‌ಡಿಕೆ ಬಾಂಬ್

hd kumaraswamy 4

ಕೇಂದ್ರ ಸರ್ಕಾರಕ್ಕೆ ಇಡೀ ದೇಶದಲ್ಲಿ ಅವರದ್ದೇ ಆದ ಕಮಿಟ್‌ಮೆಂಟ್ ಇರುತ್ತೆ. ಇವರಿಗೆ ಬೇಕಾದ ಹಾಗೆ ಅಕ್ಕಿ ಕೊಡಿ ಅಂದ್ರು ಅವ್ರು ಯಾಕೆ ಕೊಡ್ತಾರೆ? ನಾನು ಸಮ್ಮಿಶ್ರ ಸರ್ಕಾರದಲ್ಲಿ ರೈತರ ರಾಷ್ಟ್ರೀಯ ಬ್ಯಾಂಕ್‌ಗಳ ಸಾಲಮನ್ನಾ ಮಾಡಿದೆ. ಹಾಗಂತ ಪ್ರಧಾನಿ ಕೇಂದ್ರ ಸರ್ಕಾರ ಹಣ ಕೊಡಬೇಕು ಅಂತ ಕೇಳಿದ್ನಾ? ನಮ್ಮ ರಾಜ್ಯದ ಜನರ ತೆರಿಗೆ ಹಣದಿಂದ ನಾನು ಸಾಲಮನ್ನಾ ಮಾಡಿದೆ. ಇವತ್ತು ಅಕ್ಕಿ ಕೊಡೋದು ಕಾಂಗ್ರೆಸ್ ಪಕ್ಷಕ್ಕೆ ದರ್ದು ಇದೆ. ಕೇಂದ್ರಕ್ಕೆ ಯಾವ ದರ್ದು ಇದೆ ನೀವು ಕೇಳೊ ಅಕ್ಕಿ ಕೊಡೋಕೆ? ಜನತೆಗೆ ಮಾತು ಕೊಟ್ಟಿದ್ದು ನೀವು 10 ಕೆಜಿ ಕೊಡ್ತೀರಿ ಅಂತ. ಅದಕ್ಕೆ ಪರ್ಯಾಯ ವ್ಯವಸ್ಥೆ ಖರ್ಚು ನೀವು ರೆಡಿ ಮಾಡಿಕೊಳ್ಳಬೇಕು. ಈ ನಾಟಕ ಎಷ್ಟು ದಿವಸ ಆಡ್ತೀರಾ? ಅಂತ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಕನ್ನಡ ನಾಡಿನ ಜನತೆಗೆ ಹೇಳ್ತೀನಿ, ಜನ ತೀರ್ಮಾನ ತೆಗೆದುಕೊಳ್ಳುವಾಗ ನಿಮ್ಮ ಬದುಕು ಏನು ಅಂತ ನೋಡಿ ತೀರ್ಮಾನ ಮಾಡಿ. ನಿಮ್ಮ ಬದುಕು ಕಟ್ಟಿಕೊಳ್ಳಲು ಒಳ್ಳೆಯ ತೀರ್ಮಾನ ಮಾಡದೇ ಹೋದರೆ ಮುಂದೆ ಇನ್ನು ಕೆಟ್ಟ ದಿನಗಳನ್ನು ನೋಡಬೇಕಾಗುತ್ತದೆ. 5 ಕೆಜಿ ಆದ್ರೂ ಕೊಡಲಿ 10 ಕೆಜಿ ಆದ್ರೂ ಕೊಡಲಿ. ನಾನು ಬಿಜೆಪಿ ಅವರ ತರಹ 15 ಕೆಜಿ ಕೊಡಿ ಅಂತ ಡಿಮಾಂಡ್ ಮಾಡೊಲ್ಲ. 10 ಕೆಜಿನೇ ಕೊಡಿ. 5 ಕೆಜಿ ಅಕ್ಕಿ ಕೊಡೋ ಜವಾಬ್ದಾರಿ ರಾಜ್ಯ ಸರ್ಕಾರದ್ದು. ಕೇಂದ್ರ ಸರ್ಕಾರದ್ದು ಅಲ್ಲ. ಕೇಂದ್ರ ಸರ್ಕಾರದ ಮೇಲೆ ಯಾಕೆ ಪ್ರತಿಭಟನೆ ಮಾಡ್ತೀರಾ? ಪ್ರತಿಭಟನೆ ಮಾಡಲು ನಿಮಗೆ ನೈತಿಕತೆ ಇದೆಯಾ? ಕೇಂದ್ರ ಸರ್ಕಾರ ಯಾಕೆ ಅಕ್ಕಿ ನಿಮಗೆ ಕೊಡಬೇಕು? ಎಂದು ಪ್ರಶ್ನೆ ಮಾಡಿದರು.

ಕೇಂದ್ರದ ಬಳಿ ನೀವು ಈ ತೀರ್ಮಾನ ಮಾಡಿದ ಅರ್ಜಿ ಹಾಕಿಕೊಂಡಿದ್ರಾ? ಈ ಘೋಷಣೆ ಮಾಡಿದಾಗ ಕೇಂದ್ರ ಸರ್ಕಾರದ ಪರ್ಮಿಷನ್ ತೆಗೆದುಕೊಂಡಿದ್ರಾ? ಯಾವನೋ ಒಬ್ಬ ಬಂದ ಎಲೆಕ್ಷನ್ ತಂತ್ರಗಾರಿಕೆ ಮಾಡೋನು. ಅವನು ಹೇಳಿದ್ದನ್ನೆಲ್ಲ ನನಗೂ ಫ್ರೀ, ನಿನಗೂ ಫ್ರೀ.. ಸಿಎಂ ನನ್ ಹೆಂಡ್ತಿಗೂ ಫ್ರಿ, ಸಚಿವರ ಹೆಂಡ್ತಿಗೂ ಫ್ರೀ ಅಂದ್ರಿ. ನಿಮ್ಮ ಡಿಸಿಎಂ ಏನ್ ಹೇಳ್ತಾರೆ? ಎಲ್ಲರಿಗೂ ಫ್ರೀ ಅಂದ್ರು. ಈಗ ಏನ್ ಆಗ್ತಿದೆ? ಇದೇನು ಹುಡುಗಾಟಿಕೆನಾ? ಈ ರಾಜ್ಯವನ್ನು ಈ ರೀತಿ ಮಾಡಿಕೊಂಡು ಹೊರಟಿರೋದು. ನೋಡೋಣ ಇವರು ಏನೇನು ಮಾಡ್ತಾರೆ ಅಂತ ಕಾಯೋಣ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿರುವುದು ಸತ್ಯ, ಈಗ ಮಾತಾಡಿದರೆ ಬೆಂಕಿ ಹಚ್ಚಿದಂತೆ: ಸಿ.ಪಿ ಯೋಗೇಶ್ವರ್

TAGGED:Anna Bhagya schemebjpcongressGuaranteehd kumaraswamyjdsRiceಅಕ್ಕಿಅನ್ನಭಾಗ್ಯ ಯೋಜನೆಕಾಂಗ್ರೆಸ್ಗ್ಯಾರಂಟಿಜೆಡಿಎಸ್ಬಿಜೆಪಿಹೆಚ್‍ಡಿ ಕುಮಾರಸ್ವಾಮಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Modi 1
Latest

ಸಂತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
5 minutes ago
Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
16 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
22 minutes ago
ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
1 hour ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
1 hour ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?