Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಎಡಗೈ ಬಳಕೆದಾರರಿಗೆಂದೇ ವಿಶೇಷವಾದ ಹೆಲ್ಮೆಟ್ ಲಾಂಚ್- ದಿಗಂತ್‌ & ಟೀಮ್‌ ಸಾಥ್

Public TV
Last updated: August 13, 2023 7:17 pm
Public TV
Share
3 Min Read
diganth
SHARE

ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ‌ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ. ಈ ಚಿತ್ರದ ಪ್ರೇರಣೆಯಿಂದ ವೇಗಾ 1308 ಸೌತ್ ಪಾವ್ ಎಂಬ ವಿಶೇಷ ಹೆಲ್ಮೆಟ್ ಲಾಂಚ್ ಮಾಡಿದೆ. ಇದು ಎಗಡೈ ಬಳಕೆದಾರರಿಗೆ ಬಹಳಷ್ಟು ಸುಲಭವಾಗಿದೆ. ಈ ಹೆಲ್ಮೆಟ್ ISI ಮತ್ತು ಸರ್ಟಿಫೈಡ್ ಹೊಂದಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡ ಭಾಗಿಯಾಗಿ ಸಿನಿಮಾ ಬಗ್ಗೆ ಹಾಗೂ ವೇಗಾ ಹೆಲ್ಮೆಟ್ ತಮ್ಮ ಚಿತ್ರಕ್ಕೆ ಬೆಂಬಲವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

diganth 1

ವೇಗಾ ಹೆಲ್ಮೆಟ್ ಕಂಪನಿ ಮನ್ಮತ್ ಶೆಟ್ಟಿ, ಒಂದು ದಿನಕ್ಕೆ 20 ಸಾವಿರ ಹೆಲ್ಮೆಟ್ ಕಂಪನಿ ಮಾರಾಟ ಮಾಡುತ್ತೇವೆ. ಎಡಗೈ ಬಳಸುವವರಿಗೆ ಸುಲಭವಾಗುವ ರೀತಿ ಹೊಸ ಹೆಲ್ಮೆಟ್ ತಯಾರಿಸಲಾಗಿದೆ. ನಾವು ದಿನನಿತ್ಯ ಹೊಸತನವನ್ನು ಕಲಿಯುತ್ತಿದ್ದೇನೆ. ಅದರಂತೆ ಇಂದು ವಿಶೇಷ ಹೆಲ್ಮೆಟ್ ಲಾಂಚ್  ಮಾಡಲಾಗಿದೆ. ಎಡಗೈ ಬಳಸುವ ಶೇಖಡ ಹತ್ತರಷ್ಟು ಮಂದಿಗೆ ಈ ಹೆಲ್ಮೆಟ್ ಉಪಯೋಗವಾಗಲಿದೆ‌ ಎಂದರು.

diganth manchale

ನಿರ್ಮಾಪಕ ಗುರುದತ್ ಗಣಿಗ ಮಾತನಾಡಿ, ಐಡಿಯಾ ಎಲ್ಲಾ ಶುರುವಾಗಿದ್ದು, ಸಮರ್ಥ್ ಅವರಿಂದ. ಇದೊಂದು ವಿಭಿನ್ನ ಕಥೆ. ಈ ರೀತಿ ಸಿನಿಮಾ ಬೇರೆ ಇಂಡಸ್ಟ್ರಿಯಲ್ಲಿ ಬಂದಾಗ ವಾವ್ ಎನ್ನುತ್ತಾರೆ. ಇಂತಹ ಕಥೆಗೆ ನಿರ್ಮಾಪಕರು ಸಿಗಲ್ಲ. ಸ್ನೇಹಿತರು , ಇಡೀ ತಂಡದ ಬೆಂಬಲದಿಂದ ಇಲ್ಲಿವರೆಗೂ ಬಂದಿದ್ದೇವೆ. ನಿರ್ದೇಶಕರು ತುಂಬಾ ಚೆನ್ನಾಗಿ ಕಥೆ ಮಾಡಿದ್ದಾರೆ ಎಂದರು. ನಿರ್ದೇಶಕ ಸಮರ್ಥ್ ಬಿ ಕಡಕೋಳ್, ಲಾಕ್ ಡೌನ್ ಟೈಮ್ ನಲ್ಲಿ ಬರೆದ ಕಥೆ ಇದು. ಈ ಕಥೆ ಇಟ್ಕೊಂಡು ಸುಮಾರು ನಿರ್ಮಾಪಕರ ಬಳಿ ಹೋದೆ.‌ ಕೊನೆಗೆ ಗುರು ಭೇಟಿಯಾದೆ. ನನ್ನ ಸ್ನೇಹಿತರು, ಮಂಜು ಸರ್ ಬೆಂಬಲದಿಂದ ಸಿನಿಮಾ ಆಗಿದೆ ಎಂದು ತಿಳಿಸಿದರು.‌ ಇದನ್ನೂ ಓದಿ:ಸಮುದಾಯವೊಂದನ್ನು ನಿಂದಿಸಿದ್ದಕ್ಕೆ ಉಪೇಂದ್ರ ಮೇಲೆ ಎಫ್‌ಐಆರ್ ದಾಖಲು

diganth 2

ನಟ ದಿಗಂತ್ (Diganth) ಮಾತನಾಡಿ, ನಮ್ಮ ಸಿನಿಮಾಗೆ ಸಾಥ್ ಕೊಟ್ಟ ವೇಗಾದವರಿಗೆ ದೊಡ್ಡ ಧನ್ಯವಾದ. ದಿನಕ್ಕೆ 20 ಸಾವಿರ ಹೆಲ್ಮೆಟ್ ಮಾರಾಟವಾಗುತ್ತದೆ. ಅವರು ಹೆಲ್ಮೆಟ್ ಜೊತೆ ನಮ್ಮ ಸಿನಿಮಾ ಕಾರ್ಡ್ ಹಾಕಿ ಎಲ್ಲರಿಗೂ ಪ್ರಮೋಷನ್ ಮಾಡುತ್ತಿದ್ದಾರೆ. ಎಡಗೈ ಬಳಸುವವರಿಗೆ ವೇಗಾ ವಿಶೇಷ ಹೆಲ್ಮೆಟ್ ಲಾಂಚ್ ಮಾಡಿದೆ. ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಕಥೆ ಅದ್ಭುತವಾಗಿದೆ. ಒಂದೊಳ್ಳೆ ತಂಡದ ಜೊತೆ ಒಳ್ಳೆ ಪ್ರಯತ್ನ ಮಾಡಿದ್ದೇವೆ ಎಂಬ ಹಾರೈಕೆ ಇರಲಿ ಎಂದರು.

DIGANTH 3

ದೂದ್ ಪೇಡಾ ದಿಗಂತ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಟ್ ‘ವೇಗ’ (Vega) ಹೆಲ್ಮೆಟ್ ಕಂಪನಿಯವರಿಗೆ ಇಷ್ಟವಾಗಿದ್ದು, ಅವರು ಈ ವಿಶೇಷ ಹೆಲ್ಮೆಟ್ ಮೂಲಕ ಚಿತ್ರತಂಡದ ಜತೆ ಕೈಜೋಡಿಸಿದ್ದಾರೆ. ಅಂದಹಾಗೆ ಇಂಥದ್ದೊಂದು ಹೆಲ್ಮೆಟ್ ರೂಪಿಸಿ ಮಾರುಕಟ್ಟೆಗೆ ಬಿಡುಗಡೆ ಆಗುತ್ತಿರುವುದು ಇದೇ ಮೊದಲು. ಇದನ್ನೂ ಓದಿ:ಚಿತ್ರೀಕರಣಕ್ಕೆ ಬ್ರೇಕ್‌ – ಅಮೆರಿಕದಲ್ಲಿ ಪ್ರಭಾಸ್‌ಗೆ ಶಸ್ತ್ರಚಿಕಿತ್ಸೆ

ನಿರ್ದೇಶಕ ಸಮರ್ಥ್ ಬಿ ಕಡಕೋಳ್ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apagathakke Karana Film) ಸಿನಿಮಾಗೆ ನಿರ್ದೇಶನ ಮಾಡಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಈ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರ. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್ (Radhika Narayan), ನಿಧಿ ಸುಬ್ಬಯ್ಯ (Nidhi Subbaih) ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಹೈಫನ್ ಪಿಕ್ಚರ್ಸ್ ಬ್ಯಾನರ್​​ನಡಿ ಗುರುದತ್ ಗಾಣಿಗ- ನಿರ್ದೇಶಕ ಸಮರ್ಥ್ ಬಿ ಕಡಕೋಳ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಈ ಸಿನಿಮಾಗಿದೆ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Diganth ManchaleNIDHI SUBBAIAHಎಡಗೈ ಅಪಘಾತಕ್ಕೆ ಕಾರಣ ಸಿನಿಮಾದಿಗಂತ್ ಮಂಚಾಲೆಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

hrithik roshan prithviraj sukumaran
ಹೃತಿಕ್ ರೋಷನ್‌ಗೆ ಪೃಥ್ವಿರಾಜ್ ಸುಕುಮಾರನ್ ಆ್ಯಕ್ಷನ್ ಕಟ್?
7 minutes ago
ranjani raghavan
ಗೆಳೆಯನ ಜೊತೆ ರಂಜನಿ ರಾಘವನ್ ಲಾಂಗ್ ಡ್ರೈವ್
34 minutes ago
hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
13 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
17 hours ago

You Might Also Like

mangaluru Rain Death
Dakshina Kannada

ದ.ಕನ್ನಡ | ಭಾರೀ ಮಳೆಗೆ ಗುಡ್ಡ, ಮನೆ ಕುಸಿತ – ಬಾಲಕಿ ಸೇರಿ ಇಬ್ಬರು ಸಾವು

Public TV
By Public TV
18 minutes ago
Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
1 hour ago
Punjab Firecracker Factory 2
Crime

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Public TV
By Public TV
1 hour ago
Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
2 hours ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
2 hours ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?