Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೃಷಿ ವಲಯವನ್ನು ರಕ್ಷಿಸಲು, ಬಲಪಡಿಸಲು ಡಿಜಿಟಲ್ ಕೃಷಿ, ಹವಾಮಾನ ಕ್ರಮ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೃಷಿ ವಲಯವನ್ನು ರಕ್ಷಿಸಲು, ಬಲಪಡಿಸಲು ಡಿಜಿಟಲ್ ಕೃಷಿ, ಹವಾಮಾನ ಕ್ರಮ: ಮೋದಿ

Latest

ಕೃಷಿ ವಲಯವನ್ನು ರಕ್ಷಿಸಲು, ಬಲಪಡಿಸಲು ಡಿಜಿಟಲ್ ಕೃಷಿ, ಹವಾಮಾನ ಕ್ರಮ: ಮೋದಿ

Public TV
Last updated: February 5, 2022 7:16 pm
Public TV
Share
2 Min Read
MODI 3
SHARE

ಹೈದರಾಬಾದ್: ಹವಾಮಾನ ಬದಲಾವಣೆಯ ಪರಿಣಾಮದಿಂದ ರೈತರನ್ನು ರಕ್ಷಿಸಲು ಸಾವಯವ ಕೃಷಿ ಮತ್ತು ಡಿಜಿಟಲ್ ಕೃಷಿಗೆ ಸರ್ಕಾರ ಒತ್ತು ನೀಡುತ್ತಿದೆ. ಇದಕ್ಕಾಗಿ ಈ ವರ್ಷದ ಕೇಂದ್ರ ಬಜೆಟ್‍ನಲ್ಲಿ ವಿಶೇಷ ನಿಬಂಧನೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಸಮತಾ ಪ್ರತಿಮೆಯನ್ನು ಅನಾವರಣಗೊಳಿಸಲು ಮತ್ತು ಕೃಷಿ ಸಂಶೋಧನಾ ಸಂಸ್ಥೆ ಇಕ್ರಿಸ್ಯಾಟ್‍ನ 50ನೇ ವಾರ್ಷಿಕೋತ್ಸವದ ಆಚರಣೆಯನ್ನು ಕಿಕ್‍ಸ್ಟಾರ್ಟ್ ಮಾಡಲು ಮೋದಿ ಇಂದು ಹೈದರಾಬಾದ್‍ನಲ್ಲಿದ್ದಾರೆ. ಈ ಹಿನ್ನೆಲೆ ಮೋದಿ ಅವರು ಇಂಟನ್ರ್ಯಾಷನಲ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಸೆಮಿ-ಆರಿಡ್ ಟ್ರಾಫಿಕ್ಸ್(ICRISAT)ನ ಹವಾಮಾನ ಬದಲಾವಣೆ ಸಂಶೋಧನಾ ಸೌಲಭ್ಯವನ್ನು ಸಸ್ಯ ಸಂರಕ್ಷಣೆ ಮತ್ತು ಕ್ಷಿಪ್ರ ಜನರೇಷನ್ ಅಡ್ವಾನ್ಸ್‍ಮೆಂಟ್ ಫೆಸಿಲಿಟಿಯನ್ನು ಉದ್ಘಾಟಿಸಿದರು. ಇದನ್ನೂ ಓದಿ: ಭಾರತಕ್ಕೆ ಇಂದು ಪ್ರಧಾನಿ ಇಲ್ಲ, ಏನೇ ಮಾಡಿದ್ರೂ ಜನ ಸುಮ್ಮನಿರಬೇಕೆನ್ನುವ ರಾಜನಿದ್ದಾನೆ: ರಾಗಾ

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಐದು ದಶಕಗಳಲ್ಲಿ, ಕೃಷಿಯನ್ನು ಸುಲಭ ಮತ್ತು ಸುಸ್ಥಿರಗೊಳಿಸಲು ICRISAT ಇತರ ರಾಷ್ಟ್ರಗಳಿಗೆ ಸಹಾಯ ಮಾಡಿದೆ. ಭಾರತದ ಕೃಷಿ ಕ್ಷೇತ್ರವನ್ನು ಬಲಪಡಿಸಲು ಈ ಸಂಸ್ಥೆಯು ಹೆಚ್ಚು ಉತ್ತೇಜನ ಕೊಡಲು ಮುಂದುವರಿಯುತ್ತೆ ಎಂದು ಭರವಸೆ ವ್ಯಕ್ತಪಡಿಸಿದರು.

WhatsApp Image 2022 02 05 at 4

ಹವಾಮಾನದ ಸವಾಲಿನಿಂದ ನಮ್ಮ ರೈತರನ್ನು ರಕ್ಷಿಸಲು ನಾವು ಯೋಜನೆಯನ್ನು ಮಾಡಿದ್ದೇವೆ. ಅದಕ್ಕೆ ನಮ್ಮ ಗಮನವು ಬೇಸಿಕ್ಸ್ ಗೆ ಬ್ಯಾಕ್ ಟು ಫ್ಯೂಚರ್ ಮತ್ತು ಮಾರ್ಚ್ ಟು ಫ್ಯೂಚರ್ ಎರಡರ ಸಮ್ಮೇಳವಾಗಿದೆ. ದೇಶದ ಶೇ.80ಕ್ಕಿಂತ ಹೆಚ್ಚು ಸಣ್ಣ ರೈತರ ಮೇಲೆ ನಮ್ಮ ಗಮನ ಕೇಂದ್ರೀಕೃತವಾಗಿದೆ. ಯೂನಿಯನ್ ಬಜೆಟ್ 2022-23 ಸಾವಯವ ಕೃಷಿ ಮತ್ತು ಡಿಜಿಟಲ್ ಕೃಷಿಯ ಮೇಲೆ ಕೇಂದ್ರೀಕೃತವಾಗಿದೆ ಎಂದು ಹೇಳಿದರು.

ಡಿಜಿಟಲ್ ಕೃಷಿಯು ನಮ್ಮ ಬಹುಪಾಲು ಕೃಷಿ ದೇಶದ ಭವಿಷ್ಯವಾಗಿದೆ. ರೈತರ ಸಬಲೀಕರಣಕ್ಕಾಗಿ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಳ್ಳಲು ನಮ್ಮ ಸರ್ಕಾರ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಇದಲ್ಲದೆ, ಸಂಪೂರ್ಣ ಕೃಷಿ ಮೌಲ್ಯ ಸರಪಳಿಯನ್ನು ಬಲಪಡಿಸಲು ರೈತ ಉತ್ಪಾದಕ ಸಂಸ್ಥೆಗಳನ್ನು(ಎಫ್‍ಪಿಒ) ನಿರ್ಮಿಸಲು ಕೇಂದ್ರವು ಹೆಚ್ಚು ಗಮನಹರಿಸಿದೆ ಎಂದು ವಿವರಿಸಿದರು.

ದೇಶದ ಸಣ್ಣ ರೈತರನ್ನು ಸಾವಿರಾರು ಎಫ್‍ಪಿಒಗಳಾಗಿ ಸಂಘಟಿಸುವ ಮೂಲಕ, ನಾವು ಅವರನ್ನು ಜಾಗೃತ ಮತ್ತು ದೊಡ್ಡ ಮಾರುಕಟ್ಟೆ ಶಕ್ತಿಯನ್ನಾಗಿ ಮಾಡಲು ಬಯಸುತ್ತೇವೆ ಎಂದು ತಿಳಿಸಿದರು.

farmer

ಈ ವರ್ಷದ ಕೇಂದ್ರ ಬಜೆಟ್‍ನಲ್ಲಿ ಹವಾಮಾನ ಕ್ರಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇದು ‘ಹಸಿರು ಭವಿಷ್ಯದ’ ಕಡೆಗೆ ಭಾರತದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಈ ವರ್ಷದ ಬಜೆಟ್‍ನಲ್ಲಿ ಹವಾಮಾನ ಕ್ರಮಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಈ ವರ್ಷದ ಬಜೆಟ್ ಪ್ರತಿ ವಲಯದಲ್ಲಿ ಹಸಿರು ಭವಿಷ್ಯದತ್ತ ಭಾರತದ ಬದ್ಧತೆಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ

ಸರ್ಕಾರದ ಸುಸ್ಥಿರತೆಯ ಗುರಿಗಳನ್ನು ಪ್ರಸ್ತಾಪಿಸಿದ ಅವರು, ಭಾರತವು 2070ರ ವೇಳೆಗೆ ನಿವ್ವಳ-ಶೂನ್ಯ ಇಂಗಾಲದ ಹೊರಸೂಸುವಿಕೆಯ ಗುರಿಯನ್ನು ಹೊಂದಿದೆ ಎಂದು ಭವಿಷ್ಯದ ಬಗ್ಗೆ ವಿವರಿಸಿದರು. ನಾವು ಪರಿಸರಕ್ಕಾಗಿ ಜೀವನಶೈಲಿಯ ಅಗತ್ಯವನ್ನು ಎತ್ತಿ ತೋರಿಸಿದ್ದೇವೆ. ಪ್ರೊ.ಪ್ಲಾನೆಟ್ ಪೀಪಲ್ ಚಳುವಳಿಗೆ ಕರೆ ನೀಡಿದ್ದೇವೆ ಎಂದು ಒತ್ತಿ ಹೇಳಿದರು.

TAGGED:Digital Agriculturefarmersnarendra modiNew Delhiಡಿಜಿಟಲ್ ಕೃಷಿನರೇಂದ್ರ ಮೋದಿನವದೆಹಲಿರೈತರು
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ ಹೊಂದಿದ್ದಕ್ಕೆ ಸುಪಾರಿ, ಐವರು ಅರೆಸ್ಟ್‌

Public TV
By Public TV
25 seconds ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
5 minutes ago
ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
27 minutes ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
58 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
1 hour ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?