Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಲೆ ಏರಿಸುತ್ತಿರುವ ಈ ಸರ್ಕಾರ ಒಂದು ರೀತಿ ಕೋಲ್ಡ್‌ಬ್ಲಡೆಡ್ ಹಂತಕನಿದ್ದಂತೆ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಲೆ ಏರಿಸುತ್ತಿರುವ ಈ ಸರ್ಕಾರ ಒಂದು ರೀತಿ ಕೋಲ್ಡ್‌ಬ್ಲಡೆಡ್ ಹಂತಕನಿದ್ದಂತೆ: ದಿನೇಶ್ ಗುಂಡೂರಾವ್

Bengaluru City

ಬೆಲೆ ಏರಿಸುತ್ತಿರುವ ಈ ಸರ್ಕಾರ ಒಂದು ರೀತಿ ಕೋಲ್ಡ್‌ಬ್ಲಡೆಡ್ ಹಂತಕನಿದ್ದಂತೆ: ದಿನೇಶ್ ಗುಂಡೂರಾವ್

Public TV
Last updated: April 4, 2022 6:48 pm
Public TV
Share
3 Min Read
DINESH GUNDURAO
SHARE

ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಶಾಸಕ ದಿನೇಶ್ ಗುಂಡೂರಾವ್ ಸರ್ಕಾರವನ್ನು ಕೋಲ್ಡ್ ಬ್ಲೆಡ್ಡೆಡ್ ಹಂತಕ ಎಂದು ಹರಿಹಾಯ್ದಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಪ್ರತಿದಿನ ತೈಲಬೆಲೆ ಏರುತ್ತಲೇ ಇದೆ. ಕೇವಲ 13 ದಿನದ ಅವಧಿಯಲ್ಲಿ 8 ರೂ. ಏರಿಕೆಯಾಗಿದೆ. ಪ್ರತಿದಿನ ಪೈಸೆಗಳ ಲೆಕ್ಕದಲ್ಲಿ ತೈಲ ಬೆಲೆ ಏರಿಸುತ್ತಿರುವ ಕೇಂದ್ರ, ಜನರಿಗೆ ಒಂದೇ ಬಾರಿ ವಿಷ ಕೊಟ್ಟು ಸಾಯಿಸದೆ, ಒಂದೊಂದೆ ತೊಟ್ಟು ವಿಷ ಕೊಟ್ಟು ಸಾಯಿಸುವ ಪ್ರಯೋಗ ಮಾಡುತ್ತಿದೆ. ಕರುಣೆಯಿಲ್ಲದ ಈ ಸರ್ಕಾರ ಒಂದು ರೀತಿ ಕೋಲ್ಡ್‍ಬ್ಲಡೆಡ್ ಹಂತಕನಿದ್ದಂತೆ.

1
ಪ್ರತಿದಿನ ತೈಲಬೆಲೆ ಏರುತ್ತಲೇ ಇದೆ.
ಕೇವಲ 14ದಿನದ ಅವಧಿಯಲ್ಲಿ ₹8.40 ಏರಿಕೆಯಾಗಿದೆ.
ಪ್ರತಿದಿನ ಪೈಸೆಗಳ ಲೆಕ್ಕದಲ್ಲಿ ತೈಲ ಬೆಲೆ ಏರಿಸುತ್ತಿರುವ ಕೇಂದ್ರ, ಜನರಿಗೆ‌ ಒಂದೇ ಬಾರಿ ವಿಷ ಕೊಟ್ಟು ಸಾಯಿಸದೆ, ಒಂದೊಂದೆ ತೊಟ್ಟು ವಿಷ ಕೊಟ್ಟು ಸಾಯಿಸುವ ಪ್ರಯೋಗ ಮಾಡುತ್ತಿದೆ. ಕರುಣೆಯಿಲ್ಲದ ಸರ್ಕಾರ ಒಂದು ರೀತಿ ಕೋಲ್ಡ್‌ಬ್ಲಡೆಡ್ ಹಂತಕನಿದ್ದಂತೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 4, 2022

ತೈಲ ಬೆಲೆ ನಿಯಂತ್ರಣ ನಮ್ಮ ಕೈಲಿಲ್ಲ ಎಂದು ಈಗ ಹೇಳುತ್ತಿರುವ ಕೇಂದ್ರ, ಕಳೆದ ನಾಲ್ಕೂವರೆ ತಿಂಗಳು ತೈಲ ಬೆಲೆ ಏರದೆ ತಟಸ್ಥವಾಗಿದ್ದು ಯಾಕೆ.? ಪಂಚರಾಜ್ಯ ಚುನಾವಣೆಯ ಕಾರಣಕ್ಕೆ ತೈಲ ಬೆಲೆ ಏರಿಕೆಯಾಗದಂತೆ ಕೇಂದ್ರ ನೋಡಿಕೊಂಡಿತ್ತು. ಈಗ ಚುನಾವಣೆ ಮುಗಿದಿದೆ. ಹೊಳೆ ದಾಟಿದ ಮೇಲೆ ಅಂಬಿಗನ ಹಂಗ್ಯಾಕೆ ಎಂಬಂತೆ ಈಗ ತೈಲಬೆಲೆಯನ್ನು ಏರಿಸುತ್ತಿದೆ. ಇದನ್ನೂ ಓದಿ: ಬಿಜೆಪಿ, ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

1
ತೈಲ ಬೆಲೆ ನಿಯಂತ್ರಣ ನಮ್ಮ ಕೈಲಿಲ್ಲ ಎಂದು ಈಗ ಹೇಳುತ್ತಿರುವ ಕೇಂದ್ರ, ಕಳೆದ ನಾಲ್ಕೂವರೆ ತಿಂಗಳು ತೈಲ ಬೆಲೆ ಏರದೆ ತಟಸ್ಥವಾಗಿದ್ದು ಯಾಕೆ?
ಪಂಚರಾಜ್ಯ ಚುನಾವಣೆಯ ಕಾರಣಕ್ಕೆ ತೈಲ ಬೆಲೆ ಏರಿಕೆಯಾಗದಂತೆ ಕೇಂದ್ರ ನೋಡಿಕೊಂಡಿತ್ತು.
ಈಗ ಚುನಾವಣೆ ಮುಗಿದಿದೆ.
ಹೊಳೆ ದಾಟಿದ ಮೇಲೆ ಅಂಬಿಗನ ಹಂಗ್ಯಾಕೆ ಎಂಬಂತೆ ಈಗ ತೈಲಬೆಲೆಯನ್ನು ಏರಿಸುತ್ತಿದೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 4, 2022

ತೈಲಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತೈಲ ಬಾಂಡ್‍ನ ಕಾಗಕ್ಕ ಗೂಬಕ್ಕನ ಕಥೆ ಹೇಳುತ್ತಾರೆ. ತೈಲಬಾಂಡ್‍ಗೆ ಕೊಡಬೇಕಾಗಿರುವ ಸಾಲ 2 ಲಕ್ಷದ 20 ಸಾವಿರ ಕೋಟಿ. ಕಳೆದ 8 ವರ್ಷಗಳಲ್ಲಿ ಹೆಚ್ಚುವರಿ ಅಬಕಾರಿ ಸುಂಕದ ಮೂಲಕ ಕೇಂದ್ರ ವಸೂಲಿ ಮಾಡಿರುವುದು 26 ಲಕ್ಷ ಕೋಟಿಯಾಗಿದೆ. ಆ 26 ಲಕ್ಷ ಕೋಟಿ ಯಾರ ಉದ್ಧಾರಕ್ಕೆ ಖರ್ಚಾಯ್ತು.? ಇದನ್ನೂ ಓದಿ: ಜನರ ಗಮನ ಬೇರೆ ಕಡೆ ಸೆಳೆಯಲು ಬಿಜೆಪಿ ಪಿತೂರಿ ನಡೆಸಿದೆ: ಶ್ರೀನಿವಾಸ್ ಮಾನೆ

3
ತೈಲಬೆಲೆ ಏರಿಕೆ ಸಮರ್ಥಿಸಿಕೊಳ್ಳಲು ವಿತ್ತ ಸಚಿವೆ @nsitharaman ತೈಲ ಬಾಂಡ್‌ನ ಕಾಗಕ್ಕ ಗೂಬಕ್ಕನ ಕಥೆ ಹೇಳುತ್ತಾರೆ.

ತೈಲಬಾಂಡ್‌ಗೆ ಕೊಡಬೇಕಾಗಿರುವ ಸಾಲ 2 ಲಕ್ಷದ 20 ಸಾವಿರ ಕೋಟಿ.
ಕಳೆದ 8 ವರ್ಷಗಳಲ್ಲಿ ಹೆಚ್ಚುವರಿ ಅಬಕಾರಿ ಸುಂಕದ ಮೂಲಕ ಕೇಂದ್ರ ವಸೂಲಿ ಮಾಡಿರುವುದು 26 ಲಕ್ಷ ಕೋಟಿ.

ಆ 26 ಲಕ್ಷ ಕೋಟಿ ಯಾರ ಉದ್ದಾರಕ್ಕೆ ಖರ್ಚಾಯ್ತು

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 4, 2022

ತೈಲದ ಮೇಲೆ ಮನಸ್ಸಿಗೆ ಬಂದಂತೆ ಅಬಕಾರಿ ಸುಂಕ ಏರಿಸಿರುವ ಕೇಂದ್ರ, ದೇಶದ ಜನರನ್ನು ಅಕ್ಷರಶಃ ದರೋಡೆ ಮಾಡುತ್ತಿದೆ. ತಲೆಯಲ್ಲಿ ಮೆದುಳಿಲ್ಲದ ಕೆಲ ಭಕ್ತ ಶಿಖಾಮಣಿಗಳು ಸಾಮಾಜಿಕ ಜಾಲತಾಣದಲ್ಲಿ ತೈಲ ಬೆಲೆಯೇರಿಕೆಯನ್ನು ಸಮರ್ಥಿಸಿಕೊಳ್ಳುತ್ತಾ ಕೇಂದ್ರದ ಹಗಲು ದರೋಡೆಗೆ ಅಂಗೀಕಾರದ ಮುದ್ರೆ ಒತ್ತಿಸೋ ಪ್ರಯತ್ನ ಮಾಡುತ್ತಿದ್ದಾರೆ. ಇದು ದೇಶದ ದುರಂತ ಎಂದು ಟ್ವೀಟ್‍ನಲ್ಲಿ ಕಿಡಿಕಾರಿದ್ದಾರೆ.

TAGGED:bjpdieseldinesh gundu raoFuel pricespetrolಡೀಸೆಲ್ದಿನೇಶ್ ಗುಂಡೂರಾವ್ಪೆಟ್ರೋಲ್ಬಿಜೆಪಿಬೆಲೆ ಏರಿಕೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
4 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
9 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
34 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?