Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿಗೆ ತಾಕತ್ತಿದ್ದರೆ SDPIನ್ನು ನಿಷೇಧ ಮಾಡಲಿ: ದಿನೇಶ್ ಗುಂಡೂರಾವ್

Public TV
Last updated: May 29, 2022 1:05 pm
Public TV
Share
3 Min Read
SHARE

ಬೆಂಗಳೂರು: ಎಸ್‍ಡಿಪಿಐ ಕಾಂಗ್ರೆಸ್ ಕೂಸು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ತಿರುಗೇಟು ಕೊಟ್ಟಿದ್ದಾರೆ.

ಸರಣಿ ಟ್ವೀಟ್ ಮೂಲಕ ಪ್ರಹ್ಲಾದ್ ಜೋಶಿ ವಿರುದ್ಧ ಕಿಡಿಕಾರಿರುವ ಅವರು ತಾಕತ್ತಿದ್ದರೆ SDPIಯನ್ನ ಬಿಜೆಪಿ ನಿಷೇಧ ಮಾಡಲಿ ಅಂತ ಸವಾಲ್ ಹಾಕಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಎಸ್‍ಡಿಪಿಐ ಕಾಂಗ್ರೆಸ್ ಕೂಸು ಎಂದಿರುವ ಪ್ರಹ್ಲಾದ್ ಜೋಶಿ ಯಾರ ಕಿವಿಗೆ ಹೂ ಮುಡಿಸುತ್ತಿದ್ದಾರೆ? ಮುಸ್ಲಿಮರ ಮತ ವಿಭಜಿಸಿ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲ ಮಾಡಿಕೊಡುತ್ತಿರುವ ಎಸ್‍ಡಿಪಿಐ ಕಾಂಗ್ರೆಸ್ ಕೂಸಾಗಲು ಸಾಧ್ಯವೆ? ಎಸ್‍ಡಿಪಿಐ ಮತ್ತು ಓವೈಸಿಯ AIMIM ಪಕ್ಷ BJPಯ ಬೀ ಟೀಂ ಎಂದು ದೇಶಕ್ಕೆ ಗೊತ್ತಿದೆ. ಈ ಬಗ್ಗೆ ಜೋಶಿಯವರು ಎದೆ ತಟ್ಟಿ ಹೇಳುತ್ತಾರೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

1
SDPI ಕಾಂಗ್ರೆಸ್ ಕೂಸು ಎಂದಿರುವ ಪ್ರಲ್ಹಾದ್ ಜೋಶಿ ಯಾರ ಕಿವಿಗೆ ಹೂ ಮುಡಿಸುತ್ತಿದ್ದಾರೆ?
ಮುಸ್ಲಿಮರನ್ನು ಪ್ರಚೋದಿಸಿ ಚುನಾವಣೆಯಲ್ಲಿ BJPಗೆ ಅನುಕೂಲ ಮಾಡಿಕೊಡುತ್ತಿರುವ SDPI ಕಾಂಗ್ರೆಸ್ ಕೂಸಾಗಲು ಸಾಧ್ಯವೆ?
SDPI ಮತ್ತು ಓವೈಸಿಯ AIMIM ಪಕ್ಷ BJPಯ ಬೀ ಟೀಂ ಎಂದು ದೇಶಕ್ಕೆ ಗೊತ್ತಿದೆ‌.
ಈ ಬಗ್ಗೆ ಜೋಶಿಯವರು ಎದೆ ತಟ್ಟಿ ಹೇಳುತ್ತಾರೆಯೇ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 29, 2022

ಪ್ರಹ್ಲಾದ್ ಜೋಶಿ ಅವರು ಗಾಳಿಯಲ್ಲಿ ಗುಂಡು ಹಾರಿಸುವ ಬದಲು ಎಸ್‍ಡಿಪಿಐ, ಓವೈಸಿಯ ಎಐಎಮ್‌ಐಎಮ್‌  ಹಾಗೂ ನಾಗಪುರ ನಡುವಿನ ಕನೆಕ್ಷನ್ ಏನು ಎಂಬುದನ್ನು ತಿಳಿಸಲಿ. RSS ಕೃಪಾ ಪೋಷಿತ ನಾಟಕ ಮಂಡಳಿಯಲ್ಲಿ ಎಸ್‍ಡಿಪಿಐ ಪಾತ್ರವೇನು.? ಓವೈಸಿಯ ರೋಲ್ ಏನು ಎಂದು ದೇಶಕ್ಕೆ ತಿಳಿಯಲಿ.

2
ಪ್ರಲ್ಹಾದ್ ಜೋಶಿಯವರು ಗಾಳಿಯಲ್ಲಿ ಗುಂಡು ಹಾರಿಸುವ ಬದಲು SDPI, ಓವೈಸಿಯ AIMIM ಹಾಗೂw ನಾಗಪುರ ನಡುವಿನ ಕನೆಕ್ಷನ್ ಏನು ಎಂಬುದನ್ನು ತಿಳಿಸಲಿ.
RSS ಕೃಪಾ ಪೋಷಿತ ನಾಟಕ ಮಂಡಳಿಯಲ್ಲಿ‌ SDPI ಪಾತ್ರವೇನು? ಓವೈಸಿಯ ರೋಲ್ ಏನು ಎಂದು ದೇಶಕ್ಕೆ ತಿಳಿಯಲಿ.
ಈ ಸಂಘಟನೆಗಳಿಗೆ ನಾಗಪುರದ ಕನೆಕ್ಷನ್ ಇಲ್ಲದಿದ್ದರೆ ಈ ಕೂಡಲೇ SDPIನ್ನು ನಿಷೇಧಿಸಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 29, 2022

ಈ ಸಂಘಟನೆಗಳಿಗೆ ನಾಗಪುರದ ಕನೆಕ್ಷನ್ ಇಲ್ಲದಿದ್ದರೆ ಈ ಕೂಡಲೇ ಎಸ್‍ಡಿಪಿಐನ್ನು ನಿಷೇಧಿಸಲಿ. ಎಸ್‍ಡಿಪಿಐನಿಂದ ರಾಜಕೀಯ ಲಾಭ ಪಡೆಯುತ್ತಿರುವ ಬಿಜೆಪಿ ಅವರು ಎಸ್‍ಡಿಪಿಐ ಸಂಘಟನೆ ಕಾಂಗ್ರೆಸ್ ಕೂಸು ಎಂದು ಹಲುಬುವುದ್ಯಾಕೆ.? ಎಸ್‍ಡಿಪಿಐ ಸಂಘಟನೆಯ ಬಗ್ಗೆ ಕಾಂಗ್ರೆಸ್‍ಗೆ ಯಾವ ಸಾಫ್ಟ್ ಕಾರ್ನರ್ ಇಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯ ಸರ್ಕಾರವೇ ಇದೆ. ಎಸ್‍ಡಿಪಿಐ ಸಂಘಟನೆಯನ್ನು ನಿಷೇಧಿಸದಂತೆ ಬಿಜೆಪಿಯವರ ಕೈ ಕಟ್ಟಿ ಹಾಕಿರುವವರು ಯಾರು? ತಾಕತ್ತಿದ್ದರೆ ನಿಷೇಧಿಸಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: 4 ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ನಾಪತ್ತೆ

3
SDPIನಿಂದ ರಾಜಕೀಯ ಲಾಭ ಪಡೆಯುತ್ತಿರುವ BJP ಯವರು‌ SDPI ಸಂಘಟನೆ ಕಾಂಗ್ರೆಸ್ ಕೂಸು ಎಂದು ಹಲುಬುವುದ್ಯಾಕೆ?
SDPI ಸಂಘಟನೆಯ ಬಗ್ಗೆ ಕಾಂಗ್ರೆಸ್‌ಗೆ ಯಾವ ಸಾಫ್ಟ್ ಕಾರ್ನರ್ ಇಲ್ಲ.
ಕೇಂದ್ರ ಹಾಗೂ ರಾಜ್ಯದಲ್ಲಿ BJPಯ ಸರ್ಕಾರವೇ ಇದೆ.
SDPI ಸಂಘಟನೆಯನ್ನು ನಿಷೇಧಿಸದಂತೆ BJPಯವರ ಕೈ ಕಟ್ಟಿ ಹಾಕಿರುವವರ‌್ಯಾರು? ತಾಕತ್ತಿದ್ದರೆ ನಿಷೇಧಿಸಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 29, 2022

ಎಸ್‍ಡಿಪಿಐ ಸಂಘಟನೆ ಬಿಜೆಪಿಯ ಪಾಲಿಗೆ ಕಲ್ಪವೃಕ್ಷ ಇದ್ದಂತೆ. ಎಸ್‍ಡಿಪಿಐ ಸಂಘಟನೆ ನಿಷೇಧವಾಗುವುದು ಬಿಜೆಪಿಯವರಿಗೂ ಸುತಾರಾಂ ಇಷ್ಟವಿಲ್ಲ. ಈ ಸತ್ಯ ಜೋಶಿಯವರಿಗೂ ಗೊತ್ತಿದೆ. ಆದರೂ ಜೋಶಿಯವರು ಜನರ ಕಣ್ಣಿಗೆ ಮಣ್ಣೆರಚಲು ಎಸ್‍ಡಿಪಿಐನೊಂದಿಗೆ ಕಾಂಗ್ರೆಸ್‍ಗೆ ಸಂಬಂಧ ಕಲ್ಪಿಸುತ್ತಾರೆ. ಅಷ್ಟಕ್ಕೂ ಎಸ್‍ಡಿಪಿಐ ಸಂಘಟನೆಯಿಂದ ಕಾಂಗ್ರೆಸ್‍ಗೆ ಏನು ಲಾಭ ಜೋಶಿಯವರೆ.? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: RSS ಬಗ್ಗೆ ಸಿದ್ದರಾಮಯ್ಯಗೆ 1 ಪರ್ಸೆಂಟ್ ಅಷ್ಟೂ ಗೊತ್ತಿಲ್ಲ: ಎಸ್.ಟಿ.ಸೋಮಶೇಖರ್ ತಿರುಗೇಟು

TAGGED:bjpcongressdinesh gundu raoPralhad Joshiಎಸ್‍ಡಿಪಿಐಕಾಂಗ್ರೆಸ್ದಿನೇಶ್ ಗುಂಡೂರಾವ್ಪ್ರಹ್ಲಾದ್ ಜೋಷಿ
Share This Article
Facebook Whatsapp Whatsapp Telegram

Cinema Updates

ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
2 hours ago
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
6 hours ago
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
6 hours ago
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
8 hours ago

You Might Also Like

Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
19 minutes ago
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
40 minutes ago
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
55 minutes ago
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
1 hour ago
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
1 hour ago
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?