Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿಯ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ನೆರವಿಗಾಗಿಯೇ ಕಾಂಗ್ರೆಸ್ ಗ್ಯಾರಂಟಿಗಳನ್ನ ತಂದಿದೆ: ದಿನೇಶ್ ಗುಂಡೂರಾವ್

Public TV
Last updated: June 18, 2023 9:53 pm
Public TV
Share
3 Min Read
Dinesh Gundu Rao
SHARE

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು (Congress Guarantee) ಸರ್ಕಾರದ ಮೇಲೆ ಸಾಕಷ್ಟು ಹೊರೆ ಆಗುತ್ತಿದ್ದರೂ, ರಾಜ್ಯದ ಜನಸಾಮಾನ್ಯರ ಹೊರೆ ಇಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಬಿಜೆಪಿಗೆ (BJP) ತಿರುಗೇಟು ನೀಡಿರುವ ಗುಂಡೂರಾವ್, ಕೇಂದ್ರ ಬಿಜೆಪಿ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಬಿಸಿ ಜನಸಾಮಾನ್ಯನಿಗೆ ತಟ್ಟಿದೆ. ಜನರ ಮೇಲಾಗಿರುವ ಬೆಲೆ ಏರಿಕೆಯ ಹೊರೆ ಕಡಿಮೆ ಮಾಡಲೆಂದೇ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನ ತರಬೇಕಾಯ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರ ಅಧಿಕಾರವಧಿ ಅರ್ಧಕ್ಕೆ ಅಂತ ಯಾರೂ ಹೇಳಿಲ್ಲ: ಸಚಿವ ಸತೀಶ್ ಜಾರಕಿಹೊಳಿ

3
BJPಯವರೇ, ರಾಜ್ಯದ ಮಹಿಳೆಯರು ತಿರುಗಿಬಿದ್ದಿರುವುದು, ಸಿಟ್ಟಿಗೆದ್ದಿರುವುದು ನಮ್ಮ ಮೇಲಲ್ಲ.

ಅವರ ಸಿಟ್ಟು ಸೆಡವು, ಹತಾಶೆಗಳು ನಿಮ್ಮ ಮೋದಿ ಸರ್ಕಾರದ ಕುರುಡು ಆರ್ಥಿಕ ನೀತಿಗಳ ಬಗ್ಗೆ.

ಅದು ಈಗಾಗಲೇ ರಾಜ್ಯದ ಫಲಿತಾಂಶದಲ್ಲಿ ಸಾಬೀತಾಗಿದೆ‌‌.

ಹೀಗಿರುವಾಗ ಆಕಾಶಕ್ಕೆ ಉಗುಳುವ ಮೂರ್ಖತನವೇಕೆ BJPಯವರೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 18, 2023

ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಹಿಳೊಯೊಬ್ಬರು ಅಕ್ಕಿ ಬೇಳೆ ಕಾಳುಗಳ ಬೆಲೆ ಏರಿಕೆ ಕಡಿಮೆ ಮಾಡಿ ಎಂದು ಮನವಿ ಮಾಡಿದ್ದರು. ಮಹಿಳೆಯ ವೀಡಿಯೋವನ್ನ ಟ್ವೀಟ್ ಮಾಡಿದ್ದ ಬಿಜೆಪಿ, ಸರ್ಕಾರದ ವಿರುದ್ಧ ಮಹಿಳೆಯರು ತಿರುಗಿ ಬಿದ್ದಿದ್ದಾರೆ ಎಂದು ಆರೋಪಿಸಿತ್ತು.

2
BJPಯವರೇ, ನಾವು ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ತಂದಿದ್ದೇ ನಿಮ್ಮ ಮೋದಿ ಸರ್ಕಾರದ ಬೆಲೆಯೇರಿಕೆಯಿಂದ ಸಾಮಾನ್ಯ ಜನರನ್ನು ಪಾರು ಮಾಡಲು‌.

ಇದು ನಿಮಗೆ ತಿಳಿದಿರಲಿ.

ಇಂದಿನ ಬೆಲೆಯೇರಿಕೆಗೆ ಮೋದಿಯವರಲ್ಲದೇ ಬೇರ್ಯಾರು ಕಾರಣ?

ಬಿಜೆಪಿಯವರಿಗೆ ಆತ್ಮಸಾಕ್ಷಿಯಿದ್ದರೆ ಬೆಲೆಯೇರಿಕೆಗೆ ಯಾರು ಕಾರಣ ಎಂದು ಪ್ರಶ್ನಿಸಿಕೊಳ್ಳಲಿ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 18, 2023

ಬಿಜೆಪಿ ಟ್ವೀಟ್‍ಗೆ ತಿರುಗೇಟು ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬೆಲೆ ಏರಿಕೆ ಕೇಂದ್ರ ಬಿಜೆಪಿ ಸರ್ಕಾರದ ಕುರುಡು ಆರ್ಥಿಕ ನೀತಿಗಳಿಂದ ಆಗಿರುವುದು. ಬೆಲೆ ಏರಿಕೆಗೆ ಮೋದಿಯವರಲ್ಲದೇ ಬೇರೆ ಯಾರು ಕಾರಣ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಗೆ ಆತ್ಮಸಾಕ್ಷಿ ಇದ್ದರೆ ಬೆಲೆ ಏರಿಕೆಗೆ ಯಾರು ಕಾರಣ ಎಂದು ತಮ್ಮನ್ನ ತಾವು ಪ್ರಶ್ನಿಸಿಕೊಳ್ಳಲಿ ಎಂದಿದ್ದಾರೆ.

2
BJPಯವರೇ, ನಾವು ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ತಂದಿದ್ದೇ ನಿಮ್ಮ ಮೋದಿ ಸರ್ಕಾರದ ಬೆಲೆಯೇರಿಕೆಯಿಂದ ಸಾಮಾನ್ಯ ಜನರನ್ನು ಪಾರು ಮಾಡಲು‌.

ಇದು ನಿಮಗೆ ತಿಳಿದಿರಲಿ.

ಇಂದಿನ ಬೆಲೆಯೇರಿಕೆಗೆ ಮೋದಿಯವರಲ್ಲದೇ ಬೇರ್ಯಾರು ಕಾರಣ?

ಬಿಜೆಪಿಯವರಿಗೆ ಆತ್ಮಸಾಕ್ಷಿಯಿದ್ದರೆ ಬೆಲೆಯೇರಿಕೆಗೆ ಯಾರು ಕಾರಣ ಎಂದು ಪ್ರಶ್ನಿಸಿಕೊಳ್ಳಲಿ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 18, 2023

ಜನಸಾಮಾನ್ಯರಿಗೆ ನೇರವಾಗಿ ಬಿಸಿ ತಟ್ಟುವಂತಹ ನಾಲ್ಕು ಉತ್ಪನ್ನಗಳ ಬೆಲೆ ಏರಿಕೆಯ ಪಟ್ಟಿಯನ್ನು ಟ್ವೀಟ್ ಮಾಡಿರುವ ಅವರು, ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದ್ದಾರೆ. 65 ರೂ. ಇದ್ದ ಪೆಟ್ರೋಲ್ 103 ಆಯ್ತು, 50 ರೂ. ಇದ್ದ ಡೀಸೆಲ್ 90 ರೂ. ಏರಿಸಿದ್ರು. 80 ರೂ. ಇದ್ದ ಅಡುಗೆ ಎಣ್ಣೆ 170 ರೂ. ಗೆ, 400 ರೂ. ಇದ್ದ ಸಿಲಿಂಡರ್ ಗ್ಯಾಸ್ 1,150 ರೂ.ಗೆ ಏರಿಸಿದ್ದು ನಾವಾ ಮೋದಿಯವರಾ (Narendra Modi) ಎಂದು ಬಿಜೆಪಿಯನ್ನ ಪ್ರಶ್ನಿಸಿದ್ದಾರೆ.

Dinesh Gundu Rao Twitter

ಇಷ್ಟೊಂದು ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯನ ಹೊರೆ ಇಳಿಸಲೆಂದೇ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿಯಂತಹ ಕಾರ್ಯಕ್ರಮಗಳನ್ನ ತರಬೇಕಾಯ್ತು ಎಂದು ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದಾರೆ. ಐದು ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆಯಾಗಬಹುದು. ಆದರೆ ಜನರನ್ನ ಬೆಲೆ ಏರಿಕೆಯಿಂದ ರಕ್ಷಿಸುವುದು ಮುಖ್ಯವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮಹಿಳೆಯರು ಬಿಜೆಪಿ ವಿರುದ್ಧ ತಿರುಗಿಬಿದ್ದು ಚುನಾವಣೆಯಲ್ಲಿ ಫಲಿತಾಂಶವನ್ನು ಕೊಟ್ಟಿದ್ದಾರೆ. ಕರ್ನಾಟಕ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬೆಲೆ ಏರಿಕೆ ವಿರುದ್ಧ ಮಹಿಳೆಯರ ಸಿಟ್ಟು ಸೆಡವು ಸ್ಪಷ್ಟವಾಗಿ ಕಾಣಿಸುತ್ತದೆ. ಹೀಗಿರುವಾಗ ಬಿಜೆಪಿ ಆಕಾಶಕ್ಕೆ ಉಗುಳುವ ಮೂರ್ಖತನ ಏಕೆ ಮಾಡುತ್ತಿದೆ ಎಂದು ಗುಂಡೂರಾವ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನನ್ನ ಲಿವರ್ ಏನು ಕಬ್ಬಿಣದ್ದಾ? ಹಗಲು ರಾತ್ರಿ ಮದ್ಯಪಾನ ಆರೋಪಕ್ಕೆ ಭಗವಂತ್ ಮಾನ್ ತಿರುಗೇಟು

TAGGED:bjpCongress Guaranteedinesh gundu raonarendra modiಕಾಂಗ್ರೆಸ್‌ ಗ್ಯಾರಂಟಿದಿನೇಶ್ ಗುಂಡೂರಾವ್ಬಿಜೆಪಿ
Share This Article
Facebook Whatsapp Whatsapp Telegram

Cinema News

Theatre artist and actor Dinesh Mangaluru passes away
ರಂಗಭೂಮಿ ಕಲಾವಿದ ಕೆಜಿಎಫ್‌ ನಟ ದಿನೇಶ್ ಮಂಗಳೂರು ನಿಧನ
Bengaluru City Cinema Districts Latest Main Post Udupi
Radhika Sarathkumar birthday
ರಾಧಿಕಾ ಹುಟ್ಟುಹಬ್ಬದಲ್ಲಿ ಸ್ಟಾರ್ ಗೆಳತಿಯರು, ಒಬ್ರಗಿಂತ ಒಬ್ರು ಸುಂದರಿಯರು
Cinema Latest South cinema Top Stories
Daisy Shah
ಕನ್ನಡ ಸಿನಿಮಾ ಹಾಡಿನಲ್ಲಿ ಹೀರೋಯಿನ್ ಹೊಕ್ಕಳಿನ ಮೇಲೆ ಹಣ್ಣಿನ ಸಲಾಡ್ ಮಾಡಲಾಗುತ್ತಿತ್ತು: `ಆ’ ನಟಿಯ ಹೇಳಿದ್ಯಾರಿಗೆ?
Cinema Latest Sandalwood Top Stories
Chiranjeevi teams up with Bobby Kolli and KVN Productions
ಟಾಲಿವುಡ್‍ಗೂ ಎಂಟ್ರಿ ಕೊಟ್ಟ ಕೆವಿಎನ್ – ಮೆಗಾಸ್ಟಾರ್‌ಗೆ ಸಿನಿಮಾ ನಿರ್ಮಾಣ
Cinema Latest South cinema Top Stories
Devil Movie
ಡೆವಿಲ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
Cinema Latest Sandalwood Top Stories

You Might Also Like

Shubanshu Shukla in lucknow
Latest

ತವರೂರು ಲಕ್ನೋದಲ್ಲಿ ಶುಭಾಂಶು ಶುಕ್ಲಾಗೆ ಭರ್ಜರಿ ಸ್ವಾಗತ

Public TV
By Public TV
8 minutes ago
Odisha Youtuber Swept Away In Duduma Falls
Crime

ಒಡಿಶಾ | ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯೂಟ್ಯೂಬರ್

Public TV
By Public TV
31 minutes ago
ಸಾಂದರ್ಭಿಕ ಚಿತ್ರ- ಫೋಟೋ ಕೃಪೆ ಬೆಂಗಳೂರು ಪೊಲೀಸ್‌
Bengaluru City

ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

Public TV
By Public TV
55 minutes ago
Gouri Festival
Latest

ಏನಿದು ಗೌರಿ ಹಬ್ಬ? ಆಚರಣೆ ಹೇಗೆ?

Public TV
By Public TV
60 minutes ago
Dream 11
Cricket

ಆನ್‌ಲೈನ್ ಗೇಮಿಂಗ್ ನಿಷೇಧ – BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11

Public TV
By Public TV
1 hour ago
BJP Dharmasthala Chalo
Bengaluru City

ಬಿಜೆಪಿಯಿಂದ ಧರ್ಮಸ್ಥಳ ಚಲೋ – ಸುಮಾರು 400 ಕಾರುಗಳಲ್ಲಿ ಧರ್ಮಸ್ಥಳ ಯಾತ್ರೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?