Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು: ದಿನೇಶ್ ಗುಂಡೂರಾವ್

Bengaluru City

ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು: ದಿನೇಶ್ ಗುಂಡೂರಾವ್

Public TV
Last updated: June 23, 2022 9:06 am
Public TV
Share
3 Min Read
dinesh gundurao
SHARE

ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು, ಮಹಾರಾಷ್ಟ್ರದಲ್ಲಿ ಬಿಜೆಪಿ ಹೀನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

Uddhav Thackrey

ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ ಬಿಜೆಪಿ ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು. ಮಧ್ಯಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಹೀನ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ವರ್ತನೆ ಸಂವಿಧಾನ ಬಾಹಿರ ಎಂದು ಕಿಡಿಕಾರಿದ್ದಾರೆ.

1
ಮಹಾರಾಷ್ಟ್ರದಲ್ಲಿ‌ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ BJP ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ BJPಯವರ ಅನಿಷ್ಟ ಕೂಸು.
ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ BJP ಈಗ ಮಹಾರಾಷ್ಟ್ರದಲ್ಲೂ‌ ಹೀನ ರಾಜಕಾರಣ ಮಾಡುತ್ತಿದೆ.
BJPಯ ವರ್ತನೆ ಸಂವಿಧಾನ ಬಾಹಿರ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 22, 2022

ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೇ? ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ಇಡಿ ತನಿಖೆಗೆ ಆದೇಶಿಸಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತೆ ಕಾಡಂಚಿನಲ್ಲಿ ಪ್ರತ್ಯಕ್ಷ – ಮದ್ವೆಯಾಗೋದಾಗಿ ನಂಬಿಸಿ ಮೋಸ

2
ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೆ?
ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ED ತನಿಖೆಗೆ ಆದೇಶಿಸಲು ಸಾಧ್ಯವೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 22, 2022

ಅಧಿಕಾರಕ್ಕಾಗಿ ಬಿಜೆಪಿ ಎಷ್ಟು ಕೀಳು ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಇಂದಿನ ರಾಜಕೀಯ ಸನ್ನಿವೇಶ ಮಗದೊಂದು ಉದಾಹರಣೆ. ಸಂವಿಧಾನಕ್ಕೆ ಸದಾ ಅಪಚಾರ ಎಸಗುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಕತ್ತು ಹಿಸುಕುತ್ತಾ ಬಂದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಅನೈತಿಕ ರಾಜಕಾರಣದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ ಎಂದು ಹರಿಹಾಯ್ದಿದ್ದಾರೆ.

3
ಅಧಿಕಾರಕ್ಕಾಗಿ BJP ಎಷ್ಟು ಕೀಳು ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಇಂದಿನ ರಾಜಕೀಯ ಸನ್ನಿವೇಶ ಮಗದೊಂದು ಉದಾಹರಣೆ. ಸಂವಿಧಾನಕ್ಕೆ ಸದಾ ಅಪಚಾರ ಎಸಗುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಕತ್ತು ಹಿಸುಕುತ್ತಾ ಬಂದಿರುವ ಬಿಜೆಪಿ ‌ಈಗ ಮಹಾರಾಷ್ಟ್ರದಲ್ಲೂ ಅನೈತಿಕ ರಾಜಕಾರಣದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 22, 2022

ಸಂವಿಧಾನಬದ್ಧವಾಗಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸುವ ಕೆಟ್ಟ ಸಂಪ್ರದಾಯ ಶುರುವಾಗಿದ್ದೇ ಕರ್ನಾಟಕದಲ್ಲಿ. ಆಪರೇಷನ್ ಕಮಲದ ಜನಕ ಯಡಿಯೂರಪ್ಪನವರು. ಬಿಎಸ್‍ವೈ ಸೃಷ್ಟಿಸಿದ ಪಿಡುಗನ್ನು ಇಂದು ದೇಶಾದ್ಯಂತ ಬಿಜೆಪಿಯವರು ಹಬ್ಬಿಸಿ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಇಂತಹ ಪಿಡುಗಿಗೆ ಜನರೇ ಕಡಿವಾಣ ಹಾಕಬೇಕು ಎಂದು ಕೆಂಡಕಾರಿದ್ದಾರೆ. ಇದನ್ನೂ ಓದಿ: ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತ – ಕಂಗನಾ ಹಳೇ ವೀಡಿಯೋ ವೈರಲ್

4
ಸಂವಿಧಾನಬದ್ಧವಾಗಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸುವ ಕೆಟ್ಟ ಸಂಪ್ರದಾಯ ಶುರುವಾಗಿದ್ದೇ ಕರ್ನಾಟಕದಲ್ಲಿ. ಆಪರೇಷನ್ ಕಮಲದ ಜನಕ ಯಡಿಯೂರಪ್ಪನವರು.
BSY ಸೃಷ್ಟಿಸಿದ ಪಿಡುಗನ್ನು‌‌ ಇಂದು ದೇಶಾದ್ಯಂತ BJPಯವರು ಹಬ್ಬಿಸಿ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ.
ಇಂತಹ ಪಿಡುಗಿಗೆ ಜನರೇ ಕಡಿವಾಣ ಹಾಕಬೇಕು

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 22, 2022

Live Tv

TAGGED:bengalurubjpdinesh gunduraomaharashtratweetಟ್ವೀಟ್ದಿನೇಶ್ ಗುಂಡೂರಾವ್ಬಿಜೆಪಿಬೆಂಗಳೂರುಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Sharanprakash Patil 1
Kalaburagi

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ದ್ವಿಗುಣ: ಶರಣಪ್ರಕಾಶ ಪಾಟೀಲ್

Public TV
By Public TV
3 hours ago
Rehan Ahmed Will Jacks
Cricket

16 ಎಸೆತಗಳಲ್ಲಿ 44 ರನ್‌ – ಇಂಗ್ಲೆಂಡಿಗೆ ರೋಚಕ ಜಯ, ಸೋತರೂ ನ್ಯೂಜಿಲೆಂಡಿಗಿದೆ ಸೆಮಿ ಅವಕಾಶ

Public TV
By Public TV
3 hours ago
temple theft
Chamarajanagar

ಗುಂಡ್ಲುಪೇಟೆ ತಾಲೂಕಿನ 6 ದೇವಸ್ಥಾನಗಳಲ್ಲಿ ಕಳವು

Public TV
By Public TV
3 hours ago
Hindu activist fatally attacked by Muslim youths in Napoklu Madikeri
Districts

ನಾಪೋಕ್ಲಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ

Public TV
By Public TV
4 hours ago
Bagalkot stone pelting case Women protest against police arrest of Hindu youth
Bagalkot

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

Public TV
By Public TV
5 hours ago
surat suicide
Crime

3 ಪುಟಗಳ ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?