Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೇಳಿದ್ದನ್ನೇ ಹೇಳೋ ಕಿಸಬಾಯಿ ದಾಸನಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತಾಡ್ತೀರಾ: ಮೋದಿಗೆ ಗುಂಡೂರಾವ್ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೇಳಿದ್ದನ್ನೇ ಹೇಳೋ ಕಿಸಬಾಯಿ ದಾಸನಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತಾಡ್ತೀರಾ: ಮೋದಿಗೆ ಗುಂಡೂರಾವ್ ಪ್ರಶ್ನೆ

Bengaluru City

ಹೇಳಿದ್ದನ್ನೇ ಹೇಳೋ ಕಿಸಬಾಯಿ ದಾಸನಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತಾಡ್ತೀರಾ: ಮೋದಿಗೆ ಗುಂಡೂರಾವ್ ಪ್ರಶ್ನೆ

Public TV
Last updated: September 2, 2022 12:34 pm
Public TV
Share
2 Min Read
mnd dinesh gundurao
SHARE

ಬೆಂಗಳೂರು: ಮೋದಿಯವರೇ ಇಂದಾದರೂ ಹೇಳಿದ್ದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ ಎಂದು ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

I2U2 narendra modi

ಪ್ರಧಾನಿ ಮೋದಿ ಅವರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಸರಣಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ಇಂದು ಮಂಗಳೂರಿಗೆ ಬರುತ್ತಿರುವ ಮೋದಿಯವರಿಗೆ ಸ್ವಾಗತ. ಯಥಾಪ್ರಕಾರ ಇಂದೂ ಕೂಡ ಮೋದಿಯವರ ಬುರುಡೆ ಭಾಷಣ ಚರ್ವಿತ ಚರ್ವಣದಂತೆ ರಿಪೀಟ್ ಆಗಲಿದೆ. ಆದರೂ ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕರ್ಮ ಕನ್ನಡಿಗರದ್ದು. ಮೋದಿಯವರೇ ಇಂದಾದರೂ ಹೇಳಿದ್ದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ ಎಂದು ವ್ಯಂಗ್ಯವಾಡಿದ್ದಾರೆ.

1
ಇಂದು‌ ಮಂಗಳೂರಿಗೆ ಬರುತ್ತಿರುವ #Modi ಯವರಿಗೆ ಸ್ವಾಗತ.
ಯಥಾಪ್ರಕಾರ ಇಂದೂ ಕೂಡ ಮೋದಿಯವರ ಬುರುಡೆ ಭಾಷಣ ಚರ್ವಿತ ಚರ್ವಣದಂತೆ ರಿಪೀಟ್ ಆಗಲಿದೆ.

ಆದರೂ ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕರ್ಮ ಕನ್ನಡಿಗರದ್ದು.

ಮೋದಿಯವರೆ ಇಂದಾದರೂ ಹೇಳಿದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 2, 2022

ಮೋದಿಯವರೇ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆ, ಪಿಎಸ್‍ಐ ಹಗರಣ, ಕೆಪಿಟಿಸಿಎಲ್ ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ, ಜ್ಯೂ.ಇಂಜಿನಿಯರ್ ನೇಮಕಾತಿ ಹಗರಣ ಹಾಗೂ ನಿಮ್ಮ ಪಕ್ಷ 2018ರ ಪ್ರಣಾಳಿಕೆಯಲ್ಲಿ 600 ವಚನ ಕೊಟ್ಟು ಒಂದನ್ನೂ ಈಡೇರಿಸದೇ ವಚನ ವಂಚನೆಯ ಬಗ್ಗೆ ಮಾತಾಡುವಿರಾ? ನಿಮ್ಮ ಪಾರದರ್ಶಕತೆಗೆ ಸವಾಲು ಇದು ಎಂದಿದ್ದಾರೆ.

2
ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ @BJP4Karnataka ಸರ್ಕಾರದ 40% ಕಮೀಷನ್ ದಂಧೆ, PSI ಹಗರಣ, KPTCL ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ, ಜ್ಯೂ.ಇಂಜಿನಿಯರ್ ನೇಮಕಾತಿ ಹಗರಣ ಹಾಗೂ ನಿಮ್ಮ ಪಕ್ಷ 2018ರ ಪ್ರಣಾಳಿಕೆಯಲ್ಲಿ 600 ವಚನ ಕೊಟ್ಟು ಒಂದನ್ನೂ ಈಡೇರಿಸದೆ ವಂಚನೆಯ ಬಗ್ಗೆ ಮಾತಾಡುವಿರಾ?
ನಿಮ್ಮ ಪಾರದರ್ಶಕತೆಗೆ ಸವಾಲು ಇದು.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 2, 2022

ಮೋದಿಯವರೇ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಜಿಎಸ್‍ಟಿ ಬಾಕಿ ಯಾಕೆ ಕೊಟ್ಟಿಲ್ಲ, 15ನೇ ಹಣಕಾಸು ಆಯೋಗ ನೀಡಿದ್ದ ವಿಶೇಷ ಅನುದಾನ ರಾಜ್ಯಕ್ಕೆ ಕೊಡದಿರುವುದು ಯಾಕೆ? 2014ರಲ್ಲಿ 52 ಲಕ್ಷ ಕೋಟಿ ಇದ್ದ ದೇಶದ ಸಾಲ ನಿಮ್ಮ ಅಧಿಕಾರಾವಧಿಯಲ್ಲಿ 1.42 ಲಕ್ಷ ಕೋಟಿ ಏರಿಕೆಯಾಗಿದ್ದು ಯಾಕೆ? ಎಂಬ ಬಗ್ಗೆ ದಯವಿಟ್ಟು ಮಾತನಾಡುವಿರಾ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಜ್ರಕುಮಾರ್ ಇನ್ನಿಲ್ಲ

3#Modi ಯವರೆ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯಕ್ಕೆ ಕೇಂದ್ರದಿಂದ #GST ಬಾಕಿ ಯಾಕೆ ಕೊಟ್ಟಿಲ್ಲ, 15ನೇ ಹಣಕಾಸು ಆಯೋಗ ನೀಡಿದ್ದ ವಿಶೇಷ ಅನುಧಾನ ರಾಜ್ಯಕ್ಕೆ ಕೊಡದಿರುವುದು ಯಾಕೆ?

2014 ರಲ್ಲಿ 52 ಲಕ್ಷ ಕೋಟಿ ಇದ್ದ ದೇಶದ ಸಾಲ ನಿಮ್ಮ ಅಧಿಕಾರಾವಧಿಯಲ್ಲಿ 1.42 ಲಕ್ಷ ಕೋಟಿ ಏರಿಕೆಯಾಗಿದ್ದು ಯಾಕೆ ಎಂಬ ಬಗ್ಗೆ ದಯವಿಟ್ಟು ಮಾತನಾಡುವಿರಾ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 2, 2022

ಮೋದಿಯವರೇ, ಇಂದಿನ ನಿಮ್ಮ ಭಾಷಣದಲ್ಲಿ ತೈಲಬೆಲೆ ಯದ್ವಾತದ್ವಾ ಏರಿಕೆಯಾಗಿದ್ದು ಯಾಕೆ? 80 ರೂ. ಇದ್ದ ಅಡುಗೆ ಎಣ್ಣೆ 180 ರೂ. ಗಡಿ ದಾಟಿದ್ದು ಯಾಕೆ? 400 ರೂ. ಇದ್ದ ಸಿಲಿಂಡರ್ ಬೆಲೆ ಸಾವಿರ ತಲುಪಿದ್ದು ಹೇಗೆ? 30 ರೂ. ಇದ್ದ ಸಾಬೂನು 60 ರೂ. ಆಗಿದ್ದು ಹೇಗೆ? ತಿನ್ನುವ ಅನ್ನಕ್ಕೂ ನಿಮ್ಮ ಸರ್ಕಾರ GST ಹಾಕಿ ದೋಚುತ್ತಿರುವ ಬಗ್ಗೆ ಮಾತನಾಡುವಿರಾ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ಸೂಚಿಸುತ್ತದೆ: ಮುಂಬೈ ಕೋರ್ಟ್

4
ಮೋದಿಯವರೆ,ಇಂದಿನ ನಿಮ್ಮ ಭಾಷಣದಲ್ಲಿ ತೈಲಬೆಲೆ ಯದ್ವಾತದ್ವಾ ಏರಿಕೆಯಾಗಿದ್ದು ಯಾಕೆ?
₹80 ಇದ್ದ ಅಡುಗೆ ಎಣ್ಣೆ ₹180 ರ ಗಡಿ ದಾಟಿದ್ದು ಯಾಕೆ?
₹400 ರೂ ಇದ್ದ ಸಿಲಿಂಡರ್ ಬೆಲೆ ಸಾವಿರ ತಲುಪಿದ್ದು ಹೇಗೆ?
₹30 ಇದ್ದ ಸಾಬೂನು ₹60 ಆಗಿದ್ದು ಹೇಗೆ? ತಿನ್ನುವ ಅನ್ನಕ್ಕೂ ನಿಮ್ಮ‌ ಸರ್ಕಾರ GST ಹಾಕಿ ದೋಚುತ್ತಿರುವ ಬಗ್ಗೆ ಮಾತನಾಡುವಿರಾ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 2, 2022

ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ಪಿಎಂ ಕೇರ್ಸ್ ಹೆಸರಲ್ಲಿ ಸಂಗ್ರಹಿಸಿದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? ಆಪರೇಷನ್ ಕಮಲಕ್ಕೆ ಬಳಕೆಯಾಗುವ ದುಡ್ಡಿನ ಮೂಲ ಯಾವುದು? ಬಿಜೆಪಿಯವರ ಮೇಲೆ ಇಡಿ, ಐಟಿ & ಸಿಬಿಐ ದಾಳಿ ನಡೆಯದ ರಹಸ್ಯವೇನು? ರೈತರ ಸಾಲ ಮನ್ನಾ ಮಾಡದೇ ಕಾರ್ಪೋರೆಟ್ ಕುಳಗಳ ಲಕ್ಷ ಲಕ್ಷ ಕೋಟಿ ತೆರಿಗೆ ಮನ್ನಾ ಮಾಡಿದ ಬಗ್ಗೆ ಮಾತನಾಡುವಿರಾ ಎಂದಿದ್ದಾರೆ.

5
ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ #PMCares ಹೆಸರಲ್ಲಿ ಸಂಗ್ರಹಿಸಿದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು?

ಆಪರೇಷನ್ ಕಮಲಕ್ಕೆ ಬಳಕೆಯಾಗುವ ದುಡ್ಡಿನ ಮೂಲ ಯಾವುದು?#BJP ಯವರ ಮೇಲೆ ED,IT & CBI ದಾಳಿ ನಡೆಯದ ರಹಸ್ಯವೇನು?

ರೈತರ ಸಾಲ ಮನ್ನಾ ಮಾಡದೆ ಕಾರ್ಪೋರೆಟ್ ಕುಳಗಳ ಲಕ್ಷ ಲಕ್ಷ ಕೋಟಿ ತೆರಿಗೆ ಮನ್ನಾ ಮಾಡಿದ ಬಗ್ಗೆ ಮಾತನಾಡುವಿರಾ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 2, 2022

Live Tv
[brid partner=56869869 player=32851 video=960834 autoplay=true]

TAGGED:bengalurudinesh gunduraoMangalurunarendra moditweetಟ್ವೀಟ್ದಿನೇಶ್ ಗುಂಡೂರಾವ್ನರೇಂದ್ರ ಮೋದಿಬೆಂಗಳೂರುಮಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
4 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
21 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
37 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
1 hour ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
1 hour ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?