Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೈತ್ರಾ ಕುಂದಾಪುರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚೈತ್ರಾ ಕುಂದಾಪುರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್!

Districts

ಚೈತ್ರಾ ಕುಂದಾಪುರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್!

Public TV
Last updated: April 25, 2018 11:11 am
Public TV
Share
2 Min Read
KPL CHAITRA ANSARI COLLAGE
SHARE

ಕೊಪ್ಪಳ: ಹಿಂದೂ ಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರ ಒಂದೇ ಭಾಷಣಕ್ಕೆ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಬೆಚ್ಚಿಬಿದ್ದಿದ್ದಾರೆ ಎಂದು ಹೇಳಲಾಗಿದ್ದು, ಆದ್ರೆ ಅವರನ್ನು ನ್ಯಾಯ ಸಮ್ಮತವಾಗಿ ಎದುರಿಸಲಾಗದ ಅನ್ಸಾರಿ ಬೆಂಬಲಿಗರು ಚೈತ್ರಾ ತೇಜೋವಧೆಗೆ ವಾಮಮಾರ್ಗ ಅನುಸರಿಸಿದ್ದಾರೆ.

ಕೆಲವು ದಿನಗಳಿಂದ ಕೊಪ್ಪಳ ಜಿಲ್ಲೆಯಾದ್ಯಂತ ಚೈತ್ರಾ ಕುಂದಾಪುರ ವೇಶ್ಯಾವಾಟಿಕೆಯಲ್ಲಿ ಸಿಕ್ಕಿಬಿದ್ದಿದ್ದಾರಂತೆ ಹೇಳುವ ಎಡಿಟೆಡ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಎರಡು ದಿನಗಳ ಹಿಂದೆ ಗಂಗಾವತಿಗೆ ಆಗಮಿಸಿದ್ದಾಗ ಚೈತ್ರಾ ಅವರು ಶಾಸಕ ಇಕ್ಬಾಲ್ ಅನ್ಸಾರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಈ  ಮೊದಲು ಸಹ ಚೈತ್ರಾ ಕುಂದಾಪುರಕ್ಕೆ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ರು, ಫೆಬ್ರವರಿ 20ಕ್ಕೆ ಮತ್ತೊಮ್ಮೆ ಕೊಪ್ಪಳಕ್ಕೆ ಚೈತ್ರಾ ಕುಂದಾಪುರ ಆಗಮಿಸುತ್ತಿದ್ದಾರೆ ಅಂತಾ ಹಿಂದೂ ಸಂಘಟನಾ ಕಾರ್ಯಕರ್ತರು ಫೇಸ್ ಬುಕ್ ನಲ್ಲಿ  ಬರೆದುಕೊಂಡಿದ್ರು. ಈ ಮೊದಲು ಸಹ ಚೈತ್ರಾ ನೇರವಾಗಿ ಶಾಸಕ ಅನ್ಸಾರಿ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ರು. ಈ ಹಿನ್ನೆಲೆಯಲ್ಲಿ ಅನ್ಸಾರಿ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ.

ಚೈತ್ರಾ ಕುಂದಾಪುರ ಹೇಳೋದು ಹೀಗೆ:
ವಾಟ್ಸಾಪ್, ಫೇಸ್‍ಬುಕ್‍ನಲ್ಲಿ ಕೆಲವೊಂದು ಗೊಂದಲ ಸೃಷ್ಟಿಸೋ ಪೋಸ್ಟ್ ಗಳು ಹರಿದಾಡುತ್ತಿದೆ. ಆದರೆ ನನಗೆ ಅಂತಹ ಯಾವುದೇ ದಾರಿದ್ರ್ಯ ಬಂದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ. ಈ ರೀತಿ ಪೋಸ್ಟ್ ಹಾಕಿದವರಿಗೆ ಒಂದು ಸಂದೇಶ ನೀಡಲು ಇಷ್ಟಪಡುತ್ತೇನೆ. ಈಗಾಗಲೇ ಇಲಿಯಾಸ್ ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿದ್ದೇನೆ. ಈ ಸುದ್ದಿಯ ಮೂಲ ಗಂಗಾವತಿ ಎಂದು ಹೇಳಲಾಗುತ್ತಿದೆ. ಆದರೆ ಮಂಗಳೂರು-ಉಡುಪಿ ಭಾಗದ ಮುಸ್ಲಿಮರ ಮೂಲಕ ಕಾಂಗ್ರೆಸ್ ಐಟಿ ಸೆಲ್ ಸಹಾಯದ ಮೂಲಕ ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. 2015ರಲ್ಲಿ ಉಡುಪಿಯಲ್ಲಿ ನಡೆದ ಒಂದು ಘಟನೆಯ ಫೋಟೋಗಳಿಗೆ ನನ್ನ ಫೋಟೋ ಸೇರಿಸಿ ಈ ರೀತಿ ಮಾಡಲಾಗುತ್ತಿದೆ.

ಈ ರೀತಿಯ ಫೋಟೋಗಳನ್ನು ಶೇರ್ ಮಾಡುವವರನ್ನು ಬಂಧಿಸಲು ಪೊಲೀಸರಿಗೆ 2 ದಿನಗಳ ಕಾಲ ಸಮಯ ನೀಡಿದ್ದೇನೆ. ಅಲ್ಲದೇ ನಾಳೆ ಇನ್ನಷ್ಟು ಮಂದಿಗೆ ಹಾಗೂ ಕಾಂಗ್ರೆಸ್ ಸೆಲ್ ಐಟಿ ಅಧಿಕಾರಿಗಳಾದ ದಿನೇಶ್ ನಾಯಕ್, ಅನಿಲ್ ರೆಡ್ಡಿ ಹಾಗೂ ಇಕ್ಬಾಲ್ ಅನ್ಸಾರಿ ಅವರ ಬೆಂಬಲಿಗರ ಮೇಲೆ ಕೇಸನ್ನು ದಾಖಲಿಸುತ್ತೇನೆ.

KPL Chaitra Ansari 4

ಈ ರೀತಿ ಪೋಸ್ಟ್ ಗಳಿಂದ ನನ್ನನ್ನು ಹಿಂದೂ ಸಮಾಜದ ಪರ ಕೆಲಸಗಳಿಂದ ವಿಮುಕ್ತಗೊಳಿಸಬಹುದು ಎಂದುಕೊಂಡಿದ್ದೀರಿ. ಈ ರೀತಿಯ ಸುದ್ದಿಗಳು ಈ ಹಿಂದೆ ಕೂಡ ಆಗಿತ್ತು. ಆದರೆ ಈ ಬಾರಿ ನಾನು ಗಂಭೀರವಾಗಿ ಪರಿಗಣಿಸಿದ್ದೀನಿ. ಈಗ ಈ ಪೋಸ್ಟ್ ಶೇರ್ ಮಾಡುತ್ತಿರುವ ಪ್ರತಿಯೊಬ್ಬರ ಫೋನ್ ನಂಬರ್ ಪಡೆದು ಪೊಲೀಸರಿಗೆ ಕೊಟ್ಟಿದ್ದೇನೆ. ಹಾಗಾಗಿ ಪೊಲೀಸರು 2 ದಿನಗಳಲ್ಲಿ ಅವರನ್ನು ಬಂಧಿಸಬೇಕು ಇಲ್ಲದಿದ್ದರೆ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸುವ ಎಲ್ಲ ತಯಾರಿ ನಡೆಸಿಕೊಂಡಿದ್ದೇವೆ.

ಪೋಸ್ಟ್ ವೈರಲ್ ಆಗುವ ಮೊದಲೇ ಅನ್ಸಾರಿ ಬೆಂಬಲಿಗ ಪರಮೇಶ್ ಬಡಿಗಿ ಎಂಬಾತ ಈ ಸುಳ್ಳು ಪೋಸ್ಟ್ ಗಳ ಬಗ್ಗೆ ವರದಿ ಮಾಡುವಂತೆ ಸ್ಥಳೀಯ ಯೂಟ್ಯೂಬ್ ಚಾನಲ್ ವರದಿಗಾರನಿಗೆ ಮಾಹಿತಿ ನೀಡಿದ್ದಾನೆ. ವರದಿ ಮಾಡಲು ನಿರಾಕರಿಸಿದ ಯೂಟ್ಯೂಬ್ ಚಾನೆಲ್ ನ ಗೋವಿಂದಗೆ ಅನ್ಸಾರಿ ಬೆಂಬಲಿಗ ಪರಮೇಶ ಅವಾಜ್ ಹಾಕಿದ್ದಾನೆ. ಅನ್ಸಾರಿ ಬೆಂಬಲಿಗ ಪರಮೇಶ್ ವರದಿ ಬಿತ್ತರಿಸುವಂತೆ ವರದಿಗಾರನಿಗೆ ತಾಕೀತು ಮಾಡಿದ ಆಡಿಯೋ ವೈರಲ್ ಆಗಿವೆ.

ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಚೈತ್ರಾ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

TAGGED:Chaitra KundapuraIqbal AnsarikoppalaphotopostPublic TVಇಕ್ಬಾಲ್ ಅನ್ಸಾರಿಕೊಪ್ಪಳಚೈತ್ರಾ ಕುಂದಾಪುರಪಬ್ಲಿಕ್ ಟಿವಿಪೋಸ್ಟ್ಫೋಟೋ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Kolar Passengers returned From Nepal Kathmandu
Districts

ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಸಮಸ್ಯೆ – ಕೋಲಾರಕ್ಕೆ ವಾಪಸ್ ಆದ 29 ಪ್ರಯಾಣಿಕರು

Public TV
By Public TV
14 minutes ago
Siddaramaiah 1 4
Bengaluru City

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Public TV
By Public TV
1 hour ago
anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
2 hours ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
2 hours ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
3 hours ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?