Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡೋಣ: ಅನರ್ಹರ ವಿರುದ್ಧ ಪ್ರಕಾಶ್ ರಾಜ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡೋಣ: ಅನರ್ಹರ ವಿರುದ್ಧ ಪ್ರಕಾಶ್ ರಾಜ್ ಕಿಡಿ

Bengaluru City

ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡೋಣ: ಅನರ್ಹರ ವಿರುದ್ಧ ಪ್ರಕಾಶ್ ರಾಜ್ ಕಿಡಿ

Public TV
Last updated: November 13, 2019 3:45 pm
Public TV
Share
2 Min Read
PRAKASH RAJ
SHARE

ಬೆಂಗಳೂರು: ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ನಟ ಪ್ರಕಾಶ್ ರಾಜ್, ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿದ್ದು, ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪಿತ್ತಿದೆ. ಹೀಗಾಗಿ 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ವಿಚಾರವಾಗಿ ಪ್ರಕಾಶ್ ರಾಜ್, ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು ಎನ್ನುವ ರೀತಿ ತೀರ್ಪು ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

prakash rai

ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ‘ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು’ ಎನ್ನುವ ತೀರ್ಪಿನ ಆಶೀರ್ವಾದ ಪಡೆದುಕೊಂಡು ‘ತೃಪ್ತ’ ಶಾಸಕರು ಕೊಂಕಣ ಸುತ್ಕೊಂಡು ಮೈಲಾರಕ್ಕೆ ಬಂದಿವೆ. ಒಳ್ಳೇದೆ ಆಯ್ತು, ಸ್ವಾಭಿಮಾನಿ ಕನ್ನಡಿಗರೇ ಇವುಗಳು ಜನ್ಮ ಜನ್ಮಕ್ಕೂ ಮರೆಯದೆ ಇರುವ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ಬರೆದುಕೊಂಡಿದ್ದಾರೆ.

ಸುಪ್ರೀಂಕೋರ್ಟ್ ನಲ್ಲಿ ಗೆದ್ದು ಬೀಗುತ್ತಿರುವ ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸಬೇಕು. ಈ ಮೂಲಕ ಅವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಪ್ರಕಾಶ್ ರಾಜ್ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ.

“ಹಾವೂ ಸಾಯ್ಬಾರ್ದು..ಕೋಲೂ ಮುರೀಬಾರ್ದು “ಎನ್ನುವ ತೀರ್ಪಿನ ಆಶೀರ್ವಾದ ಪಡಕೊಂಡು “ತ್ರಪ್ತ”ಶಾಸಕರು ..ಕೊಂಕಣ ಸುತ್ಕೊಂಡು ಮ್ಯಲಾರಕ್ ಬಂದವೆ ..ಓಳ್ಳೇದೆ ಆಯ್ತು ..ಸ್ವಾಭಿಮಾನಿ ಕನ್ನಡಿಗರೆ .. ಇವುಗಳು ..ಜನ್ಮ ಜನ್ಮಕ್ಕೂ ಮರೀದೆ ಇರೋ ತೀರ್ಪು ಕೊಡೋದು ಈಗ ನಮ್ಮ ಜವಾಬ್ದಾರಿ ..#justAsking

— Prakash Raj (@prakashraaj) November 13, 2019

17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಚುನಾವಣೆಗೆ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ. ಸ್ಪೀಕರ್ ಅವರಿಗೆ ಅನರ್ಹತೆ ಮಾಡಲು ಮಾತ್ರ ಅಧಿಕಾರ ಇರುತ್ತದೆ ಹೊರತು ನಿರ್ಧಿಷ್ಟ ಸಮಯದವರೆಗೆ ಅನರ್ಹ ಮಾಡಲು ಅವಕಾಶ ಇಲ್ಲ ಎಂದು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಅನರ್ಹತೆಯಾದರೂ ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಕೆಲವರು ಸ್ಪಷ್ಟಪಡಿಸಿದ್ದಾರೆ.

Rebel MLAs C 1

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ.

TAGGED:Disqualified MLAsPrakash RajPublic TVSupreme Courtverdictಅನರ್ಹ ಶಾಸಕರುಉಪ ಚುನಾವಣೆಪಬ್ಲಿಕ್ ಟಿವಿಪ್ರಕಾಶ್ ರಾಜ್ಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

Renee Nicole Good
Crime

ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ಅಧಿಕಾರಿ – ಆಕೆ ಭಯಾನಕವಾಗಿ ವರ್ತಿಸಿದ್ದೇ ಕಾರಣ ಎಂದ ಟ್ರಂಪ್‌

Public TV
By Public TV
2 minutes ago
BJP DKSHI
Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
By Public TV
1 hour ago
siddaramaiah KREDL
Bengaluru City

ಸಿಎಂಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

Public TV
By Public TV
1 hour ago
R.ASHOK
Bengaluru City

ರಾಜ್ಯದ ಖಜಾನೆಯನ್ನ ಕಾಂಗ್ರೆಸ್ ತನ್ನ ಖಜಾನೆ ಮಾಡೋಕೆ ಹೊರಟಿದೆ: ಆರ್. ಅಶೋಕ್

Public TV
By Public TV
1 hour ago
Indian Truck Drivers Cocaine
Crime

ಇಬ್ಬರು ಭಾರತೀಯ ಟ್ರಕ್‌ ಚಾಲಕರು ಅಮೆರಿಕದಲ್ಲಿ ಅರೆಸ್ಟ್‌ – ಟ್ರಕ್‌ನಲ್ಲಿತ್ತ 1,13,000 ಜನರನ್ನು ಕೊಲ್ಲುವಷ್ಟು ಕೊಕೇನ್?

Public TV
By Public TV
2 hours ago
6 year old child murdered in bengalurus whitefield police station area accused arrested
Bengaluru City

ಬೆಂಗಳೂರು | ಸ್ನೇಹಿತನ ಹೆಂಡ್ತಿ ಮೇಲಿನ ಸೇಡಿಗೆ 6 ವರ್ಷದ ಮಗಳ ಹತ್ಯೆ – ಆರೋಪಿ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?