Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಸು ಪ್ರತಿಮೆಗೆ ಜಮೀನು- ಡಿಕೆಶಿ ಸಮರ್ಥನೆ, ಬಿಜೆಪಿ ಕಟು ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಏಸು ಪ್ರತಿಮೆಗೆ ಜಮೀನು- ಡಿಕೆಶಿ ಸಮರ್ಥನೆ, ಬಿಜೆಪಿ ಕಟು ಟೀಕೆ

Bengaluru City

ಏಸು ಪ್ರತಿಮೆಗೆ ಜಮೀನು- ಡಿಕೆಶಿ ಸಮರ್ಥನೆ, ಬಿಜೆಪಿ ಕಟು ಟೀಕೆ

Public TV
Last updated: December 27, 2019 1:35 pm
Public TV
Share
3 Min Read
RMG DKSHI Christ copy
SHARE

– ವಿಶ್ವದಲ್ಲೇ ಅತಿ ಎತ್ತರದ ಏಸು ಪ್ರತಿಮೆ

ಬೆಂಗಳೂರು: ಕನಕಪುರದ ಹಾರೋಬೆಲೆಯಲ್ಲಿ ನಿರ್ಮಿಸಲು ಮುಂದಾಗಿರುವ ವಿಶ್ವದ ಎತ್ತರದ ಏಕಶಿಲಾ ಏಸು ಪ್ರತಿಮೆಗೆ ಜಮೀನು ನೀಡಿರುವುದನ್ನು ಮಾಜಿ ಸಚಿವ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ಮಾಡಿದ್ದ ಡಿಕೆಶಿ ವಿರುದ್ಧ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದರು. ತಮ್ಮ ವಿರುದ್ಧದ ಆರೋಪಗಳಿಗೆ ಇಂದು ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಎಲ್ಲಾ ಸಮುದಾಯಗಳಿಗೂ ನಾನು ನೆರವಾಗಿದ್ದು, ಅಂಬೇಡ್ಕರ್ ಅವರು ರಚಿಸಿದ್ದ ಸಂವಿಧಾನವನ್ನು ಬದಲಾಯಿಸಲು ಹೊರಟಿರುವ ನೀತಿಪಾಠ ನನಗೆ ಬೇಕಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

DK SHI RMG c copy

ಬಿಜೆಪಿ ನಾಯಕರು ಯಾವಾಗಲೂ ಬೇರೊಬ್ಬರ ವಿಚಾರದಲ್ಲಿ ತಪ್ಪು ಕಂಡು ಹಿಡಿರುವ ಕೆಲಸವನ್ನಷ್ಟೇ ಮಾಡುತ್ತಾರೆ. ಈಗಲೂ ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ ಕಪಾಲ ಬೆಟ್ಟ ತನ್ನದೇ ಆದ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಅಲ್ಲಿನ ಜನರು ನನ್ನ ಪರವಾಗಿ ನಿಂತು ಬೆಳೆಸಿದ್ದಾರೆ. ಇಡೀ ಗ್ರಾಮದ ಜನರು ನನ್ನ ಪರ ಪ್ರಾರ್ಥನೆ ಮಾಡಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಗ್ರಾಮಸ್ಥರು ಮೂರ್ತಿ ನಿರ್ಮಾಣ ಮಾಡುವ ಪ್ರಸ್ತಾಪ ಮಾಡಿದ್ದರು. ಆದರೆ ಈ ಜಾಗ ಸರ್ಕಾರಿ ಸ್ಥಳವಾಗಿದೆ. ಆದ್ದರಿಂದ ಬೇಡ ಎಂದು ಹೇಳಿ ಯಾವುದೇ ತೊಂದರೆ ಇಲ್ಲದೇ ಜಮೀನು ನೀಡುವ ಭರವಸೆ ನೀಡಿದ್ದೆ ಎಂದರು.

ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಈ ಸ್ಥಳವನ್ನು ಮಂಜೂರು ಮಾಡಿಸಿ ಸ್ವತಃ ಹಣವನ್ನೂ ನೀಡಿ ಅವರಿಗೆ ಹಕ್ಕು ಪತ್ರವನ್ನು ನೀಡಿದ್ದೇನೆ. ಬೆಟ್ಟ 16 ಎಕರೆ ಇದ್ದು, 10 ಎಕರೆ ಜಮೀನು ಮಾತ್ರ ಅವರಿಗೆ ಕಾನೂನಾತ್ಮಕವಾಗಿ ನೀಡಿದ್ದೇನೆ. ಈ ಒಂದು ಸ್ಥಳ ಮಾತ್ರವಲ್ಲ, ನನ್ನದೇ ಸ್ವತಃ ಜಮೀನನ್ನು ಕೂಡ ಕರ್ನಾಟಕ ಸರ್ಕಾರದ ಶಿಕ್ಷಣ ಸಂಸ್ಥೆ ನಿರ್ಮಾಣ ಮಾಡಲು ನೀಡಿದ್ದೇನೆ. ಅಲ್ಲದೇ ನೂರಾರು ದೇವಾಲಯಗಳನ್ನು ನಿರ್ಮಾಣ ಮಾಡಲು ನೆರವು ನೀಡಿದ್ದೇವೆ ಎಂದು ತಿಳಿಸಿದರು.

DK SHI RMG copy

ವಿಶ್ವದ ಎತ್ತರದ ಏಕಶಿಲಾ ಪ್ರತಿಮೆ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲ ಬೆಟ್ಟದಲ್ಲಿ ವಿಶ್ವದಲ್ಲಿಯೇ ಅತಿ ಎತ್ತರದ 114 ಅಡಿಯ ಏಕಶಿಲಾ ಏಸುಕ್ರಿಸ್ತರ ಪ್ರತಿಮೆ ತಲೆ ಎತ್ತಲಿದೆ. ಪ್ರತಿಮೆಯ ನಿರ್ಮಾಣದ ಶಿಲಾನ್ಯಾಸವನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮಾಡಿದ್ದರು. ಕ್ರಿಸ್ ಮಸ್ ಶುಭ ದಿನದ ಹಿನ್ನೆಲೆಯಲ್ಲಿ ಪ್ರತಿಮೆಗೆ ಸಿದ್ಧವಾಗಿರುವ ಕಲ್ಲಿಗೆ ಉಳಿ ಪೆಟ್ಟು ಹಾಕುವ ಮೂಲಕ ಶಿಲಾನ್ಯಾಸ ನೆರವೇರಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪ್ರತಿಮೆಯ ಮಾದರಿಯನ್ನು ವೀಕ್ಷಿಸಿದ್ದರು. ಇದೇ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ.ಸುರೇಶ್ ಕೂಡ ಹಾಜರಿದ್ದರು.

ಏಕಶಿಲೆಯ 114 ಅಡಿ ಎತ್ತರದ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣದ ಕಾರ್ಯ ಈಗಾಗಲೇ ಆರಂಭವಾಗಿದೆ. ಅದರಲ್ಲಿ 13 ಅಡಿ ಮೆಟ್ಟಿಲುಗಳು ಇದ್ದು, ಅದರ ನಿರ್ಮಾಣ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಹಾರೋಬೆಲೆ ಗ್ರಾಮದಲ್ಲಿ ಶೇಕಡಾ 99 ರಷ್ಟು ಮಂದಿ ಕ್ರೈಸ್ತ ಸಮುದಾಯದವರಿದ್ದು, ಪ್ರತಿಮೆಯ ಶಿಲಾನ್ಯಾಸದ ಹಿನ್ನೆಲೆಯಲ್ಲಿ ಇಂದು ಬಹುತೇಕ ಗ್ರಾಮಸ್ಥರೆಲ್ಲ ಏಕಶಿಲಾ ಪ್ರತಿಮೆಯ ಮಾದರಿ ಪ್ರತಿಮೆ ವೀಕ್ಷಣೆಗೆ ಆಗಮಿಸಿದ್ದರು. ಅಲ್ಲದೇ ಪ್ರತಿಮೆ ನಿರ್ಮಾಣಕ್ಕೆ ಭೂಮಿ ನೀಡಿದ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಸಹೋದರರಿಗೆ ಕ್ರಿಶ್ಚಿಯನ್ನರು ಕೃತಜ್ಞತೆ ಸಲ್ಲಿಸಿದ್ದರು.

DK SHI RMG a copy

ಬಿಜೆಪಿ ಆರೋಪ: ಇತ್ತ ಏಸು ಪ್ರತಿಮೆ ಸ್ಥಾಪನೆ ಬಗ್ಗೆ ಬಿಜೆಪಿ ಕಟು ಟೀಕೆ ಮಾಡಿದೆ. ಯಾವುದೋ ಆಸೆಗಾಗಿ ತಿಹಾರ್ ಜೈಲಿನಲ್ಲಿದ್ದು ಬಂದಿರೋ ಡಿಕೆಶಿ, ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು ಇಂತಹ ಕೆಲಸ ಮಾಡಿದ್ದಾರೆ ಎಂದು ಉತ್ತರ ಕನ್ನಡ ಸಂಸದ ಅನಂತ್‍ಕುಮಾರ್ ಹೆಗ್ಡೆ ಟೀಕಿಸಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಕೆಂಪೇಗೌಡರ ಅನುಯಾಯಿ ಅಂತಾರೆ. ನಿರ್ಮಾಲಾನಂದ ಸ್ವಾಮಿಗಳ ಭಕ್ತ ಅಂತಾರೆ. ಯೇಸು ಪ್ರತಿಮೆ ಮಾಡೋವಾಗ ಕೇಂಪೆಗೌಡರ ನೆನಪು ಯಾಕೆ ಆಗಿಲ್ಲ..? ಸ್ವಾಮೀಜಿಗಳ ನೆನಪು ಯಾಕೆ ಆಗಿಲ್ಲ. ಡಿಕೆ ಶಿವಕುಮಾರ್ ಹಿಂದೂ ಸಮಾಜದ ದೇವರ ಬಗ್ಗೆಯೂ ಚಿಂತಿಸಲಿ ಅಂತ ಮಂಗಳೂರಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.

TAGGED:anant kumar hegdebengaluruDK ShivakumarJesus statuekanakapuraks eshwarappaPublic TVramanagaraಅನಂತ್ ಕುಮಾರ್ ಹೆಗಡೆಏಸು ಪ್ರತಿಮೆಕನಕಪುರಕೆಎಸ್ ಈಶ್ವರಪ್ಪಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುರಾಮನಗರ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
27 minutes ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
1 hour ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
2 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
2 hours ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?