Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ, ಅಮಿತ್ ಶಾ, ಬಿಜೆಪಿಯ MLAಗಳು ಜೈಲಿಗೆ ಏಕೆ ಹೋಗಿದ್ರು: ಕಟೀಲ್‍ಗೆ ಡಿಕೆಶಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಎಸ್‍ವೈ, ಅಮಿತ್ ಶಾ, ಬಿಜೆಪಿಯ MLAಗಳು ಜೈಲಿಗೆ ಏಕೆ ಹೋಗಿದ್ರು: ಕಟೀಲ್‍ಗೆ ಡಿಕೆಶಿ ಪ್ರಶ್ನೆ

Districts

ಬಿಎಸ್‍ವೈ, ಅಮಿತ್ ಶಾ, ಬಿಜೆಪಿಯ MLAಗಳು ಜೈಲಿಗೆ ಏಕೆ ಹೋಗಿದ್ರು: ಕಟೀಲ್‍ಗೆ ಡಿಕೆಶಿ ಪ್ರಶ್ನೆ

Public TV
Last updated: May 8, 2022 4:02 pm
Public TV
Share
2 Min Read
DKS 1
SHARE

ಹಾಸನ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅಮಿತ್ ಶಾ, ಬಿಜೆಪಿ ಪಾರ್ಟಿಯ ಎಂಎಲ್‍ಎಗಳು ಮಾಜಿ ಮಂತ್ರಿಗಳೆಲ್ಲಾ ಏತಕ್ಕೆ ಜೈಲಿಗೆ ಹೋಗಿದ್ದರು. ಅವರು ಯಾವ ವಚನ ಓದಲು ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾಟೀಲ್‍ಗೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

BSY AMITH SHAH

ತಿಹಾರ್ ಜೈಲಿಗೆ ಪುಸ್ತಕ ಓದಲು ಹೋಗಿದ್ದರಾ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, ಯಡಿಯೂರಪ್ಪ, ಅಮಿತ್ ಶಾ, ಬಿಜೆಪಿ ಪಾರ್ಟಿಯ ಎಂಎಲ್‍ಎಗಳು ಮಾಜಿ ಮಂತ್ರಿಗಳೆಲ್ಲಾ ಏತಕ್ಕೆ ಜೈಲಿಗೆ ಹೋಗಿದ್ದರು. ಅವರು ಯಾವ ವಚನ ಓದಲು ಹೋಗಿದ್ದರು. ಏನು ಜ್ಞಾನ ಕಲಿಯಲು ಹೋಗಿದ್ದರು. ಅವರ ರೀತಿ ನಾನು ಯಾವುದೇ ಆರೋಪಗಳನ್ನು ಹೊತ್ತುಕೊಂಡು ಹೋಗಿಲ್ಲ. ರಾಜಕೀಯ ಷಡ್ಯಂತ್ರದ ಮೇಲೆ ನಮ್ಮನ್ನು ಕಳುಹಿಸಿಕೊಟ್ಟಿದ್ದರು ಎಂದಿದ್ದಾರೆ.

nalin kumar kateel

ಪಿಎಸ್‍ಐ ಹಗರಣದ ಕಿಂಗ್‍ಪಿನ್ ಇದ್ದಾರೆ ಎಂಬ ಮಾಜಿ ಸಿಎಂ ಎಚ್‍ಡಿಕೆ ಹೇಳಿಕೆ ವಿಚಾರವಗಿ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿರುವುದರಲ್ಲಿ ಸತ್ಯ ಕಾಣುತ್ತಿದೆ. ಪಿಎಸ್‍ಐ ಹಗರಣದಲ್ಲಿ ಕಿಂಗ್‍ಪಿನ್ ಇರುವುದು ಸತ್ಯನೇ. ಕಿಂಗ್‍ಪಿನ್ ಕೆಲವರನ್ನೆಲ್ಲ ಬಿಡಿಸುತ್ತಿದ್ದಾರೆ. ಬರೀ ಆಫೀಸರ್, ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಬಂಧಿಸುತ್ತಿದ್ದಾರೆ. ಅಂಗಡಿ ಓಪನ್ ಮಾಡಿದವರಲ್ಲ, ಆ ಅಂಗಡಿಯಲ್ಲಿ ಏನಾದರೂ ಸಾಮಾನು ಖರೀದಿ ಮಾಡಲು ಹೋಗಿರುವ ಹುಡುಗರುಗಳನ್ನು ಬಂಧಿಸುತ್ತಿದ್ದಾರೆ ವ್ಯಂಗ್ಯವಾಡಿದ್ದಾರೆ.

R.D. Patil

ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಕೆಲವು ಮಂತ್ರಿಗಳ ಕೈವಾಡವಿದೆ. ಮಂತ್ರಿಗಳ ರಕ್ಷಣೆ ಇಲ್ಲದೆ, ಮಂತ್ರಿಗಳ ಮಾರ್ಗದರ್ಶನ ಇಲ್ಲದೇ ಈ ಹಗರಣ ಆಗಲು ಸಾಧ್ಯವಿಲ್ಲ. ಹೋಂ ಮಿನಿಸ್ಟರ್ ಕೂಡ ಕೆಲವರನ್ನು ಬಿಡಿಸಿದ್ದಾರೆ, ಅಶ್ವಥ್ ನಾರಾಯಣ್ ಫೋನ್ ಮಾಡಿ ಹೇಳಿ ಕೆಲವರನ್ನು ಬಿಡಿಸಿದ್ದಾರೆ. ನಾವು ಅಶ್ವಥ್ ನಾರಾಯಣ್ ನೆಂಟರುಗಳು ಅಂತ ಕೆಲವರು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು ಇದ್ದಾರೆ, ಆ ಹೆಸರುಗಳೆಲ್ಲ ಈಚೆ ಬರುತ್ತವೆ ಎಂದು ಆರೋಪಿಗಳನ್ನು ಬಿಡಿಸಿದ ತಕ್ಷಣ ಕೆಲವು ಪೊಲೀಸ್ ಆಫೀಸರ್‍ಗಳನ್ನು ಎತ್ತಂಗಡಿ ಮಾಡಲಾಗಿದೆ. ಅವರ ರಿಪೋರ್ಟ್ ಕೊಟ್ಟಿದ್ದಕ್ಕೆ ಇವೆಲ್ಲ ಹೆಚ್ಚುಕಮ್ಮಿ ಆಗಿದೆ ಅಂತ ನನಗೆ ಮಾಹಿತಿಯಿದೆ. ತನಿಖೆಗೆ ಬಗ್ಗೆ ಬೊಮ್ಮಾಯಿ ಅವರು ಸತ್ಯಾಂಶ ಹೇಳಬೇಕು, ಮುಚ್ಚಿಡಬಾರದು, ಇದರಲ್ಲಿ ಹಸ್ತಕ್ಷೇಪ ಮಾಡಬಾರದು.
ಯಾರ, ಯಾರು ಭಾಗಿಯಾಗಿದ್ದಾರೆ ಎಂಬುದನ್ನು ಸಿಓಡಿ ಅವರು ಬಯಲು ಮಾಡಲು ಬಿಡಬೇಕು. ಸಿಓಡಿ ಮುಕ್ತವಾಗಿ ತನಿಖೆ ಮಾಡಬೇಕು. ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡಬಾರದು. ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ಇದು ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ASHWATHNARAYAN

ಪಿಎಸ್‍ಐ ಹಗರಣದಲ್ಲಿ ಸಚಿವ ಅಶ್ವಥ್ ನಾರಾಯಣ್ ಸಹೋದರ ಭಾಗಿಯಾಗಿರುವ ವಿಚಾರವಾಗಿ ಮಾತನಾಡಿದ ಅವರು, ಅಶ್ವಥ್ ನಾರಾಯಣ್ ಅವರನ್ನು ಸರ್ಕಾರದ ಎಲ್ಲಾ ಸಚಿವರು ವಹಿಸಿಕೊಳ್ಳಬೇಕು, ವಹಿಸಿಕೊಳ್ಳದಿದ್ದರೆ ಆಗುತ್ತಾ? ಅವರ ಮೇಲೆಯೇ ಎಲ್ಲಾ ಆರೋಪಗಳು ಬರುತ್ತವೆ ಅಂತ ಮುಚ್ಚಿ ಕೊಳ್ಳುತ್ತಿದ್ದಾರೆ. ಯಾರಾದರೂ ಲಂಚ ಪಡೆದವನು ಪಡೆದಿದ್ದಾನೆ ಅಂತ ಹೇಳುತ್ತಾನಾ, ಲಂಚ ಕೊಟ್ಟವನು ಲಂಚ ಕೊಟ್ಟಿದ್ದೀನಿ ಅಂತ ಹೇಳುತ್ತಾನಾ? ಈಗೆಲ್ಲಾ ಆಚೆ ಬಂದಿಲ್ವಾ, ಜೈಲಿಗೆ ಹಾಕಿರುವ ಹುಡುಗರನ್ನು ಕೇಳಿ ಎಂದು ಕಿಡಿಕಾರಿದ್ದಾರೆ.

TAGGED:DK ShivakumarhassanaNalin Kumar Kateelಡಿ.ಕೆ.ಶಿವಕುಮಾರ್ನಳೀನ್ ಕುಮಾರ್ ಕಟೀಲ್ಹಾಸನ
Share This Article
Facebook Whatsapp Whatsapp Telegram

Cinema news

Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga
Dhanya Ramkumar
ಶಾರುಖ್ ಪುತ್ರನ ಜೊತೆ ಧನ್ಯಾ ರಾಮ್‌ಕುಮಾರ್; ಬಾಲಿವುಡ್‌ ಪ್ಲ್ಯಾನ್‌ನಲ್ಲಿದ್ದಾರಾ?
Bollywood Cinema Latest Sandalwood Top Stories
Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood

You Might Also Like

Hassan
Bengaluru City

ಆಶಿಕಾ ರಂಗನಾಥ್ ಸಂಬಂಧಿ ಅಚಲ ಆತ್ಮಹತ್ಯೆ ಕೇಸ್ – ಪೊಲೀಸರ ಕೈಸೇರಿದ CDR ರಿಪೋರ್ಟ್, ಆರೋಪಿ ಜೊತೆ ಸಂಪರ್ಕ ಪತ್ತೆ

Public TV
By Public TV
1 minute ago
Vladimir Putin
Latest

ಇಂದು ಪುಟಿನ್‌ ಭಾರತಕ್ಕೆ – ಐದು ಸ್ತರದ ರಕ್ಷಣೆ ಹೇಗಿರಲಿದೆ?

Public TV
By Public TV
2 minutes ago
Drumstick Main
Bengaluru City

ಗ್ರಾಹಕರಿಗೆ ಶಾಕ್ – ನುಗ್ಗೇಕಾಯಿ ಕೆಜಿಗೆ 700 ರೂ.

Public TV
By Public TV
8 hours ago
Bengaluru Andrahalli
Bengaluru City

ಪ್ರೀತಿಸಿ ಮದ್ವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ!

Public TV
By Public TV
8 hours ago
d.k.shivakumar KPCC
Latest

ಡಿ.8 ರ ಸರ್ವಪಕ್ಷ‌ ಸಭೆ ಮುಂದೂಡಿಕೆ: ಡಿ.ಕೆ.ಶಿವಕುಮಾರ್

Public TV
By Public TV
9 hours ago
N chaluvarayaswamy
Districts

ಎರಡೂವರೆ ವರ್ಷಗಳಲ್ಲಿ ಮಂಡ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ – ಚಲುವರಾಯಸ್ವಾಮಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?