Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

Bengaluru City

ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

Public TV
Last updated: September 24, 2024 8:54 am
Public TV
Share
3 Min Read
DK Shivakumar 6
SHARE

– ನನಗೆ ಪೇಪರ್, ಅಧಿಕಾರಿಗಳ ಮಾತಿನ ಮೇಲೆ ನಂಬಿಕೆ ಇಲ್ಲ ಎಂದ ಡಿಕೆಶಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ರಸ್ತೆ ಗುಂಡಿ (Bengaluru Road Potholes) ಮುಚ್ಚಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನೀಡಿದ್ದ ಡೆಡ್ ಲೈನ್ ಮುಗಿದ ಕಾರಣ ಅವರು, ಭಾನುವಾರ ತಡರಾತ್ರಿ ಬೆಂಗಳೂರಿನ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಿದರು. ಇದರಿಂದಾಗಿ ಏಕಾಏಕಿ ಅಧಿಕಾರಿಗಳು ಗಡಿಬಿಡಿಗೊಂಡಿದ್ದರು. ಸದಾಶಿವನಗರದ ತಮ್ಮ ನಿವಾಸದಿಂದ ಡಿಸಿಎಂ ನಗರ ಪ್ರದಕ್ಷಿಣೆಗೆ ಮಾಡಿ, ಹಲವೆಡೆ ರಸ್ತೆ ಪರಿಶೀಲನೆ ನಡೆಸಿದರು. ಡಿಸಿಎಂಗೆ ಶಾಸಕ ಹ್ಯಾರೀಸ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಾಥ್ ನೀಡಿದರು.

ಬೆಂಗಳೂರು ನಗರದ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದೆ. ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶವಾಗಿದೆ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ… pic.twitter.com/AMAT7mcuFS

— DK Shivakumar (@DKShivakumar) September 23, 2024

ಸಿಲಿಕಾನ್ ಸಿಟಿ, ಟೆಕ್‌ ಹಬ್ ಎಂದೆಲ್ಲ ಖ್ಯಾತಿ ಗಳಿಸಿದ ಬೆಂಗಳೂರು ಗುಂಡಿಗಳ ರಾಜಧಾನಿ ಎಂಬ ಕುಖ್ಯಾತಿಗೆ ಪಾತ್ರವಾಗಿತ್ತು. ರಸ್ತೆ ಗುಂಡಿಗಳ ಬಗ್ಗೆ ʻಪಬ್ಲಿಕ್‌ ಟಿವಿʼ ನಿರಂತರ ವರದಿ ಪ್ರಸಾರ ಮಾಡಿತ್ತು. ಇದಕ್ಕೆ ಸ್ಪಂದಿಸಿದ್ದ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ (BBMP) ಗಡುವು ನೀಡಿದರು. ಗಡುವು ಮುಕ್ತಾಯಗೊಂಡ ಹಿನ್ನೆಲೆ ಖುದ್ದು ರಸ್ತೆಗಿಳಿದು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸಿಎಂ ಪಾಲಿಗೆ ಇಂದು ಬಿಗ್ ಡೇ – ಮುಡಾ ಕೇಸಲ್ಲಿ ತನಿಖೆಯೋ? ಸೇಫೋ?; ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ..!

DK Shivakumar 2 2

ಸುಮಾರು ರಾತ್ರಿ 11:30ರ ವೇಳೆಗೆ ಪ್ರದಕ್ಷಿಣೆ ಆರಂಭಿಸಿದ ಡಿಸಿಎಂ ಮಧ್ಯರಾತ್ರಿ 2 ಗಂಟೆವರೆಗೂ ಪ್ರದಕ್ಷಿಣೆ ನಡೆಸಿದರು. ಖುದ್ದು ರಸ್ತೆಗಿಳಿದ ಡಿಸಿಎಂ, ಜಯಮಹಲ್ ರಸ್ತೆಯ ಪ್ಯಾಚ್ ವರ್ಕ್ ವೀಕ್ಷಣೆ ವೇಳೆ ಆರೆಯಿಂದ ನೆಲಕ್ಕೆ ಗುದ್ದಿ ಪರಿಶೀಲನೆ ನಡೆಸಿದರು. ನಂತರ ಟ್ರಿನಿಟಿ ಜಂಕ್ಷನ್‌ನಲ್ಲಿ ಡಾಂಬರೀಕರಣಕ್ಕೂ ಮುನ್ನ ಮಾಡುವ ಮಿಲ್ಲಿಂಗ್ ಕಾಮಗಾರಿಗಳ ಪರಿಶೀಲಿಸಿದರು. ರಸ್ತೆಯ ಹದಗೆಟ್ಟಿರುವ ಭಾಗವನ್ನು ಮಿಲ್ಲಿಂಗ್ ಮಾಡಿ ಡಾಂಬರೀಕರಣ ಮಾಡುವಂತೆ ಸೂಚಿಸಿದರು. ಬಳಿಕ ಬನಶಂಕರಿ ಮೇಟ್ರೋ ಬಳಿಯ ಬನಶಂಕರಿ ರಸ್ತೆ ಕಾಮಗಾರಿಯನ್ನೂ ಪರಿಶೀಲಿಸಿದರು. ಜೊತೆಗೆ ಪಾಲಿಕೆ ಆಯುಕ್ತರಿಗೆ ರಸ್ತೆ ಬದಿಯಲ್ಲಿ ಅಂಗಡಿ ಹಾಕಿರೋದನ್ನ ತೆಗೆಸಬೇಕು ಅಂತ ಸೂಚನೆ ನೀಡಿದರು. ಇದನ್ನೂ ಓದಿ: ನಿಮ್ಮ ಕೈಯಲ್ಲಿರೋ ಸ್ಮಾರ್ಟ್‌ಫೋನ್‌ ಹ್ಯಾಕ್‌ ಮಾಡಿ ಸ್ಫೋಟಿಲು ಸಾಧ್ಯವೇ? ಹ್ಯಾಕಿಂಗ್‌ ತಪ್ಪಿಸಲು ಏನು ಮಾಡ್ಬೇಕು?

DK Shivakumar 3 2

14,307 ಗುಂಡಿಗಳನ್ನು ಮುಚ್ಚಿಸಿದ್ದಾರೆ:
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗುಂಡಿಬಿದ್ದ ರಸ್ತೆಗಳ ಬಗ್ಗೆ ಮಾಹಿತಿ ಬಂದಿತ್ತು, ಹಾಗಾಗಿ ಗುಂಡಿ ಮುಚ್ಚೋದಕ್ಕೆ ಎಲ್ಲರಿಗೂ ಹೇಳಿದ್ದೆ. ಯಾವುದೇ ಸಮಾಧಾನಕರವಾದ ಕೆಲಸ ನನ್ನ ಗಮನಕ್ಕೆ ಬಂದಿರಲಿಲ್ಲ. 15 ದಿನದ ಹಿಂದೆ ಮೀಟಿಂಗ್ ಮಾಡಿ ಡೆಡ್ ಲೈನ್ ನೀಡಿದ್ದೆ. ಆಯುಕ್ತರು, ಜಂಟಿ ಆಯುಕ್ತರು ಎಲ್ಲರಿಗೂ ಮಾಹಿತಿ ನೀಡಿದ್ದೆ. ಕೆಲಸದ ವಿಡಿಯೋ ಮಾಡಿ ಪೋಸ್ಟ್ ಮಾಡೋದಕ್ಕೆ ಹೇಳಿದ್ದೆ. ಇದುವರೆಗೆ 14,307 ಗುಂಡಿಗಳನ್ನ ಅಧಿಕಾರಿಗಳು ಮುಚ್ಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪುಣೆ ಏರ್‌ಪೋರ್ಟ್ ಹೆಸರು ಬದಲಾವಣೆ – ಜಗದ್ಗುರು ಸಂತ ತುಕಾರಾಂ ನಿಲ್ದಾಣವಾಗಿ ಮರುನಾಮಕರಣ

ಅಧಿಕಾರಿಗಳ ಮಾತಿನ ಮೇಲೆ ನಂಬಿಕೆಯಿಲ್ಲ:
ಎಲ್ಲಾ ವಿಡಿಯೋಗಳು ನನ್ನ ಮೊಬೈಲ್ ಫೋನ್‌ಗೆ ಬಂದಿವೆ. ಸದ್ಯದ ಮಟ್ಟಿಗೆ ಎಲ್ಲವೂ ಸಮಾಧಾನಕರವಾಗಿ ಕಾಣ್ತಾ ಇದೆ. ಆದರೂ ಒಮ್ಮೆ ನಾನು ಪರಿಶೀಲನೆ ಮಾಡಿ ನೋಡಬೇಕು. ಮಳೆ ಕಾರಣದಿಂದ ಕ್ವಾಲಿಟಿ ಮೆಂಟೇನ್ ಮಾಡೋದು ಸ್ವಲ್ಪ ಕಷ್ಟ. ಸರಿಯಾಗಿ ಕೆಲಸ ಆಗದೇ ಇದ್ದರೆ ಖಂಡಿತಾ ತಲೆದಂಡ ಎದುರಿಸಬೇಕಾಗುತ್ತೆ. ನಾಗರೀಕರಿಗೆ ಒಳ್ಳೆದಾಗ್ಬೇಕು, ಗುಂಡಿಯಿಂದ ಯಾರ ಪ್ರಾಣವೂ ಹೋಗಬಾರದು, ನನಗೆ ಪೇಪರ್ ಮತ್ತು ಅಧಿಕಾರಿಗಳ ಮಾತಿನ ಮೇಲೆ ನಂಬಿಕೆ ಇಲ್ಲ. ಎಲ್ಲಾ ನಾನೇ ನನ್ನ ಕಣ್ಣಾರೆ ನೋಡಿ ಸಮಾಧಾನ ಆಗಬೇಕು ಅಂತ ರೌಂಡ್ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

TAGGED:bbmpbengaluruBengaluru Road PotholesDK Shivakumarpotholesಡಿ.ಕೆ.ಶಿವಕುಮಾರ್ಬಿಬಿಎಂಪಿಬೆಂಗಳೂರುರಸ್ತೆ ಗುಂಡಿ
Share This Article
Facebook Whatsapp Whatsapp Telegram

Cinema news

Rakshita Shetty Dhruvanth Secret Room Fight
`ರಕ್ಷಿತಾ ಆರ್ ಕೂಡ ನೀವಲ್ಲ’- ರಕ್ಷಿತಾ ಧ್ರುವಂತ್ ಸಿಕ್ಕಾಪಟ್ಟೆ ಕಿತ್ತಾಟ!
Cinema Latest Sandalwood Top Stories TV Shows
Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories
Sohail Khan
ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಸಲ್ಮಾನ್ ಖಾನ್ ಸಹೋದರ
Bollywood Cinema Latest
Kichcha Sudeep 2
ಮಸ್ತ್ ಮಲೈಕಾ ಜೊತೆ ಕಿಚ್ಚ ಸಖತ್ ಡಾನ್ಸ್‌
Cinema Latest Sandalwood

You Might Also Like

Kempegowda Airport Taxi Drivers Protest
Bengaluru City

ಹೊಸ ರೂಲ್ಸ್‌ಗೆ ವಿರೋಧ – ಏರ್ಪೋರ್ಟ್ ಅಥಾರಿಟಿ ವಿರುದ್ಧ ಸಿಡಿದೆದ್ದ ಟ್ಯಾಕ್ಸಿ ಚಾಲಕರು

Public TV
By Public TV
24 minutes ago
aryan khan shilpa shetty
Bengaluru City

ಬೆಂಗಳೂರು| ಆರ್ಯನ್‌ ಖಾನ್‌ ಬಂದಿದ್ದ, ಶಿಲ್ಪಾ ಶೆಟ್ಟಿ ಒಡೆತನದ ಪಬ್‌ಗಳ ವಿರುದ್ಧ FIR

Public TV
By Public TV
34 minutes ago
Ramanagara Online Engagement From Canada With Udupi Woman
Districts

ವೀಡಿಯೋ ಕಾಲ್‌ನಲ್ಲಿ ಕೆನಡಾದಿಂದ ಉಡುಪಿ ಮೂಲದ ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಯುವಕ

Public TV
By Public TV
1 hour ago
siddaramaiah r.ashok
Belgaum

ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ: ಸದನದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ

Public TV
By Public TV
2 hours ago
Sonia Gandhi Rahul Gandhi
Court

ನ್ಯಾಷನಲ್ ಹೆರಾಲ್ಡ್ ಕೇಸ್ – ಸೋನಿಯಾ, ರಾಹುಲ್ ಗಾಂಧಿಗೆ ರಿಲೀಫ್

Public TV
By Public TV
2 hours ago
electric pole
Crime

ಹಾಸನ | ವಿದ್ಯುತ್ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು – ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?