Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

Bengaluru City

ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

Public TV
Last updated: September 24, 2024 8:54 am
Public TV
Share
3 Min Read
DK Shivakumar 6
SHARE

– ನನಗೆ ಪೇಪರ್, ಅಧಿಕಾರಿಗಳ ಮಾತಿನ ಮೇಲೆ ನಂಬಿಕೆ ಇಲ್ಲ ಎಂದ ಡಿಕೆಶಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ರಸ್ತೆ ಗುಂಡಿ (Bengaluru Road Potholes) ಮುಚ್ಚಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನೀಡಿದ್ದ ಡೆಡ್ ಲೈನ್ ಮುಗಿದ ಕಾರಣ ಅವರು, ಭಾನುವಾರ ತಡರಾತ್ರಿ ಬೆಂಗಳೂರಿನ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಿದರು. ಇದರಿಂದಾಗಿ ಏಕಾಏಕಿ ಅಧಿಕಾರಿಗಳು ಗಡಿಬಿಡಿಗೊಂಡಿದ್ದರು. ಸದಾಶಿವನಗರದ ತಮ್ಮ ನಿವಾಸದಿಂದ ಡಿಸಿಎಂ ನಗರ ಪ್ರದಕ್ಷಿಣೆಗೆ ಮಾಡಿ, ಹಲವೆಡೆ ರಸ್ತೆ ಪರಿಶೀಲನೆ ನಡೆಸಿದರು. ಡಿಸಿಎಂಗೆ ಶಾಸಕ ಹ್ಯಾರೀಸ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಾಥ್ ನೀಡಿದರು.

ಬೆಂಗಳೂರು ನಗರದ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದೆ. ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶವಾಗಿದೆ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ… pic.twitter.com/AMAT7mcuFS

— DK Shivakumar (@DKShivakumar) September 23, 2024

ಸಿಲಿಕಾನ್ ಸಿಟಿ, ಟೆಕ್‌ ಹಬ್ ಎಂದೆಲ್ಲ ಖ್ಯಾತಿ ಗಳಿಸಿದ ಬೆಂಗಳೂರು ಗುಂಡಿಗಳ ರಾಜಧಾನಿ ಎಂಬ ಕುಖ್ಯಾತಿಗೆ ಪಾತ್ರವಾಗಿತ್ತು. ರಸ್ತೆ ಗುಂಡಿಗಳ ಬಗ್ಗೆ ʻಪಬ್ಲಿಕ್‌ ಟಿವಿʼ ನಿರಂತರ ವರದಿ ಪ್ರಸಾರ ಮಾಡಿತ್ತು. ಇದಕ್ಕೆ ಸ್ಪಂದಿಸಿದ್ದ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ (BBMP) ಗಡುವು ನೀಡಿದರು. ಗಡುವು ಮುಕ್ತಾಯಗೊಂಡ ಹಿನ್ನೆಲೆ ಖುದ್ದು ರಸ್ತೆಗಿಳಿದು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸಿಎಂ ಪಾಲಿಗೆ ಇಂದು ಬಿಗ್ ಡೇ – ಮುಡಾ ಕೇಸಲ್ಲಿ ತನಿಖೆಯೋ? ಸೇಫೋ?; ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ..!

DK Shivakumar 2 2

ಸುಮಾರು ರಾತ್ರಿ 11:30ರ ವೇಳೆಗೆ ಪ್ರದಕ್ಷಿಣೆ ಆರಂಭಿಸಿದ ಡಿಸಿಎಂ ಮಧ್ಯರಾತ್ರಿ 2 ಗಂಟೆವರೆಗೂ ಪ್ರದಕ್ಷಿಣೆ ನಡೆಸಿದರು. ಖುದ್ದು ರಸ್ತೆಗಿಳಿದ ಡಿಸಿಎಂ, ಜಯಮಹಲ್ ರಸ್ತೆಯ ಪ್ಯಾಚ್ ವರ್ಕ್ ವೀಕ್ಷಣೆ ವೇಳೆ ಆರೆಯಿಂದ ನೆಲಕ್ಕೆ ಗುದ್ದಿ ಪರಿಶೀಲನೆ ನಡೆಸಿದರು. ನಂತರ ಟ್ರಿನಿಟಿ ಜಂಕ್ಷನ್‌ನಲ್ಲಿ ಡಾಂಬರೀಕರಣಕ್ಕೂ ಮುನ್ನ ಮಾಡುವ ಮಿಲ್ಲಿಂಗ್ ಕಾಮಗಾರಿಗಳ ಪರಿಶೀಲಿಸಿದರು. ರಸ್ತೆಯ ಹದಗೆಟ್ಟಿರುವ ಭಾಗವನ್ನು ಮಿಲ್ಲಿಂಗ್ ಮಾಡಿ ಡಾಂಬರೀಕರಣ ಮಾಡುವಂತೆ ಸೂಚಿಸಿದರು. ಬಳಿಕ ಬನಶಂಕರಿ ಮೇಟ್ರೋ ಬಳಿಯ ಬನಶಂಕರಿ ರಸ್ತೆ ಕಾಮಗಾರಿಯನ್ನೂ ಪರಿಶೀಲಿಸಿದರು. ಜೊತೆಗೆ ಪಾಲಿಕೆ ಆಯುಕ್ತರಿಗೆ ರಸ್ತೆ ಬದಿಯಲ್ಲಿ ಅಂಗಡಿ ಹಾಕಿರೋದನ್ನ ತೆಗೆಸಬೇಕು ಅಂತ ಸೂಚನೆ ನೀಡಿದರು. ಇದನ್ನೂ ಓದಿ: ನಿಮ್ಮ ಕೈಯಲ್ಲಿರೋ ಸ್ಮಾರ್ಟ್‌ಫೋನ್‌ ಹ್ಯಾಕ್‌ ಮಾಡಿ ಸ್ಫೋಟಿಲು ಸಾಧ್ಯವೇ? ಹ್ಯಾಕಿಂಗ್‌ ತಪ್ಪಿಸಲು ಏನು ಮಾಡ್ಬೇಕು?

DK Shivakumar 3 2

14,307 ಗುಂಡಿಗಳನ್ನು ಮುಚ್ಚಿಸಿದ್ದಾರೆ:
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗುಂಡಿಬಿದ್ದ ರಸ್ತೆಗಳ ಬಗ್ಗೆ ಮಾಹಿತಿ ಬಂದಿತ್ತು, ಹಾಗಾಗಿ ಗುಂಡಿ ಮುಚ್ಚೋದಕ್ಕೆ ಎಲ್ಲರಿಗೂ ಹೇಳಿದ್ದೆ. ಯಾವುದೇ ಸಮಾಧಾನಕರವಾದ ಕೆಲಸ ನನ್ನ ಗಮನಕ್ಕೆ ಬಂದಿರಲಿಲ್ಲ. 15 ದಿನದ ಹಿಂದೆ ಮೀಟಿಂಗ್ ಮಾಡಿ ಡೆಡ್ ಲೈನ್ ನೀಡಿದ್ದೆ. ಆಯುಕ್ತರು, ಜಂಟಿ ಆಯುಕ್ತರು ಎಲ್ಲರಿಗೂ ಮಾಹಿತಿ ನೀಡಿದ್ದೆ. ಕೆಲಸದ ವಿಡಿಯೋ ಮಾಡಿ ಪೋಸ್ಟ್ ಮಾಡೋದಕ್ಕೆ ಹೇಳಿದ್ದೆ. ಇದುವರೆಗೆ 14,307 ಗುಂಡಿಗಳನ್ನ ಅಧಿಕಾರಿಗಳು ಮುಚ್ಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪುಣೆ ಏರ್‌ಪೋರ್ಟ್ ಹೆಸರು ಬದಲಾವಣೆ – ಜಗದ್ಗುರು ಸಂತ ತುಕಾರಾಂ ನಿಲ್ದಾಣವಾಗಿ ಮರುನಾಮಕರಣ

ಅಧಿಕಾರಿಗಳ ಮಾತಿನ ಮೇಲೆ ನಂಬಿಕೆಯಿಲ್ಲ:
ಎಲ್ಲಾ ವಿಡಿಯೋಗಳು ನನ್ನ ಮೊಬೈಲ್ ಫೋನ್‌ಗೆ ಬಂದಿವೆ. ಸದ್ಯದ ಮಟ್ಟಿಗೆ ಎಲ್ಲವೂ ಸಮಾಧಾನಕರವಾಗಿ ಕಾಣ್ತಾ ಇದೆ. ಆದರೂ ಒಮ್ಮೆ ನಾನು ಪರಿಶೀಲನೆ ಮಾಡಿ ನೋಡಬೇಕು. ಮಳೆ ಕಾರಣದಿಂದ ಕ್ವಾಲಿಟಿ ಮೆಂಟೇನ್ ಮಾಡೋದು ಸ್ವಲ್ಪ ಕಷ್ಟ. ಸರಿಯಾಗಿ ಕೆಲಸ ಆಗದೇ ಇದ್ದರೆ ಖಂಡಿತಾ ತಲೆದಂಡ ಎದುರಿಸಬೇಕಾಗುತ್ತೆ. ನಾಗರೀಕರಿಗೆ ಒಳ್ಳೆದಾಗ್ಬೇಕು, ಗುಂಡಿಯಿಂದ ಯಾರ ಪ್ರಾಣವೂ ಹೋಗಬಾರದು, ನನಗೆ ಪೇಪರ್ ಮತ್ತು ಅಧಿಕಾರಿಗಳ ಮಾತಿನ ಮೇಲೆ ನಂಬಿಕೆ ಇಲ್ಲ. ಎಲ್ಲಾ ನಾನೇ ನನ್ನ ಕಣ್ಣಾರೆ ನೋಡಿ ಸಮಾಧಾನ ಆಗಬೇಕು ಅಂತ ರೌಂಡ್ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

TAGGED:bbmpbengaluruBengaluru Road PotholesDK Shivakumarpotholesಡಿ.ಕೆ.ಶಿವಕುಮಾರ್ಬಿಬಿಎಂಪಿಬೆಂಗಳೂರುರಸ್ತೆ ಗುಂಡಿ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Dancing Missile
Latest

PublicTV Explainer: ಅತ್ಯಾಧುನಿಕ ರೆಡಾರ್‌ಗಳನ್ನೇ ಕಣ್ತಪ್ಪಿಸೋ ಡ್ಯಾನ್ಸಿಂಗ್ ಮಿಸೈಲ್ – ಏನಿದರ ವಿಶೇಷ?

Public TV
By Public TV
11 seconds ago
Randeep Singh Surjewala
Bengaluru City

ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ನಾಳೆ ಬೆಳಗ್ಗೆ ಒಳಗೆ ಘೋಷಣೆ ಆಗಲಿದೆ: ರಣದೀಪ್ ಸುರ್ಜೇವಾಲಾ

Public TV
By Public TV
6 minutes ago
Chalavadi Narayanaswamy
Bengaluru City

ಕುಣಿಗಲ್ ಸೊಸೈಟಿ ಚುನಾವಣೆಯಲ್ಲಿ ಅಕ್ರಮ – ಶಾಸಕ ರಂಗನಾಥ್ ಬಂಧನಕ್ಕೆ ಛಲವಾದಿ ಆಗ್ರಹ

Public TV
By Public TV
6 minutes ago
Raymond Group Chairman Gautam Singhania Speed Boat Overturn Maldives
Latest

ಮಾಲ್ಡೀವ್ಸ್‌ನಲ್ಲಿ ಸ್ಪೀಡ್ ಬೋಟ್ ಅಪಘಾತ – ರೇಮಂಡ್ಸ್ ಮುಖ್ಯಸ್ಥ ಗೌತಮ್ ಸಿಂಘಾನಿಯಾಗೆ ಗಾಯ

Public TV
By Public TV
23 minutes ago
congress flag
Bengaluru City

ದಾವಣಗೆರೆ ದಕ್ಷಿಣ: ಲಿಂಗಾಯತ v/s ಮುಸ್ಲಿಂ ಸಮುದಾಯ ನಾಯಕರ ನಡುವೆ ಕದನ – ಯಾರಿಗೆ ಟಿಕೆಟ್?

Public TV
By Public TV
35 minutes ago
hassan man dies
Crime

ಜೂಜಾಡುವ ವೇಳೆ ಪೊಲೀಸರ ದಾಳಿ – ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?