Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವೇರಿ ನೀರಿಗಾಗಿ ದಂಡಿ ಸತ್ಯಾಗ್ರಹದಂತೆ ಹೋರಾಟ ಮಾಡುತ್ತೇನೆ: ಡಿ.ಕೆ.ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾವೇರಿ ನೀರಿಗಾಗಿ ದಂಡಿ ಸತ್ಯಾಗ್ರಹದಂತೆ ಹೋರಾಟ ಮಾಡುತ್ತೇನೆ: ಡಿ.ಕೆ.ಶಿವಕುಮಾರ್

Districts

ಕಾವೇರಿ ನೀರಿಗಾಗಿ ದಂಡಿ ಸತ್ಯಾಗ್ರಹದಂತೆ ಹೋರಾಟ ಮಾಡುತ್ತೇನೆ: ಡಿ.ಕೆ.ಶಿವಕುಮಾರ್

Public TV
Last updated: December 25, 2021 1:46 pm
Public TV
Share
2 Min Read
DKS 2
SHARE

ಹಾಸನ: ಕಾವೇರಿ ನೀರಿಗಾಗಿ ಗಾಂಧೀಜಿ ಅವರ ದಂಡಿ ಸತ್ಯಾಗ್ರಹದ ರೀತಿ ಈ ಹೋರಾಟ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಹಾಸನದ ಆರ್‌ಸಿ ರಸ್ತೆಯಲ್ಲಿರುವ ವೆಸ್ಲಿ ಚರ್ಚ್‍ಗೆ ಭೇಟಿ ನೀಡಿ ಎಲ್ಲರ ಪರವಾಗಿ ಶುಭಾಶಯ ತಿಳಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರವರ ಧರ್ಮ ಅವರು ಉಳಿಸಿಕೊಳ್ಳಬೇಕು. ಇದು ಮೂಲಭೂತವಾಗಿ ನಮಗೆ ಸಂವಿಧಾನದಲ್ಲಿ ಬಂದ ಹಕ್ಕು. ಪ್ರತಿಯೊಬ್ಬ ವ್ಯಕ್ತಿಯೂ ಪ್ರೀತಿ ವಿಶ್ವಾಸದಿಂದ ಬದುಕಲು ಎಲ್ಲ ಧರ್ಮದಲ್ಲೂ ಅವಕಾಶ ಕೊಟ್ಟಿದೆ ಎಂದರು. ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್

DKS 1 1

ಮೇಕೆದಾಟು ಯೋಜನೆ ಹೋರಾಟವನ್ನು ಡಿಕೆಶಿ ಹೈಜಾಕ್ ಮಾಡಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಬಹಳ ದೊಡ್ಡವರು. ಕುಮಾರಸ್ವಾಮಿ ಯಾವಾಗ ಹೋರಾಟ ಮಾಡಿದ್ದಾರೋ ಗೊತ್ತಿಲ್ಲ. ಆದರೆ ಕಾಂಗ್ರೆಸ್ ಹೋರಾಟ ಮಾಡಿದ ನಂತರ ಹೋರಾಟ ಮಾಡುವುದು ಅವರ ಮನಸ್ಸಿನಲ್ಲಿತ್ತು ಅಂತ ಅಧಿವೇಶನದಲ್ಲಿ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

HDK 2

ವಿಧಾನ ಪರಿಷತ್‍ನಲ್ಲಿ ನಡೆದ ಗಲಾಟೆ ಬಗ್ಗೆ ಸ್ಪೀಕರ್ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರ ಬಗ್ಗೆ ಮಾತನಾಡಿದ ಅವರು, ಬಸವರಾಜ ಹೊರಟ್ಟಿ ಅವರು ರಾಜಕೀಯಕ್ಕೋಸ್ಕರ ಏನು ಮಾಡಿದರು ಸ್ವಾಗತಿಸುತ್ತೇವೆ ಎಂದರು. ಇದನ್ನೂ ಓದಿ: ಮೋದಿ ಫೋಬಿಯಾ ಎನ್ನುವಂತೆ ಕಾಂಗ್ರೆಸ್‍ನವರು ನಡೆದುಕೊಳ್ಳುತ್ತಿದ್ದಾರೆ: ಪ್ರಹ್ಲಾದ್ ಜೋಶಿ

ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿ, ನಮಗೆ ಯಾವುದೇ ಅರ್ಜಿ ಬಂದಿಲ್ಲ. ಅರ್ಜಿ ಬಂದರೆ ಅಲ್ಲಂ ವೀರಭದ್ರಪ್ಪ ಸಮಿತಿಗೆ ಹೋಗುತ್ತದೆ. ಅವರ ಮಗನಿಗೆ ನಾವು ಟಿಕೆಟ್ ಕೊಟ್ಟಿದ್ದೇವೆ. ನಾವೇ ಅವರನ್ನು ಮಂತ್ರಿ ಮಾಡಿದ್ದೇವೆ, ಎ.ಮಂಜು ನನ್ನ ಒಳ್ಳೆಯ ಸ್ನೇಹಿತ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿಲ್ಲ.

BELAGAVI SESSION

2013ರಲ್ಲಿ ನಾವು ಅಧಿಕಾರಕ್ಕೆ ಬಂದ ಮೇಲೆ ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಿದ್ದೆವು. ಆಗ ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಇದ್ದುದರಿಂದ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಕೊಡಲಿಲ್ಲ. ಇದು ಡಬಲ್ ಇಂಜಿನ್ ಸರ್ಕಾರ ಎಂದು ಬಿಜೆಪಿ ಆರೋಪಿಸಿತ್ತು ಎಂದು ತಿಳಿಸಿದರು.

mekedatu 1 1

ರೈತರಿಗೆ ನ್ಯಾಯಯುತವಾದ ನೀರು ಸಿಗಬೇಕು, ಬೆಂಗಳೂರಿಗೆ ನಿಗದಿತ ನೀರು ಪೂರೈಕೆಯಾಗಬೇಕು. ನಮ್ಮ ನೀರು ನಮ್ಮ ಹಕ್ಕು, ಕಾವೇರಿ ನಮ್ಮದು. ತಮಿಳುನಾಡಿಗೆ ಏನು ಶೇರ್ ಹೋಗಬೇಕು ಅದಕ್ಕೆ ನಮ್ಮ ತಕರಾರಿಲ್ಲ. ಇಲ್ಲಿನ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಸರ್ಕಾರ ಸಭೆ ನಡೆಸಿ ಒಂದೇ ದಿನದಲ್ಲಿ ಸಮಸ್ಯೆ ಬಗೆಹರಿಸಬಹುದಿತ್ತು. ಆದರೆ ಮಾಡಲಿಲ್ಲ. ಹೀಗಾಗಿ ಪಕ್ಷಭೇದ ಮರೆತು ಜನವರಿ 9 ರಿಂದ ಪಾದಯಾತ್ರೆ ಮೂಲಕ ಹೋರಾಟ ಮಾಡುತ್ತಿದ್ದೇವೆ. ರೈತ ಸಂಘಟನೆಗಳು, ಕಲಾವಿದರಿಗೆ, ಚಿತ್ರರಂಗದ ಎಲ್ಲಾ ಸ್ನೇಹಿತರಿಗೂ ಆಹ್ವಾನ ನೀಡಿದ್ದೇವೆ. ನೆಲ-ಜಲ ವಿಚಾರದಲ್ಲಿ ಎಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕು. ಈ ಹೋರಾಟ ಇತಿಹಾಸದ ಪುಟ ಸೇರಬೇಕು. ಗಾಂಧೀಜಿ ಅವರ ದಂಡಿ ಸತ್ಯಾಗ್ರಹದ ರೀತಿ ಈ ಹೋರಾಟ ಮಾಡುತ್ತಿದ್ದೇನೆ. ಒಂದು ದಿನ 18 ರಿಂದ 20 ಕಿಲೋಮೀಟರ್ ಪಾದಯಾತ್ರೆ ಮಾಡಲಿದ್ದೇನೆ.

TAGGED:DK Shivakumarhassanhd kumaraswamykaveri Riverಕಾವೇರಿ ನದಿಡಿ.ಕೆ.ಶಿವಕುಮಾರ್ಹಾಸನಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories

You Might Also Like

team india pakistan surykumar yadav
Cricket

‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ

Public TV
By Public TV
30 minutes ago
Indian Rural Village
Belgaum

ಅಕ್ಕನ ಹಿಂದೆ ಬಿದ್ದ ಲವ್ವರ್‌ಗೆ ದೇವಸ್ಥಾನದಲ್ಲೇ ಚಟ್ಟ ಕಟ್ಟಿದ ಅಪ್ರಾಪ್ತ ಸಹೋದರ!

Public TV
By Public TV
38 minutes ago
Nitin Nabin 3
Latest

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ

Public TV
By Public TV
2 hours ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಯಬಹುದೇ ಮದ್ದು?

Public TV
By Public TV
2 hours ago
Haveri Accident
Crime

ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸವಾರ ಸಾವು

Public TV
By Public TV
2 hours ago
Gadag Lakkundi Excavation
Districts

ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?