Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮಸ್ತೇ ಸದಾ ವತ್ಸಲೇ ಎಂದು ಆರ್‌ಎಸ್‌ಎಸ್ ಗೀತೆ ಹಾಡಿದ ಡಿಕೆಶಿ – ಕಾಲೆಳೆದ ಬಿಜೆಪಿ ನಾಯಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮಸ್ತೇ ಸದಾ ವತ್ಸಲೇ ಎಂದು ಆರ್‌ಎಸ್‌ಎಸ್ ಗೀತೆ ಹಾಡಿದ ಡಿಕೆಶಿ – ಕಾಲೆಳೆದ ಬಿಜೆಪಿ ನಾಯಕರು

Latest

ನಮಸ್ತೇ ಸದಾ ವತ್ಸಲೇ ಎಂದು ಆರ್‌ಎಸ್‌ಎಸ್ ಗೀತೆ ಹಾಡಿದ ಡಿಕೆಶಿ – ಕಾಲೆಳೆದ ಬಿಜೆಪಿ ನಾಯಕರು

Public TV
Last updated: August 22, 2025 4:54 pm
Public TV
Share
2 Min Read
DK Shivakumar 10
SHARE

ಬೆಂಗಳೂರು: ವಿಧಾನಸಭೆಯಲ್ಲಿ ಡಿಕೆಶಿ (DK Shivakumar) ಆರ್‌ಎಸ್‌ಎಸ್ (RSS) ಗೀತೆ ಹಾಡಿದ್ದೇ ಬಿಜೆಪಿಗೆ ಬ್ರಹ್ಮಾಸ್ತ್ರ. ರಾಹುಲ್ ಗಾಂಧಿ ಬಿಟ್ಟು ಎಲ್ಲರೂ ಆರ್‌ಎಸ್‌ಎಸ್ ಗೌರವಿಸುತ್ತಾರೆ ಎಂದು ಬಿಜೆಪಿ ಟಕ್ಕರ್ ಕೊಟ್ಟಿದೆ. ಇದಕ್ಕೆ, ನಾನು ಕಮ್ಯುನಿಸ್ಟ್, ಆರ್‌ಎಸ್‌ಎಸ್ ಎಲ್ಲ ಸ್ಟಡಿ ಮಾಡಿದ್ದೇನೆ ಎಂದು ಡಿಕೆಶಿ (DK Shivakumar) ತಿರುಗೇಟು ನೀಡಿದ್ದಾರೆ.

ಗುರುವಾರ (ಆ.21) ರಾತ್ರಿ ವಿಧಾನಸಭೆಯಲ್ಲಿ ಡಿಕೆಶಿ ಆರ್‌ಎಸ್‌ಎಸ್ ಗೀತೆಯ ಸಾಲುಗಳನ್ನು ಹಾಡಿದರು. ಇದು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ರಾಹುಲ್ ವಿರುದ್ಧ ಬಳಸುವ ಬ್ರಹ್ಮಾಸ್ತ್ರವಾಗಿ ಬಿಟ್ಟಿದೆ, ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಪರಮೇಶ್ವರ್ ಉತ್ತರ ಕೊಡುತ್ತಿದ್ದ ವೇಳೆ ಸ್ವಾರಸ್ಯಕರ ಚರ್ಚೆ ನಡೆಯಿತು. ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿದ್ದರ ಬಗ್ಗೆ ಸ್ಪಷ್ಟನೆ ಕೊಡುವಾಗ ಡಿಕೆಶಿ ಬಾಯಲ್ಲಿ ಆರ್‌ಎಸ್‌ಎಸ್ ಗೀತೆ ಸಾಲುಗಳು ಬಂತು. ನನ್ನ ಹತ್ರನೂ ವಿದ್ಯೆಗಳಿವೆ ಉತ್ತರ ಕೊಡ್ತೇನೆ, ನಾನು ನಿಮ್ಮ ಗರಡಿಯಲ್ಲಿ ಬೆಳೆಯದೇ ಇರಬಹುದು, ಆದ್ರೆ ಪರಮೇಶ್ವರ್ ಗರಡಿಯಲ್ಲಿ ಸ್ವಲ್ಪ ಬೆಳೆದಿದ್ದೇನೆ ಎಂದು ಹೇಳಿದರು. ಆಗ ಆರ್.ಅಶೋಕ್ ಮಧ್ಯಪ್ರವೇಶ ಮಾಡಿ, ನೀವು ಒಂದು ಸಾರಿ ಆರ್‌ಎಸ್‌ಎಸ್ ಚಡ್ಡಿ ಹಾಕಿದ್ದೆ ಅಂದಿದ್ರಿ ಎಂದು ತಿರುಗೇಟು ನೀಡಿದರು. ಆಗ ಡಿಕೆಶಿ, ನಮಸ್ತೇ ಸದಾ ವತ್ಸಲೇ ಮಾತೃಭೂಮೇ ತ್ವಯಾ ಹಿಂದುಭೂಮೇ ಸುಖಂ ಎಂದು ಹಾಡಿ, ಈಗ ಅದೆಲ್ಲ ಚರ್ಚೆ ಬೇಡ ಎಂದು ಟಾಂಗ್ ಕೊಟ್ಟರು.ಇದನ್ನೂ ಓದಿ:9ನೇ ಕ್ಲಾಸ್‌ನಲ್ಲಿದ್ದಾಗಲೇ ಸುಜಾತ ಬಸುರಿಯಾಗಿದ್ದಳು, ತಂದೆ ಅಬಾರ್ಷನ್ ಮಾಡಿಸಿದ್ದರು: ಸಹೋದರ ಸ್ಫೋಟಕ ಹೇಳಿಕೆ

ಇನ್ನು ಡಿಕೆಶಿ ಹೇಳಿಕೆಯನ್ನ ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ರಾಹುಲ್ ಗಾಂಧಿಯತ್ತ ಟೀಕೆಗೆ ಬಳಸಿಕೊಳ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಬಂಡಾರಿ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್‌ನ ಗಾಂಧಿ ಕುಟುಂಬ ಬಿಟ್ಟು ಪ್ರತಿಯೊಬ್ಬ ನಾಯಕರು ಆರ್‌ಎಸ್‌ಎಸ್ ಅನ್ನು ಗೌರವಿಸುತ್ತಾರೆ. ಆರ್‌ಎಸ್‌ಎಸ್ ಸಮಾಜಮುಖ ಕೆಲಸ ಗೊತ್ತಿದೆ. ಹೀಗಾಗಿ ಅವರು ಕೂಡ ಆರ್‌ಎಸ್‌ಎಸ್‌ನ್ನು ಗೌರವಿಸುತ್ತಾರೆ. ರಾಹುಲ್ ಗಾಂಧಿಯನ್ನು ಯಾರು ಗಂಭೀರವಾಗಿ ಸ್ವೀಕರಿಸುವುದಿಲ್ಲ. ಡಿಕೆಶಿ ಕೂಡಾ ತಮಾಷೆಯಾಗಿ ಹೇಳಿರಬಹುದು. ಕಾಂಗ್ರೆಸ್‌ನಲ್ಲಿ ಮುಂದುವರಿಬೇಕಿರುವ ಕಾರಣ ಅವರು ಉದ್ದೇಶಪೂರ್ವಕವಾಗಿ ತಮಾಷೆಯಾಗಿ ಹೇಳಿರಬಹುದು ಎಂದು ಟಾಂಗ್ ಕೊಟ್ಟರು. ಆದರೆ ಬಿಜೆಪಿ ಅಸ್ತ್ರಕ್ಕೆ ಡಿಕೆಶಿ ಪ್ರತಿಕ್ರಿಯಿಸಿದ್ದು, ನಾನು ಕಮ್ಯುನಿಸ್ಟ್, ಆರ್‌ಎಸ್‌ಎಸ್ ಅಧ್ಯಯನ ಮಾಡಿದ್ದೇನೆ, ಕೆಲವರ ವಿಚಾರಗಳನ್ನ ಗ್ರ‍್ಯಾಬ್ ಮಾಡಲು ರಿಸರ್ಚ್ ಮಾಡ್ತೀನಿ ಅಂತಾ ಸಮರ್ಥಿಸಿಕೊಂಡರು.

ಒಟ್ಟಿನಲ್ಲಿ ಆರ್‌ಎಸ್‌ಎಸ್ ನಾಯಕರು, ಅವರ ಸಿದ್ಧಾಂತದ ಬಗ್ಗೆ ರಾಹುಲ್ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರು ಕಿಡಿಕಾರುತ್ತಿರುವಾಗಲೇ ಡಿಕೆಶಿ ಹೇಳಿಕೆಯನ್ನ ಬಿಜೆಪಿ ಗುರಾಣಿಯಾಗಿಸಿಕೊಂಡಿದೆ. ಡಿಕೆಶಿ ಫ್ಲೋನಲ್ಲಿ ಹೇಳಿ ವ್ಯಂಗ್ಯ ಮಾಡಿದ್ರೂ ಆರ್‌ಎಸ್‌ಎಸ್ ಬಗ್ಗೆ ಇರುವ ಗೌರವ ಎಂದು ತಿರುಗುಬಾಣವಾಗಿಸಿ ಬಿಜೆಪಿ ಕ್ಯಾಂಪೇನ್ ಮಾಡುತ್ತಿದ್ದರೆ, ಡಿಕೆಶಿ ಎಂದಿನಂತೆ ಅರಗಿಸಿಕೊಂಡು ಡೋಂಟ್ ಕೇರ್ ಎಂಬ ರೀತಿ ರಿಯಾಕ್ಟ್ ಮಾಡಿರುವುದು ಅಷ್ಟೇ ಚರ್ಚೆಗೆ ಗ್ರಾಸವಾಗಿದೆ.ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತದಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟ ಘಟನೆ – ಸಿಎಂ ಭಾವುಕ

TAGGED:'ಬೆಂಗಳೂರು ಟೆಕ್ ಸಮ್ಮಿಟ್ 2021'bengalurubjpcongressDK ShivakumarLegislative AssemblyrssRSS SOngಡಿಕೆ ಶಿವಕುಮಾರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories
gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories

You Might Also Like

BY Vijayendra
Belgaum

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ: ವಿಜಯೇಂದ್ರ

Public TV
By Public TV
5 minutes ago
Rahul Gandhi
Latest

CIC ಆಯ್ಕೆ| ಮೋದಿ, ಶಾ ಜೊತೆ ಸಭೆ – ಸರ್ಕಾರ ಪ್ರಸ್ತಾಪಿಸಿದ ಹೆಸರುಗಳಿಗೆ ರಾಹುಲ್ ಆಕ್ಷೇಪ

Public TV
By Public TV
5 minutes ago
BASAVARAJ HORATTI
Belgaum

ಸಭಾಪತಿ ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ; ವಿಧಾನ ಪರಿಷತ್ ಕಲಾಪದಲ್ಲಿ ಖಂಡನೆ

Public TV
By Public TV
28 minutes ago
Krishna Byre Gowda
Belgaum

ಭೂ ಪರಿವರ್ತನೆ ನಿಯಮಗಳ ಸರಳೀಕರಣಕ್ಕೆ ಕಾಯ್ದೆ ತಿದ್ದುಪಡಿ: ಕೃಷ್ಣ ಬೈರೇಗೌಡ

Public TV
By Public TV
32 minutes ago
r ashok
Bagalkot

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ, ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ, ಶ್ವೇತಪತ್ರ ಬಿಡುಗಡೆ ಮಾಡಲಿ: ಅಶೋಕ್‌ ಆಗ್ರಹ

Public TV
By Public TV
33 minutes ago
Ramalinga Reddy 1
Belgaum

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗೆ ಕಠಿಣ ಕ್ರಮ- ರಾಮಲಿಂಗಾರೆಡ್ಡಿ

Public TV
By Public TV
39 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?