Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಿಎಸ್‍ಐ ಅಕ್ರಮ ದಾಖಲೆ ಬಹಿರಂಗ ಪಡಿಸಿದವರನ್ನು ಹೆದರಿಸ್ತೀರಾ? ಈ ಆಟ ನಮ್ಮಲ್ಲಿ ನಡೆಯಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಿಎಸ್‍ಐ ಅಕ್ರಮ ದಾಖಲೆ ಬಹಿರಂಗ ಪಡಿಸಿದವರನ್ನು ಹೆದರಿಸ್ತೀರಾ? ಈ ಆಟ ನಮ್ಮಲ್ಲಿ ನಡೆಯಲ್ಲ: ಡಿಕೆಶಿ

Bengaluru City

ಪಿಎಸ್‍ಐ ಅಕ್ರಮ ದಾಖಲೆ ಬಹಿರಂಗ ಪಡಿಸಿದವರನ್ನು ಹೆದರಿಸ್ತೀರಾ? ಈ ಆಟ ನಮ್ಮಲ್ಲಿ ನಡೆಯಲ್ಲ: ಡಿಕೆಶಿ

Public TV
Last updated: April 25, 2022 3:50 pm
Public TV
Share
2 Min Read
DK SHIVAKUMAR 4
SHARE

ಬೆಂಗಳೂರು: ಪಿಎಸ್‍ಐ ಅಕ್ರಮದ ವಿಷಯವಾಗಿ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿದ್ದಾರೆ. ನೊಂದವರು ನನ್ನ ಹತ್ತಿರ ಬಂದಿದ್ದರು ಆ ಭಾಗದ ವಿಷಯ ಆದ್ದರಿಂದ ಇದನ್ನು ಸ್ಟಡಿ ಮಾಡಿ ಅಂತ ನಾನೇ ಪ್ರಿಯಾಂಕ್ ಖರ್ಗೆಗೆ ಹೇಳಿದ್ದು. ಆದರೆ ಮಾಹಿತಿ ನೀಡಿದವರಿಗೆ ನೋಟಿಸ್ ನೀಡ್ತಿರಾ? ದಾಖಲೆ ಬಹಿರಂಗ ಪಡಿಸಿದವರನ್ನು ಹೆದರಿಸ್ತೀರಾ? ಈ ಆಟ ನಮ್ಮಲ್ಲಿ ನಡೆಯಲ್ಲ ಎಂದು ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ.

PRIYANK KHARGE 1

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ತಾಕತ್ತಿದ್ದರೆ ನನಗೂ ಸಿದ್ದರಾಮಯ್ಯಗೂ ನೋಟಿಸ್ ಕೊಡಲಿ ನೋಡ್ತೀವಿ. ಪ್ರಿಯಾಂಕ್ ಖರ್ಗೆಗೆ ವಿಚಾರಣೆಗೆ ಹಾಜರಾಗದಂತೆ ಪಕ್ಷದಿಂದ ಸೂಚನೆ ನೀಡಿದ್ದೇವೆ. ಬರ್ಲಿ ನೋಡೋಣ ಏನಾಗತ್ತೆ ಅಂತ? ನಿನ್ನೆ ನೋಟಿಸ್ ನೀಡಿದ್ದ ಬಗ್ಗೆ ಪಕ್ಷದ ನಾಯಕರ ಜೊತೆಗೆ ಚರ್ಚೆ ಮಾಡಿಯೇ ವಿಚಾರಣೆಗೆ ಹಾಜರಾಗಬೇಡಿ ಅಂತ ಸೂಚಿಸಿದ್ದೇನೆ. ಆರೋಪಿ ಗೃಹ ಸಚಿವರ ಜೊತೆಗೆ ನಿಂತು ಪೋಟೋ ತೆಗೆದುಕೊಳ್ಳುತ್ತಾರೆ. ಹಲವು ಸಚಿವರ ಜೊತೆಗೆ ಅವರು ನಿಂತಿದ್ದಾರೆ. ಹಾರ ತುರಾಯಿ ಹಾಕಿಸಿಕೊಂಡು ಪೋಟೋ ಕೂಡ ತೆಗೆಸಿಕೊಳ್ತಾರೆ. ಗೃಹ ಸಚಿವರಿಗೆ ಮೊದಲು ನೋಟಿಸ್ ಕೊಡಲಿ. ಅವರಿಗೂ ದಿವ್ಯಾ ಹಾಗರಗಿಗೂ ಇರುವ ಲಿಂಕ್ ಏನು? ಅವರ ಆಶೀರ್ವಾದ ಇತ್ತಾ? ಎಲ್ಲಾ ತನಿಖೆ ಆಗಲಿ. ಆರೋಪಿ ಭ್ರಷ್ಟಾಚಾರದ ಅಂಗಡಿ ಓಪನ್ ಮಾಡಿಕೊಂಡಿದ್ದಾರೆ. ಅಂಗಡಿ ಓಪನ್ ಆಗಿದಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ ಎಲ್ಲರೂ ಅಂಗಡಿಗೆ ಹೋಗಿದ್ದಾರೆ ಎಂದರು. ಇದನ್ನೂ ಓದಿ: ಕೈ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟಿಸ್

SIDDARAMAIAH

ವಿದ್ಯಾರ್ಥಿಗಳು ಹಾಗೂ ಯುವಕರ ಭವಿಷ್ಯದ ದೃಷ್ಟಿಯಿಂದ ನಮ್ಮ ಹೋರಾಟ ನಡೆಯುತ್ತೆ. ಯಾರೇ ತಪ್ಪು ಮಾಡಿದ್ದರು ಒದ್ದು ಒಳಗೆ ಹಾಕಲಿ. ನಮ್ಮನ್ನು ಹೆದರಿಸಲು ಯಾರಿಂದಲೂ ಸಾಧ್ಯವಿಲ್ಲ. ನಿಮ್ಮ ವಿರುದ್ಧ ಮಾತೇ ಆಡಬಾರದಾ? ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಪ್ರಾಣ ಹೋದರು ನಾವು ಹೆದರಲ್ಲ. ತನಿಖೆಗೆ ಸಹಕಾರ ಮಾಡ್ತಿಲ್ಲ ಅನ್ನೋದು ತಪ್ಪು. ಈ ಹಿಂದೆ ಪರಿಷತ್ ಸದಸ್ಯ ವಿಶ್ವನಾಥ್ ಅವರು ಯಡಿಯೂರಪ್ಪ ಮೇಲೆ ಕಮಿಷನ್ ಆರೋಪ ಮಾಡಿದ್ರು. ಯಾಕೆ ಎಸಿಬಿ ಅವರು ಕೇಸ್ ರಿಜಿಸ್ಟರ್ ಮಾಡಿ ವಿಶ್ವನಾಥ್‍ಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡ್ಲಿಲ್ಲ? ಯತ್ನಾಳ್ ಹೇಳಿದ್ರು ಆಗ ಕೇಸ್ ರಿಜಿಸ್ಟರ್ ಮಾಡ್ಲಿಲ್ಲ?. ಹಾಗಾದರೆ ಆರೋಪಿ ಜೊತೆಗೆ ಇದ್ದವರಿಗೆಲ್ಲರಿಗೂ ನೋಟಿಸ್ ಕೊಡಬೇಕಿತ್ತು. ಹೋಮ್ ಮಿನಿಸ್ಟರ್‌ಗೆ ನೋಟಿಸ್ ಕೊಡಬೇಕಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸರ್ಕಾರ ಕತ್ತೆ ಕಾಯ್ತಿದ್ಯಾ? ಕಡ್ಲೆಪುರಿ ತಿಂತಿದ್ಯಾ? ಆರೋಪಿ ವಿರುದ್ಧ FIR ದಾಖಲಿಸಿಲ್ಲ ಯಾಕೆ – ಪ್ರಿಯಾಂಕ್ ಖರ್ಗೆ ಪ್ರಶ್ನೆ

BASAVARJ BOMMAI
ಮುಸ್ಲಿಂ ಸಮುದಾಯದ ವ್ಯಾಪಾರಿಗಳ ಚಿನ್ನದ ಅಂಗಡಿಯಿಂದ ಚಿನ್ನ ಖರೀದಿಸಬೇಡಿ ಎಂಬ ವಿಚಾರದ ಕುರಿತಾಗಿ ಮಾತನಾಡಿ, ಇವತ್ತು ಚಿನ್ನ ತಗೊಬೇಡ, ಚಿನ್ನದ ಅಂಗಡಿಗೆ ಹೋಗಬೇಡ ಅಂತ ಅದ್ಯಾರೋ ಬಿಜೆಪಿ ಕಾರ್ಯಕರ್ತರು ಅಂತಿದ್ದಾರೆ. ಏನ್ ಮಾಡ್ತಿದ್ದಾರೆ ಸಿಎಂ ಬೊಮ್ಮಾಯಿ? ಏನ್ ಮಾಡ್ತಿದ್ದಾರೆ ಗೃಹ ಸಚಿವರು? ಏನಾಗಬೇಡ ಆರ್ಥಿಕ ಭವಿಷ್ಯ? ಚಿನ್ನ ಖರೀದಿಗೆ, ಹೊಟೇಲ್‍ಗೆ ಹೋಗೋದಕ್ಕೆ, ವ್ಯಾಪಾರ ಮಾಡೋದಕ್ಕೆ ಜಾತಿ ಬಣ್ಣ ಕಟ್ಟಿದ್ರೆ ಏನ್ ಆಗ್ಬೇಡಾ? ಏನ್ ಆಗ್ತಿದೆ ರಾಜ್ಯದಲ್ಲಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದಿವ್ಯಾ ಹಾಗರಗಿ & ಟೀಂಗೆ ನೀರಿಕ್ಷಣಾ ಜಾಮೀನು ಕೊಡಬೇಡಿ: ಸಿಐಡಿ ತಕರಾರು ಅರ್ಜಿ ಸಲ್ಲಿಕೆ

TAGGED:Basavaraj BommaiDK ShivakumarPriyank KhargePSI exam scamsiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಪಿಎಸ್‍ಐಪ್ರಿಯಾಂಕ್ ಖರ್ಗೆಬಿಜೆಪಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Jewar Airport
Latest

ನೋಯ್ಡಾದ ಜೇವರ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಉದ್ಘಾಟಿಸಿದ ಮೋದಿ – 3,900 ಮೀಟರ್ ರನ್‌ವೇ; ಏನೇನಿದೆ ವಿಶೇಷತೆ?

Public TV
By Public TV
23 minutes ago
Delhi Police arrest suspect in Mysuru for making bomb threats to courts airports schools
Crime

ಕೋರ್ಟ್‌, ಏರ್‌ಪೋರ್ಟ್‌ಗೆ 1,100 ಹುಸಿ ಬಾಂಬ್ ಬೆದರಿಕೆ – ಮೈಸೂರಲ್ಲಿ ಆರೋಪಿ ಅರೆಸ್ಟ್‌

Public TV
By Public TV
28 minutes ago
Bengaluru Byadarahalli Kidnap
Bengaluru City

ಹಾಡಹಗಲೇ ಪುಂಡರಿಂದ ಆಟೋದಲ್ಲಿ ಯುವಕನ ಕಿಡ್ನ್ಯಾಪ್ – ಸಹೋದರಿಗೆ ಕರೆ ಮಾಡಿ ಅವಹೇಳನ

Public TV
By Public TV
41 minutes ago
Nelamangala Student
Bengaluru Rural

ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Public TV
By Public TV
41 minutes ago
Suresh Kumar
Cricket

ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ – ತನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

Public TV
By Public TV
47 minutes ago
Indigo Flight
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?