Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ತವ್ಯದ ಕೇಂದ್ರ ಸ್ಥಾನದಲ್ಲಿಯೇ ಮನೆ, ಕಚೇರಿ ಮಾಡಿ ಬೋರ್ಡ್ ಹಾಕಿಕೊಳ್ಳಬೇಕು: ಅಧಿಕಾರಿಗಳಿಗೆ ಡಿಕೆಶಿ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕರ್ತವ್ಯದ ಕೇಂದ್ರ ಸ್ಥಾನದಲ್ಲಿಯೇ ಮನೆ, ಕಚೇರಿ ಮಾಡಿ ಬೋರ್ಡ್ ಹಾಕಿಕೊಳ್ಳಬೇಕು: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

Bellary

ಕರ್ತವ್ಯದ ಕೇಂದ್ರ ಸ್ಥಾನದಲ್ಲಿಯೇ ಮನೆ, ಕಚೇರಿ ಮಾಡಿ ಬೋರ್ಡ್ ಹಾಕಿಕೊಳ್ಳಬೇಕು: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

Public TV
Last updated: August 15, 2018 1:38 pm
Public TV
Share
2 Min Read
BLY DCSHI
SHARE

ಬಳ್ಳಾರಿ: ಅಧಿಕಾರಿಗಳು ತಾವು ನಿರ್ವಹಿಸುವ ಕೇಂದ್ರದ ಸ್ಥಾನದಲ್ಲಿಯೇ ಮನೆ ಹಾಗೂ ಕಚೇರಿ ಮಾಡಿ ಬೋರ್ಡ್ ಹಾಕಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿರಾದ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಜಿಲ್ಲೆಗೆ ಪ್ರಪ್ರಥಮಬಾರಿ ಉಸ್ತುವಾರಿ ಸಚಿವರಾಗಿ ಧ್ವಜಾರೋಹಣ ನಡೆಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆ ಅಭಿವೃದ್ಧಿಶೀಲ ಜಿಲ್ಲೆಯಾಗಿದೆ. ಮಲೆನಾಡಿನಿಂದ ಹರಿದು ಬರುವ ಪವಿತ್ರ ತುಂಗಭದ್ರ ನದಿಯು ಜಿಲ್ಲೆಯ ಜೀವನಾಡಿಯಾಗಿದ್ದಾಳೆ. ಇದರಿಂದ ರೈತರು ಶಿಸ್ತುಬದ್ಧವಾದ ಕೃಷಿಯನ್ನು ಅಳವಡಿಸಿಕೊಳ್ಳಬೇಕು. ನೀರು ಮತ್ತು ವಿದ್ಯುತ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಜನರ ನಡುವೆ ಅಧಿಕಾರಿಗಳಿರಬೇಕು. ಹೀಗಾಗಿ ಎಲ್ಲಾ ಅಧಿಕಾರಿಗಳು ಏನು ಮಾಡುತ್ತಿರೋ ಗೊತ್ತಿಲ್ಲ, ಇನ್ನು ಎರಡು ತಿಂಗಳ ಒಳಗಾಗಿ ನೀವು ನಿಮ್ಮ ನಿಮ್ಮ ಕಾರ್ಯಕ್ಷೇತ್ರದಲ್ಲೇ ಜನರಿಗೆ ಸಿಗುವಂತಾಗಬೇಕು. ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿಯೇ ವಾಸ ಮಾಡಬೇಕು, ನೀವು ಬಾಡಿಗೆ ಮನೆ ಮಾಡ್ತಿರೋ, ಕ್ವಾರ್ಟರ್ಸ್ ನಲ್ಲಿ ಇರುತ್ತಿರೋ ಗೊತ್ತಿಲ್ಲ ಎಂದು ಖಡಕ್ ಆಗಿ ತಿಳಿಸಿದರು.

vlcsnap 2018 08 15 13h26m21s164

ಎಲ್ಲಾ ಹಂತಗಳಲ್ಲಿನ ಯಾವುದೇ ಕಾಮಗಾರಿ ನಡೆದರೂ ಅದು ಪಾರದರ್ಶಕವಾಗಿರಬೇಕು. ಎಲ್ಲದಕ್ಕೂ ಬಿಲ್ ಇರಬೇಕು, ಜಿಪಿಎಸ್ ಮೂಲಕ ಕೆಲಸ ಮಾಡಬೇಕು. ಎಲ್ಲಾ ಅಧಿಕಾರಿಗಳು ಎಲ್ಲಿದ್ದಾರೆ? ಎಲ್ಲಿ ಹೋಗುತ್ತಿದ್ದಾರೆ ಅನ್ನುವ ಮಾಹಿತಿ ಮೇಲಾಧಿಕಾರಿಗಳಿಗೆ ಹಾಗೂ ಜನಸಾಮಾನ್ಯರಿಗೆ ಗೊತ್ತಾಗಬೇಕು ಎಂಬುದು ನನ್ನ ಆಡಳಿತ ವೈಖರಿಯ ಮೊದಲ ಹೆಜ್ಜೆಯಾಗಿದೆ. ಯಾವುದೇ ಇಲಾಖೆಯಲ್ಲಿ ಸರ್ಕಾರದ ಹಣ ಎಷ್ಟೇ ಖರ್ಚಾದರೂ ಅದಕ್ಕೆ ದಾಖಲೆ ಇರಬೇಕು. ಅಲ್ಲದೇ ಎಲ್ಲಾ ಇಲಾಖೆಗಳಲ್ಲೂ ಪರಿಚಯ ಪುಸ್ತಕ ಹೊಂದಿರಬೇಕು. ಈಗಾಗಲೇ ನಾನು ಜಿಪಿಎಸ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇನೆ ಎಂದು ಹೇಳಿದರು.

vlcsnap 2018 08 15 13h27m42s889

ನಾನು ಬಳ್ಳಾರಿಗೆ ಬಂದು ಎರಡು ನಿಮಿಷ ಆಗಿದೆ. ಒಮ್ಮೆಲೆ ಎಲ್ಲ ಕೆಲಸ ಮಾಡಲು ಆಗುವುದಿಲ್ಲ. ಆದರೆ ಅಧಿಕಾರಿಗಳನ್ನು ಕೇಂದ್ರ ಸ್ಥಾನದಿಂದ ಕಾರ್ಯಕ್ಷೇತ್ರಕ್ಕೆ ಅಲ್ಲಾಡಿಸುವ ಕೆಲಸ ಮಾಡುತ್ತೇನೆ. ಜನಪ್ರತಿನಿಧಿಗಳು ಕೆಡಿಪಿ ಹಾಗೂ ತಾಪಂ ಸಭೆಗೆ ಹಾಗೂ ಇನ್ನಿತರ ಸಭೆಗಳಿಗೆ ಹಾಜರಾಗುವುದಿಲ್ಲವೆಂಬ ಗಂಭೀರ ಆರೋಪ ಇದೆ. ಇದನ್ನು ಸರಿ ಪಡಿಸುವ ಕೆಲಸ ಮಾಡುತ್ತೇನೆ ಎಂದರು.

ಈ ವೇಳೆ ಎಸ್ ಆರ್ ಹಿರೇಮಠರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳಲ್ಲಿ ಹೇಳಿಕೆ ನೀಡುವ ಬದಲು, ಚುನಾವಣೆ ನಿಂತು ಆಯ್ಕೆಯಾಗಿ ಸದನದಲ್ಲಿ ಅಕ್ರಮಗಳ ಬಗ್ಗೆ ಪ್ರಸ್ತಾಪ ಮಾಡಲಿ. ಆಗ ಬೇಕಾದರೇ ತಪ್ಪು ಮಾಡಿದವರನ್ನು ಗಲ್ಲಿಗೆ ಹಾಕಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕಟುಕನ ಕೈಗೆ ಕುರಿ ಕೊಟ್ಟಂತೆ ಆಗಿದೆ- ಡಿಕೆಶಿ ವಿರುದ್ಧ ಹಿರೇಮಠ್ ಕಿಡಿ

vlcsnap 2018 08 15 13h27m17s301

ಸುಪ್ರೀಂ ತೀರ್ಪು ಬರುವ ಮುನ್ನವೇ ಯಡಿಯೂರಪ್ಪನವರಿಗೆ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿರುವುದು ಅಚ್ಚರಿಯ ಸಂಗತಿಯಾಗಿದೆ. ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯವಾಗಿದೆ. ತೀರ್ಪಿನ ಬಗ್ಗೆ ನಮ್ಮ ಪಕ್ಷದ ಕೆಲ ಸಚಿವರು ಸಮಾಧಾನಪಟ್ಟಿರಬಹುದು. ಆದರೆ ನಾನು ಈ ರೀತಿ ತೀರ್ಪು ಬರುತ್ತದೆಂದು ನಿರೀಕ್ಷೆ ಸಹ ಮಾಡಿರಲಿಲ್ಲ. ಮಹದಾಯಿ ನ್ಯಾಯಾಧಿಕರಣಕ್ಕೆ ಮತ್ತೆ ಮೇಲ್ಮನವಿ ಸಲ್ಲಿಸುತ್ತೇವೆ. ರಾಜ್ಯದ ನೀರಾವರಿ ಸಚಿವನಾಗಿದ್ದುಕೊಂಡು ಒಂದು ಹನಿ ನೀರನ್ನೂ ನಾನು ಬಿಡೋದಿಲ್ಲ, ನಮಗೆ ಸೇರಬೇಕಾದ ನೀರು ನಮಗೆ ಸೇರಲೇಬೇಕು ಎಂದು ಹೇಳಿದರು.

vlcsnap 2018 08 15 13h30m14s809

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:District MinisterDK ShivakumarministerofficialsPublic TVಅಧಿಕಾರಿಗಳುಉಸ್ತುವಾರಿ ಸಚಿವಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಳ್ಳಾರಿಸಚಿವ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

trump US
Latest

ಭಾರತ-EU ವ್ಯಾಪಾರ ಒಪ್ಪಂದದೊಂದಿಗೆ ಯುರೋಪ್ ತನ್ನ ವಿರುದ್ಧವೇ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ: ಅಮೆರಿಕ

Public TV
By Public TV
10 minutes ago
Bengaluru GBA Election
Bengaluru City

ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ

Public TV
By Public TV
10 minutes ago
India EU Trade Deal
Latest

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ

Public TV
By Public TV
38 minutes ago
mysuru accident
Latest

ಮೈಸೂರು| ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು; ಇಬ್ಬರಿಗೆ ಗಾಯ

Public TV
By Public TV
44 minutes ago
Bike Taxi Auto Association Supreme Court
Bengaluru City

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 27-01-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?