Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದ ಡಿಕೆಶಿಗೆ ದೋಸ್ತಿಗಳು ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದ ಡಿಕೆಶಿಗೆ ದೋಸ್ತಿಗಳು ತಿರುಗೇಟು

Bengaluru City

ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದ ಡಿಕೆಶಿಗೆ ದೋಸ್ತಿಗಳು ತಿರುಗೇಟು

Public TV
Last updated: January 8, 2024 10:58 pm
Public TV
Share
2 Min Read
dk shivakumar 2 2
SHARE

ಬೆಂಗಳೂರು: ರಾಮಮಂದಿರ (Ram Mandir) ಆಮಂತ್ರಣ ಮತ್ತು ಮಂತ್ರಾಕ್ಷತೆ ವಿಚಾರದಲ್ಲಿ ರಾಜಕೀಯ ಮುಂದುವರಿದಿದೆ. ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ (Annabhagya) ಅಕ್ಕಿ ಹುಡುಕಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ದೋಸ್ತಿ ಪಕ್ಷಗಳ ನಾಯಕರು ಕಿಡಿಕಾರಿದ್ದಾರೆ.

ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದವರು, ರಾಮ ಮಂದಿರ ಆಗಬಾರದೆಂದು ಪಣ ತೊಟ್ಟವರು, ಇವತ್ತು ಅಕ್ಷತೆ ಮಾಡುತ್ತಿರುವುದಕ್ಕೆ ಸಂತೋಷ ಪಡುತ್ತಿರುವುದು ಒಂದು ಸಂತೋಷವೇ. ಆದರೆ ಅವರು ಸಂತೋಷ ಪಡುತ್ತಿರುವ ಕಾರಣ ಮಾತ್ರ ವಿಚಿತ್ರ. ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ. ಕೊಡಲಾರದ ಅಕ್ಕಿಯಲ್ಲಿ ಅಕ್ಷತೆ ಆಗುತ್ತಿದೆ ಎಂದು ಈ ಸುಳ್ಳು ಹೇಳುವ ಪಾಪಿಗಳು ನೀವು ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಸಚಿವರ ಸ್ಪರ್ಧೆ ಬಗ್ಗೆ ಸೂಚನೆ ಇನ್ನೂ ಬಂದಿಲ್ಲ: ಪರಮೇಶ್ವರ್

ಅಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿಕೊಡಿ ಎಂದು ಅಶೋಕ್ ಸವಾಲ್ ಹಾಕಿದ್ದಾರೆ. ಅನ್ನಭಾಗ್ಯದ ಅಕ್ಕಿ ಕೊಡುತ್ತಿರುವುದು ಮೋದಿ. ಪ್ರತಿ ಅಕ್ಕಿಯಲ್ಲೂ ಮೋದಿ ಹೆಸರಿದೆ ಎಂದು ಮುನಿರತ್ನ ಪ್ರತಿಪಾದಿಸಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಈ ಅಕ್ಕಿಯನ್ನು ದೊಡ್ಡ ಆಲದ ಹಳ್ಳಿಯಲ್ಲಿ ಬೆಳೆದಿರೋದಾ ಎಂದು ಹೆಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಆದರೆ ಬಿಜೆಪಿಯವರು ಮಂತ್ರಾಕ್ಷತೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಚಿವ ಮಂಕಾಳು ವೈದ್ಯ ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ: ಹಿ. ಪ್ರದೇಶದ ಕೈ ಸಚಿವ

ಹೈಕಮಾಂಡ್ ತೀರ್ಮಾನದ ಮೇಲೆ ನಮ್ಮ ಅಯೋಧ್ಯೆ ಪ್ರವಾಸ ನಿಂತಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಇನ್ನು ಜನವರಿ 22ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದಕ್ಕೆ ಬಿಜೆಪಿ ಸಂಕಟ ಪಡುತ್ತಿದೆ. ಅವರಿಗೆ ಭಕ್ತಿ, ಪೂಜೆ, ಪುನಸ್ಕಾರ, ಸಂಸ್ಕಾರ ಬೇಕಿಲ್ಲ. ಅವರಿಗೆ ಬೇಕಿರುವುದು ಅದರ ಹೆಸರಿನಲ್ಲಿ ರಾಜಕೀಯ ಎಂದು ಕಾಂಗ್ರೆಸ್ ಟೀಕಿಸಿದೆ. ಅಲ್ಲದೇ ನಾವು ರಾಮಭಕ್ತರು ಎನ್ನುವುದಕ್ಕೆ ಹಲವು ಸಮರ್ಥನೆ ನೀಡಿದೆ. ಇದನ್ನೂ ಓದಿ: ದೇಶಕ್ಕೆ ಕ್ಯಾ. ಅಬ್ದುಲ್ ಹಮೀದ್ ಅವರಂಥವರು ಬೇಕು, ಜಿನ್ನಾ ಅಲ್ಲ: ನಿತ್ಯಾನಂದ್ ರೈ

ಈ ಬಗ್ಗೆ ಕಾಂಗ್ರೆಸ್ ಸರಣಿ ವಾದ ಮಾಡಿದೆ. ನಾವು ರಾಮಭಕ್ತರೇ. ಭಾರತದ ಹಳ್ಳಿ ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮ ಗಾಂಧಿ ಕಾಂಗ್ರೆಸ್ ಪಕ್ಷದ ಅಧಿನಾಯಕರಾಗಿದ್ದರು. ಗೋಡ್ಸೆ ಸಿಡಿಸಿದ ಗುಂಡು ಗಾಂಧಿ ಎದೆ ಸೀಳಿದಾಗ, ಅವರಾಡಿದ ಕೊನೆ ಮಾತು ಹೇ ರಾಮ್. 1985-86ರಲ್ಲಿ ಅಯೋಧ್ಯೆಯಲ್ಲಿ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿದ್ದು ರಾಜೀವ್ ಗಾಂಧಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಹೆಚ್‌ಪಿಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಮೊದಲ ಹೆಜ್ಜೆ ಇಡದೇ ಇದ್ದಿದ್ರೆ ಬಿಜೆಪಿಯವರಿಗೆ ಈ ಚಿಂತನೆಯೇ ಬರುತ್ತಿರಲಿಲ್ಲ. ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿಸಿದ್ದು ಕಾಂಗ್ರೆಸ್ ಸರ್ಕಾರ. ರಾಮ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಶ್ರೀರಾಮನ ಹೆಸರು ಹೇಳಿಕೊಂಡೇ ಬಿಜೆಪಿ ರಾಜಕೀಯ ಮಾಡುತ್ತಿದೆ. ರಾಮ ಬಿಜೆಪಿಯ ಸ್ವತ್ತಲ್ಲ ಎಂದು ಕಾಂಗ್ರೆಸ್ ಸರಣಿ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಹತ್ವದ ಸಭೆ- ಕಾಂಗ್ರೆಸ್ ವೈಫಲ್ಯಗಳೇ ಕಮಲಕ್ಕೆ ಅಸ್ತ್ರ

TAGGED:AyodhyabengalurubjpDK ShivakumarjdsRam Mandirಅಯೋಧ್ಯೆಜೆಡಿಎಸ್ಡಿಕೆ ಶಿವಕುಮಾರ್ಬಿಜೆಪಿಬೆಂಗಳೂರುರಾಮ ಮಂದಿರ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

siddaramaiah vs Thawar Chand Gehlot
Bengaluru City

ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!

Public TV
By Public TV
1 minute ago
Gold Silver 2
Latest

ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

Public TV
By Public TV
22 minutes ago
Electricity
Bengaluru City

ಬೆಂಗಳೂರಿನ ಈ ಭಾಗಗಳಲ್ಲಿ ಫೆ.3, 4ರಂದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

Public TV
By Public TV
23 minutes ago
DK Shivakumar
Districts

ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ

Public TV
By Public TV
53 minutes ago
Pralhad Joshi 1
Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
By Public TV
2 hours ago
Supreme Court
Karnataka

ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?