Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ದಲಿತ ಸಂಘಟನೆಗಳಿಗೆ ಆಹ್ವಾನ ನೀಡದೇ ಕಾರ್ಯಕ್ರಮ ಮಾಡಿದ್ದಕ್ಕೆ ಪ್ರತಿಭಟನೆ: ಡಿಕೆ ಸುರೇಶ್

Public TV
Last updated: January 3, 2022 3:38 pm
Public TV
Share
2 Min Read
D.K Suresh
SHARE

ರಾಮನಗರ: ಮಂತ್ರಿಗಳು ಮಂತ್ರಿಗಳ ರೀತಿ ನಡೆದುಕೊಂಡಿಲ್ಲ. ಪುತ್ಥಳಿ ಅನಾವರಣಕ್ಕೆ ದಲಿತ ಸಂಘಟನೆಗಳಿಗೆ ಆಹ್ವಾನ ನೀಡದೇ ಕಾರ್ಯಕ್ರಮವನ್ನು ಮಾಡುತ್ತಿದ್ದರು. ಅದರಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರು ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

RMG MP MINISTER

ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವರು ಸವಾಲಿಗೆ ಕರೆದಾಗ ನಾನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ. ಇಲ್ಲಿರುವ ಪ್ರತಿಯೊಂದು ಕಲ್ಲುಗಳು ಕೂಡ ನಮ್ಮ ಅವಧಿಯಲ್ಲಿದ್ದ ಶಾಸಕರು ಮತ್ತು ಸಚಿವರು ಮಾಡಿಸಿದ್ದಾರೆ. ಇವರು ಹೊಸದಾಗಿ ಏನನ್ನು ಸಹ ಮಾಡಿಲ್ಲ. ಆದರೆ ಜನರ ಮುಂದೆ ಎಲ್ಲವನ್ನು ನಾವೇ ಮಾಡಿದ್ದೇವೆ ಎಂದು ಆವೇಶದಿಂದ ಮಾತನಾಡುವುದು, ಸವಾಲಿಗೆ ಕರೆಯುವುದು, ಬಿಜೆಪಿ ಎನ್ನುವುದು ಎಲ್ಲ ಸರಿ ಅಲ್ಲ. ಇದು ಸರ್ಕಾರಿ ಕಾರ್ಯಕ್ರಮ ಬಿಜೆಪಿ ಕಾರ್ಯಕ್ರಮದ ವೇದಿಕೆ ಅಲ್ಲ. ಇದು ಸಾರ್ವಜನಿಕ ವೇದಿಕೆ ಎಂದು ಒತ್ತಿ ಹೇಳಿದರು.

MP MINISTER

 

ಕಾರ್ಯಕ್ರಮ 10.30ಕ್ಕೆ ನಿಗದಿಯಾಗಿತ್ತು. ಹಾಗಾಗಿ ನಾನು ಸಹ 10.30ಕ್ಕೆ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಆದರೆ ಅವರಿಗೆ ಅವರೇ ಪುತ್ಥಳಿ ಅನಾವರಣ ಮಾಡಿದರೆ ಹೇಗೆ? ಪುತ್ಥಳಿ ಅನಾವರಣ ಮಾಡುವುದಕ್ಕೆ ಹಿಂದೆ ಇದ್ದ ಸರ್ಕಾರದಲ್ಲಿ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ, ಶಾಸಕರು ಎಲ್ಲರೂ ರಾಮನಗರ ಜಿಲ್ಲಾ ಪಂಚಾಯತಿಯಿಂದ ಅನುದಾನ ಪಡೆದು ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು ಒಂದು ಸಮಿತಿಯನ್ನು ರಚನೆ ಮಾಡಿ ಜಿಲ್ಲಾ ಮಟ್ಟದಲ್ಲಿ ಒಂದು ಕಾರ್ಯಕ್ರಮವನ್ನು ರೂಪಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

ನನಗೆ ಎರಡು ದಿನಗಳ ಹಿಂದೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ ಬಂದಿದ್ದೇನೆ. ಅವರು ಹೇಳಿದ್ದನ್ನೆಲ್ಲಾ ಕೇಳಿದ್ದೇನೆ. ಅದಕ್ಕೆ ಏನು ಉತ್ತರ ನೀಡಬೇಕೋ ಅದನ್ನು ಮುಖ್ಯಮಂತ್ರಿಗಳ ಎದುರೇ ನೀಡಿದ್ದೇನೆ ಎಂದರು. ಇದನ್ನೂ ಓದಿ: ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ

ವೇದಿಕೆ ಮೇಲೆ ಡಿ.ಕೆ ಸುರೇಶ್ ಅವರು ಗುಂಡಾ ವರ್ತನೆ ಮಾಡಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಗುಂಡಾ ವರ್ತನೆ ಮಾಡುವ ಅವಶ್ಯಕತೆ ಇಲ್ಲ. ಇದು ಸಾರ್ವಜನಿಕರ ಕಾರ್ಯಕ್ರಮ. ಸಾರ್ವಜನಿಕರ ಭಾವನೆಗಳನ್ನು ಅರ್ಥೈಸಿಕೊಂಡು ಕೆಲಸ ಮಾಡುತ್ತಿದ್ದೇನೆ ಅಷ್ಟೇ ಎಂದು ಹೇಳಿದರು.

DK Suresh, CM Basavaraja Bommai, Congress, BJP, Ramanagara

TAGGED:bjpCM Basavaraja Bommaicongressdk sureshramanagaraಕಾಂಗ್ರೆಸ್ಡಿ.ಕೆ.ಸುರೇಶ್ಬಿಜೆಪಿರಾಮನಗರಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
2 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
18 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
15 minutes ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
21 minutes ago
Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
1 hour ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
2 hours ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?