Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Home » States » Karnataka » ದಲಿತ ಸಂಘಟನೆಗಳಿಗೆ ಆಹ್ವಾನ ನೀಡದೇ ಕಾರ್ಯಕ್ರಮ ಮಾಡಿದ್ದಕ್ಕೆ ಪ್ರತಿಭಟನೆ: ಡಿಕೆ ಸುರೇಶ್
Districts

ದಲಿತ ಸಂಘಟನೆಗಳಿಗೆ ಆಹ್ವಾನ ನೀಡದೇ ಕಾರ್ಯಕ್ರಮ ಮಾಡಿದ್ದಕ್ಕೆ ಪ್ರತಿಭಟನೆ: ಡಿಕೆ ಸುರೇಶ್

Public TV
Last updated: 2022/01/03 at 3:38 PM
Public TV
Share
2 Min Read
SHARE

ರಾಮನಗರ: ಮಂತ್ರಿಗಳು ಮಂತ್ರಿಗಳ ರೀತಿ ನಡೆದುಕೊಂಡಿಲ್ಲ. ಪುತ್ಥಳಿ ಅನಾವರಣಕ್ಕೆ ದಲಿತ ಸಂಘಟನೆಗಳಿಗೆ ಆಹ್ವಾನ ನೀಡದೇ ಕಾರ್ಯಕ್ರಮವನ್ನು ಮಾಡುತ್ತಿದ್ದರು. ಅದರಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರು ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವರು ಸವಾಲಿಗೆ ಕರೆದಾಗ ನಾನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ. ಇಲ್ಲಿರುವ ಪ್ರತಿಯೊಂದು ಕಲ್ಲುಗಳು ಕೂಡ ನಮ್ಮ ಅವಧಿಯಲ್ಲಿದ್ದ ಶಾಸಕರು ಮತ್ತು ಸಚಿವರು ಮಾಡಿಸಿದ್ದಾರೆ. ಇವರು ಹೊಸದಾಗಿ ಏನನ್ನು ಸಹ ಮಾಡಿಲ್ಲ. ಆದರೆ ಜನರ ಮುಂದೆ ಎಲ್ಲವನ್ನು ನಾವೇ ಮಾಡಿದ್ದೇವೆ ಎಂದು ಆವೇಶದಿಂದ ಮಾತನಾಡುವುದು, ಸವಾಲಿಗೆ ಕರೆಯುವುದು, ಬಿಜೆಪಿ ಎನ್ನುವುದು ಎಲ್ಲ ಸರಿ ಅಲ್ಲ. ಇದು ಸರ್ಕಾರಿ ಕಾರ್ಯಕ್ರಮ ಬಿಜೆಪಿ ಕಾರ್ಯಕ್ರಮದ ವೇದಿಕೆ ಅಲ್ಲ. ಇದು ಸಾರ್ವಜನಿಕ ವೇದಿಕೆ ಎಂದು ಒತ್ತಿ ಹೇಳಿದರು.

 

ಕಾರ್ಯಕ್ರಮ 10.30ಕ್ಕೆ ನಿಗದಿಯಾಗಿತ್ತು. ಹಾಗಾಗಿ ನಾನು ಸಹ 10.30ಕ್ಕೆ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಆದರೆ ಅವರಿಗೆ ಅವರೇ ಪುತ್ಥಳಿ ಅನಾವರಣ ಮಾಡಿದರೆ ಹೇಗೆ? ಪುತ್ಥಳಿ ಅನಾವರಣ ಮಾಡುವುದಕ್ಕೆ ಹಿಂದೆ ಇದ್ದ ಸರ್ಕಾರದಲ್ಲಿ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ, ಶಾಸಕರು ಎಲ್ಲರೂ ರಾಮನಗರ ಜಿಲ್ಲಾ ಪಂಚಾಯತಿಯಿಂದ ಅನುದಾನ ಪಡೆದು ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು ಒಂದು ಸಮಿತಿಯನ್ನು ರಚನೆ ಮಾಡಿ ಜಿಲ್ಲಾ ಮಟ್ಟದಲ್ಲಿ ಒಂದು ಕಾರ್ಯಕ್ರಮವನ್ನು ರೂಪಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

ನನಗೆ ಎರಡು ದಿನಗಳ ಹಿಂದೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ ಬಂದಿದ್ದೇನೆ. ಅವರು ಹೇಳಿದ್ದನ್ನೆಲ್ಲಾ ಕೇಳಿದ್ದೇನೆ. ಅದಕ್ಕೆ ಏನು ಉತ್ತರ ನೀಡಬೇಕೋ ಅದನ್ನು ಮುಖ್ಯಮಂತ್ರಿಗಳ ಎದುರೇ ನೀಡಿದ್ದೇನೆ ಎಂದರು. ಇದನ್ನೂ ಓದಿ: ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ

ವೇದಿಕೆ ಮೇಲೆ ಡಿ.ಕೆ ಸುರೇಶ್ ಅವರು ಗುಂಡಾ ವರ್ತನೆ ಮಾಡಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಗುಂಡಾ ವರ್ತನೆ ಮಾಡುವ ಅವಶ್ಯಕತೆ ಇಲ್ಲ. ಇದು ಸಾರ್ವಜನಿಕರ ಕಾರ್ಯಕ್ರಮ. ಸಾರ್ವಜನಿಕರ ಭಾವನೆಗಳನ್ನು ಅರ್ಥೈಸಿಕೊಂಡು ಕೆಲಸ ಮಾಡುತ್ತಿದ್ದೇನೆ ಅಷ್ಟೇ ಎಂದು ಹೇಳಿದರು.

DK Suresh, CM Basavaraja Bommai, Congress, BJP, Ramanagara

TAGGED: bjp, CM Basavaraja Bommai, congress, dk suresh, ramanagara, ಕಾಂಗ್ರೆಸ್, ಡಿ.ಕೆ.ಸುರೇಶ್, ಬಿಜೆಪಿ, ರಾಮನಗರ, ಸಿಎಂ ಬಸವರಾಜ ಬೊಮ್ಮಾಯಿ
Share this Article
Facebook Twitter Whatsapp Whatsapp Telegram
Share

Latest News

ಹವಾಮಾನ ವರದಿ 29-03-2023
By Public TV
ದಿನ ಭವಿಷ್ಯ: 29-03-2023
By Public TV
ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!
By Public TV
ದಬ್ಬಾಳಿಕೆಯಿಂದ ದೇಶ ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಗಾ ಬೆಂಬಲಿಸಿದ ಪ್ರಕಾಶ್‌ ರಾಜ್‌
By Public TV
ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು
By Public TV
ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ
By Public TV

You Might Also Like

Bengaluru City

ಹವಾಮಾನ ವರದಿ 29-03-2023

Public TV By Public TV 15 hours ago
Astrology

ದಿನ ಭವಿಷ್ಯ: 29-03-2023

Public TV By Public TV 15 hours ago
Latest

ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!

Public TV By Public TV 7 hours ago
Latest

ದಬ್ಬಾಳಿಕೆಯಿಂದ ದೇಶ ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಗಾ ಬೆಂಬಲಿಸಿದ ಪ್ರಕಾಶ್‌ ರಾಜ್‌

Public TV By Public TV 8 hours ago
Follow US
Go to mobile version
Welcome Back!

Sign in to your account

Lost your password?