Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರೇ ಬಿಜೆಪಿ ಆಡಳಿತ ಮೆಚ್ಚಿದ್ದಾರೆ, ಅದ್ಕೆ ನಾವು ಜಾಸ್ತಿ ಮಾತಾಡಲ್ಲ: ಡಿ.ಕೆ ಸುರೇಶ್ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನರೇ ಬಿಜೆಪಿ ಆಡಳಿತ ಮೆಚ್ಚಿದ್ದಾರೆ, ಅದ್ಕೆ ನಾವು ಜಾಸ್ತಿ ಮಾತಾಡಲ್ಲ: ಡಿ.ಕೆ ಸುರೇಶ್ ವ್ಯಂಗ್ಯ

Districts

ಜನರೇ ಬಿಜೆಪಿ ಆಡಳಿತ ಮೆಚ್ಚಿದ್ದಾರೆ, ಅದ್ಕೆ ನಾವು ಜಾಸ್ತಿ ಮಾತಾಡಲ್ಲ: ಡಿ.ಕೆ ಸುರೇಶ್ ವ್ಯಂಗ್ಯ

Public TV
Last updated: March 22, 2022 6:03 pm
Public TV
Share
2 Min Read
dk suresh
SHARE

ಹಾಸನ: ಜನರೇ ಬಿಜೆಪಿ ಸರ್ಕಾರದ ಆಡಳಿತ ಮೆಚ್ಚಿದ್ದಾರೆ. ಆದ್ದರಿಂದ ಅದರ ಬಗ್ಗೆ ನಾವು ಜಾಸ್ತಿ ಮಾತನಾಡಲ್ಲ ಎಂದು ಪೆಟ್ರೋಲ್, ಡಿಸೇಲ್, ಗ್ಯಾಸ್ ಏರಿಕೆ ಕುರಿತು ಸಂಸದ ಡಿ.ಕೆ. ಸುರೇಶ್ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆ ಮುಗಿದಿದೆ. ಇದರಿಂದಾಗಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಸಿದ್ದಾರೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ತಡೆಯುವುದರಲ್ಲಿ ವಿಫಲವಾಗಿದೆ. ಜನ ಆರ್ಥಿಕ ಪರಿಸ್ಥಿತಿ ದುಸ್ಥಿತಿಯಲ್ಲಿದೆ. ಚುನಾವಣೆ ಇದ್ದಿದ್ದರಿಂದ ಪೆಟ್ರೋಲ್, ಡಿಸೇಲ್, ಬೆಲೆ ಏರಿಕೆ ತಡೆದಿದ್ದರು. ಒಂದೇ ಸಾರಿ ಏರಿಕೆ ಮಾಡಿದರೆ ಜನ ಪ್ರತಿಭಟನೆ ಮಾಡುತ್ತಾರೆ ಎನ್ನುವ ಕಾರಣಕ್ಕೆ ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಿದ್ದಾರೆ. ಇನ್ನೂ ಕೂಡ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡುತ್ತಾರೆ ಎಂದು ಭವಿಷ್ಯ ನುಡಿದರು.

bjp flag

ದಿ ಕಾಶ್ಮೀರ ಫೈಲ್ಸ್ ಸಿನಿಮಾ ವಿಚಾರವಾಗಿ ಮಾತನಾಡಿ, ವಿ.ಪಿ.ಸಿಂಗ್ ಇದ್ದಾಗ ಕಾಶ್ಮೀರದಲ್ಲಿ ನಡೆದಿದ್ದ ಘಟನೆಯಲ್ಲಿ ಎಲ್.ಕೆ.ಅಡ್ವಾನಿ ಅವರು ಒಂದು ಭಾಗವಾಗಿದ್ದರು. ಅವರು ಮಾಡಿದ್ದೇ ಸರಿ ಅನ್ನುವ ರೀತಿಯ ಮಾಧ್ಯಮದವರು ಹೇಳುತ್ತಿದ್ದೀರಿ. ವಿರೋಧ ಪಕ್ಷಗಳು ಇರುವುದೇ ಎಲ್ಲದಕ್ಕೂ ವಿರೋಧ ಮಾಡಲು ಎನ್ನುವ ರೀತಿ ಬಿಂಬಿಸುತ್ತಿದ್ದೀರಿ. ಅವರು ನಿಮ್ಮನ್ನು ಆಳುತ್ತಿದ್ದಾರೆ, ನಾವು ನಿಮ್ಮನ್ನು ನಂಬಿ ಬಂದಿದ್ದೀವಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಗ್ಯಾಸ್, ಡೀಸೆಲ್, ಪೆಟ್ರೋಲ್‍ಗೆ ವಿಧಿಸಲಾದ ಲಾಕ್‍ಡೌನ್‍ ತೆಗೆಯಲಾಗಿದೆ: ರಾಹುಲ್ ಗಾಂಧಿ

ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಿಂದ ರಾಜ್ಯಕ್ಕೆ ಚುನಾವಣೆಗಳು ಬದಲಾಗುತ್ತವೆ. ಕರ್ನಾಟಕ ರಾಜ್ಯದ ಚುನಾವಣೆ ಬಹಳ ದೂರವಿದೆ. ಮುಂದೆ ಗುಜರಾತ್, ಹಿಮಾಚಲಪ್ರದೇಶ ರಾಜ್ಯಗಳ ಚುನಾವಣೆ ಇದೆ. ಆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಹೋರಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Congress

ಜೆಡಿಎಸ್‍ನ ಕೆಲ ಶಾಸಕರು ಕಾಂಗ್ರೆಸ್ ನಾಯಕರ ಭೇಟಿ ವಿಚಾರವಾಗಿ ಮಾತನಾಡಿ, ಇದುವರೆಗೂ ಹಾಸನ ಜಿಲ್ಲೆಯ ಜೆಡಿಎಸ್ ಶಾಸಕರು ಯಾರು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ. ಟಿಕೆಟ್‍ಗಾಗಿ ಕಾಂಗ್ರೆಸ್ ಪಕ್ಷಕ್ಕೆ ಯಾರೂ ಬರುವುದು ಬೇಡ. ಸಾಮಾನ್ಯ ಕಾರ್ಯಕರ್ತನಾಗಿ ಬಂದರೆ ಸ್ವಾಗತ ಎಂದರು.

jds logo

ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಿ ವಿಚಾರವಾಗಿ ಮಾತನಾಡಿ, ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಏನೇ ಮಾತನಾಡಲಿ. ತಮಿಳುನಾಡಿನ ಅನುಮತಿ ಬೇಕಾಗಿಲ್ಲ. ಮುಖ್ಯಮಂತ್ರಿಗಳು ಪರಿಸರ ಇಲಾಖೆ ಅನುಮತಿ ಪಡೆದರೆ ಸಾಕು ಎಂದು ಹೇಳಿದರು. ಇದನ್ನೂ ಓದಿ: ಹಲವು ಪಾಕಿಸ್ತಾನಗಳನ್ನು ಹುಟ್ಟುಹಾಕಲು ಬಿಜೆಪಿ ಬಯಸುತ್ತಿದೆ: ಮೆಹಬೂಬಾ ಮುಫ್ತಿ

mekedatu 1 1

ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಬಿಜೆಪಿ ಸರ್ಕಾರವಿದೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಅನುಕೂಲವಾಗುತ್ತೋ ಹೊರೆತು ಅನಾನೂಕೂಲ ಆಗುವುದಿಲ್ಲ. 25 ಸಂಸದರನ್ನು ರಾಜ್ಯದ ಜನ ಆಯ್ಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪರಿಸರ ಇಲಾಖೆಯ ಅನುಮತಿ ಪಡೆಯದಿದ್ದರೆ ಸಂಸದರು ಕರ್ನಾಟಕ ರಾಜ್ಯಕ್ಕೆ ಮಾಡಿದ ದೊಡ್ಡ ದ್ರೋಹವಾಗುತ್ತದೆ. ನೀರನ್ನು ಸಮುದ್ರ ಪಾಲು ಮಾಡಲು ಇವರೇ ಕಾರಣವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸೆಂಚುರಿ ಕ್ಲಬ್‍ನ್ನು ಪಾರ್ಕ್ ಜೋನ್‍ನಿಂದ ಹೊರಗಿಡಲು ಸಾಧ್ಯವಿಲ್ಲ: ಮುನಿರತ್ನ

TAGGED:bjpcongressdieseldk sureshpetrolಕಾಂಗ್ರೆಸ್ಡಿ.ಕೆ.ಸುರೇಶ್ಡಿಸೇಲ್ಪೆಟ್ರೋಲ್ಬಿಜೆಪಿಬೆಲೆ ಏರಿಕೆ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
1 minute ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
20 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
31 minutes ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
50 minutes ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
1 hour ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?