Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

#DKShiMustResign – ಸಿಡಿ ನಿರ್ದೇಶಿಸುವುದಕ್ಕಿಂತ ಚಹಾ, ಪಕೋಡಾ ಮಾರುವುದು ವಾಸಿ

Public TV
Last updated: March 27, 2021 12:08 am
Public TV
Share
4 Min Read
DK Shivakumar DKSHI 7
SHARE

– ಕಾಂಗ್ರೆಸ್ ಸಿಡಿ ತಯಾರಿಸುವ ಕಾರ್ಖಾನೆಯಾಗಿದೆ
– ರಕ್ಷಣಾತ್ಮಕ ಆಟ ಸಾಕು, ಕೂಡಲೇ ಜಾರಕಿಹೊಳಿ ಬಂಧಿಸಿ ಎಂದ ಕಾಂಗ್ರೆಸ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಜೋರಾಗಿ ನಡೆದಿದ್ದು, ಡಿಕೆಶಿ ಮಸ್ಟ್ ರಿಸೈನ್ ಎಂದು ಟ್ವಿಟ್ಟರ್ ನಲ್ಲಿ ಬಿಜೆಪಿ ಅಭಿಯಾನ ಆರಂಭಿಸಿದೆ.

BJP Congress

ಡಿಕೆಶಿ ಮಸ್ಟ್ ರಿಸೈನ್ ಹ್ಯಾಶ್ ಟ್ಯಾಗ್ ನೊಂದಿಗೆ ಬಿಜೆಪಿ ಸರಣಿ ಟ್ವೀಟ್ ಮಾಡಿ ಟಾಂಗ್ ಕೊಡುತ್ತಿದ್ದು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸಹ ತಿರುಗೇಟು ನೀಡುತ್ತಿದೆ. ಮೂರೂ ಬಿಟ್ಟವರು ಊರಿಗೆ ದೊಡ್ಡವರು ಎನ್ನುವ ಆಡು ಮಾತನ್ನು ಕಾಂಗ್ರೆಸ್ ನಾಯಕರನ್ನು ನೋಡಿಯೇ ಮಾಡಿರಬೇಕು. ಅಧಿಕಾರಕ್ಕಾಗಿ ಯಾವ ನೀಚ ಮಟ್ಟಕ್ಕೆ ಬೇಕಾದರೂ ಇಳಿಯಬಹುದು ಎಂದು ಮಹಾನಾಯಕ ತೋರಿಸಿಕೊಟ್ಟಿದ್ದಾರೆ. ಮಹಾನಾಯಕನಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಉಳಿದಿದ್ದರೆ, ಇದ್ದರೆ ತಕ್ಷಣ ರಾಜೀನಾಮೆ ನೀಡಲಿ ಎಂದು ಬಿಜೆಪಿ ಒತ್ತಾಯಿಸಿದೆ.

ಮೂರೂ ಬಿಟ್ಟವರು ಊರಿಗೆ ದೊಡ್ಡವರು ಎನ್ನುವ ಆಡು ಮಾತನ್ನು @INCKarnataka ಪಕ್ಷದ ನಾಯಕರನ್ನು ನೋಡಿಯೇ ಮಾಡಿರಬೇಕು.

ಅಧಿಕಾರಕ್ಕಾಗಿ ಯಾವ ನೀಚ ಮಟ್ಟಕ್ಕೆ ಬೇಕಾದರೂ ಇಳಿಯಬಹುದು ಎಂದು #ಮಹಾನಾಯಕ ತೋರಿಸಿಕೊಟ್ಟಿದ್ದಾರೆ.

ಮಹಾನಾಯಕನಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಉಳಿದಿದ್ದರೆ ಇದ್ದರೆ ತಕ್ಷಣ ರಾಜೀನಾಮೆ ನೀಡಲಿ.#DKShiMustResign

— BJP Karnataka (@BJP4Karnataka) March 26, 2021

ಬಿಜೆಪಿ ಟ್ವೀಟ್‍ನಲ್ಲಿ ಏನಿದೆ?
ಭ್ರಷ್ಟಾಚಾರ ಪ್ರಕರಣದಲ್ಲಿ ಇಡಿ ಮೂಲಕ ತಿಹಾರ್ ಜೈಲಿನಲ್ಲಿ ಮುದ್ದೆ ಮುರಿದಿದ್ದ ಡಿಕೆಶಿ ಅವರನ್ನು ಸಿಡಿ ಪ್ರಕರಣದಲ್ಲೂ ತಿಹಾರ್ ಜೈಲಿಗೆ ಕಳುಹಿಸಬೇಕಿದೆ. ದ್ವೇಷ ಸಾಧಿಸಲು ರಾಜಕಾರಣದಲ್ಲಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ನಿರ್ಮಾಪಕ ಮಹಾನಾಯಕನ ಕುತಂತ್ರಕ್ಕೆ ಅಂತ್ಯ ಹಾಡಬೇಕಿದೆ. ಸಿಡಿ ಮೂವೀಸ್ ನಿರ್ದೇಶಿಸುವುದಕ್ಕಿಂತ ಚಹಾ ಅಥವಾ ಪಕೋಡಾ ಮಾರುವುದು ಉತ್ತಮ.

ಸದನದ ಸದಸ್ಯನ ಹೆಸರು ಬಂದಿದೆ ಎಂಬ ನೆಪ ಹೇಳಿ ಸದನದಲ್ಲಿ ಕಲಾಪ ನಡೆಯಲೂ ಬಿಡದ ಕಾಂಗ್ರೆಸ್ ಸದಸ್ಯರೇ ಈಗೇನು ಹೇಳುವಿರಿ. ಮಹಾನಾಯಕನ ಹೆಸರು ಪ್ರಸ್ತಾಪವಾಗಿದೆ. ವಿಶೇಷ ಅಧಿವೇಶನ ಕರೆದು ಚರ್ಚಿಸುವಷ್ಟು ವಿಚಾರಗಳಿವೆ. ಮಹಾನಾಯಕನ ರಾಜೀನಾಮೆ ಪಡೆದು ಸದನದಲ್ಲಿ ಈ ಬಗ್ಗೆ ಎಂದು ಚರ್ಚಿಸುತ್ತೀರಿ?

ಸದನದ ಸದಸ್ಯನ ಹೆಸರು ಬಂದಿದೆ ಎಂಬ ನೆಪ ಹೇಳಿ ಸದನದಲ್ಲಿ ಕಲಾಪ ನಡೆಯಲೂ ಬಿಡದ @INCKarnataka ಪಕ್ಷದ ಸದಸ್ಯರೇ ಈಗೇನು ಹೇಳುವಿರಿ.

ಮಹಾನಾಯಕನ ಹೆಸರು ಪ್ರಸ್ತಾಪವಾಗಿದೆ. ವಿಶೇಷ ಅಧಿವೇಶನ‌ ಕರೆದು ಚರ್ಚಿಸುವಷ್ಟು ವಿಚಾರಗಳಿವೆ.

ಮಹಾನಾಯಕನ ರಾಜೀನಾಮೆ ಪಡೆದು ಸದನದಲ್ಲಿ ಈ ಬಗ್ಗೆ ಎಂದು ಚರ್ಚಿಸುತ್ತೀರಿ?#DKShiMustResign

— BJP Karnataka (@BJP4Karnataka) March 26, 2021

ಮಹಾನಾಯಕ ನಿಯಂತ್ರಿತ ಕಾಂಗ್ರೆಸ್ ಈಗ ಸಿಡಿ ತಯಾರಿಸುವ ಕಾರ್ಖಾನೆಯಂತಾಗಿದೆ. ಪ್ರಕರಣದ ಆರಂಭದಲ್ಲೇ ಮಹಾನಾಯಕ ಹಾಗೂ ಮಹಾನಾಯಕಿ ಇಬ್ಬರೂ ಹೆಗಲು ಮುಟ್ಟಿ ನೋಡಿಕೊಂಡಿದ್ದರು. ಮಹಾನಾಯಕನ ಆಟ ಬಯಲಾಗಿದೆ, ಮಹಾನಾಯಕಿಯ ಕುತಂತ್ರವೂ ಬಯಲಾಗಲಿ.

ಮಹಾನಾಯಕ ನಿಯಂತ್ರಿತ @INCKarnataka ಪಕ್ಷ ಈಗ ಸಿಡಿ ತಯಾರಿಸುವ ಕಾರ್ಖಾನೆಯಂತಾಗಿದೆ.

ಪ್ರಕರಣದ ಆರಂಭದಲ್ಲೇ ಮಹಾನಾಯಕ ಹಾಗೂ ಮಹಾನಾಯಕಿ ಇಬ್ಬರೂ ಹೆಗಲು ಮುಟ್ಟಿ ನೋಡಿಕೊಂಡಿದ್ದರು.

ಮಹಾನಾಯಕನ ಆಟ ಬಯಲಾಗಿದೆ, ಮಹಾನಾಯಕಿಯ ಕುತಂತ್ರವೂ ಬಯಲಾಗಲಿ.#DKShiMustResign

— BJP Karnataka (@BJP4Karnataka) March 26, 2021

ಈ ಬಗ್ಗೆ ಶಾಸಕ ರೇಣುಕಾಚಾರ್ಯ ಸಹ ಟ್ವೀಟ್ ಮಾಡಿದ್ದು, ಲೇಡಿ + ಸಿಡಿ = ಮತ್ತೊಮ್ಮೆ ಬೇಡಿ ಎಂದು ಬರೆದಿದ್ದಾರೆ. ಒಟ್ನಲ್ಲಿ ಸಿಡಿ ವಿಚಾರದ ಕುರಿತು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಹಾಗೂ ಡಿ.ಕೆ.ಶಿವಕುಮಾರ್ ಕಾಲೆಳೆಯುತ್ತಿದೆ.

ಲೇಡಿ + ಸಿಡಿ = ಮತ್ತೊಮ್ಮೆ ಬೇಡಿ…!! #ಮಹಾನಾಯಕ

— M P Renukacharya (@MPRBJP) March 26, 2021

ಕಾಂಗ್ರೆಸ್ ಟ್ವೀಟ್‍ನಲ್ಲಿ ಏನಿದೆ?
ದೂರು ದಾಖಲಾಗಿದೆ, ಎಫ್‍ಐಆರ್ ಹಾಕಲಾಗಿದೆ, ಇನ್ನೂ ಏಕೆ ಅತ್ಯಾಚಾರವೆಸಗಿದ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಿಲ್ಲ? ಸರ್ಕಾರಕ್ಕೆ ಭಯವೇ? ಮಾಜಿ ಸಚಿವರೆಂದ ಮಾತ್ರಕ್ಕೆ ಕಾನೂನಿಗೆ ಅತೀತರೇ? ಬೊಮ್ಮಾಯಿ ಅವರೇ ಈ ರಕ್ಷಣಾತ್ಮಕ ಆಟ ಸಾಕು, ಕೂಡಲೇ ಬಂಧಿಸಿ, ರಾಜ್ಯದ ಮಾನ ಉಳಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ದೂರು ದಾಖಲಾಗಿದೆ, FIR ಹಾಕಲಾಗಿದೆ,
ಇನ್ನೂ ಏಕೆ ಅತ್ಯಾಚಾರವೆಸಗಿದ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಿಲ್ಲ?

ಸರ್ಕಾರಕ್ಕೆ ಭಯವೇ?
ಮಾಜಿ ಸಚಿವರೆಂದ ಮಾತ್ರಕ್ಕೆ ಕಾನೂನಿಗೆ ಅತೀತರೇ?#BuildupBommai ಅವರೇ ಈ ರಕ್ಷಣಾತ್ಮಕ ಆಟ ಸಾಕು, ಕೂಡಲೇ ಬಂಧಿಸಿ, ರಾಜ್ಯದ ಮಾನ ಉಳಿಸಿ#ArrestRapistRamesh

— Karnataka Congress (@INCKarnataka) March 26, 2021

ಲಂಚ, ಮಂಚದ ಸರ್ಕಾರದಿಂದ ಈಗಾಗಲೇ ಕರ್ನಾಟಕದ ಮರ್ಯಾದೆ ದೇಶದೆದುರು ಹರಾಜಾಗಿದೆ. ದೂರು ದಾಖಲಾದರೂ, ಎಫ್‍ಐಆರ್ ಹಾಕಿದ್ದರೂ ಅತ್ಯಾಚಾರ ಮಾಡಿದ ಪ್ರಭಾವಿ ವ್ಯಕ್ತಿಯನ್ನು ರಕ್ಷಿಸಲಾಗುತ್ತಿದೆ ಎಂಬ ಕಳಂಕ ಕರ್ನಾಟಕಕ್ಕೆ ಬೇಡ, ಅದೇನಿದ್ದರೂ ಯುಪಿಯ ಯೋಗಿ ಆಡಳಿತಕ್ಕಿರಲಿ. ಸರ್ಕಾರ ಕೂಡಲೇ ಅತ್ಯಾಚಾರಿಯನ್ನು ಬಂಧಿಸಬೇಕು ಎಂದಿದೆ.

ಲಂಚ, ಮಂಚದ ಸರ್ಕಾರದಿಂದ ಈಗಾಗಲೇ ಕರ್ನಾಟಕದ ಮರ್ಯಾದೆ ದೇಶದೆದುರು ಹರಾಜಾಗಿದೆ,

ದೂರು ದಾಖಲಾದರೂ, FIR ಹಾಕಿದ್ದರೂ ಅತ್ಯಾಚಾರ ಮಾಡಿದ ಪ್ರಭಾವಿ ವ್ಯಕ್ತಿಯನ್ನು ರಕ್ಷಿಸಲಾಗುತ್ತಿದೆ ಎಂಬ ಕಳಂಕ, ಕರ್ನಾಟಕಕ್ಕೆ ಬೇಡ, ಅದೇನಿದ್ದರೂ ಯುಪಿಯ ಯೋಗಿ ಆಡಳಿತಕ್ಕಿರಲಿ.

ಸರ್ಕಾರ ಕೂಡಲೇ ಅತ್ಯಾಚಾರಿಯನ್ನು ಬಂಧಿಸಬೇಕು.
#ArrestRapistRamesh

— Karnataka Congress (@INCKarnataka) March 26, 2021

TAGGED:bjpCD casecongressDK ShivakumarPublic TVramesh jarkiholiಕಾಂಗ್ರೆಸ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿರಮೇಶ್ ಜಾರಕಿಹೊಳಿಸಿಡಿ ಕೇಸ್
Share This Article
Facebook Whatsapp Whatsapp Telegram

Cinema Updates

disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
26 minutes ago
Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
1 hour ago
sreeleela 4
ಬಾಲಿವುಡ್ ನಟನೊಂದಿಗೆ ಮದುವೆಗೆ ರೆಡಿಯಾದ್ರಾ ಶ್ರೀಲೀಲಾ?- ಅರಿಶಿಣ ಶಾಸ್ತ್ರದ ಫೋಟೋ ವೈರಲ್
1 hour ago
shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
2 hours ago

You Might Also Like

madhu bangarappa 1
Belgaum

ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

Public TV
By Public TV
15 minutes ago
CRIME
Crime

ಅತ್ತಿಗೆಯ ಶಿರಚ್ಛೇದನ, ರುಂಡ ಹಿಡಿದು ಊರೆಲ್ಲಾ ಸುತ್ತಾಡಿ ಪೊಲೀಸರಿಗೆ ಶರಣಾದ ದುಷ್ಕರ್ಮಿ

Public TV
By Public TV
23 minutes ago
japan
Latest

ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

Public TV
By Public TV
45 minutes ago
tumakuru outrage erupts against hemavati express link canal project work temporarily halted
Districts

ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

Public TV
By Public TV
48 minutes ago
Shashi Tharoor 3
Latest

ಪಾಕ್ ಪರ ನೀಡಿದ್ದ ಹೇಳಿಕೆಗೆ ಶಶಿ ತರೂರ್ ಆಕ್ಷೇಪ ಬೆನ್ನಲ್ಲೇ ಕೊಲಂಬಿಯಾ ಯೂಟರ್ನ್ – ಭಾರತಕ್ಕೆ ರಾಜತಾಂತ್ರಿಕ ಯಶಸ್ಸು

Public TV
By Public TV
58 minutes ago
Narendra Modi 5
Latest

ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?