Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಧೋನಿ ಅಲ್ಲ: ಟೀಂ ಇಂಡಿಯಾದ ಚೊಚ್ಚಲ ಟಿ20 ನಾಯಕ ಯಾರು, ನಿಮಗೆ ಗೊತ್ತಾ?

Public TV
Last updated: April 14, 2020 7:05 pm
Public TV
Share
2 Min Read
MS Dhoni C
SHARE

ಮುಂಬೈ: ಮಹೇಂದ್ರ ಸಿಂಗ್ ಧೋನಿ ಟಿ20, ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾದ ಪ್ರಮುಖ ದಾಖಲೆಯನ್ನು ಹೊಂದಿದ್ದಾರೆ. 2007-08ರಲ್ಲಿ ನಾಯಕತ್ವ ವಹಿಸಿಕೊಂಡ ಧೋನಿ, 2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ ಅನ್ನು ಗೆದ್ದಿದ್ದರು. ಅದಾದ ನಾಲ್ಕು ವರ್ಷಗಳ ನಂತರ ಅಂದ್ರೆ ಧೋನಿ ನಾಯತ್ವದಲ್ಲಿ ಭಾರತ 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. 2013ರಲ್ಲಿ ಧೋನಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಇತಿಹಾಸದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಎಂ.ಎಸ್.ಧೋನಿ ಭಾರತದ ಮೊಟ್ಟಮೊದಲ ಪೂರ್ಣ ಸಮಯದ ಅಂತರರಾಷ್ಟ್ರೀಯ ಟಿ20 ನಾಯಕನಾಗಿದ್ದರು. ಹೀಗಾಗಿ ಅವರೇ ಭಾರತದ ಮೊಟ್ಟಮೊದಲ ಅಂತರರಾಷ್ಟ್ರೀಯ ಟಿ20 ನಾಯಕ ಕೂಡ ಎಂದು ಅನೇಕರು ಭಾವಿಸುತ್ತಾರೆ. ಆದರೆ ಧೋನಿ ಭಾರತದ ಚೊಚ್ಚಲ ಟಿ20 ಪಂದ್ಯದ ನಾಯಕ ಅಲ್ಲ.

MS Dhoni A

2006ರಲ್ಲಿ ಟೀಂ ಇಂಡಿಯಾ ಐದು ಏಕದಿನ, ಒಂದು ಟಿ20 ಮತ್ತು ಮೂರು ಟೆಸ್ಟ್ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾದಲ್ಲಿ ಪ್ರವಾಸ ಕೈಗೊಂಡಿತ್ತು. ಅಂದಿನ ಕ್ಯಾಪ್ಟನ್ ರಾಹುಲ್ ದ್ರಾವಿಡ್ ಏಕದಿನ ಮತ್ತು ಟೆಸ್ಟ್ ಸರಣಿ ಮುನ್ನಡೆಸಿದರು. ಆದರೆ ಟಿ20 ಸರಣಿಯಿಂದ ಹೊರಗುಳಿಸಿದ್ದರು. ಹೀಗಾಗಿ ಹಿರಿಯ ಆಟಗಾರರಲ್ಲಿ ಒಬ್ಬರಾದ ವಿರೇಂದ್ರ ಸೆಹ್ವಾಗ್ ತಮ್ಮ ಹಾಗೂ ಭಾರತದ ಚೊಚ್ಚಲ ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ ನಾಯಕತ್ವ ವಹಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಮೊದಲ ಮತ್ತು ಕೊನೆಯ ಬಾರಿಗೆ ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ದಿನೇಶ್ ಮೊಂಗಿಯಾ ಟಿ20 ಆಡಿದ್ದರು.

ಭಾರತೀಯ ತಂಡವು ಮೊದಲ ಬೌಲಿಂಗ್ ಮಾಡಿ ದಕ್ಷಿಣ ಆಫ್ರಿಕಾವನ್ನು 126 ರನ್‍ಗೆ ಕಟ್ಟಿ ಹಾಕಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಭಾರತ ತಂಡವು ಅಂತಿಮ ಎಸೆತದಲ್ಲಿ ಗುರಿಯನ್ನು ಬೆನ್ನಟ್ಟಿತ್ತು. ಈ ಮೂಲಕ ಚೊಚ್ಚಲ ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ ಜಯ ದಾಖಲಿಸಿತ್ತು.

Virendra sehwag

ಆನಂತರ ಏನಾಯಿತು?
ಅನೇಕ ಹಿರಿಯ ಆಟಗಾರರು 2007ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಲು ಮುಂದಾಗಿದ್ದರು. ಹೀಗಾಗಿ ಆಯ್ಕೆ ಸಮಿತಿಯು ಯುವ ಆಟಗಾರರನ್ನು ಆಯ್ಕೆ ಮಾಡಿ ಧೋನಿಗೆ ನಾಯಕತ್ವ ವಹಿಸಿತ್ತು. ಅನುಭವಿ ಆಟಗಾರ ಧೋನಿ ಅವರು 2007 ರಿಂದ ವಿರಾಟ್ ಕೊಹ್ಲಿ ಅವರಿಗೆ ಉತ್ತಮ ಸ್ಥಾನ ಕಲ್ಪಿಸಿಕೊಟ್ಟು ತಂಡದ ನಾಯಕತ್ವವನ್ನು ಬಿಟ್ಟುಕೊಟ್ಟರು.

ಕುತೂಹಲವೆಂದರೆ ವಿರೇಂದ್ರ ಸೆಹ್ವಾಗ್ 2006ರ ನಂತರ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾದ ನಾಯಕತ್ವ ವಹಿಸಿದ್ದರು. ಆದರೆ ಟಿ20 ತಂಡದ ನಾಯಕತ್ವ ವಹಿಸುವ ಅವಕಾಶ ಅವರಿಗೆ ಮತ್ತೆ ಸಿಗಲೇ ಇಲ್ಲ. ಮತ್ತೊಂದೆಡೆ ಧೋನಿ ತಮ್ಮ ಟಿ20 ನಾಯಕತ್ವ ವೃತ್ತಿಜೀವನದಲ್ಲಿ 72 ಪಂದ್ಯಗಳಲ್ಲಿ 41 ಗೆದ್ದಿದ್ದಾರೆ.

TAGGED:Captainms dhoniPublic TVt20Team indiaಅಂತರರಾಷ್ಟ್ರೀಯ ಟಿ20ಎಂ ಎಸ್ ಧೋನಿಟೀಂ ಇಂಡಿಯಾಪಬ್ಲಿಕ್ ಟಿವಿವಿರೇಂದ್ರ ಸೆಹ್ವಾಗ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
3 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
21 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
22 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
23 hours ago

You Might Also Like

Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
2 minutes ago
Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
28 minutes ago
Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
36 minutes ago
Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
46 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
2 hours ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?