Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಯುವಕನ ಕಣ್ಣಿನಲ್ಲಿದ್ದ ಹುಳ ಹೊರ ತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು

Public TV
Last updated: April 21, 2022 11:36 pm
Public TV
Share
2 Min Read
boy shivamogga
SHARE

ಶಿವಮೊಗ್ಗ: ದೇಶದಲ್ಲಿಯೇ ಅಪರೂಪದಲ್ಲಿ ಅಪರೂಪವಾದ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಜಿಲ್ಲೆಯ ಸಾಗರದ ವೈದ್ಯರು ನಡೆಸಿ ಯಶಸ್ವಿಯಾಗಿದ್ದಾರೆ. ಇದು ಮಧ್ಯ ಆಫ್ರಿಕಾದಲ್ಲಿ ಕಂಡುಬರುವ ಕಣ್ಣಿನ ವ್ಯಾಧಿಯಾಗಿದ್ದು, ಭಾರತದಲ್ಲಿ ಈಗ ಪಶ್ಚಿಮ ಘಟ್ಟದಲ್ಲಿ ಕಂಡುಬಂದಿದೆ.

boy shivamogga 1

‘ಲೋವಾ ಲೋವಾ’ ಎಂಬ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಯುವಕನ ಕಣ್ಣನ್ನು ರಕ್ಷಿಸಲಾಗಿದೆ. ಶಸ್ತ್ರಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದ ವೈದ್ಯರು, ಸಾಗರ ತಾಲೂಕು ಮಂಡಗಳಲೆ ಗ್ರಾಮದ 19 ವರ್ಷದ ಯುವಕನೋರ್ವ ಕಣ್ಣು ನೋವೆಂದು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ತಪಾಸಣೆಗೆ ಒಳಪಡಿಸಿದಾಗ ಅವನಿಗೆ ಕಣ್ಣಿನಲ್ಲಿ ಹುಳವೊಂದು ಓಡಾಡುತ್ತಿರುವುದನ್ನು ಕಂಡು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ಹೇಳಿದ್ದೆವು ಎಂದರು. ಇದನ್ನೂ ಓದಿ: ಔರಂಗಜೇಬ ಅನೇಕರನ್ನು ಕೊಂದಿರ್ಬೋದು ಆದರೆ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಾಗಿಲ್ಲ: ಮೋದಿ 

boy shivamogga 4

ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಪ್ರಮೋದ್ ಯುವಕನ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಯುವಕನ ಕಣ್ಣಿನಲ್ಲಿದ್ದ 3 ಸೆಂ.ಮೀ ಉದ್ದ ‘ಲೋವಾ ಲೋವಾ’ ಎಂಬ ಹುಳವನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಮೊದಲ ವಿಶೇಷ ಹಾಗೂ ಅಪರೂಪದ ಶಸ್ತ್ರ ಚಿಕಿತ್ಸೆಯನ್ನು ಸಾಗರ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ನಡೆಸಿದ್ದಾರೆ.

boy shivamogga 5

ಯಾವುದು ಈ ರೋಗ?
ಇಂತಹ ಸಮಸ್ಯೆ ನಮ್ಮ ದೇಶದಲ್ಲಿ ಅಪರೂಪಕ್ಕೆ ಕಂಡುಬರುತ್ತದೆ. ಇದು ಹೆಚ್ಚಾಗಿ ಮಧ್ಯ ಆಫ್ರಿಕಾ ದೇಶದಲ್ಲಿ ಕಾಣಿಸಿಕೊಳ್ಳುತ್ತೆ. ನಮ್ಮ ದೇಶದಲ್ಲಿ ಈ ರೀತಿಯ ಶಸ್ತ್ರಚಿಕಿತ್ಸೆ ಈವರೆಗೆ ಕೇವಲ 10 ಮಾತ್ರ ನಡೆದಿವೆ. ಇದರಲ್ಲಿ ಬಹುತೇಕ ಮಧ್ಯ ಆಫ್ರಿಕಾದಿಂದ ಬಂದವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

boy shivamogga 2

ಏನಿದು ‘ಲೋವಾ ಲೋವಾ’?
ಇದು ಡೀರ್ ಹಾಗೂ ಮ್ಯಾಂಗ್ಯೂ ಎಂಬ ಸಣ್ಣ ಹುಳದ ಕಡಿತದಿಂದ ಹುಳ ನಮ್ಮ ದೇಹಕ್ಕೆ ಸೇರ್ಪಡೆಯಾಗುತ್ತದೆ. ಹುಳವು ರಕ್ತದ ಮೂಲಕ ದೇಹಕ್ಕೆ ಸೇರಿ ನಂತರ ಅದು ಕಣ್ಣಿನಲ್ಲಿ ಬೆಳವಣಿಗೆ ಆಗುತ್ತದೆ. ಮೊದಲು ಕಣ್ಣಿನ ಬಿಳಿ ಭಾಗದಲ್ಲಿ ಬೆಳೆಯುವ ಇದು ನಂತರ ಕಣ್ಣಿನ ಅಕ್ಷಿ ಪಟಲಕ್ಕೆ ಹೋಗಿ ನಮ್ಮ ಕಣ್ಣಿನ ದೃಷ್ಟಿ ಇರುವ ಕರಿಗುಡ್ಡೆಗೆ ಹಾನಿ ಮಾಡುತ್ತದೆ. ಇದರಿಂದ ಮನುಷ್ಯನಿಗೆ ಶಾಶ್ವತ ಅಂಧತ್ವ ಬರುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಹುಳದ ಕುರಿತು ಹೆಚ್ಚಿನ ಅಧ್ಯಯನಕ್ಕಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ:  ಧ್ವಂಸಗೊಂಡ ಅಪ್ಪನ ಅಂಗಡಿಯಲ್ಲಿ ಕಾಯಿನ್ ಸಂಗ್ರಸುತ್ತಿದ್ದ ಬಾಲಕ – ಫೋಟೋ ವೈರಲ್ 

TAGGED:Central AfricaGovernment hospitalLoa LoaShimogasurgeryಲೋವಾ ಲೋವಾಶಸ್ತ್ರಚಿಕಿತ್ಸೆಶಿವಮೊಗ್ಗಸರ್ಕಾರಿ ಆಸ್ಪತ್ರೆ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
17 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
18 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
21 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Payal Khatik 2
Latest

Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

Public TV
By Public TV
5 minutes ago
Harangi Dam
Districts

ಕೊಡಗಿನಲ್ಲಿ ಮಳೆ – ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
10 minutes ago
BY Vijayendra
Bengaluru City

ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

Public TV
By Public TV
13 minutes ago
BMTC bus
Bengaluru City

ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

Public TV
By Public TV
54 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
1 hour ago
UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?