Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

Bengaluru City

ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

Public TV
Last updated: October 9, 2024 3:36 pm
Public TV
Share
2 Min Read
Mukhyamantri Chandru
SHARE

ಬೆಂಗಳೂರು: ನಮ್ಮ ಮೆಟ್ರೋ (Namma Metro) ರೈಲು ಪ್ರಯಾಣ ದರವನ್ನು ಶೇ. 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್‌ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು (Mukhyamantri Chandru) ವಿರೋಧಿಸಿದ್ದಾರೆ.

ಮೆಟ್ರೋ ಪ್ರಯಾಣ ದರ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಸಿಎಂ (CM Siddaramaiah) ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚಂದ್ರು, ಈಗಾಗಲೇ ಮೆಟ್ರೋ ಪ್ರಯಾಣ ದರ ದುಬಾರಿಯಾಗಿದ್ದು, ಈಗ ಮತ್ತೆ ಪ್ರಯಾಣ ದರ ಏರಿಕೆ ಮಾಡುವುದರಿಂದ ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

NAMMA METRO 2

ಬಿಎಂಆರ್‌ಸಿಎಲ್ ಈಗಾಗಲೇ ಆರ್ಥಿಕ ಸಂಪನ್ಮೂಲ ವೃದ್ಧಿ ಹಾಗೂ ಲಾಭ ಗಳಿಕೆಯಲ್ಲಿ ಮುಂದಿದೆ. ಈ ಸಂದರ್ಭದಲ್ಲಿ ಪ್ರಯಾಣಿಕರ ಬಗ್ಗೆ ಕಾಳಜಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮರೆತಿರುವುದು ದುರದೃಷ್ಟಕರ. 2023-2024ರ ಆರ್ಥಿಕ ವರ್ಷದಲ್ಲಿ ಬಿಎಂಆರ್‌ಸಿಎಲ್ 129.3 ಕೋಟಿ ರೂ. ಲಾಭ ಗಳಿಸಿದೆ ಎಂದು ಮೆಟ್ರೋ ಮೂಲಗಳು ತಿಳಿಸಿವೆ. ಲಾಭದಾಯಕ ಹಾದಿಗೆ ಬಂದಿದ್ದರೂ ಪ್ರಯಾಣ ದರ ಹೆಚ್ಚಳಕ್ಕೆ ದರ ನಿಗದಿ ಮಾಡಲು ಸಮಿತಿ ರಚಿಸಿರುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಸಿದ್ದು ನಂತರ ರಾಜ್ಯದಲ್ಲಿ ಅಂತಹ ನಾಯಕನಿದ್ರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಹೆಚ್.ಡಿ.ತಮ್ಮಯ್ಯ

ಬಿಎಂಆರ್‌ಸಿಎಲ್ ಕೂಡಲೇ ದರ ಏರಿಕೆ ಪ್ರಸ್ತಾಪವನ್ನು ಕೈಬಿಡಬೇಕು. ಸಿಎಂ ಕೂಡಲೇ ಈ ವಿಚಾರವನ್ನು ಗಮನಿಸಿ ದರ ಏರಿಕೆಗೆ ಕಡಿವಾಣ ಹಾಕಬೇಕು. ಬಿಎಂಆರ್‌ಸಿಎಲ್‌ನ ಈ ಜನ ವಿರೋಧಿ ನಡೆಯನ್ನು ಆಮ್ ಆದ್ಮಿ ಪಾರ್ಟಿ ಬಲವಾಗಿ ಖಂಡಿಸುತ್ತದೆ ಎಂದರು. ಇದನ್ನೂ ಓದಿ: ಮೋದಿ ಬದಲಾವಣೆಗೆ ಆರ್‌ಎಸ್‌ಎಸ್‌ ಸಭೆ: ಸಂತೋಷ್ ಲಾಡ್

ಬೋಗಿ ಸಂಖ್ಯೆ ಹೆಚ್ಚಳ ಮಾಡಿ:
ಈಗ ಇರುವ ಆರು ಬೋಗಿಗಳ ಮೆಟ್ರೋದಲ್ಲಿ ಒಮ್ಮೆ 1,626 ಪ್ರಯಾಣಿಕರು ಪ್ರಯಾಣಿಸಬಹುದು. ಆದರೆ ದಟ್ಟಣೆ ಸಮಯದಲ್ಲಿ ಒಮ್ಮೆಲೆ 2,500ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದಾರೆ. ಮಿತಿ ಮೀರಿದ ದಟ್ಟಣೆಯಿದ್ದರೂ, ಬೋಗಿ ಸಂಖ್ಯೆಯನ್ನು ಹೆಚ್ಚಿಸುವುದನ್ನು ಬಿಟ್ಟು, ಪ್ರಯಾಣದರ ಏರಿಕೆ ಬಗ್ಗೆ ಬಿಎಂಆರ್‌ಸಿಎಲ್ ಚಿಂತಿಸುತ್ತಿದೆ. ಇವರಿಗೆ ಪ್ರಯಾಣಿಕರ ಅನುಕೂಲಕ್ಕಿಂತ ಲಾಭ ಮಾಡಿಕೊಳ್ಳುವುದೇ ಮುಖ್ಯವಾಗಿದೆ ಎಂದರು. ಇದನ್ನೂ ಓದಿ: ದಸರಾ ವಿಶೇಷ| ಅರಸೀಕೆರೆ-ಮೈಸೂರು ನಡುವೆ ಮೂರು ದಿನ ಸಂಚರಿಸಲಿದೆ ಡೆಮು ರೈಲು

ಪ್ರಯಾಣಿಕರಿಗೆ ಸುಖಕರ ಪ್ರಯಾಣ ಕೊಡುವಲ್ಲಿ ಬಿಎಂಆರ್‌ಸಿಎಲ್ ವಿಫಲವಾಗಿದೆ. ಮೂಲಸೌಕರ್ಯ, ಪ್ರಯಾಣಿಕ ಸ್ನೇಹಿ ವಾತಾವರಣದಲ್ಲಿ ಬೆಂಗಳೂರು ಮೆಟ್ರೋಗೆ ಹೋಲಿಸಿದರೆ ದಿಲ್ಲಿ ಹಾಗೂ ಮುಂಬೈನ ಮೆಟ್ರೋ ರೈಲು ಸೇವೆ ಮಾದರಿಯಾಗಿದೆ. ಈಗ ಪ್ರಯಾಣದರ ಹೆಚ್ಚಳ ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಮೊದಲು ಮೂಲಸೌಕರ್ಯಗಳನ್ನು ಒದಗಿಸುವತ್ತ ಗಮನ ಕೊಡಲಿ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ಲೀಡರ್, ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ: ಡಿಕೆಶಿ

ಬಿಎಂಟಿಸಿ ಬಳಿಕ ಅತಿ ಹೆಚ್ಚು ಜನ ಮೆಟ್ರೋ ಸಾರಿಗೆಯನ್ನು ಅವಲಂಬಿಸಿದ್ದಾರೆ. ಕೋವಿಡ್ ಬಳಿಕ ಮೆಟ್ರೋ ಲಾಭದ ಹಳಿಗೆ ಮರಳಿದೆ. ಈಗ ಪ್ರಯಾಣ ದರ ಹೆಚ್ಚಳ ಮಾಡುವ ಅಗತ್ಯವೇನಿದೆ ಎಂದ ಅವರು, ಬೆಲೆ ಏರಿಕೆ ಮಾಡುವ ಯೋಜನೆ ಕೈಬಿಟ್ಟು ಮೆಟ್ರೋ ರೈಲುಗಳ ಟ್ರಿಪ್ ಸಂಖ್ಯೆ ಹೆಚ್ಚಳ, ಸಮರ್ಪಕ ಪಾರ್ಕಿಂಗ್, ಮೂಲಸೌಕರ್ಯ ಒದಗಿಸಲು ಮೊದಲು ಆದ್ಯತೆ ಕೊಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ಲೀಡರ್, ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ: ಡಿಕೆಶಿ

TAGGED:bengalurumukhyamantri chandrunamma metrosiddaramaiahಡಾ. ಮುಖ್ಯಮಂತ್ರಿ ಚಂದ್ರುನಮ್ಮ ಮೆಟ್ರೋಬಿಎಂಆರ್‍ಸಿಎಲ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Canada Shooting 1
Latest

ಕೆನಡಾ ಶಾಲೆಯಲ್ಲಿ ಗುಂಡಿನ ದಾಳಿ – ಶಂಕಿತ ಗನ್‌ಮ್ಯಾನ್‌ ಸೇರಿ 10 ಮಂದಿ ಸಾವು

Public TV
By Public TV
6 minutes ago
Bengaluru Basavanagudi Theft Arrest
Bengaluru City

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

Public TV
By Public TV
21 minutes ago
daily horoscope dina bhavishya
Astrology

ದಿನ ಭವಿಷ್ಯ: 11-02-2026

Public TV
By Public TV
47 minutes ago
Haveri APMC Scam For Farmer
Districts

ಕಷ್ಟಪಟ್ಟು ಬೆಳೆದ ರೈತರಿಗೆ ತೂಕದಲ್ಲಿ ಮೋಸ – ಹಾವೇರಿ ಎಪಿಎಂಸಿಯಲ್ಲಿ ರೈತರ ಆಕ್ರೋಶ

Public TV
By Public TV
1 hour ago
Spicy Honey Chicken Wings 2
Bengaluru City

ಏರ್ ಫ್ರೈಯರ್ ಸ್ಪೈಸಿ ಹನಿ ಚಿಕನ್ ವಿಂಗ್ಸ್ ಟೇಸ್ಟ್‌ ಮಾಡಿದ್ದೀರಾ?

Public TV
By Public TV
2 hours ago
Anjanapura 33
Bengaluru City

ಬೆಂಗಳೂರಿನ ಅಂಜನಾಪುರದಲ್ಲಿ ತಪ್ಪದ ಚಿರತೆ ಭೀತಿ – ಮನೆಯಿಂದ ಹೊರ ಬರಲು ಭಯ ಪಡ್ತಿರೋ ಜನ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?