Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Latest - ಧ್ರುವನಾರಾಯಣ್ ನಿಧನಕ್ಕೆ ಕಾರಣ ಬಿಚ್ಚಿಟ್ಟ ವೈದ್ಯ ಡಾ. ಮಂಜುನಾಥ್

Latest

ಧ್ರುವನಾರಾಯಣ್ ನಿಧನಕ್ಕೆ ಕಾರಣ ಬಿಚ್ಚಿಟ್ಟ ವೈದ್ಯ ಡಾ. ಮಂಜುನಾಥ್

Public TV
Last updated: 2023/03/11 at 11:45 AM
Public TV
Share
2 Min Read
SHARE

ಮೈಸೂರು: ಹಳೇ ಮೈಸೂರು ಭಾಗದ ಪ್ರಬಲ ದಲಿತ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ನಿಧನದ ಹಿಂದಿನ ಕಾರಣವನ್ನು ವೈದ್ಯ ಡಾ. ಮಂಜುನಾಥ್ (Dr. Manjunath) ಚ್ಚಿಟ್ಟಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬೆಳಗ್ಗೆ ಜಾಗಿಂಗ್ ಮುಗಿಸಿ ವಾಪಸ್ ಬರುತ್ತಿದಂತೆಯೇ ಅವರ ಡ್ರೈವರ್ ಹಾಗೂ ಗಾರ್ಡ್ ಬೇಗ ಬರುವಂತೆ ನನ್ನ ಕೂಗಿದರು. ಕೂಡಲೇ ಅವರ ಮನೆಗೆ ಓಡಿದೆ. ಈ ವೇಳೆ ಮೊದಲನೇ ಮಹಡಿಯಲ್ಲಿ ಧ್ರುವನಾರಾಯನ್ ಅವರು ಮಂಚದಿಂದ ಕೆಳಗೆ ಬಿದ್ದು, ಸುಮಾರು 3 ಲೀಟರ್ ಆಗುವಷ್ಟು ರಕ್ತದ ಮಡುವಿನಲ್ಲಿ ಮಲಗಿದ್ದರು. ಆದರೆ ಅವರಲ್ಲಿ ಹಾರ್ಟ್ ಬೀಟ್, ಚಲನವಲನ ಯಾವುದೂ ಇರಲಿಲ್ಲ. ಅಂದರೆ ಅದಾಗಲೇ ಅವರ ಉಸಿರು ನಿಂತ ಸ್ಥಿತಿಯಲ್ಲಿತ್ತು ಎಂದರು.

ಕೂಡಲೇ ಆಸ್ಪತ್ರೆಗೆ ಕರೆ ಮಾಡಿ ಅಂಬುಲೆನ್ಸ್ ಮೂಲಕ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಎಲ್ಲಾ ಪ್ರಯತ್ನಗಳನ್ನೂ ಮಾಡಿದರೂ ಅವರನ್ನು ನಮಗೆ ಉಳಿಸಿಕೊಳ್ಳಲು ಆಗಲಿಲ್ಲ. ಹೊಟ್ಟೆಯಲ್ಲಿ ಮ್ಯಾಸಿವ್ ಬ್ಲೀಡಿಂಗ್ ಆಗಿದ್ದೇ ಅವರ ನಿಧನಕ್ಕೆ ಕಾರಣ ಎಂದರು ಹೇಳಿದರು. ಇದನ್ನೂ ಓದಿ: ಧ್ರುವನಾರಾಯಣ್ ನಿಧನಕ್ಕೆ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಮುಖಂಡರಿಂದ ಸಂತಾಪ

ಶುಕ್ರವಾರ ರಾತ್ರಿನೇ ಸ್ವಲ್ಪ ಹುಷಾರಿಲ್ಲ ಅಂತ ನನಗೆ ಕರೆ ಮಾಡಿ ಹೇಳಿದ್ದರು. ಆಗ ತಕ್ಷಣ ನಾನು ಬನ್ನಿ ಆಸ್ಪತ್ರೆಗೆ ಅಂದೆ. ಇಲ್ಲ ಬೆಳಗ್ಗೆ ಬರ್ತೀನಿ ಅಂತ ಹೇಳಿದ್ರು. ಆ ಸಂದರ್ಭದಲ್ಲಿಯೇ ಅವರಿಗೆ ಬ್ಲೀಡಿಂಗ್ ಶುರುವಾಗಿದೆ. ಅದಕ್ಕೆ ಅವರಿಗೆ ಸ್ವಲ್ಪ ಆಯಾಸ ಆದಂತೆ ಭಾಸವಾಗಿದೆ. ಅದು ಬೆಳಗ್ಗೆ ಅಷ್ಟೊತ್ತಿಗೆ ಬ್ಲೀಡಿಂಗ್ ಜಾಸ್ತಿ ಆಗಿದೆ ಎಂದು ವಿವರಿಸಿದರು.

ವಿಧಾನಸಭಾ ಚುನಾವಣೆ (Vidhanasabha Election) ಹತ್ತಿರದಲ್ಲಿದೆ. ಧ್ರುವ ನಾರಾಯಣ್ (Dhruva Narayan) ಅವರು ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು. ಹೀಗಾಗಿ ಅವರು ಸ್ವಲ್ಪ ಒತ್ತಡದಲ್ಲಿದ್ದರು. ಈ ಒತ್ತಡ ಜಾಸ್ತಿ ಆದಾಗ ಅಲ್ಸರ್ಸ್ ಜಾಸ್ತಿ ಆಗಿ ಹೊಟ್ಟೆಯಲ್ಲಿ ಬ್ಲೀಡಿಂಗ್ ಆಗುತ್ತದೆ. ಹಾರ್ಟ್ ಟ್ಯಾಕ್ ಅಂತೀವಿ ಆದರೆ ಅವರ ನಿಧನಕ್ಕೆ ಕಾರಣ ಮ್ಯಾಸೀವ್ ಬ್ಲೀಡಿಂಗ್ ಎಮದು ಅವರು ತಿಳಿಸಿದರು. ಇದನ್ನೂ ಓದಿ: ಧ್ರುವನಾರಾಯಣ್ ಕಾರ್ಯಾಧ್ಯಕ್ಷ ಅಲ್ಲ, ನನ್ನ ಕುಟುಂಬವಾಗಿದ್ದರು: ಕಣ್ಣೀರು ಹಾಕಿದ ಡಿಕೆಶಿ

ಧ್ರುವ ನಾರಾಯಣ್ (62) ಅವರು ಶನಿವಾರ ಹೃದಯಾಘಾತ (Heart Attack) ದಿಂದ ಮೈಸೂರಿನ ಡಿಆರ್‍ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

TAGGED: congress, Dhruva Narayan, doctor, Dr Manjunath, KPCC, mysuru, ಡಾ ಮಂಜುನಾಥ್, ಧ್ರುನಾರಾಯಣ್, ಮೈಸೂರು, ವೈದ್ಯ
Share this Article
Facebook Twitter Whatsapp Whatsapp Telegram
Share

Latest News

ಮಾನ ಇದ್ದವರು ಮಾನದ ಬಗ್ಗೆ ಯೋಚನೆ ಮಾಡುತ್ತಾರೆ : ಡಿಕೆಶಿ ವಿರುದ್ಧ ಸಿ.ಟಿ.ರವಿ ವ್ಯಂಗ್ಯ
By Public TV
ಬಾಲಕಿ ಹತ್ಯೆಗೈದ ಅಪರಾಧಿಗೆ ನೂರು ವರ್ಷ ಜೈಲು
By Public TV
ಗೌಡ್ರು ಎಂಬ ಕಾರಣಕ್ಕೆ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾ ಒಪ್ಪಿಕೊಂಡೆ: ರಮ್ಯಾ
By Public TV
ಡಿಕೆಶಿ, ಸಿದ್ದರಾಮಯ್ಯಗೆ ಜ್ಞಾನ ಕಡಿಮೆ ಅನ್ಸುತ್ತೆ : ಆರ್. ಅಶೋಕ್
By Public TV
ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ
By Public TV
ಬಿಜೆಪಿ ಮುಖಂಡನ ಮಳಿಗೆ ಮೇಲೆ ದಾಳಿ – 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
By Public TV

You Might Also Like

Chikkamagaluru

ಮಾನ ಇದ್ದವರು ಮಾನದ ಬಗ್ಗೆ ಯೋಚನೆ ಮಾಡುತ್ತಾರೆ : ಡಿಕೆಶಿ ವಿರುದ್ಧ ಸಿ.ಟಿ.ರವಿ ವ್ಯಂಗ್ಯ

Public TV By Public TV 1 min ago
International

ಬಾಲಕಿ ಹತ್ಯೆಗೈದ ಅಪರಾಧಿಗೆ ನೂರು ವರ್ಷ ಜೈಲು

Public TV By Public TV 55 mins ago
Cinema

ಗೌಡ್ರು ಎಂಬ ಕಾರಣಕ್ಕೆ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾ ಒಪ್ಪಿಕೊಂಡೆ: ರಮ್ಯಾ

Public TV By Public TV 1 hour ago
Bengaluru City

ಡಿಕೆಶಿ, ಸಿದ್ದರಾಮಯ್ಯಗೆ ಜ್ಞಾನ ಕಡಿಮೆ ಅನ್ಸುತ್ತೆ : ಆರ್. ಅಶೋಕ್

Public TV By Public TV 1 hour ago
Follow US
Go to mobile version
Welcome Back!

Sign in to your account

Lost your password?