Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲೇ ಮೊದಲ ಬಾರಿಗೆ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲೇ ಮೊದಲ ಬಾರಿಗೆ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ

Bengaluru City

ರಾಜ್ಯದಲ್ಲೇ ಮೊದಲ ಬಾರಿಗೆ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ

Public TV
Last updated: March 28, 2022 8:17 am
Public TV
Share
3 Min Read
PUNEETH 1
SHARE

ಬೆಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ, ನಗುವಿನ ಒಡೆಯ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿ ಅಧಿಕೃತವಾಗಿ ಅನಾವರಣಗೊಂಡಿದೆ. ರಾಜ್ ಕುಟುಂಬದ ಜೊತೆ ಸೇರಿ ಖುದ್ದು ಸಿಎಂ ಅವರೇ ಪುತ್ಥಳಿಯನ್ನ ಲೋಕರ್ಪಾಣೆ ಮಾಡಿದ್ದಾರೆ.

PUNEETH

ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್ ಅವರ ಹೆಸರು ಕೇಳಿದರೆನೇ ಅದೇಷ್ಟೋ ಜನ ಭಾವುಕರಾಗ್ತಾರೆ. ಕಣ್ಣೀರು ಸುರಿಸ್ತಾರೆ. ಕನ್ನಡ ಚಿತ್ರರಂಗದ ಮೇರು ನಟನಲ್ಲದೇ, ತಮ್ಮ ಸಾಮಾಜಮುಖಿ ಕಾರ್ಯಗಳಿಂದ ಇಡೀ ಜಗತ್ತಿಗೆ ಪರಿಚಿತರಾಗಿರುವ ಅಪ್ಪುವಿಗೆ ಬಿಬಿಎಂಪಿ ನೌಕರರ ಕನ್ನಡ ಸಂಘ ವಿಶೇಷ ಗೌರವ ಸಲ್ಲಿಸಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಅಧಿಕೃತವಾಗಿ ಪುತ್ಥಳಿ ನಿರ್ಮಾಣ ಮಾಡಿ ಗೌರವ ಸಲ್ಲಿಸಿದೆ.

ASHWINI

ಬಿಬಿಎಂಪಿ ಕೇಂದ್ರ ಕಛೇರಿ ಆವರಣದ, ಬಿಬಿಎಂಪಿ ನೌಕರರ ಕನ್ನಡ ಸಂಘದ ಕಟ್ಟಡದ ಮುಂಭಾಗವೇ ಪುನೀತ್ ಪುತ್ಥಳಿ ಅನಾವರಣಗೊಂಡಿದೆ. ಮೂರುಕಾಲು ಅಡಿ ಎತ್ತರವಿರುವ ಈ ಪುತ್ಥಳಿಯ ವಿನ್ಯಾಸವನ್ನ ಸಪ್ತಗಿರಿ ಎಂಟರ್ ಪ್ರೈಸಸ್ ನ ಸಾಯಿದತ್ತ ಎಂಬುವವರು ಮಾಡಿದ್ದಾರೆ. ಪುತ್ಥಳಿ ಸಿದ್ಧಗೊಳ್ಳುವಾಗ, ರಾಜ್ ಫ್ಯಾಮಿಲಿ ಕೆಲ ಬದಲಾವಣೆಗಳನ್ನ ಮಾಡಿಸಿ, ಅಂತಿಮ ರೂಪ ಕೊಡಿಸಿದ್ದಾರೆ. ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವ ಮುನಿರತ್ನ, ಅಶ್ವಿನಿ ಪುನೀತ್ ರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಸೇರಿದಂತೆ ಅವರ ಮನೆ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು ರಾಜ್ಯದ ಮೊದಲ ಪುತ್ಥಳಿಯನ್ನ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ಸಿಎಂ ಬೊಮ್ಮಾಯಿ ಅನಾವರಣ ಗೊಳಿಸಿದರು.

Puneeth 5

ಪುನೀತ್ ಪುತ್ಥಳಿ ಅನಾವರಣದ ಬಳಿಕ ಅಶ್ವಿನಿ ಪುನೀತ್ ರಾಜ್ ಕುಮಾರ್ ದೀಪ ಬೆಳಗುವುದರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತೆರಳಿದ್ರು. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಡಾ.ಪುನೀತ್ ರಾಜ್ ಕುಮಾರ್ ಪ್ರತಿಯೊಬ್ಬರ ಕನ್ನಡಿಗರ ಉಸಿರಿನಲ್ಲಿ ಬೆರೆತು ಹೋಗಿದ್ದಾರೆ. ಅವರ ಅಗಲಿಕೆ ನೋವಿನಿಂದ ಹೊರಬರುವುದಕ್ಕೆ ಸಾಧ್ಯ ಆಗ್ತಿಲ್ಲ. ರಾಜ್ಯದ ಪ್ರತಿಯೊಬ್ಬರ ಮನೆಯಲ್ಲಿ ಒಬ್ಬ ಸದದ್ಯನನ್ನ ಕಳೆದಕೊಂಡ ನೋವು ರಾಜ್ಯದ ಮನೆ ಮನೆಯಲ್ಲಿ ಇದೆ. ಅವರ ಮುಗ್ಧತೆ ಅವರ ಆಕರ್ಷಣೆ ಪುನೀತ್ ಸದಾ ನಮ್ಮ ಜೊತೆನೆ ಇರ್ತಾರೆ. ಕರ್ನಾಟಕ ರತ್ನವನ್ನ ನಾವು ಘೋಷಣೆ ಮಾಡಿದ್ದೇವೆ. ಶೀಘ್ರದಲ್ಲೇ ಕುಟುಂಬದ ಸದಸ್ಯರ ಜೊತೆ ಮಾತನಾಡಿ ಸಮಯ ನಿಗದಿ ಮಾಡೋದಾಗಿ ತಿಳಿಸಿದ್ರು. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್ ಮನೆಗೆ ಭೇಟಿ ನೀಡಿದ ಸಂಜಯ್ ದತ್

PUNEETH 3

ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್ ಕುಮಾರ್ ಪುನೀತ್ ನೆನೆದು ಭಾವುಕರಾದ್ರು. ಅಪ್ಪು ಬಗ್ಗೆ ಏನು ಮಾತಾಡೋದು ಮಾತು ಬರಲ್ಲ ಯೂನಿವರ್ಸಿಟಿಲಿ ನನ್ನ ತಮ್ಮನಿಗೆ ಡಾಕ್ಟರೇಟ್ ಕೊಟ್ಟಿದ್ದಾರೆ. 46 ನೇ ವಯಸ್ಸಿನಲ್ಲಿ ನನ್ನ ತಮ್ಮನಿಗೆ ಡಾಕ್ಟರೇಟ್ ಕೊಟ್ಟಿದ್ದಾರೆ. ಅಪ್ಪಾಜಿಗೂ 46 ನೇ ವಯಸ್ಸಿನಲ್ಲೂ ಡಾಕ್ಟರೇಟ್ ಗೆ ಬಂದಿದ್ದು. ಮತ್ತೆ ಪುತ್ಥಳಿ ಅನಾವರಣ ಕೂಡ ಅಪ್ಪಾಜಿದು ಮತ್ತು ಅಪ್ಪು ಒಂದೇ ತಿಂಗಳಲ್ಲಿ ಅನಾವರಣ ಆಗಿದೆ. ಇದನ್ನೆಲ್ಲಾ ನೋಡ್ತಾ ಇದ್ದರೆ ಯಾರು ಇದನ್ನ ಪೋಣಿಸುತ್ತಾ ಇದ್ದಾರೆ ಅನ್ಸುತ್ತೆ. ನನ್ನ ಕನ್ನಡಿಗರ ಸ್ವಂತ ಏನೋ ಹೇಳಬೇಕು ಅಂತಾ ಬಂದು ಅರ್ಜೆಂಟ್ ಅರ್ಜೆಂಟ್ ಆಗಿ ಹೋಗಿ ಬಿಟ್ಟ ಅಂತಾ ಭಾವುಕರಾದ್ರು. ಬಳಿಕ ಸಿಎಂ ಬೊಮ್ಮಾಯಿ ಮತ್ತು ಬಿಬಿಎಂಪಿ ನೌಕರರ ಸಂಘಕ್ಕೆ ಅಭಿನಂದನೆ ಸಲ್ಲಿಸಿದ್ರು.

RAJKUMAR

ಕಾರ್ಯಕ್ರಮದ ಪ್ರಮುಖ ಉದ್ದೇಶ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪುನೀತ್ ರಾಜ್ ಕುಮಾರ್ ಪ್ರಶಸ್ತಿಯನ್ನು ವಿತರಣೆ ಮಾಡಿದ್ರು. ಕಾರ್ಯಕ್ರಮದ ಆಯೋಜನೆ ಮಾಡಿದ್ದ ಬಿಬಿಎಂಪಿ ನೌಕರರ ಕನ್ನಡ ಸಂಘದ ಅಧ್ಯಕ್ಷ ಅಮೃತ್ ರಾಜ್ ಮಾತನಾಡಿ, ಪುನೀತ್ ರಾಜ್ ಕುಮಾರ್ ಸದಾ ನಮ್ಮ ಜೊತೆನೆ ಇರ್ತಾರೆ. ಪುತ್ಥಳಿ ಅನಾವರಣ ಇಲ್ಲೆ ಮೊದಲ ಮಾಡಬೇಕು ಅಂತಾ ತೀರ್ಮಾನ ಮಾಡಿದ್ದೆವು ಅದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಅವರ ನೆನಪಿನ ಕಾರ್ಯಕ್ರಮಗಳು ಮುಂದುವರಿಸೋಣ ಅಂತಾ ತಿಳಿಸಿದ್ರು. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

RAGHANNA 1

ಒಟ್ಟಾರೆ ಪ್ರೀತಿಯ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅಗಲಿ ಐದು ತಿಂಗಳಾಗ್ತಿದೆ. ಅವರ ಅಗಲಿಕೆಯಿಂದ ಜನ ಹೊರ ಬರ್ತಿಲ್ಲ. ಅವರ ಸಮಾಜಮುಖಿ ಕಾರ್ಯ ಮತ್ತು ಆದರ್ಶಗಳನ್ನ ಪಾಲಿಸುತ್ತಾ ಅವರನ್ನ ಜೀವಂತವಾಗಿ ನಮ್ಮ ಹೃದಯದಲ್ಲಿ ಇಡೋಣ ಅನ್ಮೋದು ನಮ್ಮೆಲ್ಲರ ಆಶಯವಾಗಿದ.

TAGGED:Basavaraj BommaibbmpbengaluruPuneeth Raj Kumarraghavendra rajkumarಪುನೀತ್ ರಾಜ್ ಕುಮಾರ್ಬಸವರಾಜ ಬೊಮ್ಮಾಯಿಬಿಬಿಎಂಪಿಬೆಂಗಳೂರುರಾಘವೇಂದ್ರ ರಾಜ್ ಕುಮಾರ್
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

Hailstones thunder and lightning heavy rain in Shivamogga 1
Districts

ಆಲಿಕಲ್ಲಿನ ರಾಶಿ, ಗುಡುಗು, ಸಿಡಿಲಿನ ನರ್ತನ – ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ

Public TV
By Public TV
12 minutes ago
PRAJWAL REVANNA
Bengaluru City

70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Public TV
By Public TV
27 minutes ago
Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
44 minutes ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
45 minutes ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
51 minutes ago
hailstorm in bengaluru weekend holiday traffic jams many roads in bengaluru ugadi ramzan
Bengaluru City

ಸಾಲು ಸಾಲು ರಜೆ ಊರಿಗೆ ಹೊರಡುವಾಗಲೇ ಆಲಿಕಲ್ಲು ಮಳೆ – ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?