Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಾದಕ ವ್ಯಸನ ಆಧುನಿಕ ಪಿಡುಗು, ಬೆಂಗಳೂರನ್ನು ಉಡ್ತಾ ಪಂಜಾಬ್ ಆಗಲು ಬಿಡಲ್ಲ: ಪರಮೇಶ್ವರ್

Public TV
Last updated: June 26, 2024 3:31 pm
Public TV
Share
2 Min Read
G PARAMESHWAR
SHARE

ಬೆಂಗಳೂರು: ವಿಶ್ವದೆಲ್ಲೆಡೆ ಮಾದಕ ದ್ರವ್ಯ (Narcotics) ಆಧುನಿಕ ಪಿಡುಗು ಆಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ. ಬೆಂಗಳೂರು (Bengaluru) ಉಡ್ತಾ ಪಂಜಾಬ್ ಆಗಲಿದೆ ಅಂತ ಹಲವರು ಹೇಳಿದರು. ಅದಕ್ಕೆ ನಾವು ಅವಕಾಶ ಕೊಡಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಅವರು ತಿಳಿಸಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ವಿವಿಧ ಶಿಕ್ಷಣ ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಡಿಸಿಎಂ ಸ್ಥಾನ ಖಾಲಿ ಇಲ್ಲ: ಚಲುವರಾಯಸ್ವಾಮಿ

ಮಾದಕ ವಸ್ತುಗಳ ವ್ಯಸನದ ಸಮಸ್ಯೆಯನ್ನು ಅರ್ಥೈಸಿಕೊಂಡ ವಿಶ್ವಸಂಸ್ಥೆಯು 1987ರಲ್ಲಿ ಮಾದಕ ವಸ್ತು ವಿರೋಧಿ ದಿನವನ್ನು ಜೂನ್ 26ರಂದು ಆಚರಿಸಲು ನಿರ್ಣಯಿಸಿತು. ಸಮಾಜಕ್ಕೆ ದೊಡ್ಡ ರೋಗವಾಗಿ ಅಂಟಿಕೊಳ್ಳುತ್ತಿದ್ದು, ಯುವ ಪೀಳಿಗೆ ಸಂಕಷ್ಟಕ್ಕೆ ಸಿಲುಕದಂತೆ ಜಾಗೃತಿ ಮೂಡಿಸಬೇಕಿದೆ ಎಂದರು. ಇದನ್ನೂ ಓದಿ: ಮಗಳಿಗೆ ಜಮೀನು ಕೊಡುವುದಾಗಿ ಹೇಳಿದ್ದಕ್ಕೆ ತಾಯಿಯ ಹತ್ಯೆ – ಆರೋಪಿ ಅರೆಸ್ಟ್

ಭಾರತವು ಮಾದಕ ವಸ್ತುಗಳ ಸಮಸ್ಯೆಯಲ್ಲಿ ಸಿಲುಕುತ್ತಿದೆ. 5 ಕೋಟಿ ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ. ಯುವಕರು ಹಾಳಾದರೆ, ದೇಶ ಸಂಕಷ್ಟಕ್ಕೆ ಸಿಲುಕಿದಂತಾಗುತ್ತದೆ. ಭಾರತ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ಬಹಳ ಎಚ್ಚರಿಕೆಯಿಂದ ದೇಶದ ಮುಂದಿನ ಭವಿಷ್ಯವನ್ನು ನೋಡಿಕೊಳ್ಳಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: ಹಾಲಿನ ಪ್ಯಾಕೇಟ್‌ನಲ್ಲಿ ಹೆಚ್ಚಳ ಆಗಿರೋ 50ml ಹಾಲನ್ನು ಗ್ರಾಹಕರು ಖರೀದಿ ಮಾಡಲೇಬೇಕು: ಸಿಎಂ

ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚುವಾಗ 17 ರಿಂದ 20 ವರ್ಷದೊಳಗಿನವರೆ ಭಾಗಿಯಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ತಪ್ಪಿತಸ್ಥರನ್ನು ತಪಾಸಣೆಗೆ ಒಳಪಡಿಸಿದಾಗ ಮಾದಕ ವ್ಯಸನಿಯಾಗಿದ್ದರು ಎಂಬುದು ಗೊತ್ತಾಗುತ್ತಿದೆ. ಮಾದಕ ವ್ಯಸನದಿಂದ ಸಮಾಜಕ್ಕೆ ಅಪಾಯವಿದ್ದು, ಪಾಲಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕು. ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಮೂಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಪ್ರಕಾರ ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು: ಡಿಕೆಶಿ

ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದೆ. ಸಂಪೂರ್ಣವಾಗಿ ಡ್ರಗ್ಸ್ ಮಟ್ಟ ಹಾಕುವ ನಿಟ್ಟಿನಲ್ಲಿ ಇಲಾಖೆ ಯುದ್ಧವನ್ನೇ ಸಾರಿದೆ. 40 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿದ್ದು, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ. ಇಷ್ಟೊಂದು ಪ್ರಮಾಣದ ಡ್ರಗ್ಸ್ ಯುವಕರ ಕೈಸೇರಿದ್ದರೆ ಎಷ್ಟು ಕುಟುಂಬಗಳು ಹಾಳಾಗುತ್ತಿದ್ದವೋ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಬಿಐನಿಂದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಬಂಧನ

ಪ್ರತಿಯೊಬ್ಬರು ಡ್ರಗ್ಸ್ನಿಂದ ದೂರ ಇರುತ್ತೇವೆ ಎಂದು ಸಂಕಲ್ಪ ಮಾಡಿಕೊಳ್ಳಬೇಕು. ಐಟಿ ಕಂಪನಿಗಳು ಕೈಗಾರಿಕೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆ

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ.ಗೋವಿಂದರಾಜ್, ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಐಡಿ ವಿಭಾಗದ ಡಿಜಿಪಿ ಡಾ. ಎಂ.ಎ.ಸಲೀಂ, ಎಡಿಜಿಪಿ ಪ್ರಣಬ್ ಮೋಹಾಂತಿ, ಆದರ್ಶ ಡೆವಲೆಪರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಜಯಶಂಕರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಇಂದಿನಿಂದ ಜೂನ್ 30ರ ವರೆಗೆ ಭಾರೀ ಮಳೆ ಸಾಧ್ಯತೆ

TAGGED:bengalurudrugsG Parameshwarಜಿ.ಪರಮೇಶ್ವರ್ಬೆಂಗಳೂರುಮಾದಕ ವ್ಯಸನ
Share This Article
Facebook Whatsapp Whatsapp Telegram

Cinema News

upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories

You Might Also Like

Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
25 minutes ago
Shivamogga Fire Accident
Crime

ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ – 2 ಕಾರು ಭಸ್ಮ

Public TV
By Public TV
43 minutes ago
Rajnath Singh
Latest

ʻಎಲ್ಲರ ಬಾಸ್‌ ನಾವೇʼ ಅನ್ನೋರು ಭಾರತದ ಬೆಳವಣಿಗೆ ಸಹಿಸುತ್ತಿಲ್ಲ – ಟ್ರಂಪ್‌ಗೆ ರಾಜನಾಥ್‌ ಸಿಂಗ್‌ ಗುದ್ದು

Public TV
By Public TV
2 hours ago
auto driver organ donation
Latest

ಎಂಟು ಜನರಿಗೆ ಅಂಗಾಂಗ ದಾನ ಮಾಡಿ ಉಸಿರು ಬಿಟ್ಟ ಸಿದ್ದಾಪುರದ ಆಟೋ ಚಾಲಕ

Public TV
By Public TV
2 hours ago
M.P Renukacharya
Davanagere

ರಾಹುಲ್ ಗಾಂಧಿಯ ಮೆದುಳಿಗೂ ನಾಲಿಗೆಗೂ ಲಿಂಕ್ ಇಲ್ಲ: ರೇಣುಕಾಚಾರ್ಯ ವ್ಯಂಗ್ಯ

Public TV
By Public TV
2 hours ago
Rahul Gandhi
Bengaluru City

ಮತಗಳ್ಳತನ ಆರೋಪ: ದಾಖಲೆ ಕೊಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?