Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಪರಪ್ಪನ ಅಗ್ರಹಾರದ ಪಂಜರದಿಂದ ಹೊರ ಬಂದ ರಾಗಿಣಿ

Public Tv by Public Tv
1 month ago
Reading Time: 1min read
ವಿಚಾರಣೆಗೆ ಹಾಜರಾಗದಿರಲು ಪೊಲೀಸರಿಗೆ ರಾಗಿಣಿ ನೀಡಿದ ಕಾರಣ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ರಾಗಿಣಿ 144 ದಿನಗಳ ಬಳಿಕ ಪರಪ್ಪನ ಅಗ್ರಹಾರದ ಜೈಲಿನಿಂದ ಹೊರ ಬಂದಿದ್ದಾರೆ. ಜಾಮೀನು ಸಿಕ್ಕು ನಾಲ್ಕು ದಿನಗಳ ಬಳಿಕ ಇಂದು ರಿಲೀಸ್ ಆಗಿದ್ದಾರೆ.

ಗುರುವಾರ ಸುಪ್ರೀಂಕೋರ್ಟ್ ನ ನ್ಯಾ.ರೊಹಿಂಟನ್ ನಾರಿಮನ್ ತ್ರೀ ಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿತ್ತು. ಆದ್ರೆ ಜಾಮೀನು ಪ್ರಕ್ರಿಯೆ ತಡವಾದ ಹಿನ್ನೆಲೆ ಮತ್ತೆ ನಾಲ್ಕು ದಿನ ರಾಗಿಣಿ ಕಳೆಯುವಂತಾಗಿತ್ತು. ಜಾಮೀನು ಸಿಕ್ಕ ದಿನ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ರಾಗಿಣಿ ತಾಯಿ, ವಿಷಯ ಕೇಳಿ ಸಂತಸವಾಯ್ತು. ಇವತ್ತು ನಮಗೆ ಲಕ್ಕಿ ಡೇ ಎಂದು ಸಂತೋಷ ಹಂಚಿಕೊಂಡಿದ್ದರು.

ನನ್ನ ಮಗಳು 145 ದಿನಗಳ ನಂತರ ಬರುತ್ತಿರೋದು ಸಾಕಷ್ಟು ಖುಷಿಯ ವಿಚಾರ. ವಕೀಲರು ಮತ್ತು ಜಡ್ಜ್ ಗಳಿಗೆ ಧನ್ಯವಾದಗಳು. ರಾಗಿಣಿ ಆರೋಗ್ಯದ ಬಗ್ಗೆ ವೈದ್ಯರ ಬಳಿ ಮಾತನಾಡಿದ್ದೇವೆ. ಉಸಿರಾಟದ ತೊಂದರೆ ಇದೆ. ನಾನು ರಾಗಿಣಿ ಜೊತೆ ಮಾತನಾಡಿದ್ದೆ. ಮಗಳು ಖುಷಿಯಾಗಿ ಧೈರ್ಯವಾಗಿದ್ದಾಳೆ. ಮಗಳ ಜೊತೆ ಮಾತನಾಡಿ ತುಂಬಾ ದಿನವಾಯ್ತು ಇಂದು ನಾಳೆ ಮಗಳ ಜೊತೆ ಮಾತನಾಡಿ ಅಮೇಲೆ ಕಾರ್ಯಕ್ರಮಗಳ ಬಗ್ಗೆ ಪ್ಲಾನ್ ಮಾಡಲಾಗುತ್ತೆ ಎಂದು ರಾಗಿಣಿ ತಾಯಿ ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ:
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಸೆಪ್ಟೆಂಬರ್ 4 ರಂದು ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಸಂಜನಾ ಗಲ್ರಾನಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ರಾಗಿಣಿಗೆ ಇದೀಗ ಬರೋಬ್ಬರಿ 140 ದಿನಗಳ ಬಳಿಕ ರಾಗಿಣಿಗೂ ಜಾಮೀನು ಸಿಕ್ಕಿದೆ. ಸುದೀರ್ಘ ವಿಚಾರಣೆ ನಡೆಸಿದ ನ್ಯಾ.ರೊಹಿಂಗ್ಟನ್‌ ನಾರಿಮನ್ ತ್ರೀ ಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿತ್ತು.

ರಾಗಿಣಿ ಕಳೆದ 140 ದಿನಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದಲ್ಲಿ ಯಾವುದೇ ಬೆಳವಣಿಗೆಗಳಿಲ್ಲ. ರಾಗಿಣಿ ಮನೆಯಲ್ಲಿ ಯಾವುದೇ ಡ್ರಗ್ ವಶಪಡಿಸಿಕೊಂಡಿಲ್ಲ ಮತ್ತು ಸೇವಿಸಿಲ್ಲ. ಕೇವಲ ಆರೋಪಿ ರವಿಶಂಕರ್ ಹೇಳಿಕೆಯನ್ನಾಧರಿಸಿ ರಾಗಿಣಿಯನ್ನು ಬಂಧಿಸಲಾಗಿತ್ತು. ಈಗಾಗಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರಿಗೆ ಜಾಮೀನು ಸಿಕ್ಕಿದೆ. ಹಾಗಾಗಿ ಜಾಮೀನು ನೀಡಬೇಕೆಂದು ರಾಗಿಣಿ ಪರ ವಕೀಲ ಸಿದಾರ್ಥ ಲೂಥ್ರಾ ವಾದ ಮಂಡಿಸಿದ್ದರು.

ಡ್ರಗ್ ಪತ್ತೆಹಚ್ಚಲು ಲ್ಯಾಬ್ ಫಲಿತಾಂಶಗಳನ್ನು ಹಾಳುಮಾಡುವ ಪ್ರಯತ್ನದಲ್ಲಿ ದ್ವಿವೇದಿ ನೀರನ್ನು ಮೂತ್ರದ ಮಾದರಿಯೊಂದಿಗೆ ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ರೀತಿಯ ಯಾವುದೇ ಬೆಳವಣಿಗೆ ಆಗಿಲ್ಲ. ಪ್ರಕರಣ ಇತರೆ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂಬ ಅಂಶಗಳು ಲೂಥ್ರಾ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

Tags: bailDrugs Caseparappana agraharaPublic TVRaginiDwivediಜಾಮೀನುಡ್ರಗ್ಸ್ ಕೇಸ್ಪಬ್ಲಿಕ್ ಟಿವಿಪರಪ್ಪನ ಅಗ್ರಹಾರರಾಗಿಣಿ ದ್ವಿವೇದಿಸ್ಯಾಂಡಲ್‍ವುಡ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV