Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್

    ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಧಿಕಾ ಪಂಡಿತ್‌ – ಅಭಿಮಾನಿಗಳಿಗೆ ಪ್ರೀತಿಯ ಪತ್ರ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 7-3-2021

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

100ಕ್ಕೆ ಕರೆ ಮಾಡಿ ಪೊಲೀಸರಲ್ಲಿ ಮದ್ಯ ತರಲು ಹೇಳಿದ ಭೂಪ

Public Tv by Public Tv
1 year ago
Reading Time: 1min read
100ಕ್ಕೆ ಕರೆ ಮಾಡಿ ಪೊಲೀಸರಲ್ಲಿ ಮದ್ಯ ತರಲು ಹೇಳಿದ ಭೂಪ

ಭೋಪಾಲ್: ಪೊಲೀಸ್ ಠಾಣೆಗೆ ಕರೆ ಮಾಡಿ ಕುಡುಕನೊಬ್ಬ ತನಗೆ ಮದ್ಯ ತಂದು ಕೊಡಿ ಎಂದು ಆರ್ಡರ್ ಮಾಡಿದ ವಿಡಿಯೋ ವೈರಲ್ ಆಗಿದೆ. ಯಾವುದೇ ಭಯವಿಲ್ಲದೆ ಧೈರ್ಯವಾಗಿ ಖಾಕಿಗೇ ಕುಡುಕ ಆರ್ಡರ್ ಮಾಡಿರುವ ಪರಿಗೆ ನೆಟ್ಟಿಗರು ಸಖತ್ ಟ್ರೋಲ್ ಮಾಡುತ್ತಿದ್ದಾರೆ.

ಮಧ್ಯಪ್ರದೇಶದ ಕೊಟಾರ್ ಪ್ರದೇಶದ ನಿವಾಸಿ ಸಚಿನ್ ಮದ್ಯದ ನಶೆಯಲ್ಲಿ 100ಕ್ಕೆ ಕರೆ ಮಾಡಿ ಪೊಲೀಸರಿಗೆ ಮದ್ಯ ಕೊಡಿಸಿ ಎಂದಿದ್ದಾನೆ. ಆತನ ಮಾತು ಕೇಳಿ ಸ್ಥಳಕ್ಕೆ ಹೋದ ಪೊಲೀಸರಿಗೆ ಆತ ಧೈರ್ಯದಿಂದ ಉತ್ತರಿಸಿದ ಪರಿಗೆ ಸ್ವತಃ ಪೊಲೀಸರೇ ನಕ್ಕಿದ್ದಾರೆ. ಕುಡುಕ ಪೊಲೀಸರ ಬಳಿ ನನಗೆ ಮದ್ಯ ಕೊಡುತ್ತಿಲ್ಲ. ಏನಾದರೂ ಮಾಡಿ ಮದ್ಯ ಕೊಡಿಸಿ. ನಾನು ಯಾರ ಮೇಲೂ ದೂರು ಕೊಡುವುದಿಲ್ಲ. ನನಗೆ ಮದ್ಯ ಬೇಕು ಅಷ್ಟೆ ಎಂದು ಪೊಲೀಸರ ಎದುರೇ ಹೇಳಿದ್ದಾನೆ.

Confidence !😁😂 https://t.co/tXZKRlQhyi

— knm (@knmalvika) November 22, 2019

ವಿಡಿಯೋದಲ್ಲಿ ಕುಡುಕ ಮದ್ಯದ ಅಂಗಡಿ ಮುಂದೆ ನಿಂತು ಪೊಲೀಸರಿಗೆ ಎಣ್ಣೆ ಕೊಡಿಸಿ ಎಂದು ಆರ್ಡರ್ ಮಾಡಿದ್ದಾನೆ. ಇದನ್ನು ಸ್ವತಃ ಪೊಲೀಸರೇ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಎಷ್ಟು ಬೆಳಗ್ಗೆ ಯಾಕೆ ಕುಡಿಯುತ್ತಿದ್ದೀಯಾ? ಇದೇ ಮದ್ಯ ಅಂಗಡಿಯಲ್ಲೇ ಯಾಕೆ ಕುಡಿಯಬೇಕು ನೀನು ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದಕ್ಕೆ ಉತ್ತರಿಸಿದ ಕುಡುಕ, ಇದು ನನ್ನ ತಾತನ ಅಂಗಡಿ ಇಲ್ಲಿ ನಾನು ಹಣ ಕೊಟ್ಟು ಕುಡಿಯಲು ಬಂದರೂ ಅವರು ನನಗೆ ಮದ್ಯ ಕೊಡುವುದಿಲ್ಲ. ಮೊಮ್ಮಗ ಮದ್ಯ ಕುಡಿಯಬಾರದು ಎಂದು ಹೇಳುತ್ತಾರೆ. ಅದಕ್ಕೆ ಬೆಳಗ್ಗೆ ಇಲ್ಲೇ ಹತ್ತಿರವಿರುವ ಅಂಗಡಿಯಲ್ಲಿ ಕುಡಿದು ಬಂದೆ. ಈಗ ನನಗೆ ಕುಡಿಯಬೇಕು, ಮದ್ಯ ಕೊಡಿಸಿ ಅಷ್ಟೇ ಎಂದು ಆರ್ಡರ್ ಮಾಡಿದ್ದಾನೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಕುಡುಕನ ಧೈರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಮದ್ಯ ಒಳಗೆ ಹೋದರೆ ಎಂಥಹ ವ್ಯಕ್ತಿಗಾದರೂ ಧೈರ್ಯ ಬರುತ್ತದೆ. ಪೊಲೀಸರು ಆಗಿದ್ದರೇನು? ಯಾರಾದರೇನು? ಕಾನ್ಫಿಂಡೆನ್ಸ್ ನಲ್ಲಿ ಇರುತ್ತಾರೆ ಎಂದು ಕಾಲೆಳೆದಿದ್ದಾರೆ.

Tags: alcoholbhopaldrunkMadhya PradeshpolicePublic TVVideo Viralಕುಡುಕಪಬ್ಲಿಕ್ ಟಿವಿಪೊಲೀಸ್ಭೋಪಾಲ್ಮದ್ಯಮಧ್ಯಪ್ರದೇಶವಿಡಿಯೋ ವೈರಲ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV