Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸೌಂದರ್ಯಕ್ಕಾಗಿ ಮಾತ್ರವಲ್ಲ ಆರೋಗ್ಯವರ್ಧನೆಗಾಗಿ ಅರಿಶಿನ ಉಪಯುಕ್ತ

Public TV
Last updated: June 11, 2019 10:57 pm
Public TV
Share
2 Min Read
Turmeric
SHARE

ಇಂದಿನ ಫ್ಯಾಷನ್ ಯುಗದಲ್ಲಿ ಮಹಿಳೆಯರು ಹೆಚ್ಚಾಗಿ ಸೌಂದರ್ಯದ ಕಾಳಜಿಗಾಗಿ ತಲೆಕೆಡಿಸಿಕೊಳ್ಳುತ್ತಾರೆ. ಇಂದು ತರಾವರಿ ಸೌಂದರ್ಯ ವರ್ಧಕಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರೂ ಅವುಗಳು ನೈಸರ್ಗಿಕ ಸೌಂದರ್ಯವರ್ಧಕದ ರಾಣಿಯೆಂದೇ ಕರೆಯುವ ‘ಅರಿಶಿನ’ದ ಜೊತೆ ಸ್ಪರ್ಧಿಸಲು ಸಾಧ್ಯವಾಗಿಲ್ಲ. ಚಲನಚಿತ್ರ ನಟಿಯರೂ ಸೇರಿದಂತೆ ಫ್ಯಾಷನ್ ಪ್ರಿಯ ಮಹಿಳೆಯರು ತಮ್ಮ ತ್ವಚೆಯನ್ನು ಕಾಪಾಡಿಕೊಳ್ಳಲು ಮತ್ತು ದೈಹಿಕ ಅರೋಗ್ಯವನ್ನು ಹೆಚ್ಚಿಸಿಕೊಳ್ಳಲು ಅರಿಶಿನ ಉತ್ಪನ್ನವನ್ನು ಬಳಕೆ ಮಾಡುತ್ತಾರೆ.

Turmeric 4

ಅರಿಶಿನ ಕೇವಲ ತ್ವಚೆಯನ್ನು ಪೋಷಿಸುವುದಲ್ಲದೇ ಕಣ್ಣುಗಳ ಆರೋಗ್ಯದಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ಕಣ್ಣಿನಲ್ಲಿ ಧೂಳು ಸೇರಿಕೊಂಡು ಕಣ್ಣು ಉರಿ ಮತ್ತು ಕಣ್ಣು ಕೆಂಪಗಾಗಿದ್ದರೆ, ಒಂದು ಲೋಟ ನೀರಿಗೆ ಚಿಟಿಕೆ ಅರಿಶಿನ ಬೆರೆಸಿ 10 ನಿಮಿಷ ಪಕ್ಕಕ್ಕಿಡಿ. ಅರಿಶಿನ ಲೋಟದ ತಳಭಾಗದಲ್ಲಿ ಉಳಿದುಕೊಂಡು ನೀರು ತಿಳಿಯಾಗುತ್ತದೆ. ಈ ತಿಳಿನೀರನ್ನು ಕಣ್ಣಿಗೆ 2 ಹನಿ ಹಾಕುವುದರಿಂದ ಅಥವಾ ಈ ನೀರಿನಿಂದ ಕಣ್ಣುಗಳನ್ನೂ ತೊಳೆದುಕೊಳ್ಳುವುದರಿಂದ ಕಣ್ಣು ಉರಿ ಮತ್ತು ಕೆಂಪಗಾಗುವುದು ಕಡಿಮೆಯಾಗುತ್ತದೆ.

Turmeric 2

ಅರಿಶಿನದಲ್ಲಿರುವ ಆರೋಗ್ಯವರ್ಧಕ ಅಂಶಗಳೇನು?
1. ಅರಿಶಿನವು ಉರಿಯೂತ ಮತ್ತು ಬ್ಯಾಕ್ಟೀರಿಯಾ ನಿರೋಧಕ ಲಕ್ಷಣವನ್ನು ಹೊಂದಿದೆ.
2. ಅರಿಶಿನವು ಆಂಟಿಸೆಪ್ಟಿಕ್ ಆಗಿರುವುದರಿಂದ ಗಾಯಗಳನ್ನು ಅತೀ ಬೇಗ ವಾಸಿಮಾಡುತ್ತದೆ.
3. ಅರಶಿನ ಎಲ್ಲಾ ಕಾಲದಲ್ಲಿಯೂ ಎಲ್ಲಾ ತರಹದ ಚರ್ಮಕ್ಕೂ ಹೊಂದಿಕೆಯಾಗಿ ತ್ವಚೆಯನ್ನು ರಕ್ಷಿಸುವ ಅಂಶವನ್ನು ಹೊಂದಿದೆ.
4. ಮುಖದಲ್ಲಿನ ಮೊಡವೆ ಮತ್ತು ಇತರೆ ಚರ್ಮ ಸಮಸ್ಯೆಗಳಿಗೂ ರಾಮಬಾಣ.

Turmeric 1
5. ಮಹಿಳೆಯರಿಗೆ ಫೇಸ್‍ಪ್ಯಾಕ್ ಮತ್ತು ಬಾಡಿ ಸ್ಕ್ರಬರ್ ಗಳಲ್ಲಿ ಮುಖ್ಯ ಪದಾರ್ಥವಾಗಿದೆ.
6. ಅರಿಶಿನದೊಂದಿಗೆ ಹಾಲಿನ ಕೆನೆ ಬೆರೆಸಿ ಮುಖಕ್ಕೆ ಹಚ್ಚುವುದರಿಂದ ಮುಖದ ಮೇಲಿನ ಗುಳ್ಳೆ ನಿವಾರಣೆಯಾಗಿ ಮುಖಕ್ಕೆ ಹೊಳಪು ತಂದುಕೊಂಡುತ್ತದೆ.
7. ಹಾಲಿನೊಂದಿಗೆ ಅರಿಶಿನ ಪುಡಿ ಬೆರೆಸಿ ಕುಡಿಯುವುದರಿಂದ ಕೆಮ್ಮು, ಕಫ ನಿವಾರಣೆಯಾಗುತ್ತದೆ.
8. ಅರಿಶಿನ ಪುಡಿಯೊಂದಿಗೆ, ಬೇವಿನ ಎಲೆಯನ್ನು ಅರೆದು ಚರ್ಮಕ್ಕೆ ಹಚ್ಚುವುದರಿಂದ ಫಂಗಸ್ ಸೊಂಕು ನಿವಾರಣೆಯಾಗುತ್ತದೆ.
9. ಅರಿಶಿನ ಪುಡಿ ಹಾಗೂ ನೆಲ್ಲಿ ಕಾಯಿ ಪುಡಿಯನ್ನು ಸಮ ಪ್ರಮಾಣದಲ್ಲಿ ಬೆರೆಸಿ ಸೇವಿಸುವುದರಿಂದ ಮಧುಮೇಹ ಹತೋಟಿಗೆ ಬರುತ್ತದೆ.
10. ಅರಿಶಿನ ಕಷಾಯವನ್ನು ಗಾಯಗಳನ್ನು ತೊಳೆಯಲು, ಬಿದ್ದಗಾಯದ ರಕ್ತ ತಡೆಗಟ್ಟಲು ಬಳಸಬಹುದು.
11. ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಅರಿಶಿನ ಬೆರೆಸಿದ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಕಿಬ್ಬೊಟ್ಟೆ ನೋವನ್ನು ಶಮನಗೊಳಿಸುತ್ತದೆ.

Turmeric Face Masks

ಹೀಗೆ ಹಲವಾರು ವೈದ್ಯಕೀಯ ಗುಣಗಳನ್ನು ಒಳಗೊಂಡಿರುವ ಅರಿಶಿನ ದಿನನಿತ್ಯ ಬಳಕೆಯ ಪ್ರಮುಖ ಪದಾರ್ಥ. ದೇವರ ಪೂಜೆಯಿಂದ ಹಿಡಿದು ಶುಭ ಕಾರ್ಯಗಳು, ಅಡುಗೆ ಮತ್ತು ಸೌಂದರ್ಯದವರೆಗೂ ಅರಿಶಿನ ಬಳಕೆ ಮಾಡದೇ ಇರುವವರೂ ಯಾರು ಇಲ್ಲ. ಬಹಳ ಹಿಂದಿನ ಕಾಲದಿಂದಲೂ ಅರಿಶಿನಕ್ಕೆ ಪ್ರಾಮುಖ್ಯತೆ ಹೆಚ್ಚಿದ್ದು, ‘ಆರೋಗ್ಯಕ್ಕೆ ಅರಿಶಿನ ಮದ್ದು’ ಎಂಬ ಶಿಫಾರಸ್ಸುಗಳು ಇಂದಿನ ಕಾಲದವರೆಗೂ ಉಪಯೋಗದಲ್ಲಿದೆ. ಎಲ್ಲಾದರೂ ಬಿದ್ದು ಗಾಯ ಮಾಡಿಕೊಂಡು ಬಂದ ಮಗುವಿಗೆ ಅಮ್ಮ ಮೊದಲು ಅರಿಶಿನ ಹಚ್ಚು ಎನ್ನುತ್ತಾಳೆ. ಅಂತಹ ಪುಟ್ಟ ಗಾಯಗಳಿಂದ ದೊಡ್ಡ ಕ್ಯಾನ್ಸರ್ ಕಾಯಿಲೆಗಳನ್ನು ನಿವಾರಿಸುವಲ್ಲಿ ಅರಿಶಿನ ಪರಿಣಾಮಕಾರಿ ಮದ್ದು. ದಿನನಿತ್ಯದ ಆಹಾರದಲ್ಲಿಯೂ ಅರಿಶಿನ ಬಳಸುತ್ತಾ ಬಂದರೆ ನಮ್ಮ ಜ್ಞಾಪಕ ಶಕ್ತಿಕೂಡ ಹೆಚ್ಚಾಗುತ್ತದೆ.

Turmeric Face Masks 1

ಆಯುರ್ವೇದದಲ್ಲಿ ಅರಿಶಿನವು ರಕ್ತ ಶುದ್ಧೀಕರಣದಲ್ಲಿ ಮುಖ್ಯವಾದುದು ಎಂದು ಹೇಳಲಾಗುತ್ತದೆ. ಅರಿಶಿನ ಬಳಕೆಯು ರಕ್ತವನ್ನು ಶುದ್ಧೀಕರಿಸುತ್ತದೆ. ಇದನ್ನು ತಿನ್ನುವ ಮೂಲಕ, ರಕ್ತದಲ್ಲಿ ಕಂಡುಬರುವ ವಿಷಕಾರಿ ವಸ್ತುಗಳು ಹೊರಬರುತ್ತವೆ ಮತ್ತು ರಕ್ತ ಪರಿಚಲನೆ ಸುಗಮವಾಗುತ್ತದೆ. ಹೃದಯದಲ್ಲಿ ರಕ್ತದ ಹರಿವು ಹೆಚ್ಚಾಗುವುದರಿಂದ ವ್ಯಕ್ತಿಗೆ ಹೃದಯದ ತೊಂದರೆಗಳು ಕಂಡು ಬರುವುದಿಲ್ಲ.

Turmeric 5

TAGGED:CosmeticHealthcarePublic TVTurmericಅರಿಶಿನಆರೋಗ್ಯವರ್ಧಕಪಬ್ಲಿಕ್ ಟಿವಿಸೌಂದರ್ಯವರ್ಧಕ
Share This Article
Facebook Whatsapp Whatsapp Telegram

Cinema Updates

pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
2 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
3 hours ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
4 hours ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
6 hours ago

You Might Also Like

Canadian Man Claims His Ex Girlfriend Stole CA5 Million Lottery Winnings Ran Away With Lover
Crime

ಗೆಳೆಯ ಲಾಟರಿಯಲ್ಲಿ ಗೆದ್ದ 30 ಕೋಟಿ ರೂ. ಕದ್ದು ಲವ್ವರ್‌ ಜೊತೆ ಕೇಡಿ ಲೇಡಿ ಎಸ್ಕೇಪ್‌

Public TV
By Public TV
11 minutes ago
MB Patil
Districts

ವಿಜಯಪುರದ ರಸ್ತೆ, ರೈಲು, ವಾಯುಮಾರ್ಗ ಎಲ್ಲವೂ ಅಭಿವೃದ್ಧಿಯಾಗಲಿದೆ: ಎಂ.ಬಿ ಪಾಟೀಲ್

Public TV
By Public TV
14 minutes ago
lovers arrested for gold chain stealing in chikkaballapur
Chikkaballapur

ಸಂಸಾರ ಸಾಗಿಸೋಕೆ ಸರಗಳ್ಳತನ ಮಾಡಿದ್ದ ಲವರ್ಸ್ ಅರೆಸ್ಟ್!

Public TV
By Public TV
20 minutes ago
rinku singh priya saroj
Cricket

ರಾಜಕಾರಣಿ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

Public TV
By Public TV
1 hour ago
Raichuru Hatti Gold Mine Blast
Crime

ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ

Public TV
By Public TV
2 hours ago
nigeria flood
Latest

ರೌದ್ರರೂಪ ತಾಳಿದ ನೈಜೀರಿಯಾ ನದಿಗಳು – ಜಲಪ್ರಳಯಕ್ಕೆ 150ಕ್ಕೂ ಅಧಿಕ ಮಂದಿ ಬಲಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?