Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಡಾ ಕೇಸ್‌ನಲ್ಲಿ ಇಡಿ ತನಿಖೆಯೇ ಕಾನೂನುಬಾಹಿರ – ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

Public TV
Last updated: January 28, 2025 3:15 pm
Public TV
Share
2 Min Read
Ponnanna
SHARE

ಬೆಂಗಳೂರು: ಮುಡಾ ಕೇಸ್‌ನಲ್ಲಿ ಇಡಿ ತನಿಖೆ ಮಾಡುತ್ತಿರುವುದು ಕಾನೂನುಬಾಹಿರ ಎಂದು ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ (AS Ponnanna) ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ನಲ್ಲಿ (MUDA Scam) ಸಿಎಂ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್‌ಗೆ (Byrathi Suresh) ಇಡಿ ನೋಟಿಸ್ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ ಮುಡಾ ಕೇಸ್‌ನಲ್ಲಿ ಲೋಕಾಯುಕ್ತ ತನಿಖೆ ಮಾಡುವಾಗ ಇಡಿ ಕೇಸ್ ತೆಗೆದುಕೊಂಡಿದ್ದೆ ಕಾನೂನುಬಾಹಿರ. ಹೀಗಿದ್ದರೂ ಇಡಿ ತನಿಖೆ ಮಾಡಿ, ನೋಟಿಸ್ ಕೊಡುತ್ತಿದೆ, ಇದು ಸರಿಯಲ್ಲ. ಲೋಕಾಯುಕ್ತ ಈಗಾಗಲೇ ತನಿಖೆ ಮಾಡಿ, ಕೋರ್ಟ್ಗೆ ವರದಿ ಕೊಡುತ್ತಿದೆ. ಹೈಕೋರ್ಟ್ ಲೋಕಾಯುಕ್ತ ತನಿಖೆಯನ್ನು ನೋಡುತ್ತಿದೆ. ಈಗ ಇಡಿ ನೋಟಿಸ್ ಕೊಟ್ಟಿರುವುದು, ತನಿಖೆ ಮಾಡುತ್ತಿರುವುದು ಕಾನೂನು ವಿರುದ್ಧ ಎಂದು ಕಿಡಿಕಾರಿದರು.ಇದನ್ನೂ ಓದಿ: ಚಾಮರಾಜನಗರ: ಬೋನಿಗೆ ಬಿದ್ದ ಚಿರತೆ – ಜನ ನಿಟ್ಟುಸಿರು

ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಇಡಿ ನೋಟಿಸ್ ಕೊಟ್ಟಿತ್ತು. ಹೈಕೋರ್ಟ್ ನಟೇಶ್ ಕೊಟ್ಟಿದ್ದ ನೋಟಿಸ್‌ನ್ನು ರದ್ದು ಮಾಡಿದೆ. ಇದೇ ವೇಳೆ ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ನೋಟಿಸ್ ಕೊಟ್ಟು ವಿಚಾರಣೆಗೆ ಬರುವಂತೆ ಹೇಳಿದ್ದರು. ಈ ಹಿಂದೆ ಇಡಿ ಕೊಟ್ಟಿದ್ದ ಮೊದಲ ನೋಟಿಸ್‌ಗೆ ಪಾರ್ವತಿ ಅವರು ಕಾಲಾವಕಾಶ ಕೊಡಿ ಎಂದು ಇಡಿಗೆ ಕೇಳಿದ್ದರು. ಈ ನಡುವೆ ಎರಡನೇ ನೋಟಿಸ್ ಇಡಿಯವರು ಕೊಟ್ಟಿದ್ದಾರೆ. ಇಡಿ ಪಾರ್ವತಿ ಅವರು ಕುಟುಂಬದ ಎಲ್ಲಾ ಮಾಹಿತಿ ಕೇಳ್ತಿದ್ದಾರೆ. ಹೀಗಾಗಿ ನಾವು ಹೈಕೋರ್ಟ್ಗೆ ಅರ್ಜಿ ಹಾಕಿದ್ದೀವಿ. ಕೋರ್ಟ್ ನೋಟಿಸ್‌ಗೆ ತಡೆ ನೀಡಿದೆ. ಇಡಿಯನ್ನ ರಾಜಕೀಯವಾಗಿ ಕೇಂದ್ರ ಸರ್ಕಾರ ಬಳಸುತ್ತಿದೆ ಎಂದು ಕೋರ್ಟ್ಗೆ ಮನವಿ ಮಾಡಿದ್ದೀವಿ. ಫೆ.10ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ ಎಂದು ತಿಳಿಸಿದರು.

ಮುಡಾ ಕೇಸ್ ಸಿಬಿಐಗೆ ಕೇಸ್ ಕೊಡುವ ಬಗ್ಗೆ ನಿನ್ನೆ ವಾದ-ಪ್ರತಿವಾದ ಮುಗಿದಿದೆ. ಲೋಕಾಯುಕ್ತ ಕೂಡಾ ಕೋರ್ಟ್ಗೆ ತನಿಖಾ ವರದಿ ಕೊಟ್ಟಿದೆ. ಹೈಕೋರ್ಟ್ ಏನು ತೀರ್ಪು ಕೊಡುತ್ತದೆ ನೋಡೋಣ. ಸಿಬಿಐಗೆ ಕೊಡಬೇಡಿ ಎಂದು ನಮ್ಮ ವಾದ ಇದೆ. ಲೋಕಾಯುಕ್ತ ಸಂಸ್ಥೆ ಸ್ವತಂತ್ರ ಸಂಸ್ಥೆ. ಹೀಗಾಗಿ ಸಿಬಿಐಗೆ ಬೇಡ ಅಂತ ನಾವು ಹೇಳಿದ್ದೇವೆ. ಎಫ್‌ಆರ್‌ಐ ದಾಖಲು ಮಾಡುವ ಮುಂಚೆಯೇ ಸಿಬಿಐಗೆ ಕೊಡಿ ಎಂದು ಅವರು ಬಂದಿದ್ದಾರೆ. ಲೋಕಾಯುಕ್ತ ತನಿಖೆ ಪಾರದರ್ಶಕವಾಗಿ ತನಿಖೆ ಮಾಡ್ತಿದೆ. ಹೀಗಾಗಿ ಸಿಬಿಐಗೆ ಕೇಸ್ ಕೊಡುವ ಅವಶ್ಯಕತೆ ಇದೆ ಎಂದು ನಮಗೆ ಅನ್ನಿಸಿಲ್ಲ. ಕೋರ್ಟ್ ಏನು ತೀರ್ಪು ಕೊಡುತ್ತದೆ ನೋಡೋಣ ಎಂದರು.

ಇಡಿ ತನಿಖೆಯೇ ರಾಜಕೀಯ ಪ್ರೇರಿತ. ವಾಲ್ಮೀಕಿ ಕೇಸ್‌ನಿಂದ ಈ ಕೇಸ್ ಕೂಡಾ ರಾಜಕೀಯ ಪ್ರೇರಿತವೇ. ಮುಡಾದಲ್ಲಿ 14 ಸೈಟ್ ಎಲ್ಲಿ ಹೋಗಿದೆ? ಅಲ್ಲೇ ಇದೆ. ಸೈಟ್ ಕೂಡಾ ವಾಪಸ್ ಕೊಟ್ಟಿದ್ದಾರೆ. ಬಿಜೆಪಿ ಅವಧಿಯಲ್ಲಿ ಮುಡಾ ಅಕ್ರಮ ಆಗಿದೆ. ಬೈರತಿ ಸುರೇಶ್‌ಗೆ ಯಾಕೆ ನೋಟಿಸ್ ಕೊಡುತ್ತಾರೆ. ವಾಲ್ಮೀಕಿ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಮಾಡಿದೆ. ಅದರಲ್ಲಿ ನಾಗೇಂದ್ರ ಪಾತ್ರ ಇಲ್ಲ ಎಂದು ಹೇಳಿದೆ. ವಿಶ್ವದಲ್ಲೇ ಇರುವ ಎಲ್ಲಾ ಕೇಸ್ ತನಿಖೆ ಮಾಡಬೇಕು ಎಂದು ಎಲ್ಲೂ ಇಲ್ಲ. ಇಡಿ ತನಿಖೆಯೇ ರಾಜಕೀಯ ಪ್ರೇರಿತ. ಇಡಿ ರಾಜಕೀಯ ಮಾಡ್ತಿದ್ದಾರೆ. ಮುಡಾ ಸೈಟ್ ವಾಪಸ್ ಕೊಟ್ಟ ಮೇಲೆ ಮನಿಲ್ಯಾಂಡ್‌ರಿಂಗ್ ಕೇಸ್ ಮುಗಿದಿದೆ. ಇಡಿ ಈ ರಾಜಕೀಯ ಪ್ರೇರಿತ ದಾಳಿ ನಿಲ್ಲಿಸಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: Coldplay | ಭಾರತದಲ್ಲಿ ಸಂಗೀತ ಕಚೇರಿ ಆರ್ಥಿಕತೆಗೆ ವಿಶಾಲವಾದ ಅವಕಾಶಗಳಿವೆ, ಉದ್ಯೋಗ ಸೃಷ್ಟಿಸುತ್ತೆ: ಮೋದಿ

 

TAGGED:AS Ponnannabengalurubyrathi sureshcm siddaramaiahMUDA Caseಎಎಸ್ ಪೊನ್ನಣ್ಣಬೆಂಗಳೂರುಬೈರತಿ ಸುರೇಶ್ಮುಡಾ ಕೇಸ್‌ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Vishal
47ನೇ ವಯಸ್ಸಲ್ಲಿ ಖ್ಯಾತ ನಟಿಯನ್ನು ಮದುವೆಯಾಗಲಿದ್ದಾರೆ ನಟ ವಿಶಾಲ್‌ – ಯಾರು ಗೊತ್ತಾ ಆ ಬೆಡಗಿ?
10 hours ago
Sanjjanaa Galrani 1
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ
11 hours ago
twinkle khanna
ಅಕ್ಷಯ್, ವಿಕ್ಕಿ ಕೌಶಲ್ ‘ಆಪರೇಷನ್ ಸಿಂಧೂರ’ ಸಿನಿಮಾಗಾಗಿ ಫೈಟ್ ಮಾಡ್ತಿಲ್ಲ: ಟ್ವಿಂಕಲ್ ಖನ್ನಾ
11 hours ago
Upendra 2
ಐಪಿಎಲ್ ಕುರಿತಾದ ಕ್ರೀಡಾ ಪ್ರಧಾನ ಚಿತ್ರದಲ್ಲಿ ಉಪ್ಪಿ-‘ಕರ್ವ’ ಡೈರೆಕ್ಟರ್ ಆ್ಯಕ್ಷನ್ ಕಟ್
12 hours ago

You Might Also Like

daily horoscope dina bhavishya
Astrology

ದಿನ ಭವಿಷ್ಯ 20-05-2025

Public TV
By Public TV
2 minutes ago
IPL 3
Cricket

ಹೈದರಾಬಾದ್‌ಗೆ 6 ವಿಕೆಟ್‌ಗಳ ಅಮೋಘ ಜಯ – ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದ ಲಕ್ನೋ!

Public TV
By Public TV
7 hours ago
Trump and Putin
Latest

ಉಕ್ರೇನ್ ಸಂಘರ್ಷ ಕೊನೆಗೊಳಿಸಲು ರಷ್ಯಾ ಸಿದ್ಧ – 2 ಗಂಟೆಗೂ ಹೆಚ್ಚುಕಾಲ ಟ್ರಂಪ್‌-ಪುಟಿನ್‌ ಮಾತುಕತೆ

Public TV
By Public TV
8 hours ago
Raichuru Crime
Latest

CRPF ಯೋಧನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳು ಅರೆಸ್ಟ್

Public TV
By Public TV
8 hours ago
Elderly man who survived Shirur Landslide Tragedy dies after being struck by lightning
Districts

ಶಿರೂರು ದುರಂತದಲ್ಲಿ ಜೀವ ಉಳಿಸಿಕೊಂಡಿದ್ದ ವೃದ್ಧ ಸಿಡಿಲಿಗೆ ಬಲಿ

Public TV
By Public TV
8 hours ago
Pakistani spy
Latest

3 ದಿನಗಳಲ್ಲಿ 11 ಪಾಕ್ ಸ್ಪೈಗಳ ಬಂಧನ – ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್‌ಗಳಾಗಿದ್ದವರು ಬೇಹುಗಾರರಾಗಿ ಕೆಲಸ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?