Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ

Bengaluru City

ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ

Public TV
Last updated: November 5, 2022 4:21 pm
Public TV
Share
3 Min Read
BC Nagesh Siddaramaiah
SHARE

ಬೆಂಗಳೂರು: ಶಾಲಾ, ಕಾಲೇಜುಗಳಲ್ಲಿ (School College) ಪ್ರತಿನಿತ್ಯ 10 ನಿಮಿಷ ಧ್ಯಾನ (Meditation) ಮಾಡಬೇಕೆನ್ನುವ ಶಿಕ್ಷಣ ಸಚಿವರ (Education Minister) ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಸಚಿವ ಬಿ.ಸಿ ನಾಗೇಶ್ (BC Nagesh) ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾನ್ಯ @siddaramaiah ನವರೇ,

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ.
ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ? (1/8)

— B.C Nagesh (@BCNagesh_bjp) November 5, 2022

ವಿದ್ಯಾರ್ಥಿಗಳಲ್ಲಿ (Students) ಏಕಾಗ್ರತೆ, ಸಕಾರಾತ್ಮಕತೆ ಹೆಚ್ಚಿಸುವ ಸಲುವಾಗಿ ಶಾಲೆ, ಕಾಲೇಜುಗಳಲ್ಲಿ ಪ್ರತಿ ನಿತ್ಯ 10 ನಿಮಿಷ ಧ್ಯಾನ ಮಾಡಿಸಲು ಆದೇಶ ಹೊರಡಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಬಿ.ಸಿ ನಾಗೇಶ್ (BC Nagesh) ಪತ್ರ ಬರೆದಿದ್ದಾರೆ. ಇದರಿಂದ ಸಚಿವ ನಾಗೇಶ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿ.ಸಿ ನಾಗೇಶ್ ಅವರು ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಭಾರತ-ಜಿಂಬಾಬ್ವೆ ಪಂದ್ಯ ಮಳೆಯಿಂದ ರದ್ದಾದರೆ ಯಾರಿಗೆ ಅವಕಾಶ? – ಸೆಮಿಸ್ ಲೆಕ್ಕಾಚಾರ ಹೀಗಿದೆ

ಧ್ಯಾನವನ್ನೂ "ರಾಜಕೀಯ ಅಜೆಂಡಾ, ಗಿಮಿಕ್" ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ.

ಈ ಮೊದಲು @INCKarnataka ನಾಯಕರು ಯೋಗಾಚರಣೆಗೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ.@siddaramaiah ಅವರೇ, ಧ್ಯಾನದಿಂದ ಯಾವ ಕೆಡುಕು ಇದೆ ಎಂಬುದನ್ನು ವಿವರಿಸುವಿರಾ?‌ https://t.co/n63tWqgnAR

— BJP Karnataka (@BJP4Karnataka) November 3, 2022

ಟ್ವೀಟ್‌ನಲ್ಲಿ ಏನಿದೆ?
ಧ್ಯಾನವನ್ನೂ ರಾಜಕೀಯ (Politics) ಅಜೆಂಡಾ, ಗಿಮಿಕ್ ಎನ್ನಲು ಟಿಪ್ಪು (Tippu Sultan) ಆರಾಧಕರಿಂದ ಮಾತ್ರ ಸಾಧ್ಯ. ಈ ಮೊದಲು ಕಾಂಗ್ರೆಸ್ ನಾಯಕರು ಯೋಗಾಚರಣೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಧ್ಯಾನದಿಂದ ಯಾವ ಕೆಡಕು ಇದೆ ಎಂಬುದನ್ನು ವಿವರಿಸುವಿರಾ? ಇದನ್ನೂ ಓದಿ: ಕಾಂಗ್ರೆಸ್‍ನವರಿಗೆ ಧ್ಯಾನ ಅಂದ್ರೆ ಸೋನಿಯಾ, ರಾಹುಲ್ ಗಾಂಧಿಯೇ ಆಗಿದೆ: ಪ್ರಹ್ಲಾದ್ ಜೋಶಿ

ಕೋವಿಡ್-19 ಕಾರಣ ಎರಡು ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೆ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು 'ಕಲಿಕಾ ಚೇತರಿಕೆ' ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನಗೊಳಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.(3/8)

— B.C Nagesh (@BCNagesh_bjp) November 5, 2022

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ? ಇದನ್ನೂ ಓದಿ: ಯಶ್ ಅಭಿಮಾನಿಗಳಿಗೆ ಮತ್ತೆ ನಿರಾಸೆ: ‘ಬ್ರಹ್ಮಾಸ್ತ್ರ’ದಲ್ಲಿ ನಟಿಸುತ್ತಿಲ್ಲ ರಾಕಿಂಗ್ ಸ್ಟಾರ್

ನಿಮ್ಮ ಅವಧಿಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಅಭಿವೃದ್ಧಿ ಕಾರ್ಯಗಳನ್ನು ನೀವು ಮಾಡಿದ್ದರೇ ಶಿಕ್ಷಕರು ಮತ್ತು ಮೂಲಸೌಕರ್ಯಗಳ ಕೊರತೆ ಈ ಪ್ರಮಾಣದಲ್ಲಿ ಇರುತ್ತಿತ್ತೇ?

ನೀವು ಅಧಿಕಾರದಲ್ಲಿದ್ದಾಗ ಬಾರದ ಶೈಕ್ಷಣಿಕ ಅಭಿವೃದ್ಧಿಯ ಆಲೋಚನೆಗಳು ಈಗ ನಿಮಗೆ ಬರುತ್ತಿರುವುದು ಸಂತೋಷ ! (7/8)

— B.C Nagesh (@BCNagesh_bjp) November 5, 2022

ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಭೌತಿಕ ತರಗತಿಗಳನ್ನು ಆರಂಭಿಸಿತು. ಕೋವಿಡ್-19 ಕಾರಣ ಎರಡು ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೇ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು `ಕಲಿಕಾ ಚೇತರಿಕೆ’ ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

bc nagesh

21ನೇ ಶತಮಾನದ ಅಗತ್ಯಗಳಿಗೆ ಪೂರಕವಾಗಿರುವ `ರಾಷ್ಟ್ರೀಯ ಶಿಕ್ಷಣ ನೀತಿ-2020′ ಅನುಷ್ಠಾನಗೊಳಿಸಲಾಗುತ್ತಿದೆ. ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಲು 8,100 ಕೊಠಡಿ ನಿರ್ಮಿಸಲಾಗುತ್ತಿದೆ. ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ನೀಡಲಾಗುತ್ತಿದೆ.

BC Nagesh AND siddu

ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು/ಉಪನ್ಯಾಸಕರ ಸೇವೆ ಪಡೆಯಲಾಗಿದೆ. ದೈಹಿಕ ಶಿಕ್ಷಕರು ಸೇರಿದಂತೆ 2,500 ಪ್ರೌಢಶಾಲಾ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತಿದೆ. ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:BC NageshbjpcollegecongressMeditationNEPschoolsiddaramaiahtippu sultanyogaಎನ್‌ಇಪಿಕಾಂಗ್ರೆಸ್ಕಾಲೇಜುಟಿಪ್ಪು ಸುಲ್ತಾನ್ಧ್ಯಾನಬಿ.ಸಿ.ನಾಗೇಶ್ಬಿಜೆಪಿಯೋಗಶಾಲೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
12 minutes ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
34 minutes ago
Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
1 hour ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 hour ago
india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
2 hours ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?